ಗಂಗೂಲಿಗೆ ಚಿಕಿತ್ಸೆ: ಕರ್ನಾಟಕದ ಖ್ಯಾತ ವೈದ್ಯ ದೇವಿಶೆಟ್ಟಿಗೆ ಬುಲಾವ್
First Published Jan 4, 2021, 2:53 PM IST
ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜನವರಿ 02ರಂದು ಲಘು ಹೃದಾಯಾಘಾತಕ್ಕೆ ಒಳಗಾಗಿದ್ದರು. ಸದ್ಯ ಕೋಲ್ಕತದ ವುಡ್ಲ್ಯಾಂಡ್ಸ್ ಖಾಸಗಿ ಆಸ್ಪತ್ರೆಯಲ್ಲಿ ದಾದಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಪ್ರಿನ್ಸ್ ಆಫ್ ಕೋಲ್ಕತ ಖ್ಯಾತಿಯ ಸೌರವ್ ಗಂಗೂಲಿ ಚಿಕಿತ್ಸೆ ನೆರವಾಗಲು ಕರ್ನಾಟಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ದೇವಿಪ್ರಸಾದ್ ಶೆಟ್ಟಿಗೆ ಬುಲಾವ್ ಬಂದಿದೆ. ಭಾರತ ಕಂಡ ಶ್ರೇಷ್ಠ ನಾಯಕನ ಚಿಕಿತ್ಸೆಗೆ ಇದೀಗ ಕನ್ನಡದ ಖ್ಯಾತ ಸರ್ಜನ್ ಮುಂದಾಗಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?