MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಇಂಗ್ಲೆಂಡ್ ಎದುರಿನ ಸೋಲಿಗೆ ಅಚ್ಚರಿ ಕಾರಣ ಬಿಚ್ಚಿಟ್ಟ ಹೆಡ್‌ ಕೋಚ್ ಗೌತಮ್ ಗಂಭೀರ್!

ಇಂಗ್ಲೆಂಡ್ ಎದುರಿನ ಸೋಲಿಗೆ ಅಚ್ಚರಿ ಕಾರಣ ಬಿಚ್ಚಿಟ್ಟ ಹೆಡ್‌ ಕೋಚ್ ಗೌತಮ್ ಗಂಭೀರ್!

ಲೀಡ್ಸ್‌: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಎದುರಾಗಿದೆ. ಈ ಸೋಲಿಗೆ ನಿಜವಾದ ಕಾರಣ ಏನು ಎನ್ನುವುದನ್ನು ಟೀಂ ಇಂಡಿಯಾ ಹೆಡ್‌ ಕೋಚ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

1 Min read
Naveen Kodase
Published : Jun 25 2025, 12:38 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Getty

ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ.

28
Image Credit : ANI

ಟೀಂ ಇಂಡಿಯಾ ಬೌಲರ್‌ಗಳು ಎರಡನೇ ಇನ್ನಿಂಗ್ಸ್‌ನಲ್ಲಿ 371 ರನ್‌ಗಳನ್ನು ರಕ್ಷಿಸಿಕೊಳ್ಳಲು ವಿಫಲರಾದರು. ಹೀಗಿದ್ದೂ ಟೀಂ ಇಂಡಿಯಾ ಹೆಡ್‌ ಕೋಚ್ ಗೌತಮ್, ಈ ಸೋಲಿಗೆ ಬೇರೆಯದ್ದೇ ಕಾರಣ ಕೊಟ್ಟಿದ್ದಾರೆ.

Related Articles

Related image1
ಜಗತ್ತಿನ ಟಾಪ್ 10 ಶ್ರೀಮಂತ ಕ್ರಿಕೆಟ್ ಬೋರ್ಡ್ ಪಟ್ಟಿ ಪ್ರಕಟ; ಬಿಸಿಸಿಐ ನಂ.1, ಲಂಕಾ, ಪಾಕಿಸ್ತಾನಕ್ಕೆ ಎಷ್ಟನೇ ಸ್ಥಾನ?
Related image2
ಮುಂಬೈ ತಂಡ ತೊರೆಯಲು ನಿರ್ಧರಿಸಿದ ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ!
38
Image Credit : Getty

ಮೊದಲ ಟೆಸ್ಟ್‌ ಪಂದ್ಯದ ಸೋಲಿಗೆ ಬ್ಯಾಟಿಂಗ್ ವಿಭಾಗದಲ್ಲಿ ಮಧ್ಯಮ ಹಾಗೂ ಕೆಳಕ್ರಮಾಂಕದ ಬ್ಯಾಟರ್‌ಗಳ ಅಸ್ಥಿರ ಪ್ರದರ್ಶನವೇ ಸೋಲಿಗೆ ಪ್ರಮುಖ ಕಾರಣ ಎಂದಿದ್ದಾರೆ.

48
Image Credit : ANI

ಇಂಗ್ಲೆಂಡ್ ಎದುರಿನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು ಕೊನೆಯ 7 ವಿಕೆಟ್‌ಗಳನ್ನು 41 ರನ್ ಅಂತರದಲ್ಲಿ ಕಳೆದುಕೊಂಡಿತು. 

58
Image Credit : google

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು ಕೊನೆಯ 6 ವಿಕೆಟ್‌ಗಳನ್ನು ಕೇವಲ 31 ರನ್ ಅಂತರದಲ್ಲಿ ಕಳೆದುಕೊಂಡಿತು.

68
Image Credit : ANI

ಮುಂಬರುವ ಪಂದ್ಯಗಳಲ್ಲಿ ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟಿಂಗ್ ವಿಭಾಗ ಮತ್ತಷ್ಟು ಸುಧಾರಿಸಿಕೊಳ್ಳಬೇಕು ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

78
Image Credit : Getty

ಗೌತಮ್ ಗಂಭೀರ್ ಅವರ ಮಾತುಗಳು, ಮೇಲ್ನೋಟಕ್ಕೆ ಟೀಂ ಇಂಡಿಯಾ ಅನನುಭವಿ ಬೌಲರ್‌ಗಳನ್ನು ರಕ್ಷಿಸಿಕೊಳ್ಳಬೇಕೆನ್ನುವ ಇರಾದೆ ಇರುವಂತೆ ಕಂಡು ಬರುತ್ತಿದೆ.

88
Image Credit : ANI

ಸದ್ಯ ಟೀಂ ಇಂಡಿಯಾದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹೊರತುಪಡಿಸಿದಂತೆ ಉಳಿದ ವೇಗಿಗಳಾದ ಶಾರ್ದೂಲ್ ಠಾಕೂರ್ ಹಾಗೂ ಪ್ರಸಿದ್ದ್ ಕೃಷ್ಣ ಅನನುಭವಿಗಳು ಎನಿಸಿಕೊಂಡಿದ್ದಾರೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಗೌತಮ್ ಗಂಭೀರ್
ಬಿಸಿಸಿಐ
ಇಂಗ್ಲೆಂಡ್ ಕ್ರಿಕೆಟ್
ಟೆಸ್ಟ್ ಕ್ರಿಕೆಟ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved