MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಶಾಕಿಂಗ್ ನ್ಯೂಸ್: 250 ಅಡಿ ಪ್ರಪಾತದಿಂದ ಬಿದ್ದು ಮಾಜಿ ಕ್ರಿಕೆಟಿಗ ಸಾವು..!

ಶಾಕಿಂಗ್ ನ್ಯೂಸ್: 250 ಅಡಿ ಪ್ರಪಾತದಿಂದ ಬಿದ್ದು ಮಾಜಿ ಕ್ರಿಕೆಟಿಗ ಸಾವು..!

ಮುಂಬೈ: ಮಹಾರಾಷ್ಟ್ರದ ಮಾಜಿ ರಣಜಿ ಕ್ರಿಕೆಟಿಗ ಶೇಖರ್ ಗೌಳಿ(45) ಭಾರೀ ಎತ್ತರದ ಕಟ್ಟಡದಿಂದ ಬಿದ್ದು ಕೊನೆಯುಸಿರೆಳೆದಿದ್ದಾರೆ. ಮಾಜಿ ಕ್ರಿಕೆಟಿಗ ಶೇಖರ್ ತಮ್ಮ ಸ್ನೇಹಿತರ ಜತೆಗೂಡಿ ಟ್ರಕ್ಕಿಂಗ್‌ಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬರೋಬ್ಬರಿ  250 ಅಡಿ ಆಳವಿರುವ ಪ್ರಪಾತಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ. ಶೇಖರ್ ಗೌಳಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 2 ಪಂದ್ಯಗಳಲ್ಲಿ ಮಹಾರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದಾರೆ. ಶೇಖರ್ ತನ್ನಿಬ್ಬರು ಸ್ನೇಹಿತರ ಜತೆ ನಾಶಿಕ್‌ನ ಪಶ್ಚಿಮ ಘಾಟ್‌ ಪ್ರದೇಶದಲ್ಲಿ ಟ್ರಕ್ಕಿಂಗ್‌ಗೆ ಹೋದಾಗ ಈ ದುರ್ಘಟನೆ ಸಂಭವಿಸಿದೆ.  

1 Min read
Suvarna News | Asianet News
Published : Sep 04 2020, 03:57 PM IST
Share this Photo Gallery
  • FB
  • TW
  • Linkdin
  • Whatsapp
17
<p>ಶೇಖರ್ ಗೌಳಿ ಬಲಗೈ ಬ್ಯಾಟ್ಸ್‌ಮನ್ ಹಾಗೂ ಲೆಗ್ ಸ್ಪಿನ್ನರ್ ಆಗಿದ್ದರು. ಅವರು 1997ರಿಂದ 2002ರ ಅವಧಿಯಲ್ಲಿ ಎರಡು ಪ್ರಥಮ ದರ್ಜೆ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು.</p>

<p>ಶೇಖರ್ ಗೌಳಿ ಬಲಗೈ ಬ್ಯಾಟ್ಸ್‌ಮನ್ ಹಾಗೂ ಲೆಗ್ ಸ್ಪಿನ್ನರ್ ಆಗಿದ್ದರು. ಅವರು 1997ರಿಂದ 2002ರ ಅವಧಿಯಲ್ಲಿ ಎರಡು ಪ್ರಥಮ ದರ್ಜೆ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು.</p>

ಶೇಖರ್ ಗೌಳಿ ಬಲಗೈ ಬ್ಯಾಟ್ಸ್‌ಮನ್ ಹಾಗೂ ಲೆಗ್ ಸ್ಪಿನ್ನರ್ ಆಗಿದ್ದರು. ಅವರು 1997ರಿಂದ 2002ರ ಅವಧಿಯಲ್ಲಿ ಎರಡು ಪ್ರಥಮ ದರ್ಜೆ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು.

27
<p>ಶೇಖರ್ ಗೌಳಿ ನಿಧನಕ್ಕೆ ಕ್ರಿಕೆಟ್‌ ಜಗತ್ತು ಕಂಬನಿ ಮಿಡಿದಿದೆ. ಶೇಖರ್ ಗೌಳಿ ಪತ್ನಿ ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದಾರೆ.&nbsp;</p>

<p>ಶೇಖರ್ ಗೌಳಿ ನಿಧನಕ್ಕೆ ಕ್ರಿಕೆಟ್‌ ಜಗತ್ತು ಕಂಬನಿ ಮಿಡಿದಿದೆ. ಶೇಖರ್ ಗೌಳಿ ಪತ್ನಿ ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದಾರೆ.&nbsp;</p>

ಶೇಖರ್ ಗೌಳಿ ನಿಧನಕ್ಕೆ ಕ್ರಿಕೆಟ್‌ ಜಗತ್ತು ಕಂಬನಿ ಮಿಡಿದಿದೆ. ಶೇಖರ್ ಗೌಳಿ ಪತ್ನಿ ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದಾರೆ. 

37
<p>ಮಂಗಳವಾರ ಗೌಳಿ ತನ್ನಿಬ್ಬರು ಸ್ನೇಹಿತರ ಜತೆಗೂಡಿ ನಾಸಿಕ್‌ನಲ್ಲಿರುವ ಇಗತ್‌ಪುರಿ ಎನ್ನುವ ಬೆಟ್ಟಕ್ಕೆ ಚಾರಣ ಹೋಗಿದ್ದರು ಎನ್ನಲಾಗಿದೆ.</p>

<p>ಮಂಗಳವಾರ ಗೌಳಿ ತನ್ನಿಬ್ಬರು ಸ್ನೇಹಿತರ ಜತೆಗೂಡಿ ನಾಸಿಕ್‌ನಲ್ಲಿರುವ ಇಗತ್‌ಪುರಿ ಎನ್ನುವ ಬೆಟ್ಟಕ್ಕೆ ಚಾರಣ ಹೋಗಿದ್ದರು ಎನ್ನಲಾಗಿದೆ.</p>

ಮಂಗಳವಾರ ಗೌಳಿ ತನ್ನಿಬ್ಬರು ಸ್ನೇಹಿತರ ಜತೆಗೂಡಿ ನಾಸಿಕ್‌ನಲ್ಲಿರುವ ಇಗತ್‌ಪುರಿ ಎನ್ನುವ ಬೆಟ್ಟಕ್ಕೆ ಚಾರಣ ಹೋಗಿದ್ದರು ಎನ್ನಲಾಗಿದೆ.

47
<p>ಟ್ರಕ್ಕಿಂಗ್ ವೇಳೆ ಆಯ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಸಾಕಷ್ಟು ಹರಸಾಹಸದ ಬಳಿಕ ಶೇಖರ್ ಗೌಳಿ ಅವರ ಮೃತದೇಹವನ್ನು ಬುಧವಾರ ಹೊರತಗೆಯಲಾಗಿದೆ.</p>

<p>ಟ್ರಕ್ಕಿಂಗ್ ವೇಳೆ ಆಯ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಸಾಕಷ್ಟು ಹರಸಾಹಸದ ಬಳಿಕ ಶೇಖರ್ ಗೌಳಿ ಅವರ ಮೃತದೇಹವನ್ನು ಬುಧವಾರ ಹೊರತಗೆಯಲಾಗಿದೆ.</p>

ಟ್ರಕ್ಕಿಂಗ್ ವೇಳೆ ಆಯ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಸಾಕಷ್ಟು ಹರಸಾಹಸದ ಬಳಿಕ ಶೇಖರ್ ಗೌಳಿ ಅವರ ಮೃತದೇಹವನ್ನು ಬುಧವಾರ ಹೊರತಗೆಯಲಾಗಿದೆ.

57
<p>ಶೇಖರ್ ಗೌಳಿ ನಿಧನಕ್ಕೆ ಮುಂಬೈ ಕ್ರಿಕೆಟ್ ಸಂಸ್ಥೆ ಸಂತಾಪ ಸೂಚಿಸಿದೆ. ನಮ್ಮ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಮಹರಾಷ್ಟ್ರ ಕ್ರಿಕೆಟ್ ತಂಡದ ಟ್ರೈನರ್ ಅವಘಢದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದೆ.</p>

<p>ಶೇಖರ್ ಗೌಳಿ ನಿಧನಕ್ಕೆ ಮುಂಬೈ ಕ್ರಿಕೆಟ್ ಸಂಸ್ಥೆ ಸಂತಾಪ ಸೂಚಿಸಿದೆ. ನಮ್ಮ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಮಹರಾಷ್ಟ್ರ ಕ್ರಿಕೆಟ್ ತಂಡದ ಟ್ರೈನರ್ ಅವಘಢದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದೆ.</p>

ಶೇಖರ್ ಗೌಳಿ ನಿಧನಕ್ಕೆ ಮುಂಬೈ ಕ್ರಿಕೆಟ್ ಸಂಸ್ಥೆ ಸಂತಾಪ ಸೂಚಿಸಿದೆ. ನಮ್ಮ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಮಹರಾಷ್ಟ್ರ ಕ್ರಿಕೆಟ್ ತಂಡದ ಟ್ರೈನರ್ ಅವಘಢದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದೆ.

67
<p>ಶೇಖರ್ ಗೌಳಿ ಓರ್ವ ಆಲ್ರೌಂಡರ್ ಆಟಗಾರರಾಗಿದ್ದು, ಎರಡು ಬಾರಿ ರಣಜಿ ಟೂರ್ನಿಯಲ್ಲಿ ಮಹರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದಾರೆ.</p>

<p>ಶೇಖರ್ ಗೌಳಿ ಓರ್ವ ಆಲ್ರೌಂಡರ್ ಆಟಗಾರರಾಗಿದ್ದು, ಎರಡು ಬಾರಿ ರಣಜಿ ಟೂರ್ನಿಯಲ್ಲಿ ಮಹರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದಾರೆ.</p>

ಶೇಖರ್ ಗೌಳಿ ಓರ್ವ ಆಲ್ರೌಂಡರ್ ಆಟಗಾರರಾಗಿದ್ದು, ಎರಡು ಬಾರಿ ರಣಜಿ ಟೂರ್ನಿಯಲ್ಲಿ ಮಹರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದಾರೆ.

77
<p>ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಮಹಾರಾಷ್ಟ್ರ ಅಂಡರ್ 19 ತಂಡದಲ್ಲಿ ಕೋಚ್‌ ಆಗಿ ಸೇವೆ ಸಲ್ಲಿಸುತ್ತಿದ್ದರು.</p>

<p>ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಮಹಾರಾಷ್ಟ್ರ ಅಂಡರ್ 19 ತಂಡದಲ್ಲಿ ಕೋಚ್‌ ಆಗಿ ಸೇವೆ ಸಲ್ಲಿಸುತ್ತಿದ್ದರು.</p>

ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಮಹಾರಾಷ್ಟ್ರ ಅಂಡರ್ 19 ತಂಡದಲ್ಲಿ ಕೋಚ್‌ ಆಗಿ ಸೇವೆ ಸಲ್ಲಿಸುತ್ತಿದ್ದರು.

About the Author

SN
Suvarna News
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved