MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಪ್ರಧಾನಿ ಮೋದಿ ಮನವಿ ಮಾಡಿಕೊಂಡರೆ ಧೋನಿ ಟಿ20 ವಿಶ್ವಕಪ್ ಆಡಬಹುದು ಎಂದ ಪಾಕ್ ಮಾಜಿ ವೇಗಿ..!

ಪ್ರಧಾನಿ ಮೋದಿ ಮನವಿ ಮಾಡಿಕೊಂಡರೆ ಧೋನಿ ಟಿ20 ವಿಶ್ವಕಪ್ ಆಡಬಹುದು ಎಂದ ಪಾಕ್ ಮಾಜಿ ವೇಗಿ..!

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಮೂರ್ನಾಲ್ಕು ದಿನಗಳೇ ಕಳೆದರು, ಧೋನಿ ಕುರಿತ ಮಾತುಕತೆ ಮಾತ್ರ ನಿಂತಿಲ್ಲ. ಇದೀಗ ಪಾಕಿಸ್ತಾನ ಮಾಜಿ ವೇಗಿ ಶೊಯೇಬ್ ಅಖ್ತರ್ ಕೂಡಾ ಧೋನಿ ನಿವೃತ್ತಿಯ ಬಗ್ಗೆ ಮಾತುಗಳನ್ನಾಡಿದ್ದು, ಅವರು ಭಾರತದಲ್ಲೇ ನಡೆಯಲಿರುವ ಟಿ20 ವಿಶ್ವಕಪ್‌ವರೆಗೂ ಆಡಬಹುದಿತ್ತು ಎಂದಿದ್ಧಾರೆ.ಒಂದು ವೇಳೆ ದೇಶದ ಪ್ರಧಾನಿ ಮನವಿ ಮಾಡಿಕೊಂಡರೆ ಧೋನಿ ಮತ್ತೆ ನಿವೃತ್ತಿ ಹಿಂಪಡೆದು ತಂಡ ಕೂಡಿಕೊಳ್ಳುವ ಸಾಧ್ಯಾಸಾಧ್ಯತೆಗಳ ಬಗ್ಗೆ ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಅಖ್ತರ್ ಹೇಳಿದ್ದೇನು, ನೀವೇ ನೋಡಿ. 

2 Min read
Author : Suvarna News | Asianet News
Published : Aug 19 2020, 11:33 AM IST
Share this Photo Gallery
  • FB
  • TW
  • Linkdin
  • Whatsapp
110
<p>ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ನಿವೃತ್ತಿ ಹಿಂಪಡೆದು ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿಕೊಳ್ಳಬಹುದು ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ಅಭಿಪ್ರಾಯ ಪಟ್ಟಿದ್ದಾರೆ.</p>

<p>ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ನಿವೃತ್ತಿ ಹಿಂಪಡೆದು ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿಕೊಳ್ಳಬಹುದು ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ಅಭಿಪ್ರಾಯ ಪಟ್ಟಿದ್ದಾರೆ.</p>

ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ನಿವೃತ್ತಿ ಹಿಂಪಡೆದು ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿಕೊಳ್ಳಬಹುದು ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ಅಭಿಪ್ರಾಯ ಪಟ್ಟಿದ್ದಾರೆ.

210
<p>ಹೀಗೇನಾದರೂ ಆದರೆ ಭಾರತದಲ್ಲೇ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಎಂ. ಎಸ್. ಧೋನಿಯ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದಾಗಿದೆ ಎಂದು ರಾವುಲ್‌ಪಿಂಡಿ ಎಕ್ಸ್‌ಪ್ರೆಸ್‌ ಖ್ಯಾತಿಯ ಅಖ್ತರ್ ಹೇಳಿದ್ದಾರೆ.</p>

<p>ಹೀಗೇನಾದರೂ ಆದರೆ ಭಾರತದಲ್ಲೇ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಎಂ. ಎಸ್. ಧೋನಿಯ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದಾಗಿದೆ ಎಂದು ರಾವುಲ್‌ಪಿಂಡಿ ಎಕ್ಸ್‌ಪ್ರೆಸ್‌ ಖ್ಯಾತಿಯ ಅಖ್ತರ್ ಹೇಳಿದ್ದಾರೆ.</p>

ಹೀಗೇನಾದರೂ ಆದರೆ ಭಾರತದಲ್ಲೇ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಎಂ. ಎಸ್. ಧೋನಿಯ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದಾಗಿದೆ ಎಂದು ರಾವುಲ್‌ಪಿಂಡಿ ಎಕ್ಸ್‌ಪ್ರೆಸ್‌ ಖ್ಯಾತಿಯ ಅಖ್ತರ್ ಹೇಳಿದ್ದಾರೆ.

310
<p>ಪ್ರಧಾನಿ ಮನಸು ಮಾಡಿದರೆ ಮಾತ್ರ ಧೋನಿ ಮತ್ತೊಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಬಹುದು ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.</p>

<p>ಪ್ರಧಾನಿ ಮನಸು ಮಾಡಿದರೆ ಮಾತ್ರ ಧೋನಿ ಮತ್ತೊಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಬಹುದು ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.</p>

ಪ್ರಧಾನಿ ಮನಸು ಮಾಡಿದರೆ ಮಾತ್ರ ಧೋನಿ ಮತ್ತೊಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಬಹುದು ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.

410
<p>ಯಾಕೆಂದರೆ ಪಾಕಿಸ್ತಾನದ ಜನರಲ್ ಜಿಯಾ ಉಲ್‌ ಹಕ್ 1987ರ ಬಳಿಕ ಇಮ್ರಾನ್ ಖಾನ್ ಅವರಿಗೆ ನಿವೃತ್ತಿಯಾಗದಿರಿ ಎಂದು ಹೇಳಿದ್ದರು. ಅದರಂತೆಯೇ ಇಮ್ರಾನ್ ಖಾನ್ ಆಟ ಮುಂದುವರೆಸಿದ್ದರು.<br />&nbsp;</p>

<p>ಯಾಕೆಂದರೆ ಪಾಕಿಸ್ತಾನದ ಜನರಲ್ ಜಿಯಾ ಉಲ್‌ ಹಕ್ 1987ರ ಬಳಿಕ ಇಮ್ರಾನ್ ಖಾನ್ ಅವರಿಗೆ ನಿವೃತ್ತಿಯಾಗದಿರಿ ಎಂದು ಹೇಳಿದ್ದರು. ಅದರಂತೆಯೇ ಇಮ್ರಾನ್ ಖಾನ್ ಆಟ ಮುಂದುವರೆಸಿದ್ದರು.<br />&nbsp;</p>

ಯಾಕೆಂದರೆ ಪಾಕಿಸ್ತಾನದ ಜನರಲ್ ಜಿಯಾ ಉಲ್‌ ಹಕ್ 1987ರ ಬಳಿಕ ಇಮ್ರಾನ್ ಖಾನ್ ಅವರಿಗೆ ನಿವೃತ್ತಿಯಾಗದಿರಿ ಎಂದು ಹೇಳಿದ್ದರು. ಅದರಂತೆಯೇ ಇಮ್ರಾನ್ ಖಾನ್ ಆಟ ಮುಂದುವರೆಸಿದ್ದರು.
 

510
<p>ಪ್ರಧಾನಿ ಮಾತನ್ನು ತಳ್ಳಿ ಹಾಕಲು ಬರುವುದಿಲ್ಲ. ಹಾಗಾಗಿ ಪ್ರಧಾನಿ ಮನಸು ಮಾಡಿದರೆ ಧೋನಿ ಬ್ಲೂ ಜೆರ್ಸಿ ತೊಟ್ಟು ಟಿ20 ವಿಶ್ವಕಪ್ ಆಡಬಹುದು ಎಂದು ಹೇಳಿದ್ದಾರೆ.</p>

<p>ಪ್ರಧಾನಿ ಮಾತನ್ನು ತಳ್ಳಿ ಹಾಕಲು ಬರುವುದಿಲ್ಲ. ಹಾಗಾಗಿ ಪ್ರಧಾನಿ ಮನಸು ಮಾಡಿದರೆ ಧೋನಿ ಬ್ಲೂ ಜೆರ್ಸಿ ತೊಟ್ಟು ಟಿ20 ವಿಶ್ವಕಪ್ ಆಡಬಹುದು ಎಂದು ಹೇಳಿದ್ದಾರೆ.</p>

ಪ್ರಧಾನಿ ಮಾತನ್ನು ತಳ್ಳಿ ಹಾಕಲು ಬರುವುದಿಲ್ಲ. ಹಾಗಾಗಿ ಪ್ರಧಾನಿ ಮನಸು ಮಾಡಿದರೆ ಧೋನಿ ಬ್ಲೂ ಜೆರ್ಸಿ ತೊಟ್ಟು ಟಿ20 ವಿಶ್ವಕಪ್ ಆಡಬಹುದು ಎಂದು ಹೇಳಿದ್ದಾರೆ.

610
<p>ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹಾಗೂ ಅವರ ಭವಿಷ್ಯದ ಕುರಿತಂತೆ ಅಖ್ತರ್ ತಮ್ಮದೇ ಯೂಟ್ಯೂಬ್ ಚಾನಲ್‌ ಆದ 'ಬೋಲ್‌ ವಾಸೀಂ'ನಲ್ಲಿ ಮಾತನಾಡಿದ ಅವರು ಧೋನಿ ಸರಿಯಾದ ಸಮಯದಲ್ಲೇ ನಿವೃತ್ತಿಯ ಕುರಿತಂತೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಅವರು ಟಿ20 ವಿಶ್ವಕಪ್ ಟೂರ್ನಿಯನ್ನು ಆಡಬಹುದಿತ್ತು. ಅದು ಅವರ ಆಯ್ಕೆ ಎಂದು ಹೇಳಿದ್ದಾರೆ.</p>

<p>ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹಾಗೂ ಅವರ ಭವಿಷ್ಯದ ಕುರಿತಂತೆ ಅಖ್ತರ್ ತಮ್ಮದೇ ಯೂಟ್ಯೂಬ್ ಚಾನಲ್‌ ಆದ 'ಬೋಲ್‌ ವಾಸೀಂ'ನಲ್ಲಿ ಮಾತನಾಡಿದ ಅವರು ಧೋನಿ ಸರಿಯಾದ ಸಮಯದಲ್ಲೇ ನಿವೃತ್ತಿಯ ಕುರಿತಂತೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಅವರು ಟಿ20 ವಿಶ್ವಕಪ್ ಟೂರ್ನಿಯನ್ನು ಆಡಬಹುದಿತ್ತು. ಅದು ಅವರ ಆಯ್ಕೆ ಎಂದು ಹೇಳಿದ್ದಾರೆ.</p>

ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹಾಗೂ ಅವರ ಭವಿಷ್ಯದ ಕುರಿತಂತೆ ಅಖ್ತರ್ ತಮ್ಮದೇ ಯೂಟ್ಯೂಬ್ ಚಾನಲ್‌ ಆದ 'ಬೋಲ್‌ ವಾಸೀಂ'ನಲ್ಲಿ ಮಾತನಾಡಿದ ಅವರು ಧೋನಿ ಸರಿಯಾದ ಸಮಯದಲ್ಲೇ ನಿವೃತ್ತಿಯ ಕುರಿತಂತೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಅವರು ಟಿ20 ವಿಶ್ವಕಪ್ ಟೂರ್ನಿಯನ್ನು ಆಡಬಹುದಿತ್ತು. ಅದು ಅವರ ಆಯ್ಕೆ ಎಂದು ಹೇಳಿದ್ದಾರೆ.

710
<p>ಮಹೇಂದ್ರ ಸಿಂಗ್ ಧೋನಿ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದಾರೆ. ಭಾರತ ಕೂಡಾ ಅವರನ್ನು ಅಷ್ಟೇ ಪ್ರೀತಿ ನೀಡಬೇಕು ಎಂದು ಅಖ್ತರ್ ಹೇಳಿದ್ದಾರೆ.</p>

<p>ಮಹೇಂದ್ರ ಸಿಂಗ್ ಧೋನಿ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದಾರೆ. ಭಾರತ ಕೂಡಾ ಅವರನ್ನು ಅಷ್ಟೇ ಪ್ರೀತಿ ನೀಡಬೇಕು ಎಂದು ಅಖ್ತರ್ ಹೇಳಿದ್ದಾರೆ.</p>

ಮಹೇಂದ್ರ ಸಿಂಗ್ ಧೋನಿ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದಾರೆ. ಭಾರತ ಕೂಡಾ ಅವರನ್ನು ಅಷ್ಟೇ ಪ್ರೀತಿ ನೀಡಬೇಕು ಎಂದು ಅಖ್ತರ್ ಹೇಳಿದ್ದಾರೆ.

810
<p>ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 15ರಂದು ಇನ್‌ಸ್ಟಾಗ್ರಾಂ ಮೂಲಕ ತಮ್ಮ 16 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.</p>

<p>ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 15ರಂದು ಇನ್‌ಸ್ಟಾಗ್ರಾಂ ಮೂಲಕ ತಮ್ಮ 16 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.</p>

ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 15ರಂದು ಇನ್‌ಸ್ಟಾಗ್ರಾಂ ಮೂಲಕ ತಮ್ಮ 16 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.

910
<p>ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕೆಲವೇ ಕ್ಷಣಗಳಲ್ಲಿ ಟೀಂ ಇಂಡಿಯಾ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.</p>

<p>ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕೆಲವೇ ಕ್ಷಣಗಳಲ್ಲಿ ಟೀಂ ಇಂಡಿಯಾ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.</p>

ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕೆಲವೇ ಕ್ಷಣಗಳಲ್ಲಿ ಟೀಂ ಇಂಡಿಯಾ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.

1010
<p>ಇದೀಗ ಈ ಇಬ್ಬರು ಕ್ರಿಕೆಟಿಗರು 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ.</p>

<p>ಇದೀಗ ಈ ಇಬ್ಬರು ಕ್ರಿಕೆಟಿಗರು 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ.</p>

ಇದೀಗ ಈ ಇಬ್ಬರು ಕ್ರಿಕೆಟಿಗರು 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಗೋವಾ ವಿಡಿಯೋದಿಂದ ಸಾರಾ ತೆಂಡೂಲ್ಕರ್ ಟ್ರೋಲ್, ತಂದೆ ಮದ್ಯ ವಿರೋಧಿ ನಿಲುವು ನೆನಪಿಸಿದ ನೆಟ್ಟಿಗರು
Recommended image2
ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ ಆಸೀಸ್‌ ದಿಗ್ಗಜ ಕ್ರಿಕೆಟರ್‌ ಡೇಮಿಯನ್‌ ಮಾರ್ಟಿನ್‌, ಅಪ್‌ಡೇಟ್‌ ನೀಡಿದ ಗಿಲ್‌ಕ್ರಿಸ್ಟ್‌!
Recommended image3
ಕಿವೀಸ್ ಸರಣಿ: ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ಮತ್ತಷ್ಟು ತಡ; ಈ ಆಟಗಾರನಿಗೆ ಚಾನ್ಸ್?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved