MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • 2011ವಿಶ್ವಕಪ್ ಫೈನಲ್‌ನಲ್ಲಿ ಧೋನಿ 3ನೇ ಕ್ರಮಾಂಕಕ್ಕೆ ಪ್ರಮೋಷನ್: ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಸಚಿನ್

2011ವಿಶ್ವಕಪ್ ಫೈನಲ್‌ನಲ್ಲಿ ಧೋನಿ 3ನೇ ಕ್ರಮಾಂಕಕ್ಕೆ ಪ್ರಮೋಷನ್: ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಸಚಿನ್

2011ರ ಐಸಿಸಿ ವಿಶ್ವಕಪ್ ಫೈನಲ್‌ನಲ್ಲಿ ಬ್ಯಾಟಿಂಗ್ ಆರ್ಡರ್‌ನಲ್ಲಿ ಬದಲಾವಣೆಗಳಾಗಿತ್ತು. ಯುವರಾಜ್‌ಗಿಂತ ಮೊದಲು ಧೋನಿ ಬ್ಯಾಟಿಂಗ್‌ಗೆ ಬಂದಿದ್ರು. ಹೀಗೆ ಯಾಕೆ ಮಾಡಬೇಕಾಯ್ತು ಅಂತ ಆಗಿನ ಟೀಂ ಮೆಂಬರ್ ಸಚಿನ್ ತೆಂಡೂಲ್ಕರ್ ರಿವೀಲ್ ಮಾಡಿದ್ದಾರೆ.

1 Min read
Author : Naveen Kodase
Published : Aug 28 2025, 10:00 AM IST
Share this Photo Gallery
  • FB
  • TW
  • Linkdin
  • Whatsapp
17
ಮನಬಿಚ್ಚಿ ಮಾತನಾಡಿದ ಸಚಿನ್
Image Credit : Getty

ಮನಬಿಚ್ಚಿ ಮಾತನಾಡಿದ ಸಚಿನ್

ಸಚಿನ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಡೆದ ಆಸಕ್ತಿಕರ ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ. 'ರೆಡಿಟ್'ನಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ತಮ್ಮ ಕೆಲವು ಅವಿಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

27
1. ನೈರೋಬಿಯಲ್ಲಿ ಮೆಕ್‌ಗ್ರಾತ್ ವಿರುದ್ಧ ಹೋರಾಟ
Image Credit : stockPhoto

1. ನೈರೋಬಿಯಲ್ಲಿ ಮೆಕ್‌ಗ್ರಾತ್ ವಿರುದ್ಧ ಹೋರಾಟ

2000ದಲ್ಲಿ ನೈರೋಬಿಯಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಗ್ಲೆನ್ ಮೆಕ್‌ಗ್ರಾತ್‌ರನ್ನು ಎದುರಿಸಿದ್ದನ್ನು ಸಚಿನ್ ನೆನಪಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಸಚಿನ್ 37 ಎಸೆತಗಳಲ್ಲಿ 38 ರನ್ ಗಳಿಸಿದ್ದರು.

Related Articles

Related image1
ಸಚಿನ್‌, ವಿರಾಟ್ ಕೊಹ್ಲಿ, ಎಂ ಎಸ್ ಧೋನಿ ಜತೆ ಫುಟ್ಬಾಲ್‌ ದಿಗ್ಗಜ ಲಿಯೋನೆಲ್ ಮೆಸ್ಸಿ ಆಟ?
Related image2
'ಆಧಾರ್ ಕಾರ್ಡ್ ತೋರಿಸ್ಬೇಕಾ?': ಸಚಿನ್ ತೆಂಡೂಲ್ಕರ್ ಹೀಗೆ ಹೇಳಿದ್ದೇಕೆ?
37
2. ಮಾಜಿ ಅಂಪೈರ್ ಸ್ಟೀವ್ ಬಕ್ನರ್ ಬಗ್ಗೆ ಸಚಿನ್ ಜೋಕ್
Image Credit : Pinterest

2. ಮಾಜಿ ಅಂಪೈರ್ ಸ್ಟೀವ್ ಬಕ್ನರ್ ಬಗ್ಗೆ ಸಚಿನ್ ಜೋಕ್

ತಮ್ಮನ್ನು ಹಲವು ಬಾರಿ ವಿವಾದಾತ್ಮಕವಾಗಿ ಔಟ್ ನೀಡಿದ ಮಾಜಿ ಅಂಪೈರ್ ಸ್ಟೀವ್ ಬಕ್ನರ್ ಬಗ್ಗೆ ಸಚಿನ್ ಹಾಸ್ಯ ಮಾಡಿದ್ದಾರೆ. “ನಾನು ಬ್ಯಾಟಿಂಗ್ ಮಾಡುವಾಗ ಅವರಿಗೆ ಬಾಕ್ಸಿಂಗ್ ಗ್ಲೌಸ್ ಹಾಕಬೇಕಿತ್ತು” ಎಂದಿದ್ದಾರೆ.
47
3. ಡಿಆರ್‌ಎಸ್‌ನಲ್ಲಿ ಅಂಪೈರ್ ಕಾಲ್ ತೆಗೆದುಹಾಕಬೇಕು
Image Credit : Getty

3. ಡಿಆರ್‌ಎಸ್‌ನಲ್ಲಿ ಅಂಪೈರ್ ಕಾಲ್ ತೆಗೆದುಹಾಕಬೇಕು

ಡಿಆರ್‌ಎಸ್ ನಿಯಮಗಳಲ್ಲಿ ಅಂಪೈರ್ ಕಾಲ್ ಅನ್ನು ತೆಗೆದುಹಾಕಬೇಕು ಎಂದು ಸಚಿನ್ ಹೇಳಿದ್ದಾರೆ. ಡಿಆರ್‌ಎಸ್ ತೆಗೆದುಕೊಂಡ ನಂತರ ಫಲಿತಾಂಶವು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

57
4. 2011 ವಿಶ್ವಕಪ್ ಫೈನಲ್‌ನಲ್ಲಿ ಧೋನಿ ಪ್ರಮೋಷನ್
Image Credit : Getty

4. 2011 ವಿಶ್ವಕಪ್ ಫೈನಲ್‌ನಲ್ಲಿ ಧೋನಿ ಪ್ರಮೋಷನ್

2011ರ ವಿಶ್ವಕಪ್ ಫೈನಲ್‌ನಲ್ಲಿ ಧೋನಿಯನ್ನು ಯುವರಾಜ್‌ಗಿಂತ ಮೊದಲು ಬ್ಯಾಟಿಂಗ್‌ಗೆ ಕಳುಹಿಸಲು ಎರಡು ಕಾರಣಗಳಿವೆ ಎಂದು ಸಚಿನ್ ಹೇಳಿದ್ದಾರೆ. ಎಡ-ಬಲ ಸಂಯೋಜನೆಯಿಂದ ಸ್ಪಿನ್ನರ್‌ಗಳಿಗೆ ತೊಂದರೆಯಾಗುತ್ತಿತ್ತು. ಇದೇ ಕಾರಣಕ್ಕೆ ಧೋನಿ ಕಣಕ್ಕಿಳಿಸಲಾಯಿತು ಎಂದಿದ್ದಾರೆ. ಯಾಕೆಂದರೆ ಕ್ರೀಸ್‌ನಲ್ಲಿ ಗೌತಮ್ ಗಂಭೀರ್ ಬ್ಯಾಟ್ ಮಾಡುತ್ತಿದ್ದರು. 

ಆಗ ಲಂಕಾ ಪರ ಮುತ್ತಯ್ಯ ಮುರುಳೀಧರನ್ ಬೌಲಿಂಗ್ ಮಾಡುತ್ತಿದ್ದರು.

67
5. ಜೋ ರೂಟ್ ಬಗ್ಗೆ ಸಚಿನ್ ಮೊದಲೇ ಹೇಳಿದ್ದರಂತೆ!
Image Credit : Getty

5. ಜೋ ರೂಟ್ ಬಗ್ಗೆ ಸಚಿನ್ ಮೊದಲೇ ಹೇಳಿದ್ದರಂತೆ!

2012ರಲ್ಲಿ ಭಾರತ ಪ್ರವಾಸದಲ್ಲಿ ಜೋ ರೂಟ್ ಪಾದಾರ್ಪಣೆ ಮಾಡಿದಾಗ, ಅವರು ಭವಿಷ್ಯದಲ್ಲಿ ಇಂಗ್ಲೆಂಡ್ ನಾಯಕರಾಗುತ್ತಾರೆ ಎಂದು ತಮ್ಮ ತಂಡದ ಸದಸ್ಯರಿಗೆ ಹೇಳಿದ್ದಾಗಿ ಸಚಿನ್ ನೆನಪಿಸಿಕೊಂಡಿದ್ದಾರೆ.

77
6. ಅಭಿಮಾನಿಗಳ ನಿರೀಕ್ಷೆಗಳಿಗೆ ಸಚಿನ್ ಪ್ರತಿಕ್ರಿಯೆ
Image Credit : ANI

6. ಅಭಿಮಾನಿಗಳ ನಿರೀಕ್ಷೆಗಳಿಗೆ ಸಚಿನ್ ಪ್ರತಿಕ್ರಿಯೆ

ತಂಡದ ಅಭಿಮಾನಿಗಳೇ ತಮ್ಮನ್ನು ಮುನ್ನಡೆಸಿದ್ದಾರೆ ಎಂದು ಸಚಿನ್ ಹೇಳಿದ್ದಾರೆ. “ಕೋಟ್ಯಂತರ ಜನರು ನನ್ನ ಬೆನ್ನ ಹಿಂದೆ ಇದ್ದರು, ಇದರಿಂದ ನಾನು ಮುಂದೆ ಸಾಗಿದೆ” ಎಂದಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ)
ಸಚಿನ್ ತೆಂಡೂಲ್ಕರ್
ಎಂ.ಎಸ್. ಧೋನಿ
ಟೀಮ್ ಇಂಡಿಯಾ

Latest Videos
Recommended Stories
Recommended image1
ರಣಜಿಯಲ್ಲಿ ಅಮೋಘ ಪ್ರದರ್ಶನ, ಕನ್ನಡಿಗರಿಗೆ ಕದ ತೆರೆಯುತ್ತಾ ಟೀಮ್‌ ಇಂಡಿಯಾ?
Recommended image2
'ಇದು ಸೋಲಲ್ಲ, ಭಾರತಕ್ಕೆ ಆದ ಅವಮಾನ': ಟೀಮ್ ಇಂಡಿಯಾ ಹೀನಾಯ ಸೋಲಿಗೆ ಪಾಕ್ ಮಾಜಿ ಆಟಗಾರರ ಕುಚೋದ್ಯ!
Recommended image3
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
Related Stories
Recommended image1
ಸಚಿನ್‌, ವಿರಾಟ್ ಕೊಹ್ಲಿ, ಎಂ ಎಸ್ ಧೋನಿ ಜತೆ ಫುಟ್ಬಾಲ್‌ ದಿಗ್ಗಜ ಲಿಯೋನೆಲ್ ಮೆಸ್ಸಿ ಆಟ?
Recommended image2
'ಆಧಾರ್ ಕಾರ್ಡ್ ತೋರಿಸ್ಬೇಕಾ?': ಸಚಿನ್ ತೆಂಡೂಲ್ಕರ್ ಹೀಗೆ ಹೇಳಿದ್ದೇಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved