MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gruha Lakshmi Beneficiaries
Bengaluru Parking Rules
RSS Defamation Case
RSS Chief Mohan Bhagwat
KPSC Recruitment Scam
Mysuru Dasara 2026
Minister Satish Jarkiholi
Bengaluru 1 Rs Auto-ride
CM DK Shivakumar vs HDK
Toxic Day 3 Collections
ISRO GSLV-F17 Launch
Nepal Floods Disaster
Tata Sons Mega Deal
September Monsoon Deficit
Crazystar V Ravichandran
Rahul Gandhi vs BJP & RSS
  • Home
  • Sports
  • Cricket
  • RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌!

RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌!

ಬೆಂಗಳೂರು: 19ನೇ ಆವೃತ್ತಿಯ IPL ಟೂರ್ನಿಗೆ ಭರ್ಜರಿ ಚಾಲನೆ ಸಿಕ್ಕಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗುತ್ತಿದೆ. ಹೀಗಿರುವಾಗಲೇ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಈ ಬಾರಿ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕು ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

1 Min read
Author : Naveen Kodase
Published : Apr 04 2026, 04:09 PM IST
Share this Photo Gallery
  • FB
  • TW
  • Linkdin
  • Whatsapp
15
ಕೆವಿನ್ ಪೀಟರ್‌ಸನ್ ಭವಿಷ್ಯ
Image Credit : Getty

ಕೆವಿನ್ ಪೀಟರ್‌ಸನ್ ಭವಿಷ್ಯ

ಐಪಿಎಲ್ 2026 ಸೀಸನ್ ಕಾವೇರಿದ್ದು, ಪ್ಲೇಆಫ್ ರೇಸ್ ಚರ್ಚೆಗಳು ಆರಂಭವಾಗಿವೆ. ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ತಮ್ಮ ಟಾಪ್ 4 ತಂಡಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮುಂಬೈ, ಡೆಲ್ಲಿ, ರಾಜಸ್ಥಾನ & ಪಂಜಾಬ್‌ ಪ್ಲೇ ಆಫ್‌ಗೆ?
Image Credit : Getty

ಮುಂಬೈ, ಡೆಲ್ಲಿ, ರಾಜಸ್ಥಾನ & ಪಂಜಾಬ್‌ ಪ್ಲೇ ಆಫ್‌ಗೆ?

ಐಪಿಎಲ್ 2026ರಲ್ಲಿ ಪ್ರತಿ ತಂಡ ಕನಿಷ್ಠ ಒಂದು ಪಂದ್ಯ ಆಡಿದ ನಂತರ, ಪೀಟರ್ಸನ್ ತಮ್ಮ ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ಗೆ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

Related Articles

Related image1
ಐಪಿಎಲ್ ಇತಿಹಾಸದಲ್ಲೇ ಮೊದಲ ಸಲ ತಂದೆ-ಮಗನ ಮುಖಾಮುಖಿಗೆ ವೇದಿಕೆ ರೆಡಿ! ಈ ದಿನದಂದು ನಡೆಯುತ್ತೆ ಹೈವೋಲ್ಟೇಜ್ ಮ್ಯಾಚ್
Related image2
ಆರ್‌ಸಿಬಿ ವಿರುದ್ಧ ಪಂದ್ಯಕ್ಕೆ ಎಂ.ಎಸ್‌.ಧೋನಿ ಅಲಭ್ಯ! ಲೀಗ್‌ ಹಂತದಲ್ಲಿ ಧೋನಿ-ಕೊಹ್ಲಿ ಮುಖಾಮುಖಿ ಇಲ್ಲ!
35
ಆರ್‌ಸಿಬಿ ಪ್ಲೇಆಫ್‌ಗೇರಲ್ಲ!
Image Credit : X/RCBTweets

ಆರ್‌ಸಿಬಿ ಪ್ಲೇಆಫ್‌ಗೇರಲ್ಲ!

ಇನ್ನು ಅಚ್ಚರಿಯೆನ್ನುವಂತೆ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಶುಭಾರಂಭ ಮಾಡಿದ್ದ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಪ್ಲೇ ಆಫ್ ಪ್ರವೇಶಿಸುವುದಿಲ್ಲ ಎಂದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

45
ಕಾರಣ ಬಿಚ್ಚಿಟ್ಟ ಪೀಟರ್‌ಸನ್
Image Credit : Getty

ಕಾರಣ ಬಿಚ್ಚಿಟ್ಟ ಪೀಟರ್‌ಸನ್

ಇನ್ನು ಆರ್‌ಸಿಬಿ ಈ ಬಾರಿ ಯಾಕಾಗಿ ಪ್ಲೇ ಆಫ್ ಪ್ರವೇಶಿಸುವುದಿಲ್ಲ ಎನ್ನುವ ಕುರಿತಂತೆ ಇಂಟ್ರೆಸ್ಟಿಂಗ್ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ಆರ್‌ಸಿಬಿಯ ಮಂದಗತಿಯ ಬ್ಯಾಟಿಂಗ್, ತಜ್ಞ ಸ್ಪಿನ್ನರ್‌ಗಳ ವೈಫಲ್ಯ ಹಾಗೂ ಜೋಶ್ ಹೇಜಲ್‌ವುಡ್ ಫಿಟ್‌ನೆಸ್ ಆತಂಕ ಆರ್‌ಸಿಬಿ ಪ್ಲೇ ಆಫ್ ಕನಸಿಗೆ ಬಲವಾದ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

55
ಟಾಸ್ ಪ್ರಮುಖ ಪಾತ್ರ ವಹಿಸಲಿದೆ
Image Credit : X@IPL

ಟಾಸ್ ಪ್ರಮುಖ ಪಾತ್ರ ವಹಿಸಲಿದೆ

ಈ ಸೀಸನ್‌ನಲ್ಲಿ ಯಾವುದೇ ಗುರಿ ಸುರಕ್ಷಿತವಲ್ಲ. 200ಕ್ಕೂ ಹೆಚ್ಚು ರನ್‌ಗಳನ್ನು ಸುಲಭವಾಗಿ ಬೆನ್ನಟ್ಟಲಾಗುತ್ತಿದೆ. ಹೀಗಾಗಿ ಟಾಸ್ ಪಂದ್ಯದ ಫಲಿತಾಂಶ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪೀಟರ್ಸನ್ ಹೇಳಿದ್ದಾರೆ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಈ ಬಾರಿ ಪ್ರಶಸ್ತಿ ಗೆಲ್ಲುವುದು ಕಷ್ಟ ಎಂದು ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್

Latest Videos
Recommended Stories
Recommended image1
ಧೋನಿಯೇ ಕರ್ನಾಟಕದ ಈ ಬ್ರ್ಯಾಂಡ್‌ನ ಮೊದಲ ಅಂಬಾಸಿಡರ್, 110 ವರ್ಷಗಳ ಇತಿಹಾಸವಿದೆ ‘ದ್ರವ ಚಿನ್ನ’ದ ಸಾಬೂನಿಗೆ
Recommended image2
85 ರನ್‌ಗಳ ಗುರಿ ಬೆನ್ನತ್ತಲು ಸಾಧ್ಯವಾಗದೆ ಸೋತಿದ್ದ ಇಂಗ್ಲೆಂಡ್! 'ಆ್ಯಷಸ್' ಬೆಂಕಿಯ ಹಿಂದೆ ಇದೆ 1882ರ ಕಥೆ!
Recommended image3
ಬಿಸಿಸಿಐ ಸೂಚನೆ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿದ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ಸ್, ಕಾರಣವೇನು?
Related Stories
Recommended image1
ಐಪಿಎಲ್ ಇತಿಹಾಸದಲ್ಲೇ ಮೊದಲ ಸಲ ತಂದೆ-ಮಗನ ಮುಖಾಮುಖಿಗೆ ವೇದಿಕೆ ರೆಡಿ! ಈ ದಿನದಂದು ನಡೆಯುತ್ತೆ ಹೈವೋಲ್ಟೇಜ್ ಮ್ಯಾಚ್
Recommended image2
ಆರ್‌ಸಿಬಿ ವಿರುದ್ಧ ಪಂದ್ಯಕ್ಕೆ ಎಂ.ಎಸ್‌.ಧೋನಿ ಅಲಭ್ಯ! ಲೀಗ್‌ ಹಂತದಲ್ಲಿ ಧೋನಿ-ಕೊಹ್ಲಿ ಮುಖಾಮುಖಿ ಇಲ್ಲ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved