ಗೌತಮ್ ಗಂಭೀರ್ ಕ್ಯಾಂಟೀನ್ ಆರಂಭ; ಬಡವರಿಗೆ 1 ರೂಪಾಯಿಗೆ ಊಟ!
First Published Dec 24, 2020, 10:29 PM IST
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ , ದೆಹಲಿ ಸಂಸದ ಗೌತಮ್ ಗಂಭೀರ್ ಹೊಸ ಕ್ಯಾಂಟೀನ್ ಆರಂಭಿಸಿದ್ದಾರೆ. ವಿಶೇಷ ಅಂದರೆ ಕೇವಲ ಒಂದು ರೂಪಾಯಿಗೆ ಊಟ ಸಿಗಲಿದೆ. ಇದು ದೇಶದಲ್ಲಿರುವ ಅತ್ಯಂತ ಕಡಿಮೆ ಬೆಲೆಯಲ್ಲಿ ಆಹಾರ ಸಿಗುವ ಕ್ಯಾಂಟೀನ್ ಅನ್ನೋ ಹೆಗ್ಗಳಿಗೆ ಪಾತ್ರವಾಗಿದೆ. ಈ ವಿಶೇಷ ಕ್ಯಾಂಟೀನ್ ಕುರಿತ ಮಾಹಿತಿ ಇಲ್ಲಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?