MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಇದು ನಮ್ಮ ಆಂತರಿಕ ವಿಚಾರ; ವಿದೇಶಿ ತಾರೆಯರಿಗೆ ತಿರುಗೇಟು ನೀಡಿದ ತೆಂಡುಲ್ಕರ್

ಇದು ನಮ್ಮ ಆಂತರಿಕ ವಿಚಾರ; ವಿದೇಶಿ ತಾರೆಯರಿಗೆ ತಿರುಗೇಟು ನೀಡಿದ ತೆಂಡುಲ್ಕರ್

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3 ಕೃಷಿಕಾಯ್ದೆಗಳ ವಿರುದ್ದ ರೈತರು ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಜಾಗತಿಕ  ಸೆಲಿಬ್ರಿಟಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.  ಈ ಪೈಕಿ ಖ್ಯಾತ ಪಾಪ್‌ ಸ್ಟಾರ್ ರಿಹಾನ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಕಟವಾದ ರೈತರ ಮುಷ್ಕರದ ಬಗ್ಗೆಗಿನ ಕಾರ್ಯಕ್ರಮವನ್ನು ಉಲ್ಲೇಖಿಸಿ 'ನಾವೇಕೆ ಈ ಬಗ್ಗೆ ಚಕಾರವನ್ನೂ ಎತ್ತುತ್ತಿಲ್ಲ? ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದರು. ಇದಕ್ಕೆ ಬಾಲಿವುಡ್‌ ಸೆಲಿಬ್ರಿಟಿಗಳು ಸೇರಿದಂತೆ ಕ್ರಿಕೆಟಿಗರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ರಿಕೆಟಿಗರ ಈ ನಡೆಗೆ ಸಾಕಷ್ಟು ಪರ ಹಾಗೂ ವಿರೋಧಗಳು ವ್ಯಕ್ತವಾಗಿವೆ. 

1 Min read
Suvarna News | Asianet News
Published : Feb 04 2021, 01:25 PM IST
Share this Photo Gallery
  • FB
  • TW
  • Linkdin
  • Whatsapp
18
<p>ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಅಮೆರಿಕದ ಪಾಪ್ ಸ್ಟಾರ್ ರಿಹಾನಾ ಮಾಡಿದ ಟ್ವೀಟ್‌ಗೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.</p>

<p>ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಅಮೆರಿಕದ ಪಾಪ್ ಸ್ಟಾರ್ ರಿಹಾನಾ ಮಾಡಿದ ಟ್ವೀಟ್‌ಗೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.</p>

ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಅಮೆರಿಕದ ಪಾಪ್ ಸ್ಟಾರ್ ರಿಹಾನಾ ಮಾಡಿದ ಟ್ವೀಟ್‌ಗೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

28
<p>ಈ ಕುರಿತಂತೆ ಟ್ವೀಟ್‌ ಮಾಡಿರುವ ಸಚಿನ್ ತೆಂಡುಲ್ಕರ್‌, ಭಾರತದ ಏಕತೆಯ ವಿಷಯದಲ್ಲಿ ರಾಜಿ ಇಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಃ ಭಾಗೀದಾರರಾಗಲು ಸಾಧ್ಯವಿಲ್ಲ. ಭಾರತವೇ ಭಾರತದ ಒಳಿತನ್ನು ನಿರ್ಧರಿಸಬೇಕು ಎನ್ನುವುದು ಭಾರತೀಯರೆಲ್ಲರಿಗೂ ಗೊತ್ತು. ಒಗ್ಗಟ್ಟಾಗಿರೋಣ ಎಂದು ಹೇಳಿದ್ದಾರೆ.</p>

<p>ಈ ಕುರಿತಂತೆ ಟ್ವೀಟ್‌ ಮಾಡಿರುವ ಸಚಿನ್ ತೆಂಡುಲ್ಕರ್‌, ಭಾರತದ ಏಕತೆಯ ವಿಷಯದಲ್ಲಿ ರಾಜಿ ಇಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಃ ಭಾಗೀದಾರರಾಗಲು ಸಾಧ್ಯವಿಲ್ಲ. ಭಾರತವೇ ಭಾರತದ ಒಳಿತನ್ನು ನಿರ್ಧರಿಸಬೇಕು ಎನ್ನುವುದು ಭಾರತೀಯರೆಲ್ಲರಿಗೂ ಗೊತ್ತು. ಒಗ್ಗಟ್ಟಾಗಿರೋಣ ಎಂದು ಹೇಳಿದ್ದಾರೆ.</p>

ಈ ಕುರಿತಂತೆ ಟ್ವೀಟ್‌ ಮಾಡಿರುವ ಸಚಿನ್ ತೆಂಡುಲ್ಕರ್‌, ಭಾರತದ ಏಕತೆಯ ವಿಷಯದಲ್ಲಿ ರಾಜಿ ಇಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಃ ಭಾಗೀದಾರರಾಗಲು ಸಾಧ್ಯವಿಲ್ಲ. ಭಾರತವೇ ಭಾರತದ ಒಳಿತನ್ನು ನಿರ್ಧರಿಸಬೇಕು ಎನ್ನುವುದು ಭಾರತೀಯರೆಲ್ಲರಿಗೂ ಗೊತ್ತು. ಒಗ್ಗಟ್ಟಾಗಿರೋಣ ಎಂದು ಹೇಳಿದ್ದಾರೆ.

38
<p>ಕೃಷಿಕಾಯ್ದೆ ವಿಚಾರದಲ್ಲಿ ರೈತನಾಯಕರು ಹಾಗೂ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಫಲಪ್ರದವಾಗಿಲ್ಲ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾತುಕತೆ ನಡೆದರೂ ರೈತರು ಸಮಾಧಾನವಾಗದೇ ಇದ್ದದ್ದು ದುರಾದೃಷ್ಟಕರ ಎಂದು ಪ್ರತಿಕ್ರಿಯಿಸಿತ್ತು.&nbsp;</p>

<p>ಕೃಷಿಕಾಯ್ದೆ ವಿಚಾರದಲ್ಲಿ ರೈತನಾಯಕರು ಹಾಗೂ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಫಲಪ್ರದವಾಗಿಲ್ಲ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾತುಕತೆ ನಡೆದರೂ ರೈತರು ಸಮಾಧಾನವಾಗದೇ ಇದ್ದದ್ದು ದುರಾದೃಷ್ಟಕರ ಎಂದು ಪ್ರತಿಕ್ರಿಯಿಸಿತ್ತು.&nbsp;</p>

ಕೃಷಿಕಾಯ್ದೆ ವಿಚಾರದಲ್ಲಿ ರೈತನಾಯಕರು ಹಾಗೂ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಫಲಪ್ರದವಾಗಿಲ್ಲ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾತುಕತೆ ನಡೆದರೂ ರೈತರು ಸಮಾಧಾನವಾಗದೇ ಇದ್ದದ್ದು ದುರಾದೃಷ್ಟಕರ ಎಂದು ಪ್ರತಿಕ್ರಿಯಿಸಿತ್ತು. 

48
<p>ಜನವರಿ 26ರಂದು ದೇಶವೇ ಗಣರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳಿಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ.</p>

<p>ಜನವರಿ 26ರಂದು ದೇಶವೇ ಗಣರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳಿಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ.</p>

ಜನವರಿ 26ರಂದು ದೇಶವೇ ಗಣರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳಿಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ.

58
<p>ಕೆಲವೊಂದು ಪಾಶ್ಚಿಮಾತ್ಯ ಹಿತಾಸಕ್ತಿಗಳ ಗುಂಪು ಭಾರತದ ಸಾರ್ವಭೌಮತ್ವಕ್ಕೆ ಸವಾಲಾಗಿ ಪರಿಣಮಿಸುತ್ತಿವೆ. ಹೀಗಾಗಿ ಇಲ್ಲಿನ ವಾಸ್ತವ ವಿಚಾರ ತಿಳಿದು ಕಾಮೆಂಟ್‌ ಮಾಡಿ ಎಂದು ರೆಹಾನಾ ಅವರಂತಹ ವಿದೇಶಿ ಸೆಲಿಬ್ರಿಟಿಗಳಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ಸಚಿನ್ ಟ್ವೀಟ್‌ ಮಾಡಿದ್ದಾರೆ.</p>

<p>ಕೆಲವೊಂದು ಪಾಶ್ಚಿಮಾತ್ಯ ಹಿತಾಸಕ್ತಿಗಳ ಗುಂಪು ಭಾರತದ ಸಾರ್ವಭೌಮತ್ವಕ್ಕೆ ಸವಾಲಾಗಿ ಪರಿಣಮಿಸುತ್ತಿವೆ. ಹೀಗಾಗಿ ಇಲ್ಲಿನ ವಾಸ್ತವ ವಿಚಾರ ತಿಳಿದು ಕಾಮೆಂಟ್‌ ಮಾಡಿ ಎಂದು ರೆಹಾನಾ ಅವರಂತಹ ವಿದೇಶಿ ಸೆಲಿಬ್ರಿಟಿಗಳಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ಸಚಿನ್ ಟ್ವೀಟ್‌ ಮಾಡಿದ್ದಾರೆ.</p>

ಕೆಲವೊಂದು ಪಾಶ್ಚಿಮಾತ್ಯ ಹಿತಾಸಕ್ತಿಗಳ ಗುಂಪು ಭಾರತದ ಸಾರ್ವಭೌಮತ್ವಕ್ಕೆ ಸವಾಲಾಗಿ ಪರಿಣಮಿಸುತ್ತಿವೆ. ಹೀಗಾಗಿ ಇಲ್ಲಿನ ವಾಸ್ತವ ವಿಚಾರ ತಿಳಿದು ಕಾಮೆಂಟ್‌ ಮಾಡಿ ಎಂದು ರೆಹಾನಾ ಅವರಂತಹ ವಿದೇಶಿ ಸೆಲಿಬ್ರಿಟಿಗಳಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ಸಚಿನ್ ಟ್ವೀಟ್‌ ಮಾಡಿದ್ದಾರೆ.

68
<p>ಇನ್ನು ಸ್ಪಿನ್ ದಿಗ್ಗಜ ಅನಿಲ್‌ ಕುಂಬ್ಳೆ ಸಹಾ ಸಚಿನ್‌ ತೆಂಡುಲ್ಕರ್ ಹಾದಿಯನ್ನೇ ಹಿಂಬಾಲಿಸಿದ್ದು, ನಮ್ಮ ಸಮಸ್ಯೆಯನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ</p>

<p>ಇನ್ನು ಸ್ಪಿನ್ ದಿಗ್ಗಜ ಅನಿಲ್‌ ಕುಂಬ್ಳೆ ಸಹಾ ಸಚಿನ್‌ ತೆಂಡುಲ್ಕರ್ ಹಾದಿಯನ್ನೇ ಹಿಂಬಾಲಿಸಿದ್ದು, ನಮ್ಮ ಸಮಸ್ಯೆಯನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ</p>

ಇನ್ನು ಸ್ಪಿನ್ ದಿಗ್ಗಜ ಅನಿಲ್‌ ಕುಂಬ್ಳೆ ಸಹಾ ಸಚಿನ್‌ ತೆಂಡುಲ್ಕರ್ ಹಾದಿಯನ್ನೇ ಹಿಂಬಾಲಿಸಿದ್ದು, ನಮ್ಮ ಸಮಸ್ಯೆಯನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ

78
<p>ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಭಾರತ ತನ್ನ ಆಂತರಿಕ ಸಮಸ್ಯೆಗಳನ್ನು ಪರಸ್ಪರರಿಗೆ ಸಮ್ಮತವಾಗಬಲ್ಲ ರೀತಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯವನ್ನು ಹೊಂದಿದೆ. ಹಿಂದೆ ಮತ್ತು ಮುಂದೆ ಕೂಡಾ ಎಂದು ಕುಂಬ್ಳೆ ಟ್ವೀಟ್‌ ಮಾಡಿದ್ದಾರೆ.</p>

<p>ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಭಾರತ ತನ್ನ ಆಂತರಿಕ ಸಮಸ್ಯೆಗಳನ್ನು ಪರಸ್ಪರರಿಗೆ ಸಮ್ಮತವಾಗಬಲ್ಲ ರೀತಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯವನ್ನು ಹೊಂದಿದೆ. ಹಿಂದೆ ಮತ್ತು ಮುಂದೆ ಕೂಡಾ ಎಂದು ಕುಂಬ್ಳೆ ಟ್ವೀಟ್‌ ಮಾಡಿದ್ದಾರೆ.</p>

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಭಾರತ ತನ್ನ ಆಂತರಿಕ ಸಮಸ್ಯೆಗಳನ್ನು ಪರಸ್ಪರರಿಗೆ ಸಮ್ಮತವಾಗಬಲ್ಲ ರೀತಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯವನ್ನು ಹೊಂದಿದೆ. ಹಿಂದೆ ಮತ್ತು ಮುಂದೆ ಕೂಡಾ ಎಂದು ಕುಂಬ್ಳೆ ಟ್ವೀಟ್‌ ಮಾಡಿದ್ದಾರೆ.

88
<p>ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್‌, ನೀಲಿಚಿತ್ರ ತಾರೆ ಮಿಯಾ ಖಲೀಫಾ ಮುಂತಾದವರು ಸಾಮಾಜಿಕ ಜಾಲತಾಣಗಳ ಮೂಲಕ ನೈತಿಕ ಬೆಂಬಲ ಸೂಚಿಸಿದ್ದಾರೆ.</p>

<p>ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್‌, ನೀಲಿಚಿತ್ರ ತಾರೆ ಮಿಯಾ ಖಲೀಫಾ ಮುಂತಾದವರು ಸಾಮಾಜಿಕ ಜಾಲತಾಣಗಳ ಮೂಲಕ ನೈತಿಕ ಬೆಂಬಲ ಸೂಚಿಸಿದ್ದಾರೆ.</p>

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್‌, ನೀಲಿಚಿತ್ರ ತಾರೆ ಮಿಯಾ ಖಲೀಫಾ ಮುಂತಾದವರು ಸಾಮಾಜಿಕ ಜಾಲತಾಣಗಳ ಮೂಲಕ ನೈತಿಕ ಬೆಂಬಲ ಸೂಚಿಸಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್‌ಸ್ಟಾರ್!
Recommended image2
ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!
Recommended image3
One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved