MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • India Lockdown ಬಡ ವಲಸಿಗನ ಹೃದಯ ಗೆದ್ದ ವೇಗಿ ಮೊಹಮ್ಮದ್ ಶಮಿ

India Lockdown ಬಡ ವಲಸಿಗನ ಹೃದಯ ಗೆದ್ದ ವೇಗಿ ಮೊಹಮ್ಮದ್ ಶಮಿ

ಕೊರೋನಾ ವೈರಸ್ ಬಡಜನರ ಮೇಲೆ ಬಲವಾದ ಹೊಡೆತ ನೀಡಿದೆ. ಕೋವಿಡ್ 19 ಎನ್ನುವ ಮಾರಣಾಂತಿಕ ಸೋಂಕಿಗೆ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಕೊನೆಯುಸಿರೆಳೆದಿದ್ದಾರೆ. ಇನ್ನು ಭಾರತದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ 11 ಸಾವಿರದ ಗಡಿ ದಾಟಿದ್ದು 300ಕ್ಕೂ ಅಧಿಕ ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾರತ ಇದೀಗ ಎರಡನೇ ಹಂತದಲ್ಲಿ ಮೇ 03ರವರೆಗೆ ಲಾಕ್‌ಡೌನ್ ಘೋಷಿಸಿದೆ. ಭಾರತದಲ್ಲೂ ಕೂಲಿ ಕಾರ್ಮಿಕರ ಬದುಕು ದುಸ್ತರವೆನಿಸಿದೆ. ಮಾರ್ಚ್ 25ರಂದು ಮೊದಲ ಹಂತದಲ್ಲಿ ಏಕಾಏಕಿ ಲಾಕ್‌ಡೌನ್ ಘೋಷಿಸಿದ್ದರಿಂದ ಹಲವು ಮಂದಿ ಖಾಸಗಿ ವಾಹನಗಳಿಗೆ ದುಪ್ಪಟ್ಟು ಹಣ ನೀಡಿ ತವರಿಗೆ ಸೇರಿಕೊಂಡರು. ಆದರೆ ಹೆಚ್ಚು ಹಣಕೊಡಲು ಸಾಧ್ಯವಾಗದ ಬಡಬಗ್ಗರು, ಕೂಲಿ ಕಾರ್ಮಿಕರು ನಡೆದುಕೊಂಡೇ ಊರು ಸೇರುವ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ವೇಗಿ ತಾನು ಕಣ್ಣಾರೆ ಕಂಡ ಘಟನೆಯನ್ನು ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

1 Min read
Suvarna News | Asianet News
Published : Apr 15 2020, 05:36 PM IST
Share this Photo Gallery
  • FB
  • TW
  • Linkdin
  • Whatsapp
110
ತವರಿಗೆ ಹೊರಟಿದ್ದ ಕೂಲಿ ಕಾರ್ಮಿಕನಿಗೆ ನೆರವಾದ ಕ್ಷಣವನ್ನು ಹಂಚಿಕೊಂಡ ಮೊಹಮ್ಮದ್ ಶಮಿ

ತವರಿಗೆ ಹೊರಟಿದ್ದ ಕೂಲಿ ಕಾರ್ಮಿಕನಿಗೆ ನೆರವಾದ ಕ್ಷಣವನ್ನು ಹಂಚಿಕೊಂಡ ಮೊಹಮ್ಮದ್ ಶಮಿ

ತವರಿಗೆ ಹೊರಟಿದ್ದ ಕೂಲಿ ಕಾರ್ಮಿಕನಿಗೆ ನೆರವಾದ ಕ್ಷಣವನ್ನು ಹಂಚಿಕೊಂಡ ಮೊಹಮ್ಮದ್ ಶಮಿ
210
 ಮನೆ ಮುಂದೆಯೇ ಹಸಿವಿನಿಂದ ಮೂರ್ಚೆ ಬಿದ್ದ ಬಿಹಾರದ ವ್ಯಕ್ತಿಗೆ ಊಟ ನೀಡಿ ಕಾಪಾಡಿದ ಟೀಂ ಇಂಡಿಯಾ ವೇಗಿ

 ಮನೆ ಮುಂದೆಯೇ ಹಸಿವಿನಿಂದ ಮೂರ್ಚೆ ಬಿದ್ದ ಬಿಹಾರದ ವ್ಯಕ್ತಿಗೆ ಊಟ ನೀಡಿ ಕಾಪಾಡಿದ ಟೀಂ ಇಂಡಿಯಾ ವೇಗಿ

 ಮನೆ ಮುಂದೆಯೇ ಹಸಿವಿನಿಂದ ಮೂರ್ಚೆ ಬಿದ್ದ ಬಿಹಾರದ ವ್ಯಕ್ತಿಗೆ ಊಟ ನೀಡಿ ಕಾಪಾಡಿದ ಟೀಂ ಇಂಡಿಯಾ ವೇಗಿ
310
ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಆ ಹೃದಯಸ್ಪರ್ಶಿ ಘಟನೆಯನ್ನು ಚಹಲ್ ಜೊತೆ ಹಂಚಿಕೊಂಡ ಶಮಿ

ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಆ ಹೃದಯಸ್ಪರ್ಶಿ ಘಟನೆಯನ್ನು ಚಹಲ್ ಜೊತೆ ಹಂಚಿಕೊಂಡ ಶಮಿ

ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಆ ಹೃದಯಸ್ಪರ್ಶಿ ಘಟನೆಯನ್ನು ಚಹಲ್ ಜೊತೆ ಹಂಚಿಕೊಂಡ ಶಮಿ
410
ಲಾಕ್‌ಡೌನ್ ಬೆನ್ನಲ್ಲೇ ರಾಜಸ್ಥಾನದಿಂದ ಬಿಹಾರಕ್ಕೆ ಹೊರಟಿದ್ದನಂತೆ ಕೂಲಿ ಕಾರ್ಮಿಕ

ಲಾಕ್‌ಡೌನ್ ಬೆನ್ನಲ್ಲೇ ರಾಜಸ್ಥಾನದಿಂದ ಬಿಹಾರಕ್ಕೆ ಹೊರಟಿದ್ದನಂತೆ ಕೂಲಿ ಕಾರ್ಮಿಕ

ಲಾಕ್‌ಡೌನ್ ಬೆನ್ನಲ್ಲೇ ರಾಜಸ್ಥಾನದಿಂದ ಬಿಹಾರಕ್ಕೆ ಹೊರಟಿದ್ದನಂತೆ ಕೂಲಿ ಕಾರ್ಮಿಕ
510
ಸಾರಿಗೆ ವ್ಯವಸ್ಥೆ ಇಲ್ಲದಿದ್ದರಿಂದ ತವರಿಗೆ ನಡೆದೇ ಹೊರಟಿದ್ದನಂತೆ ಆ ಬಡ ಕಾರ್ಮಿಕ

ಸಾರಿಗೆ ವ್ಯವಸ್ಥೆ ಇಲ್ಲದಿದ್ದರಿಂದ ತವರಿಗೆ ನಡೆದೇ ಹೊರಟಿದ್ದನಂತೆ ಆ ಬಡ ಕಾರ್ಮಿಕ

ಸಾರಿಗೆ ವ್ಯವಸ್ಥೆ ಇಲ್ಲದಿದ್ದರಿಂದ ತವರಿಗೆ ನಡೆದೇ ಹೊರಟಿದ್ದನಂತೆ ಆ ಬಡ ಕಾರ್ಮಿಕ
610
<br />ಆ ಕಾರ್ಮಿಕ ಮನೆ ಮುಂದೆ ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಸಿಸಿಟಿವಿಯಲ್ಲಿ ಗಮನಿಸಿ ತಕ್ಷಣ ಬಳಿ ಹೋಗಿ ಊಟ ನೀಡಿ ಆತನಿಗೆ ನೆರವಾದ ಶಮಿ

<br />ಆ ಕಾರ್ಮಿಕ ಮನೆ ಮುಂದೆ ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಸಿಸಿಟಿವಿಯಲ್ಲಿ ಗಮನಿಸಿ ತಕ್ಷಣ ಬಳಿ ಹೋಗಿ ಊಟ ನೀಡಿ ಆತನಿಗೆ ನೆರವಾದ ಶಮಿ


ಆ ಕಾರ್ಮಿಕ ಮನೆ ಮುಂದೆ ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಸಿಸಿಟಿವಿಯಲ್ಲಿ ಗಮನಿಸಿ ತಕ್ಷಣ ಬಳಿ ಹೋಗಿ ಊಟ ನೀಡಿ ಆತನಿಗೆ ನೆರವಾದ ಶಮಿ
710
ಆದಷ್ಟು ಜನರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆಂದ ಬಂಗಾಳ ವೇಗಿ

ಆದಷ್ಟು ಜನರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆಂದ ಬಂಗಾಳ ವೇಗಿ

ಆದಷ್ಟು ಜನರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆಂದ ಬಂಗಾಳ ವೇಗಿ
810
ನನ್ನ ಮನೆ ಹೈವೇ ಪಕ್ಕದಲ್ಲೇ ಇದೆ, ಹಾಗಾಗಿ ಈ ವಲಸಿಗರ ಕಷ್ಟವನ್ನು ಹತ್ತಿರದಿಂದ ನೋಡುತ್ತಿದ್ಧೇನೆ ಎಂದ ವಿಶ್ವಕಪ್ ಹ್ಯಾಟ್ರಿಕ್ ವೀರ

ನನ್ನ ಮನೆ ಹೈವೇ ಪಕ್ಕದಲ್ಲೇ ಇದೆ, ಹಾಗಾಗಿ ಈ ವಲಸಿಗರ ಕಷ್ಟವನ್ನು ಹತ್ತಿರದಿಂದ ನೋಡುತ್ತಿದ್ಧೇನೆ ಎಂದ ವಿಶ್ವಕಪ್ ಹ್ಯಾಟ್ರಿಕ್ ವೀರ

ನನ್ನ ಮನೆ ಹೈವೇ ಪಕ್ಕದಲ್ಲೇ ಇದೆ, ಹಾಗಾಗಿ ಈ ವಲಸಿಗರ ಕಷ್ಟವನ್ನು ಹತ್ತಿರದಿಂದ ನೋಡುತ್ತಿದ್ಧೇನೆ ಎಂದ ವಿಶ್ವಕಪ್ ಹ್ಯಾಟ್ರಿಕ್ ವೀರ
910
ಈ ಹಿಂದೆ ಭಾರತದ ಫುಟ್ಬಾಲ್ ಲೆಜೆಂಡ್ ಬೈಚುಂಗು ಭುಟಿಯಾ ವಲಸಿಗರಿಗೆ ತಮ್ಮ ನಿರ್ಮಾಣ ಹಂತದಲ್ಲಿರುವ ಮನೆಯಲ್ಲೇ ಉಳಿದುಕೊಳ್ಳಲು ಮುಕ್ತ ಆಹ್ವಾನ ನೀಡಿದ್ದರು. &nbsp;

ಈ ಹಿಂದೆ ಭಾರತದ ಫುಟ್ಬಾಲ್ ಲೆಜೆಂಡ್ ಬೈಚುಂಗು ಭುಟಿಯಾ ವಲಸಿಗರಿಗೆ ತಮ್ಮ ನಿರ್ಮಾಣ ಹಂತದಲ್ಲಿರುವ ಮನೆಯಲ್ಲೇ ಉಳಿದುಕೊಳ್ಳಲು ಮುಕ್ತ ಆಹ್ವಾನ ನೀಡಿದ್ದರು. &nbsp;

ಈ ಹಿಂದೆ ಭಾರತದ ಫುಟ್ಬಾಲ್ ಲೆಜೆಂಡ್ ಬೈಚುಂಗು ಭುಟಿಯಾ ವಲಸಿಗರಿಗೆ ತಮ್ಮ ನಿರ್ಮಾಣ ಹಂತದಲ್ಲಿರುವ ಮನೆಯಲ್ಲೇ ಉಳಿದುಕೊಳ್ಳಲು ಮುಕ್ತ ಆಹ್ವಾನ ನೀಡಿದ್ದರು.  
1010
ಕೊರೋನಾ ಸಂಕಷ್ಟಕ್ಕೆ ಬಿಸಿಸಿಐ, ಹಾಕಿ ಇಂಡಿಯಾ. ಕ್ರೀಡಾ ತಾರೆಯರು ಸಾಕಷ್ಟು ಹಣವನ್ನು PM CARES ನಿಧಿಗೆ ಅರ್ಪಿಸಿದ್ದಾರೆ.&nbsp;

ಕೊರೋನಾ ಸಂಕಷ್ಟಕ್ಕೆ ಬಿಸಿಸಿಐ, ಹಾಕಿ ಇಂಡಿಯಾ. ಕ್ರೀಡಾ ತಾರೆಯರು ಸಾಕಷ್ಟು ಹಣವನ್ನು PM CARES ನಿಧಿಗೆ ಅರ್ಪಿಸಿದ್ದಾರೆ.&nbsp;

ಕೊರೋನಾ ಸಂಕಷ್ಟಕ್ಕೆ ಬಿಸಿಸಿಐ, ಹಾಕಿ ಇಂಡಿಯಾ. ಕ್ರೀಡಾ ತಾರೆಯರು ಸಾಕಷ್ಟು ಹಣವನ್ನು PM CARES ನಿಧಿಗೆ ಅರ್ಪಿಸಿದ್ದಾರೆ. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
Recommended image2
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!
Recommended image3
U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved