MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಮೊಟೆರಾ ಕ್ರೀಡಾಂಗಣಕ್ಕೆ ಮೋದಿ ಹೆಸರು; ಭುಗಿಲೆದ್ದ ವಿವಾದಕ್ಕೆ ಕೇಂದ್ರ ಸ್ಪಷ್ಟನೆ!

ಮೊಟೆರಾ ಕ್ರೀಡಾಂಗಣಕ್ಕೆ ಮೋದಿ ಹೆಸರು; ಭುಗಿಲೆದ್ದ ವಿವಾದಕ್ಕೆ ಕೇಂದ್ರ ಸ್ಪಷ್ಟನೆ!

ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಅಹಮ್ಮದಾಬಾದ್‌ನಲ್ಲಿನ ಮೊಟೆರಾ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟನೆ ಮಾಡಿದ್ದಾರೆ. ಇಷ್ಟೇ ಅಲ್ಲ ಈ ಮೈದಾನಕ್ಕೆ ನರೇಂದ್ರ ಮೋದಿ ಎಂದು ಮರುನಾಮಕರಣ ಮಾಡಲಾಗಿದೆ. ಇದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು ಸರ್ದಾರ್ ಪಟೇಲ್‌ಗೆ ಮಾಡಿದ ಅವಮಾನ ಎಂಬ ಕೂಗು ಕೇಳಿಬಂದಿತ್ತು. ಇದೀಗ ಕೇಂದ್ರ ಸ್ಪಷ್ಟನೆಗೆ ವಿವಾದ ತಣ್ಣಗಾಗಿದೆ.

1 Min read
Suvarna News
Published : Feb 24 2021, 08:20 PM IST| Updated : Feb 24 2021, 09:11 PM IST
Share this Photo Gallery
  • FB
  • TW
  • Linkdin
  • Whatsapp
18
<p>ಇಷ್ಟು ದಿನ ಕ್ರಿಕೆಟ್ ಕಾಶಿ ಎಂದು ಲಾರ್ಡ್ಸ್ ಮೈದಾನಕ್ಕೆ ಕರೆಯಲಾಗುತ್ತಿತ್ತು. ಇದೀಗ ಈ ಕ್ರಿಕೆಟ್ ಕಾಶಿ ಇಂಗ್ಲೆಂಡ್‌ನಲ್ಲಿ ಭಾರತಕ್ಕೆ ಶಿಫ್ಟ್ ಆಗಿದೆ. ಕಾರಣ ಅಹಮ್ಮದಾಬಾದ್‌ನಲ್ಲಿ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನ ಉದ್ಘಾಟನೆಯಾಗಿದೆ. ಆದರೆ ಅದರ ಬೆನ್ನಲ್ಲೇ ವಿವಾದವೂ ಹುಟ್ಟಿಕೊಂಡಿದೆ.</p>

<p>ಇಷ್ಟು ದಿನ ಕ್ರಿಕೆಟ್ ಕಾಶಿ ಎಂದು ಲಾರ್ಡ್ಸ್ ಮೈದಾನಕ್ಕೆ ಕರೆಯಲಾಗುತ್ತಿತ್ತು. ಇದೀಗ ಈ ಕ್ರಿಕೆಟ್ ಕಾಶಿ ಇಂಗ್ಲೆಂಡ್‌ನಲ್ಲಿ ಭಾರತಕ್ಕೆ ಶಿಫ್ಟ್ ಆಗಿದೆ. ಕಾರಣ ಅಹಮ್ಮದಾಬಾದ್‌ನಲ್ಲಿ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನ ಉದ್ಘಾಟನೆಯಾಗಿದೆ. ಆದರೆ ಅದರ ಬೆನ್ನಲ್ಲೇ ವಿವಾದವೂ ಹುಟ್ಟಿಕೊಂಡಿದೆ.</p>

ಇಷ್ಟು ದಿನ ಕ್ರಿಕೆಟ್ ಕಾಶಿ ಎಂದು ಲಾರ್ಡ್ಸ್ ಮೈದಾನಕ್ಕೆ ಕರೆಯಲಾಗುತ್ತಿತ್ತು. ಇದೀಗ ಈ ಕ್ರಿಕೆಟ್ ಕಾಶಿ ಇಂಗ್ಲೆಂಡ್‌ನಲ್ಲಿ ಭಾರತಕ್ಕೆ ಶಿಫ್ಟ್ ಆಗಿದೆ. ಕಾರಣ ಅಹಮ್ಮದಾಬಾದ್‌ನಲ್ಲಿ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನ ಉದ್ಘಾಟನೆಯಾಗಿದೆ. ಆದರೆ ಅದರ ಬೆನ್ನಲ್ಲೇ ವಿವಾದವೂ ಹುಟ್ಟಿಕೊಂಡಿದೆ.

28
<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೊಟೆರಾ ಕ್ರೀಡಾಂಗಣವನ್ನು ಉದ್ಘಾಟಿಸಿದ್ದಾರೆ. ಈ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಇನ್ನು ಮೊಟೆರಾ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ. ಇದೇ ವಿವಾದಕ್ಕೆ ಕಾರಣವಾಗಿದೆ.</p>

<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೊಟೆರಾ ಕ್ರೀಡಾಂಗಣವನ್ನು ಉದ್ಘಾಟಿಸಿದ್ದಾರೆ. ಈ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಇನ್ನು ಮೊಟೆರಾ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ. ಇದೇ ವಿವಾದಕ್ಕೆ ಕಾರಣವಾಗಿದೆ.</p>

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೊಟೆರಾ ಕ್ರೀಡಾಂಗಣವನ್ನು ಉದ್ಘಾಟಿಸಿದ್ದಾರೆ. ಈ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಇನ್ನು ಮೊಟೆರಾ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ. ಇದೇ ವಿವಾದಕ್ಕೆ ಕಾರಣವಾಗಿದೆ.

38
<p>ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡೋ ಮೂಲಕ ಸರ್ದಾರ ಪಟೇಲ‌ಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>

<p>ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡೋ ಮೂಲಕ ಸರ್ದಾರ ಪಟೇಲ‌ಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>

ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡೋ ಮೂಲಕ ಸರ್ದಾರ ಪಟೇಲ‌ಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

48
<p>ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. &nbsp;ಅಹಮ್ಮದಾಬಾದ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹೆಸರು ಸರ್ದಾರ್ ಪಟೇಲ್ ಎಂಬುದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಹೇಳಿದ್ದಾರೆ.</p>

<p>ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. &nbsp;ಅಹಮ್ಮದಾಬಾದ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹೆಸರು ಸರ್ದಾರ್ ಪಟೇಲ್ ಎಂಬುದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಹೇಳಿದ್ದಾರೆ.</p>

ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.  ಅಹಮ್ಮದಾಬಾದ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹೆಸರು ಸರ್ದಾರ್ ಪಟೇಲ್ ಎಂಬುದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಹೇಳಿದ್ದಾರೆ.

58
<p>ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇತರ ಕ್ರೀಡೆಗಳ ಕ್ರೀಡಾಂಗಣಗಳಿವೆ. ಹಿಂದಿನಿಂದ ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೇವಲ ಮೊಟೆರಾ ಕ್ರೀಡಾಂಗಣವನ್ನು ಮರುನಾಮಕರಣ ಮಾಡಲಾಗಿದೆ ಎಂದು ಕೇಂದ್ರ ಹೇಳಿದೆ.</p>

<p>ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇತರ ಕ್ರೀಡೆಗಳ ಕ್ರೀಡಾಂಗಣಗಳಿವೆ. ಹಿಂದಿನಿಂದ ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೇವಲ ಮೊಟೆರಾ ಕ್ರೀಡಾಂಗಣವನ್ನು ಮರುನಾಮಕರಣ ಮಾಡಲಾಗಿದೆ ಎಂದು ಕೇಂದ್ರ ಹೇಳಿದೆ.</p>

ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇತರ ಕ್ರೀಡೆಗಳ ಕ್ರೀಡಾಂಗಣಗಳಿವೆ. ಹಿಂದಿನಿಂದ ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೇವಲ ಮೊಟೆರಾ ಕ್ರೀಡಾಂಗಣವನ್ನು ಮರುನಾಮಕರಣ ಮಾಡಲಾಗಿದೆ ಎಂದು ಕೇಂದ್ರ ಹೇಳಿದೆ.

68
<p>ಸರ್ದಾರ್ ಪಟೇಲ್‌ಗೆ ಬಿಜೆಪಿ ಅತ್ಯುನ್ನತ ಗೌರವ ನೀಡಿದೆ. ಅತೀ ದೊಡ್ಡ ಪ್ರತಿಮೆ ನಿರ್ಮಿಸಿದೆ. ಸರ್ದಾರ್ ಪಟೇಲ್‌ಗೆ ಕಾಂಗ್ರೆಸ್ ನೀಡುತ್ತಿರುವ ಗೌರವ ಎಷ್ಟಿದೆ ಅನ್ನೋದು ಜನರಿಗೆ ತಿಳಿದಿದೆ ಎಂದು ಜಾವಡೇಕರ್ ಹೇಳಿದೆ.</p>

<p>ಸರ್ದಾರ್ ಪಟೇಲ್‌ಗೆ ಬಿಜೆಪಿ ಅತ್ಯುನ್ನತ ಗೌರವ ನೀಡಿದೆ. ಅತೀ ದೊಡ್ಡ ಪ್ರತಿಮೆ ನಿರ್ಮಿಸಿದೆ. ಸರ್ದಾರ್ ಪಟೇಲ್‌ಗೆ ಕಾಂಗ್ರೆಸ್ ನೀಡುತ್ತಿರುವ ಗೌರವ ಎಷ್ಟಿದೆ ಅನ್ನೋದು ಜನರಿಗೆ ತಿಳಿದಿದೆ ಎಂದು ಜಾವಡೇಕರ್ ಹೇಳಿದೆ.</p>

ಸರ್ದಾರ್ ಪಟೇಲ್‌ಗೆ ಬಿಜೆಪಿ ಅತ್ಯುನ್ನತ ಗೌರವ ನೀಡಿದೆ. ಅತೀ ದೊಡ್ಡ ಪ್ರತಿಮೆ ನಿರ್ಮಿಸಿದೆ. ಸರ್ದಾರ್ ಪಟೇಲ್‌ಗೆ ಕಾಂಗ್ರೆಸ್ ನೀಡುತ್ತಿರುವ ಗೌರವ ಎಷ್ಟಿದೆ ಅನ್ನೋದು ಜನರಿಗೆ ತಿಳಿದಿದೆ ಎಂದು ಜಾವಡೇಕರ್ ಹೇಳಿದೆ.

78
<p>ಶಶಿತರೂರ್, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಇದೀಗ ಸರ್ದಾರ್ ಪಟೇಲ್‌ಗೆ ಮಾಡಿದ ಅವಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ</p>

<p>ಶಶಿತರೂರ್, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಇದೀಗ ಸರ್ದಾರ್ ಪಟೇಲ್‌ಗೆ ಮಾಡಿದ ಅವಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ</p>

ಶಶಿತರೂರ್, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಇದೀಗ ಸರ್ದಾರ್ ಪಟೇಲ್‌ಗೆ ಮಾಡಿದ ಅವಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ

88
<p>ಇತ್ತ ಮೋದಿ ಸ್ಟೇಡಿಯಂ ಮರುನಾಮಕರಣಕ್ಕೆ ಪರ ವಿರೋಧಗಳು ವ್ಯಕ್ತವಾಗಿದೆ. ಕಾಂಗ್ರೆಸ್ ತಮ್ಮ ಕುಟುಂಬದ ಹೆಸರು ಇಟ್ಟಿರುವ ಮುಂದೆ ಇದು ಸಾಸಿವೆ ಎಂದು ಕೇಂದ್ರ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ</p>

<p>ಇತ್ತ ಮೋದಿ ಸ್ಟೇಡಿಯಂ ಮರುನಾಮಕರಣಕ್ಕೆ ಪರ ವಿರೋಧಗಳು ವ್ಯಕ್ತವಾಗಿದೆ. ಕಾಂಗ್ರೆಸ್ ತಮ್ಮ ಕುಟುಂಬದ ಹೆಸರು ಇಟ್ಟಿರುವ ಮುಂದೆ ಇದು ಸಾಸಿವೆ ಎಂದು ಕೇಂದ್ರ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ</p>

ಇತ್ತ ಮೋದಿ ಸ್ಟೇಡಿಯಂ ಮರುನಾಮಕರಣಕ್ಕೆ ಪರ ವಿರೋಧಗಳು ವ್ಯಕ್ತವಾಗಿದೆ. ಕಾಂಗ್ರೆಸ್ ತಮ್ಮ ಕುಟುಂಬದ ಹೆಸರು ಇಟ್ಟಿರುವ ಮುಂದೆ ಇದು ಸಾಸಿವೆ ಎಂದು ಕೇಂದ್ರ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
Latest Videos
Recommended Stories
Recommended image1
WPL Auction: ಬಿಗ್ ಹಿಟ್ಟರ್ ಕೈಬಿಟ್ಟ ಆರ್‌ಸಿಬಿ; ದೀಪ್ತಿ, ಕೆರ್ರ್‌ಗೆ ಜಾಕ್‌ಪಾಟ್‌! ಬೆಂಗಳೂರು ಪಾಲಾದ ಸ್ಟಾರ್ ಆಲ್ರೌಂಡರ್
Recommended image2
4ನೇ ಆವೃತ್ತಿಯ WPL ವೇಳಾಪಟ್ಟಿ ಪ್ರಕಟ; ಈ ಎರಡು ನಗರಗಳಲ್ಲಿ ನಡೆಯಲಿದೆ ಮಹಿಳಾ ಐಪಿಎಲ್!
Recommended image3
ಏರ್‌ ಇಂಡಿಯಾ ಮೇಲೆ ಅಸಮಾಧಾನ ಹೊರಹಾಕಿದ ಮೊಹಮ್ಮದ್ ಸಿರಾಜ್! ಕ್ಷಮೆ ಕೇಳಿದ ವಿಮಾನಯಾನ ಸಂಸ್ಥೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved