MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಧೋನಿ ಹೇಳಿದ ಮುತ್ತಿನಂತ ಮಾತನ್ನು ನೆನಪಿಸಿಕೊಂಡ ರವೀಂದ್ರ ಜಡೇಜಾ..!

ಧೋನಿ ಹೇಳಿದ ಮುತ್ತಿನಂತ ಮಾತನ್ನು ನೆನಪಿಸಿಕೊಂಡ ರವೀಂದ್ರ ಜಡೇಜಾ..!

ಕ್ಯಾನ್‌ಬೆರ್ರಾ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ 66 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಭಾರತ ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಹಾರ್ದಿಕ್ ಪಾಂಡ್ಯ ಜತೆ ಉಪಯುಕ್ತ ಜತೆಯಾಟದ ಮೂಲಕ ತಂಡಕ್ಕೆ ಆಸರೆಯಾದರು. ತಮ್ಮ ಈ ಜತೆಯಾಟ ಶ್ರೇಯಸ್ಸನ್ನು ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ನೀಡಿದ್ದಾರೆ. ಅಲ್ಲದೇ ಧೋನಿ ಹೇಳಿದ ಮಾತೊಂದನ್ನು ನೆನಪಿಸಿಕೊಂಡಿದ್ದಾರೆ.  

1 Min read
Author : Suvarna News | Asianet News
Published : Dec 03 2020, 03:53 PM IST
Share this Photo Gallery
  • FB
  • TW
  • Linkdin
  • Whatsapp
110
<p>ಅಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ 50 ಎಸೆತಗಳಲ್ಲಿ ಅಜೇಯ 66 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು.</p>

<p>ಅಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ 50 ಎಸೆತಗಳಲ್ಲಿ ಅಜೇಯ 66 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು.</p>

ಅಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ 50 ಎಸೆತಗಳಲ್ಲಿ ಅಜೇಯ 66 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು.

210
<p>ಒಂದು ಹಂತದಲ್ಲಿ 152 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಟೀಂ ಇಂಡಿಯಾಗೆ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಸರೆಯಾದರು.</p>

<p>ಒಂದು ಹಂತದಲ್ಲಿ 152 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಟೀಂ ಇಂಡಿಯಾಗೆ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಸರೆಯಾದರು.</p>

ಒಂದು ಹಂತದಲ್ಲಿ 152 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಟೀಂ ಇಂಡಿಯಾಗೆ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಸರೆಯಾದರು.

310
<p>6ನೇ ವಿಕೆಟ್‌ಗೆ ಈ ಜೋಡಿ ಮುರಿಯದ 150 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡದ ಮೊತ್ತವನ್ನು 300ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.</p>

<p>6ನೇ ವಿಕೆಟ್‌ಗೆ ಈ ಜೋಡಿ ಮುರಿಯದ 150 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡದ ಮೊತ್ತವನ್ನು 300ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.</p>

6ನೇ ವಿಕೆಟ್‌ಗೆ ಈ ಜೋಡಿ ಮುರಿಯದ 150 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡದ ಮೊತ್ತವನ್ನು 300ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

410
<p>ಮತ್ತೊಂದು ತುದಿಯಲ್ಲಿ ಜಡೇಜಾಗೆ ಉತ್ತಮ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಕೇವಲ 76 ಎಸೆತಗಳಲ್ಲಿ ಅಜೇಯ 92 ರನ್ ಚಚ್ಚಿದರು. ಅಂದಹಾಗೆ ಇದು ಪಾಂಡ್ಯ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ ಗರಿಷ್ಠ ವಯುಕ್ತಿಕ ಮೊತ್ತ ಕೂಡಾ ಹೌದು.</p>

<p>ಮತ್ತೊಂದು ತುದಿಯಲ್ಲಿ ಜಡೇಜಾಗೆ ಉತ್ತಮ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಕೇವಲ 76 ಎಸೆತಗಳಲ್ಲಿ ಅಜೇಯ 92 ರನ್ ಚಚ್ಚಿದರು. ಅಂದಹಾಗೆ ಇದು ಪಾಂಡ್ಯ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ ಗರಿಷ್ಠ ವಯುಕ್ತಿಕ ಮೊತ್ತ ಕೂಡಾ ಹೌದು.</p>

ಮತ್ತೊಂದು ತುದಿಯಲ್ಲಿ ಜಡೇಜಾಗೆ ಉತ್ತಮ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಕೇವಲ 76 ಎಸೆತಗಳಲ್ಲಿ ಅಜೇಯ 92 ರನ್ ಚಚ್ಚಿದರು. ಅಂದಹಾಗೆ ಇದು ಪಾಂಡ್ಯ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ ಗರಿಷ್ಠ ವಯುಕ್ತಿಕ ಮೊತ್ತ ಕೂಡಾ ಹೌದು.

510
<p>ಪಂದ್ಯ ಮುಕ್ತಾಯದ ಬಳಿಕ ಈ ಮ್ಯಾರಥಾನ್ ಜೊತೆಯಾಟದ ಸೀಕ್ರೇಟ್‌ ಬಗ್ಗೆ ಸೌರಾಷ್ಟ್ರ ಮೂಲದ ರವೀಂದ್ರ ಜಡೇಜಾ ತುಟಿಬಿಚ್ಚಿದ್ದು, ಜತೆಯಾಟದ ಕ್ರೆಡಿಟ್‌ ಧೋನಿಗೆ ಅರ್ಪಿಸಿದ್ದಾರೆ.&nbsp;</p>

<p>ಪಂದ್ಯ ಮುಕ್ತಾಯದ ಬಳಿಕ ಈ ಮ್ಯಾರಥಾನ್ ಜೊತೆಯಾಟದ ಸೀಕ್ರೇಟ್‌ ಬಗ್ಗೆ ಸೌರಾಷ್ಟ್ರ ಮೂಲದ ರವೀಂದ್ರ ಜಡೇಜಾ ತುಟಿಬಿಚ್ಚಿದ್ದು, ಜತೆಯಾಟದ ಕ್ರೆಡಿಟ್‌ ಧೋನಿಗೆ ಅರ್ಪಿಸಿದ್ದಾರೆ.&nbsp;</p>

ಪಂದ್ಯ ಮುಕ್ತಾಯದ ಬಳಿಕ ಈ ಮ್ಯಾರಥಾನ್ ಜೊತೆಯಾಟದ ಸೀಕ್ರೇಟ್‌ ಬಗ್ಗೆ ಸೌರಾಷ್ಟ್ರ ಮೂಲದ ರವೀಂದ್ರ ಜಡೇಜಾ ತುಟಿಬಿಚ್ಚಿದ್ದು, ಜತೆಯಾಟದ ಕ್ರೆಡಿಟ್‌ ಧೋನಿಗೆ ಅರ್ಪಿಸಿದ್ದಾರೆ. 

610
<p>ಧೋನಿ ಬಹಳ ಕಾಲದಿಂದ ಟೀಂ ಇಂಡಿಯಾ ಹಾಗೂ ಚೆನ್ನೈ ತಂಡದ ಪರ ಆಡಿದ್ದಾರೆ. ಅವರು ಹೇಳಿಕೊಟ್ಟ ಯಶಸ್ಸಿನ ಮಂತ್ರವನ್ನು ಜಡೇಜಾ ರಿವೀಲ್ ಮಾಡಿದ್ದಾರೆ.</p>

<p>ಧೋನಿ ಬಹಳ ಕಾಲದಿಂದ ಟೀಂ ಇಂಡಿಯಾ ಹಾಗೂ ಚೆನ್ನೈ ತಂಡದ ಪರ ಆಡಿದ್ದಾರೆ. ಅವರು ಹೇಳಿಕೊಟ್ಟ ಯಶಸ್ಸಿನ ಮಂತ್ರವನ್ನು ಜಡೇಜಾ ರಿವೀಲ್ ಮಾಡಿದ್ದಾರೆ.</p>

ಧೋನಿ ಬಹಳ ಕಾಲದಿಂದ ಟೀಂ ಇಂಡಿಯಾ ಹಾಗೂ ಚೆನ್ನೈ ತಂಡದ ಪರ ಆಡಿದ್ದಾರೆ. ಅವರು ಹೇಳಿಕೊಟ್ಟ ಯಶಸ್ಸಿನ ಮಂತ್ರವನ್ನು ಜಡೇಜಾ ರಿವೀಲ್ ಮಾಡಿದ್ದಾರೆ.

710
<p>ಉತ್ತಮ ಜತೆಯಾಟ ನಿಭಾಯಿಸಿದರೆ ಕೊನೆಯಲ್ಲಿ ದೊಡ್ಡ ಹೊಡೆತವನ್ನು ಆಡಬಹುದು ಎಂದು ಧೋನಿ ಹೇಳಿದ್ದರು. ಅದರಂತೆ ನಾವು ಜತೆಯಾಟ ನಿಭಾಯಿಸಿದೆವು ಎಂದು ಹೇಳಿದ್ದಾರೆ.</p>

<p>ಉತ್ತಮ ಜತೆಯಾಟ ನಿಭಾಯಿಸಿದರೆ ಕೊನೆಯಲ್ಲಿ ದೊಡ್ಡ ಹೊಡೆತವನ್ನು ಆಡಬಹುದು ಎಂದು ಧೋನಿ ಹೇಳಿದ್ದರು. ಅದರಂತೆ ನಾವು ಜತೆಯಾಟ ನಿಭಾಯಿಸಿದೆವು ಎಂದು ಹೇಳಿದ್ದಾರೆ.</p>

ಉತ್ತಮ ಜತೆಯಾಟ ನಿಭಾಯಿಸಿದರೆ ಕೊನೆಯಲ್ಲಿ ದೊಡ್ಡ ಹೊಡೆತವನ್ನು ಆಡಬಹುದು ಎಂದು ಧೋನಿ ಹೇಳಿದ್ದರು. ಅದರಂತೆ ನಾವು ಜತೆಯಾಟ ನಿಭಾಯಿಸಿದೆವು ಎಂದು ಹೇಳಿದ್ದಾರೆ.

810
<p>ಕೊನೆಯವರೆಗೆ ಬ್ಯಾಟಿಂಗ್ ನಡೆಸಿದರೆ ಕೊನೆಯ 5 ಓವರ್‌ಗಳಲ್ಲಿ ಸಾಕಷ್ಟು ರನ್ ಕಲೆಹಾಕಬಹುದು ಎನ್ನುವುದು ಈ ಪಂದ್ಯದಲ್ಲಿ ಸಾಭೀತಾಯಿತು.</p>

<p>ಕೊನೆಯವರೆಗೆ ಬ್ಯಾಟಿಂಗ್ ನಡೆಸಿದರೆ ಕೊನೆಯ 5 ಓವರ್‌ಗಳಲ್ಲಿ ಸಾಕಷ್ಟು ರನ್ ಕಲೆಹಾಕಬಹುದು ಎನ್ನುವುದು ಈ ಪಂದ್ಯದಲ್ಲಿ ಸಾಭೀತಾಯಿತು.</p>

ಕೊನೆಯವರೆಗೆ ಬ್ಯಾಟಿಂಗ್ ನಡೆಸಿದರೆ ಕೊನೆಯ 5 ಓವರ್‌ಗಳಲ್ಲಿ ಸಾಕಷ್ಟು ರನ್ ಕಲೆಹಾಕಬಹುದು ಎನ್ನುವುದು ಈ ಪಂದ್ಯದಲ್ಲಿ ಸಾಭೀತಾಯಿತು.

910
<p>ಒಂದು ಹಂತದಲ್ಲಿ ಟೀಂ ಇಂಡಿಯಾ 260 ರನ್‌ ಗಳಿಸುವುದು ಕಷ್ಟ ಎನ್ನುವಂತಿತ್ತು. ಕೊನೆಗೆ ಪಾಂಡ್ಯ-ಜಡೇಜಾ ಜೋಡಿ 302 ಬಾರಿಸಿ ಸೈ ಎನಿಸಿಕೊಂಡಿತು.</p>

<p>ಒಂದು ಹಂತದಲ್ಲಿ ಟೀಂ ಇಂಡಿಯಾ 260 ರನ್‌ ಗಳಿಸುವುದು ಕಷ್ಟ ಎನ್ನುವಂತಿತ್ತು. ಕೊನೆಗೆ ಪಾಂಡ್ಯ-ಜಡೇಜಾ ಜೋಡಿ 302 ಬಾರಿಸಿ ಸೈ ಎನಿಸಿಕೊಂಡಿತು.</p>

ಒಂದು ಹಂತದಲ್ಲಿ ಟೀಂ ಇಂಡಿಯಾ 260 ರನ್‌ ಗಳಿಸುವುದು ಕಷ್ಟ ಎನ್ನುವಂತಿತ್ತು. ಕೊನೆಗೆ ಪಾಂಡ್ಯ-ಜಡೇಜಾ ಜೋಡಿ 302 ಬಾರಿಸಿ ಸೈ ಎನಿಸಿಕೊಂಡಿತು.

1010
<p><strong>ಕ್ಯಾನ್‌ಬೆರ್ರಾದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 13 ರನ್‌ಗಳ ಜಯ ಸಾಧಿಸಿತು.</strong></p>

<p><strong>ಕ್ಯಾನ್‌ಬೆರ್ರಾದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 13 ರನ್‌ಗಳ ಜಯ ಸಾಧಿಸಿತು.</strong></p>

ಕ್ಯಾನ್‌ಬೆರ್ರಾದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 13 ರನ್‌ಗಳ ಜಯ ಸಾಧಿಸಿತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
Probable 11 ರಿಂಕು ಬೆನ್ನಲ್ಲೇ ಮತ್ತೊಬ್ಬ ಫಿನೀಶರ್ ಔಟ್, ಭಾರತ ವಿಂಡೀಸ್ ಪಂದ್ಯಕ್ಕೆ ಕುಲ್ದೀಪ್ ವಾಪಸ್
Recommended image2
ವನೀಝಾ ಜೊತೆ 4ನೇ ಮದುವೆಗೆ ಸಜ್ಜಾದ್ರಾ ಸಾನಿಯಾ ಮಿರ್ಜಾ ಮಾಜಿ ಪತಿ ಮಲ್ಲಿಕ್? ಯಾರೀಕೆ?
Recommended image3
ಭ್ರಮನಿರಸನಗೊಂಡ ಕರ್ನಾಟಕ, ರಣಜಿ ಕಿರೀಟ ಗೆದ್ದು ಭಾರತದ ಹೊಸ ಕ್ರಿಕೆಟ್ ರಾಜನಾದ ಜಮ್ಮು-ಕಾಶ್ಮೀರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved