MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದ ಆಟಗಾರ; ಶಿವಮೊಗ್ಗ ಮೂಲದ ಕರ್ನಾಟಕ ಕ್ರಿಕೆಟಿಗ ಹೃದಯಾಘಾತದಿಂದ ನಿಧನ!

ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದ ಆಟಗಾರ; ಶಿವಮೊಗ್ಗ ಮೂಲದ ಕರ್ನಾಟಕ ಕ್ರಿಕೆಟಿಗ ಹೃದಯಾಘಾತದಿಂದ ನಿಧನ!

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ನಡುವಯಸ್ಸಿನ ವ್ಯಕ್ತಿಗಳು ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವ ಆಘಾತಕಾರಿ ಘಟನೆಗಳು ನಡೆಯುತ್ತಲೇ ಇದೆ. ಇದೀಗ 2015ರ ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್‌.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 

1 Min read
Author : Naveen Kodase
Published : May 24 2026, 05:38 PM IST
Share this Photo Gallery
  • FB
  • TW
  • Linkdin
  • Whatsapp
16
ಹೃದಯಘಾತಕ್ಕೆ ಮತ್ತೊಂದು ಬಲಿ
Image Credit : Instagram

ಹೃದಯಘಾತಕ್ಕೆ ಮತ್ತೊಂದು ಬಲಿ

ಕೆಲ ದಿನಗಳ ಹಿಂದಷ್ಟೇ ಕಿರುತೆರೆಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದರು. ಈ ಘಟನೆ ಮಾಸುವ ಮುನ್ನವೇ ತೀರ್ಥಹಳ್ಳಿ ಮೂಲದ ಸಂಭಾಷಣೆಕಾರ ಟಿ.ಜಿ. ನಂದೀಶ್ ಕೂಡಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.

Add Asianetnews Kannada as a Preferred SourcegooglePreferred
26
2015ರ ಕರ್ನಾಟಕ ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ
Image Credit : Social Media

2015ರ ಕರ್ನಾಟಕ ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ

ಇದೀಗ 2015ರ ಕರ್ನಾಟಕ ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ, ಶಿವಮೊಗ್ಗ ಮೂಲದ 39 ವರ್ಷದ ಕ್ರಿಕೆಟಿಗ ಎಸ್.ಎಲ್ ಅಕ್ಷಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಆಟಗಾರರಾಗಿದ್ದ ಅಕ್ಷಯ್ ಮಧ್ಯಮ ವೇಗದ ಬೌಲರ್ ಹಾಗೂ ಉತ್ತಮ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಸದ್ಯ ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

Related Articles

Related image1
Heart Health: ಹೃದಯಾಘಾತ ತಡೆಯಲು ಈ 9 ಮೀನುಗಳನ್ನು ತಪ್ಪದೇ ತಿನ್ನಿ!
Related image2
Heart Healthy food: ಹೃದಯದ ಆರೋಗ್ಯಕ್ಕೆ ನೀವು ಸೇವಿಸಲೇಬೇಕಾದ ಸೂಪರ್ ಆಹಾರಗಳಿವು
36
KSCA ಲೀಗ್ ಪಂದ್ಯಾವಳಿ ವೇಳೆ ಅಕ್ಷಯ್‌ಗೆ ಹೃದಯಾಘಾತ
Image Credit : Social Media

KSCA ಲೀಗ್ ಪಂದ್ಯಾವಳಿ ವೇಳೆ ಅಕ್ಷಯ್‌ಗೆ ಹೃದಯಾಘಾತ

KSCA ಲೀಗ್ ಪಂದ್ಯಾವಳಿ ವೇಳೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ KSCA nassur memorial shield ಏಕದಿನ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ.

46
KSCA 3rd ಡಿವಿಸನ್ ಲೀಗ್ ಪಂದ್ಯದಲ್ಲಿ ದುರ್ಘಟನೆ
Image Credit : our own

KSCA 3rd ಡಿವಿಸನ್ ಲೀಗ್ ಪಂದ್ಯದಲ್ಲಿ ದುರ್ಘಟನೆ

KSCA 3rd ಡಿವಿಸನ್ ಲೀಗ್ ಪಂದ್ಯವಾಡುತ್ತಿದ್ದಾಗ ಅಕ್ಷಯ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ನಾಲ್ಕು ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಅಕ್ಷಯ್ ಹೊರಬಂದಿದ್ದರು. ಬಳಿಕ ನೀರು ಕುಡಿಯುತ್ತಿದ್ದಂತೆಯೇ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದರು.

56
ಇಂದಿನ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಒಂದು ವಿಕೆಟ್ ಪಡೆದಿದ್ದ ಅಕ್ಷಯ್
Image Credit : Social Media

ಇಂದಿನ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಒಂದು ವಿಕೆಟ್ ಪಡೆದಿದ್ದ ಅಕ್ಷಯ್

ಇಂದು ನಡೆಯುತ್ತಿದ್ದ ಪಂದ್ಯದಲ್ಲಿ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿ ಕೇವಲ 19 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಇನ್ನು ಅಕ್ಷಯ್ ಕರ್ನಾಟಕ ಪರ 6 ರಣಜಿ, 3 ಏಕದಿನ ಪಂದ್ಯಗಳನ್ನಾಡಿದ್ದರು.

66
ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದ ಅಕ್ಷಯ್
Image Credit : Social Media

ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದ ಅಕ್ಷಯ್

ತಕ್ಷಣವೇ ಅಕ್ಷಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದೀಗ ಅವಲಹಳ್ಳಿಯ ಈಸ್ಟ್ ಪಾಯಿಂಟ್‌ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಅಕ್ಷಯ್ ನಿಧನಕ್ಕೆ ಕರ್ನಾಟಕ ಕ್ರಿಕೆಟ್ ವಲಯ ಕಂಬನಿ ಮಿಡಿದಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಕರ್ನಾಟಕ ಕ್ರಿಕೆಟ್
ರಣಜಿ ಟ್ರೋಫಿ
ಹೃದಯಾಘಾತ

Latest Videos
Recommended Stories
Recommended image1
ಬುಮ್ರಾ ವೈಫಲ್ಯದ ಹಿಂದಿನ ಅಸಲಿ ಕಾರಣವೇನು? ಕೊನೆಗೂ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮಹೇಲಾ ಜಯವರ್ಧನೆ
Recommended image2
ಐಪಿಎಲ್‌ನಲ್ಲಿ ಅಪ್ಪ ಸಚಿನ್ 40 ಕೋಟಿ ರೂ ಗಳಿಸಿದರೆ ಮಗ ಅರ್ಜುನ್ ತೆಂಡೂಲ್ಕರ್‌ಗೆ ಸಿಕ್ಕಿದ್ದೆಷ್ಟು?
Recommended image3
ಐಪಿಎಲ್ ಚಿಯರ್‌ಲೀಡರ್ಸ್ ಜೊತೆ ಅನುಚಿತ ವರ್ತನೆ, ಅಭಿಮಾನಿಗಳ ಚಳಿ ಬಿಡಿಸಿದ ಲೇಡಿ ಪೊಲೀಸ್
Related Stories
Recommended image1
Heart Health: ಹೃದಯಾಘಾತ ತಡೆಯಲು ಈ 9 ಮೀನುಗಳನ್ನು ತಪ್ಪದೇ ತಿನ್ನಿ!
Recommended image2
Heart Healthy food: ಹೃದಯದ ಆರೋಗ್ಯಕ್ಕೆ ನೀವು ಸೇವಿಸಲೇಬೇಕಾದ ಸೂಪರ್ ಆಹಾರಗಳಿವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved