MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಪಶ್ಚಿಮ ಬಂಗಾಳದಲ್ಲಿ ಕ್ಷಿಪ್ರ ಬೆಳವಣಿಗೆ; ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!

ಪಶ್ಚಿಮ ಬಂಗಾಳದಲ್ಲಿ ಕ್ಷಿಪ್ರ ಬೆಳವಣಿಗೆ; ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!

ಕಳೆದ ಕೆಲ ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆ, ಗುದ್ದಾಟಗಳು ತಾರಕಕ್ಕೇರಿದೆ. ಜೆಪಿ ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ,  ಅಮಿತ್ ಶಾ ಭೇಟಿ, ತೃಣಮೂಲ ಕಾಂಗ್ರೆಸ್ ನಾಯಕು ಬಿಜೆಪಿ ಸೇರ್ಪಡೆ ಸೇರಿದಂತೆ ಹಲವು ಘಟನೆಗಳು ನಡೆದಿವೆ. ಇದೀಗ ಮತ್ತೊಂದು ಕುತೂಹಲ ಕಾರಿ ಘಟನೆ ನಡೆದಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

1 Min read
Author : Suvarna News
| Updated : Dec 27 2020, 07:25 PM IST
Share this Photo Gallery
  • FB
  • TW
  • Linkdin
  • Whatsapp
18
<p>ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನಡುವೆ ನೇರಾ ನೇರಾ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಕುರಿತು ಈಗಾಗಲೇ ಹಲವು ಘಟನೆಗಳು ನಡೆದಿದೆ. ಇದೀಗ ಮತ್ತೊಂದು ಕ್ಷಿಪ್ರ ಬೆಳವಣಿಗೆಯಾಗಿದೆ.</p>

<p>ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನಡುವೆ ನೇರಾ ನೇರಾ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಕುರಿತು ಈಗಾಗಲೇ ಹಲವು ಘಟನೆಗಳು ನಡೆದಿದೆ. ಇದೀಗ ಮತ್ತೊಂದು ಕ್ಷಿಪ್ರ ಬೆಳವಣಿಗೆಯಾಗಿದೆ.</p>

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನಡುವೆ ನೇರಾ ನೇರಾ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಕುರಿತು ಈಗಾಗಲೇ ಹಲವು ಘಟನೆಗಳು ನಡೆದಿದೆ. ಇದೀಗ ಮತ್ತೊಂದು ಕ್ಷಿಪ್ರ ಬೆಳವಣಿಗೆಯಾಗಿದೆ.

28
<p>ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಿಢೀರ್ ಆಗಿ ಬಂಗಾಳ ರಾಜ್ಯಪಾಲ ಜಗದೀಪ್ ದನ್ಕರ್ ಭೇಟಿಯಾಗಿದ್ದಾರೆ. ಇದು ಈ ಭೇಟಿಯಿಂದ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.</p>

<p>ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಿಢೀರ್ ಆಗಿ ಬಂಗಾಳ ರಾಜ್ಯಪಾಲ ಜಗದೀಪ್ ದನ್ಕರ್ ಭೇಟಿಯಾಗಿದ್ದಾರೆ. ಇದು ಈ ಭೇಟಿಯಿಂದ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.</p>

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಿಢೀರ್ ಆಗಿ ಬಂಗಾಳ ರಾಜ್ಯಪಾಲ ಜಗದೀಪ್ ದನ್ಕರ್ ಭೇಟಿಯಾಗಿದ್ದಾರೆ. ಇದು ಈ ಭೇಟಿಯಿಂದ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

38
<p>2021ರ ಪಶ್ಚಿಮ ಬಂಗಾಳ ಚುನಾವಣೆ ಬೆನ್ನಲ್ಲೇ ಸೌರವ್ ಗಂಗೂಲಿ, ರಾಜ್ಯಪಾಲರ ಭೇಟಿ ಮಹತ್ವದ ಪಡೆದುಕೊಂಡಿದೆ. ಗಂಗೂಲಿ ಭೇಟಿ ಸ್ಪಷ್ಟ ಕಾರಣಗಳು ಲಭ್ಯವಾಗಿಲ್ಲ.</p>

<p>2021ರ ಪಶ್ಚಿಮ ಬಂಗಾಳ ಚುನಾವಣೆ ಬೆನ್ನಲ್ಲೇ ಸೌರವ್ ಗಂಗೂಲಿ, ರಾಜ್ಯಪಾಲರ ಭೇಟಿ ಮಹತ್ವದ ಪಡೆದುಕೊಂಡಿದೆ. ಗಂಗೂಲಿ ಭೇಟಿ ಸ್ಪಷ್ಟ ಕಾರಣಗಳು ಲಭ್ಯವಾಗಿಲ್ಲ.</p>

2021ರ ಪಶ್ಚಿಮ ಬಂಗಾಳ ಚುನಾವಣೆ ಬೆನ್ನಲ್ಲೇ ಸೌರವ್ ಗಂಗೂಲಿ, ರಾಜ್ಯಪಾಲರ ಭೇಟಿ ಮಹತ್ವದ ಪಡೆದುಕೊಂಡಿದೆ. ಗಂಗೂಲಿ ಭೇಟಿ ಸ್ಪಷ್ಟ ಕಾರಣಗಳು ಲಭ್ಯವಾಗಿಲ್ಲ.

48
<p>ಇತ್ತೀಚೆಗೆ ಬಂಗಾಳ ಮಾಧ್ಯಮಗಳು ಸೌರವ್ ಗಂಗೂಲಿ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿತ್ತು. ಇದೇ ವೇಳೆ ಕಲ ಮಾಧ್ಯಮಗಲು ಕ್ರಿಕೆಟ್ ಆಡಳಿತದಲ್ಲಿ ಗಂಗೂಲಿ ಮುಂದುವರಿಯಲಿದ್ದಾರೆ. ರಾಜಕೀಯದತ್ತ ಹೆಜ್ಜೆ ಹಾಕುವ ಸಾಧ್ಯತೆ ಕಡಿಮೆ ಎಂದಿತ್ತು.</p>

<p>ಇತ್ತೀಚೆಗೆ ಬಂಗಾಳ ಮಾಧ್ಯಮಗಳು ಸೌರವ್ ಗಂಗೂಲಿ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿತ್ತು. ಇದೇ ವೇಳೆ ಕಲ ಮಾಧ್ಯಮಗಲು ಕ್ರಿಕೆಟ್ ಆಡಳಿತದಲ್ಲಿ ಗಂಗೂಲಿ ಮುಂದುವರಿಯಲಿದ್ದಾರೆ. ರಾಜಕೀಯದತ್ತ ಹೆಜ್ಜೆ ಹಾಕುವ ಸಾಧ್ಯತೆ ಕಡಿಮೆ ಎಂದಿತ್ತು.</p>

ಇತ್ತೀಚೆಗೆ ಬಂಗಾಳ ಮಾಧ್ಯಮಗಳು ಸೌರವ್ ಗಂಗೂಲಿ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿತ್ತು. ಇದೇ ವೇಳೆ ಕಲ ಮಾಧ್ಯಮಗಲು ಕ್ರಿಕೆಟ್ ಆಡಳಿತದಲ್ಲಿ ಗಂಗೂಲಿ ಮುಂದುವರಿಯಲಿದ್ದಾರೆ. ರಾಜಕೀಯದತ್ತ ಹೆಜ್ಜೆ ಹಾಕುವ ಸಾಧ್ಯತೆ ಕಡಿಮೆ ಎಂದಿತ್ತು.

58
<p>ಕಳೆದ ವರ್ಷ ಸೌರವ್ ಗಂಗೂಲಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿಯಾಗಿದ್ದರು. ಈ ಭೇಟಿ ಬಳಿಕ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆ ಕುರಿತು ಮಾತುಗಳು ಕೇಳಿ ಬಂದಿತ್ತು.</p>

<p>ಕಳೆದ ವರ್ಷ ಸೌರವ್ ಗಂಗೂಲಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿಯಾಗಿದ್ದರು. ಈ ಭೇಟಿ ಬಳಿಕ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆ ಕುರಿತು ಮಾತುಗಳು ಕೇಳಿ ಬಂದಿತ್ತು.</p>

ಕಳೆದ ವರ್ಷ ಸೌರವ್ ಗಂಗೂಲಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿಯಾಗಿದ್ದರು. ಈ ಭೇಟಿ ಬಳಿಕ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆ ಕುರಿತು ಮಾತುಗಳು ಕೇಳಿ ಬಂದಿತ್ತು.

68
<p>ಬಿಸಿಸಿಐ ಕುರಿತು ಮಾತುಕತೆ ನಡೆಸಿದ್ದೇವೆ. ಆದರೆ ಇದು ರಾಜಕೀಯ ಭೇಟಿ ಅಲ್ಲ ಎಂದು ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದರು. ಇದೀಗ ದಿಢೀರ್ ರಾಜ್ಯಪಾಲರ ಬೇಟಿಯಿಂದ ಮುಂಬರುವ ಚುನಾವಣೆ ಕುತೂಹಲ ಮತ್ತಷ್ಟು ಗರಿಗೆದರಿದೆ.</p>

<p>ಬಿಸಿಸಿಐ ಕುರಿತು ಮಾತುಕತೆ ನಡೆಸಿದ್ದೇವೆ. ಆದರೆ ಇದು ರಾಜಕೀಯ ಭೇಟಿ ಅಲ್ಲ ಎಂದು ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದರು. ಇದೀಗ ದಿಢೀರ್ ರಾಜ್ಯಪಾಲರ ಬೇಟಿಯಿಂದ ಮುಂಬರುವ ಚುನಾವಣೆ ಕುತೂಹಲ ಮತ್ತಷ್ಟು ಗರಿಗೆದರಿದೆ.</p>

ಬಿಸಿಸಿಐ ಕುರಿತು ಮಾತುಕತೆ ನಡೆಸಿದ್ದೇವೆ. ಆದರೆ ಇದು ರಾಜಕೀಯ ಭೇಟಿ ಅಲ್ಲ ಎಂದು ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದರು. ಇದೀಗ ದಿಢೀರ್ ರಾಜ್ಯಪಾಲರ ಬೇಟಿಯಿಂದ ಮುಂಬರುವ ಚುನಾವಣೆ ಕುತೂಹಲ ಮತ್ತಷ್ಟು ಗರಿಗೆದರಿದೆ.

78
<p>ರಾಜ್ಯಪಾಲರ ಭೇಟಿಗಾಗಿ ಈಗಾಗಲೇ ರಾಜಭನಕ್ಕೆ ತೆರಳಿರುವ ಸೌರವ್ ಗಂಗೂಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮುಂಬರುವ ಚುನಾವಣೆ ಸೇರಿದಂತೆ ಹಲವು ವಿಚಾರಗಳು ಇದೀಗ ಮತ್ತೆ ಚರ್ಚೆಯಾಗುತ್ತಿದೆ.</p>

<p>ರಾಜ್ಯಪಾಲರ ಭೇಟಿಗಾಗಿ ಈಗಾಗಲೇ ರಾಜಭನಕ್ಕೆ ತೆರಳಿರುವ ಸೌರವ್ ಗಂಗೂಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮುಂಬರುವ ಚುನಾವಣೆ ಸೇರಿದಂತೆ ಹಲವು ವಿಚಾರಗಳು ಇದೀಗ ಮತ್ತೆ ಚರ್ಚೆಯಾಗುತ್ತಿದೆ.</p>

ರಾಜ್ಯಪಾಲರ ಭೇಟಿಗಾಗಿ ಈಗಾಗಲೇ ರಾಜಭನಕ್ಕೆ ತೆರಳಿರುವ ಸೌರವ್ ಗಂಗೂಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮುಂಬರುವ ಚುನಾವಣೆ ಸೇರಿದಂತೆ ಹಲವು ವಿಚಾರಗಳು ಇದೀಗ ಮತ್ತೆ ಚರ್ಚೆಯಾಗುತ್ತಿದೆ.

88
<p>2021ರ ವಿಧಾನಾ ಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. 200 ಸ್ಥಾನ ಗೆಲ್ಲುವ ನಿರ್ಣಯ ಮಾಡಿದೆ. ಇದರ ನಡುವೆ ಗಂಗೂಲಿ ಗರ್ವನ್ ಭೇಟಿ ಸಹಜವಾಗಿ ಅನುಮಾನಕ್ಕೆ ಕಾರಣವಾಗಿದೆ.</p>

<p>2021ರ ವಿಧಾನಾ ಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. 200 ಸ್ಥಾನ ಗೆಲ್ಲುವ ನಿರ್ಣಯ ಮಾಡಿದೆ. ಇದರ ನಡುವೆ ಗಂಗೂಲಿ ಗರ್ವನ್ ಭೇಟಿ ಸಹಜವಾಗಿ ಅನುಮಾನಕ್ಕೆ ಕಾರಣವಾಗಿದೆ.</p>

2021ರ ವಿಧಾನಾ ಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. 200 ಸ್ಥಾನ ಗೆಲ್ಲುವ ನಿರ್ಣಯ ಮಾಡಿದೆ. ಇದರ ನಡುವೆ ಗಂಗೂಲಿ ಗರ್ವನ್ ಭೇಟಿ ಸಹಜವಾಗಿ ಅನುಮಾನಕ್ಕೆ ಕಾರಣವಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
IPL ಡೀಲ್‌ಗಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ವೆಸ್ಟ್‌ ಇಂಡೀಸ್‌? ಪಾಕ್‌ ಮಾಜಿ ಸ್ಪಿನ್ನರ್‌ ಸಕ್ಲೇನ್ ಮುಷ್ತಾಕ್ ಗಂಭೀರ ಆರೋಪ!
Recommended image2
IND vs ZIM: T20 ವಿಶ್ವಕಪ್‌ನಲ್ಲಿ ಭಾರತದ ವಿಶ್ವರೂಪ; ಜಿಂಬಾಬ್ವೆ ಈ ಸೋಲನ್ನು ವರ್ಷಗಳ ಕಾಲ ನೆನಪಿಸಿಕೊಳ್ಳುತ್ತದೆ!
Recommended image3
ಚೆಪಾಕ್‌ ನೆಲದಲ್ಲಿ ಜಿಂಬಾಬ್ವೆ ಛಿದ್ರ ಮಾಡಿದ ಟೀಮ್‌ ಇಂಡಿಯಾ, ಸೆಮಿಫೈನಲ್‌ಗೆ ಈಗ ವಿಂಡೀಸ್‌ ಜೊತೆ ಫೈಟ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved