MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಬಾಂಗ್ಲಾದೇಶ ಮಾಜಿ ನಾಯಕನನ್ನು 'ಭಾರತದ ಏಜೆಂಟ್' ಎಂದು ಕರೆದ ನಜ್ರುಲ್‌ ಇಸ್ಲಾಂ! ಬಾಂಗ್ಲಾ ಮಂಡಳಿ ವಿರುದ್ದವೇ ತಿರುಗಿಬಿದ್ದ ಆಟಗಾರರು

ಬಾಂಗ್ಲಾದೇಶ ಮಾಜಿ ನಾಯಕನನ್ನು 'ಭಾರತದ ಏಜೆಂಟ್' ಎಂದು ಕರೆದ ನಜ್ರುಲ್‌ ಇಸ್ಲಾಂ! ಬಾಂಗ್ಲಾ ಮಂಡಳಿ ವಿರುದ್ದವೇ ತಿರುಗಿಬಿದ್ದ ಆಟಗಾರರು

ಢಾಕಾ: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ತಿಕ್ಕಾಟ ಇದೀಗ ಮತ್ತೊಂದು ಹಂತ ತಲುಪಿದ್ದು, ಟಿ20 ವಿಶ್ವಕಪ್ ಟೂರ್ನಿಯಾಡಲು ನಾವು ಭಾರತಕ್ಕೆ ಬರುವುದಿಲ್ಲ ಎಂದು ಬಾಂಗ್ಲಾದೇಶ ಪಟ್ಟು ಹಿಡಿದಿದೆ. ಹೀಗಿರುವಾಗಲೇ ಬಾಂಗ್ಲಾದೇಶ ಮಾಜಿ ನಾಯಕನ ಮೇಲೆ ನಜ್ರುಲ್‌ ಇಸ್ಲಾಂ ಗಂಭೀರ ಆರೋಪ ಮಾಡಿದ್ದಾರೆ.

1 Min read
Author : Naveen Kodase
Published : Jan 11 2026, 02:12 PM IST
Share this Photo Gallery
  • FB
  • TW
  • Linkdin
  • Whatsapp
18
ಟಿ20 ವಿಶ್ವಕಪ್ ಪಂದ್ಯಗಳ ಸ್ಥಳಾಂತರಕ್ಕೆ ಬಿಸಿಬಿ ಪಟ್ಟು
Image Credit : Getty

ಟಿ20 ವಿಶ್ವಕಪ್ ಪಂದ್ಯಗಳ ಸ್ಥಳಾಂತರಕ್ಕೆ ಬಿಸಿಬಿ ಪಟ್ಟು

ಬಿಸಿಸಿಐ ಸೂಚನೆ ಮೇರೆಗೆ ಮುಸ್ತಾಫಿಜುರ್ ರಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್‌ ಫ್ರಾಂಚೈಸಿಯು ರಿಲೀಸ್ ಮಾಡಿದ ಬೆನ್ನಲ್ಲೇ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಭಾರತದಾಚೆ ಸ್ಥಳಾಂತರಿಸುವಂತೆ ಐಸಿಸಿ ಬಳಿ ಪಟ್ಟು ಹಿಡಿದಿದೆ.

28
ಬಾಂಗ್ಲಾದೇಶದ ಗ್ರೂಪ್ ಹಂತದ ಪಂದ್ಯಗಳಿಗೆ ಭಾರತ ಆತಿಥ್ಯ
Image Credit : Getty

ಬಾಂಗ್ಲಾದೇಶದ ಗ್ರೂಪ್ ಹಂತದ ಪಂದ್ಯಗಳಿಗೆ ಭಾರತ ಆತಿಥ್ಯ

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿದ್ದು, ಭಾರತ ಹಾಗೂ ಶ್ರೀಲಂಕಾ ಜಂಟಿ ಅತಿಥ್ಯ ವಹಿಸಿವೆ. ಬಾಂಗ್ಲಾದೇಶದ ಗ್ರೂಪ್ ಹಂತದ ಎಲ್ಲಾ ಪಂದ್ಯಗಳು ಭಾರತದ ಈಡನ್ ಗಾರ್ಡನ್ಸ್‌ ಹಾಗೂ ವಾಂಖೇಡೆ ಮೈದಾನದಲ್ಲಿ ನಿಗದಿಯಾಗಿವೆ.

Related Articles

Related image1
ಭಾರತದಲ್ಲಿ ಟಿ20 ವಿಶ್ವಕಪ್‌ ಆಡಲ್ಲ: ಪಟ್ಟು ಹಿಡಿದು ಎರಡನೇ ಬಾರಿಗೆ ಐಸಿಸಿಗೆ ಪತ್ರ ಬರೆದ ಬಾಂಗ್ಲಾದೇಶ!
Related image2
ಬಾಂಗ್ಲಾದೇಶ ಮನವಿ ರಿಜೆಕ್ಟ್‌; ಟಿ20 ವಿಶ್ವಕಪ್‌ ಬಾಯ್ಕಾಟ್ ಮಾಡಿದ್ರೆ ಬಾಂಗ್ಲಾಕ್ಕೆ ಕೋಟ್ಯಾಂತರ ರುಪಾಯಿ ನಷ್ಟ!
38
ತಮಿಮ್ ಇಕ್ಬಾಲ್ ಕಿವಿಮಾತು
Image Credit : ANI

ತಮಿಮ್ ಇಕ್ಬಾಲ್ ಕಿವಿಮಾತು

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದಿರುವ ಬಾಂಗ್ಲಾ ಕ್ರಿಕೆಟ್‌ ಮಂಡಳಿಗೆ ಬಾಂಗ್ಲಾದ ಮಾಜಿ ನಾಯಕ ತಮೀಮ್‌ ಇಕ್ಬಾಲ್‌ ಕಿವಿ ಮಾತು ಹೇಳಿದ್ದಾರೆ.

48
ರಾಜಕೀಯ ಅಜೆಂಡಾಗೆ ಬಲಿಯಾಗಬೇಡಿ
Image Credit : ANI

ರಾಜಕೀಯ ಅಜೆಂಡಾಗೆ ಬಲಿಯಾಗಬೇಡಿ

‘ರಾಜಕೀಯ ಅಜೆಂಡಾಗೆ ಬಲಿಯಾಗಬೇಡಿ. ವಿಶ್ವಕಪ್‌ನಲ್ಲಿ ಆಡಲು ಭಾರತಕ್ಕೆ ಹೋಗುವುದಿಲ್ಲ ಎನ್ನುವ ಮೊದಲು ಕ್ರಿಕೆಟ್‌ ಜಗತ್ತಿನಲ್ಲಿ ಬಾಂಗ್ಲಾದೇಶದ ಸ್ಥಾನ ಏನು ಎನ್ನುವುದು ನಮಗೆ ತಿಳಿದಿರಬೇಕು’ ಎಂದು ತಮೀಮ್‌ ಹೇಳಿದ್ದಾರೆ.

58
ತಮಿಮ್ ಭಾರತದ ಏಜೆಂಟ್
Image Credit : google

ತಮಿಮ್ ಭಾರತದ ಏಜೆಂಟ್

ಇದಕ್ಕೆ ಪ್ರತಿಕ್ರಿಯಿಸಿರುವ ಬಿಸಿಬಿ ನಿರ್ದೇಶಕ ನಜ್ರುಲ್‌ ಇಸ್ಲಾಂ, ತಮೀಮ್‌ ಒಬ್ಬ ಭಾರತೀಯ ಏಜೆಂಟ್‌ ಎಂದು ಕಿಡಿಕಾಡಿದ್ದಾರೆ.

68
ನಜ್ರುಲ್ ಮೇಲೆ ತಿರುಗಿ ಬಿದ್ದ ಬಾಂಗ್ಲಾ ಕ್ರಿಕೆಟಿಗರು
Image Credit : Getty

ನಜ್ರುಲ್ ಮೇಲೆ ತಿರುಗಿ ಬಿದ್ದ ಬಾಂಗ್ಲಾ ಕ್ರಿಕೆಟಿಗರು

ಇದಕ್ಕೆ ಬಾಂಗ್ಲಾದ ಹಲವು ಕ್ರಿಕೆಟಿಗರು ಆಕ್ಷೇಪ ವ್ಯಕ್ತಪಡಿಸಿದ್ದು, 15 ವರ್ಷ ದೇಶಕ್ಕಾಗಿ ಆಡಿದ ಆಟಗಾರನ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

78
ನಜ್ರುಲ್‌ ಇಸ್ಲಾಂ ಹೇಳಿಕೆ ಖಂಡಿಸಿದ ಹಿರಿ-ಕಿರಿಯ ಆಟಗಾರರು
Image Credit : Asianet News

ನಜ್ರುಲ್‌ ಇಸ್ಲಾಂ ಹೇಳಿಕೆ ಖಂಡಿಸಿದ ಹಿರಿ-ಕಿರಿಯ ಆಟಗಾರರು

ಬಾಂಗ್ಲಾದೇಶ ತಂಡದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರಾದ ಟಸ್ಕಿನ್ ಅಹಮದ್, ಮೊಮಿನುಲ್ ಹಕ್ ಹಾಗೂ ತೈಜುಲ್ ಇಸ್ಲಾಂ ಸೇರಿದಂತೆ ಹಲವು ಕ್ರಿಕೆಟಿಗರು ಬಿಸಿಬಿ ನಿರ್ದೇಶಕ ನಜ್ರುಲ್‌ ಇಸ್ಲಾಂ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

88
ತಮಿಮ್ ಇಕ್ಬಾಲ್ ಬಾಂಗ್ಲಾದೇಶ ಕ್ರಿಕೆಟ್ ಹೀರೋ!
Image Credit : our own

ತಮಿಮ್ ಇಕ್ಬಾಲ್ ಬಾಂಗ್ಲಾದೇಶ ಕ್ರಿಕೆಟ್ ಹೀರೋ!

36 ವರ್ಷದ ತಮಿಮ್ ಇಕ್ಬಾಲ್, ಬಾಂಗ್ಲಾದೇಶ ಪರ 70 ಟೆಸ್ಟ್‌, 243 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನಾಡಿದ್ದು, ಹಲವಾರು ಪಂದ್ಯಗಳಲ್ಲಿ ಏಕಾಂಗಿಯಾಗಿ ಬಾಂಗ್ಲಾದೇಶ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಬಾಂಗ್ಲಾದೇಶ
ಐಸಿಸಿ ಟಿ20 ವಿಶ್ವಕಪ್
ಭಾರತ

Latest Videos
Recommended Stories
Recommended image1
ಕಿವೀಸ್ ಎದುರು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ಆರು ಬೌಲರ್‌ಗಳೊಂದಿಗೆ ಕಣಕ್ಕೆ!
Recommended image2
ಏಕದಿನ ಸರಣಿಯಿಂದ ಪಂತ್ ಔಟ್; ಸಂಜು, ಇಶಾನ್ ಕಿಶನ್ ಬದಲಿಗೆ ಈ ವಿಕೆಟ್ ಕೀಪರ್‌ಗೆ ಬಿಸಿಸಿಐ ಬುಲಾವ್!
Recommended image3
ಭಾರತ-ಕಿವೀಸ್ ಕದನ: ರೋ-ಕೋ ಅಬ್ಬರಕ್ಕೆ ವೇದಿಕೆ ಸಿದ್ಧ! ಮ್ಯಾಚ್ ಆರಂಭ ಎಷ್ಟು ಗಂಟೆಗೆ?
Related Stories
Recommended image1
ಭಾರತದಲ್ಲಿ ಟಿ20 ವಿಶ್ವಕಪ್‌ ಆಡಲ್ಲ: ಪಟ್ಟು ಹಿಡಿದು ಎರಡನೇ ಬಾರಿಗೆ ಐಸಿಸಿಗೆ ಪತ್ರ ಬರೆದ ಬಾಂಗ್ಲಾದೇಶ!
Recommended image2
ಬಾಂಗ್ಲಾದೇಶ ಮನವಿ ರಿಜೆಕ್ಟ್‌; ಟಿ20 ವಿಶ್ವಕಪ್‌ ಬಾಯ್ಕಾಟ್ ಮಾಡಿದ್ರೆ ಬಾಂಗ್ಲಾಕ್ಕೆ ಕೋಟ್ಯಾಂತರ ರುಪಾಯಿ ನಷ್ಟ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved