ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಗೌತಮ್ ಗಂಭೀರ್!
ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆ ಸಂಗ್ರಹ ಆರಂಭಗೊಂಡಿದೆ. ಮೂರೇ ದಿನದಲ್ಲಿ ಭಕ್ತರು 100 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಗರಿಷ್ಠ ದೇಣಿಕೆ ಸಂಗ್ರಹಿಸಲಾಗಿದೆ. ಇದೀಗ ದೆಹಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ 1 ಕೋಟಿ ರೂಪಾಯಿ ನೀಡಿದ್ದಾರೆ.

<p>ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಮತ್ತೆ ಸದ್ದು ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.</p>
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಮತ್ತೆ ಸದ್ದು ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
<p>ರಾಮ ಮಂದಿರ ನಿರ್ಮಾಣ ಶತ ಶತಮಾನಗಳ ಕನಸಾಗಿದೆ. ಇದೀಗ ಈ ಕನಸು ಸಾಕಾರಗೊಳ್ಳುತ್ತಿದೆ. ಇದು ಭಾರತೀಯರಿಗೆ ಸಂತಸ ಹಾಗೂ ಸಂಭ್ರಮದ ಕ್ಷಣವಾಗಿದೆ ಎಂದು ಗಂಭೀರ್ ಹೇಳಿದ್ದಾರೆ.</p>
ರಾಮ ಮಂದಿರ ನಿರ್ಮಾಣ ಶತ ಶತಮಾನಗಳ ಕನಸಾಗಿದೆ. ಇದೀಗ ಈ ಕನಸು ಸಾಕಾರಗೊಳ್ಳುತ್ತಿದೆ. ಇದು ಭಾರತೀಯರಿಗೆ ಸಂತಸ ಹಾಗೂ ಸಂಭ್ರಮದ ಕ್ಷಣವಾಗಿದೆ ಎಂದು ಗಂಭೀರ್ ಹೇಳಿದ್ದಾರೆ.
<p>ರಾಮ ಮಂದಿರ ನಿರ್ಮಾಣ ಎಲ್ಲಾ ಭಾರತೀಯರಂತೆ ನನ್ನ ಕಸು ಕೂಡ ಆಗಿತ್ತು. ಇದೀಗ ವಿವಾದ ಬಗೆ ಹರಿದು ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಇದಕ್ಕಾಗಿ ನನ್ನ ಕುಟುಂದ ಸಣ್ಣ ಸಹಾಯ ಎಂದು ಗಂಭೀರ್ ಹೇಳಿದ್ದಾರೆ.<br /> </p>
ರಾಮ ಮಂದಿರ ನಿರ್ಮಾಣ ಎಲ್ಲಾ ಭಾರತೀಯರಂತೆ ನನ್ನ ಕಸು ಕೂಡ ಆಗಿತ್ತು. ಇದೀಗ ವಿವಾದ ಬಗೆ ಹರಿದು ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಇದಕ್ಕಾಗಿ ನನ್ನ ಕುಟುಂದ ಸಣ್ಣ ಸಹಾಯ ಎಂದು ಗಂಭೀರ್ ಹೇಳಿದ್ದಾರೆ.
<p>ಜನವರಿ 14 ರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಸಂಕ್ರಾಂತಿಯಂದು ದೇಣಿಗೆ ಸಂಗ್ರಹಕ್ಕೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಚಾಲನೆ ನೀಡಿದೆ.</p>
ಜನವರಿ 14 ರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಸಂಕ್ರಾಂತಿಯಂದು ದೇಣಿಗೆ ಸಂಗ್ರಹಕ್ಕೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಚಾಲನೆ ನೀಡಿದೆ.
<p>ಫೆಬ್ರವರಿ 27ರ ವೆರೆಗೆ ದೇಶದ ಹಳ್ಳಿ ಹಳಿಗೂ ಕಾರ್ಯಕರ್ತರು ತೆರಳಿ ದೇಣಿಗೆ ಸಂಗ್ರಹ ಮಾಡಲಿದ್ದಾರೆ. ಆರಂಭಿಕ ಮೂರು ದಿನದಲ್ಲಿ 100 ಕೋಟಿ ರೂಪಾಯಿ ದೇಣಿಗೆ ಸಂಗ್ರವಾಗಿದೆ.<br /> </p>
ಫೆಬ್ರವರಿ 27ರ ವೆರೆಗೆ ದೇಶದ ಹಳ್ಳಿ ಹಳಿಗೂ ಕಾರ್ಯಕರ್ತರು ತೆರಳಿ ದೇಣಿಗೆ ಸಂಗ್ರಹ ಮಾಡಲಿದ್ದಾರೆ. ಆರಂಭಿಕ ಮೂರು ದಿನದಲ್ಲಿ 100 ಕೋಟಿ ರೂಪಾಯಿ ದೇಣಿಗೆ ಸಂಗ್ರವಾಗಿದೆ.
<p>ರಾಮ ಮಂದಿರ ನಿರ್ಮಾಣಕ್ಕೆ 300 ರಿಂದ 400 ಕೋಟಿ ರೂಪಾಯಿ ವೆಚ್ಚ ತಗುಲಲಿದೆ. ಇನ್ನು ರಾಮ ಮಂದಿರ ಸೇರಿದಂತೆ ಒಟ್ಟು ಸಂಕೀರ್ಣಕ್ಕೆ 1,100 ರೂಪಾಯಿ ವೆಚ್ಚವಾಗಲಿದೆ.</p>
ರಾಮ ಮಂದಿರ ನಿರ್ಮಾಣಕ್ಕೆ 300 ರಿಂದ 400 ಕೋಟಿ ರೂಪಾಯಿ ವೆಚ್ಚ ತಗುಲಲಿದೆ. ಇನ್ನು ರಾಮ ಮಂದಿರ ಸೇರಿದಂತೆ ಒಟ್ಟು ಸಂಕೀರ್ಣಕ್ಕೆ 1,100 ರೂಪಾಯಿ ವೆಚ್ಚವಾಗಲಿದೆ.
<p>5 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾರತದ ಹಳ್ಳಿ ಹಳ್ಳಿಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲಿದ್ದಾರೆ. ಭಕ್ತರ ದೇಣಿಗೆಯಿಂದಲೇ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.</p>
5 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾರತದ ಹಳ್ಳಿ ಹಳ್ಳಿಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲಿದ್ದಾರೆ. ಭಕ್ತರ ದೇಣಿಗೆಯಿಂದಲೇ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
<p>ರಾಷ್ಟ್ರಪ್ರತಿ ರಾಮನಾಥ್ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಸದಾ ರಾಮ ಮಂದಿರ ಹಾಗೂ ರಾಮ ಜನ್ಮ ಭೂವಿ ಕುರಿತು ವಿರೋಧ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕೂಡ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.</p>
ರಾಷ್ಟ್ರಪ್ರತಿ ರಾಮನಾಥ್ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಸದಾ ರಾಮ ಮಂದಿರ ಹಾಗೂ ರಾಮ ಜನ್ಮ ಭೂವಿ ಕುರಿತು ವಿರೋಧ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕೂಡ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.