MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • IPL ಹರಾಜಿನಿಂದ ಹೊರಗಿಟ್ಟ ಬೆನ್ನಲ್ಲೇ 5 ವಿಕೆಟ್ ಕಬಳಿಸಿ ಫ್ರಾಂಚೈಸಿ ಗಮನಸೆಳೆದ ಶ್ರೀಶಾಂತ್!

IPL ಹರಾಜಿನಿಂದ ಹೊರಗಿಟ್ಟ ಬೆನ್ನಲ್ಲೇ 5 ವಿಕೆಟ್ ಕಬಳಿಸಿ ಫ್ರಾಂಚೈಸಿ ಗಮನಸೆಳೆದ ಶ್ರೀಶಾಂತ್!

IPL ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ಫ್ರಾಂಚೈಸಿಗಳು ಇದೀಗ ಪ್ಲೇಯಿಂಗ್ ಇಲವೆನ್ ಕುರಿತು ಲೆಕ್ಕಾಚಾರ ಹಾಕುತ್ತಿದೆ. ಆದರೆ ಇದೇ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದ ಕೇರಳ ವೇಗಿ ಶ್ರೀಶಾಂತ್‌ ನಿರಾಸೆ ಅನುಭವಿಸಿದ್ದರು. ಹರಾಜಿನಿಂದಲೇ ಶ್ರೀ ಹೆಸರನ್ನು ಹೊರಗಿಡಲಾಗಿತ್ತು. ಆದರೆ ಛಲ ಬಿಡದೆ ಶ್ರೀಶಾಂತ್ ಇದೀಗ ಫ್ರಾಂಚೈಸಿಯನ್ನು ತನ್ನತ್ತ ತಿರುಗುವಂತೆ ಮಾಡಿದ್ದಾರೆ. 

1 Min read
Suvarna News
Published : Feb 22 2021, 07:38 PM IST
Share this Photo Gallery
  • FB
  • TW
  • Linkdin
  • Whatsapp
18
<p>IPL 2021ರ ಐಪಿಎಲ್ ಟೂರ್ನಿಗೆ 8 ತಂಡಗಳು ಸಜ್ಜಾಗಿದೆ. ಇತ್ತೀಚೆಗೆ ನಡೆದ ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ತಂಡಗಳು ಮುಂಬರುವ ಐಪಿಎಲ್‌ಗೆ ತಯಾರಿ ಆರಂಭಿಸಿದೆ.</p>

<p>IPL 2021ರ ಐಪಿಎಲ್ ಟೂರ್ನಿಗೆ 8 ತಂಡಗಳು ಸಜ್ಜಾಗಿದೆ. ಇತ್ತೀಚೆಗೆ ನಡೆದ ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ತಂಡಗಳು ಮುಂಬರುವ ಐಪಿಎಲ್‌ಗೆ ತಯಾರಿ ಆರಂಭಿಸಿದೆ.</p>

IPL 2021ರ ಐಪಿಎಲ್ ಟೂರ್ನಿಗೆ 8 ತಂಡಗಳು ಸಜ್ಜಾಗಿದೆ. ಇತ್ತೀಚೆಗೆ ನಡೆದ ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ತಂಡಗಳು ಮುಂಬರುವ ಐಪಿಎಲ್‌ಗೆ ತಯಾರಿ ಆರಂಭಿಸಿದೆ.

28
<p>ನಿಷೇಧ ಶಿಕ್ಷೆ ಪೂರ್ಣಗೊಳಿಸಿ ವೃತ್ತಿಪರ ಕ್ರಿಕೆಟ್‌ಗೆ ಮರಳಿರುವ ಶ್ರೀಶಾಂತ್‌ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಶ್ರೀಶಾಂತ್ ಹೆಸರನ್ನು ಬಿಸಿಸಿಐ ಅಂತಿಮ ಪಟ್ಟಿಯಿಂದ ತೆಗೆದುಹಾಕಿತ್ತು.</p>

<p>ನಿಷೇಧ ಶಿಕ್ಷೆ ಪೂರ್ಣಗೊಳಿಸಿ ವೃತ್ತಿಪರ ಕ್ರಿಕೆಟ್‌ಗೆ ಮರಳಿರುವ ಶ್ರೀಶಾಂತ್‌ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಶ್ರೀಶಾಂತ್ ಹೆಸರನ್ನು ಬಿಸಿಸಿಐ ಅಂತಿಮ ಪಟ್ಟಿಯಿಂದ ತೆಗೆದುಹಾಕಿತ್ತು.</p>

ನಿಷೇಧ ಶಿಕ್ಷೆ ಪೂರ್ಣಗೊಳಿಸಿ ವೃತ್ತಿಪರ ಕ್ರಿಕೆಟ್‌ಗೆ ಮರಳಿರುವ ಶ್ರೀಶಾಂತ್‌ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಶ್ರೀಶಾಂತ್ ಹೆಸರನ್ನು ಬಿಸಿಸಿಐ ಅಂತಿಮ ಪಟ್ಟಿಯಿಂದ ತೆಗೆದುಹಾಕಿತ್ತು.

38
<p>ಬಿಸಿಸಿಐ ಬಿಡುಗಡೆ ಮಾಡಿದ ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರು ಇರಲಿಲ್ಲ. ಹೀಗಾಗಿ ಹರಾಜಿನಲ್ಲಿ ಶ್ರೀ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ.</p>

<p>ಬಿಸಿಸಿಐ ಬಿಡುಗಡೆ ಮಾಡಿದ ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರು ಇರಲಿಲ್ಲ. ಹೀಗಾಗಿ ಹರಾಜಿನಲ್ಲಿ ಶ್ರೀ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ.</p>

ಬಿಸಿಸಿಐ ಬಿಡುಗಡೆ ಮಾಡಿದ ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರು ಇರಲಿಲ್ಲ. ಹೀಗಾಗಿ ಹರಾಜಿನಲ್ಲಿ ಶ್ರೀ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ.

48
<p>ತನ್ನಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ವಯಸ್ಸು ಕೇವಲ ನಂಬರ್ ಮಾತ್ರ ಎಂದು 38ರ ಹರೆಯದ ಶ್ರೀಶಾಂತ್ ಸಾಬೀತುಪಡಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಶ್ರೀಶಾಂತ್ 7 ವರ್ಷಗಳ ಬಳಿಕ ಕ್ರಿಕೆಟ್ ಆಡುತ್ತಿದ್ದಾರೆ.</p>

<p>ತನ್ನಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ವಯಸ್ಸು ಕೇವಲ ನಂಬರ್ ಮಾತ್ರ ಎಂದು 38ರ ಹರೆಯದ ಶ್ರೀಶಾಂತ್ ಸಾಬೀತುಪಡಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಶ್ರೀಶಾಂತ್ 7 ವರ್ಷಗಳ ಬಳಿಕ ಕ್ರಿಕೆಟ್ ಆಡುತ್ತಿದ್ದಾರೆ.</p>

ತನ್ನಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ವಯಸ್ಸು ಕೇವಲ ನಂಬರ್ ಮಾತ್ರ ಎಂದು 38ರ ಹರೆಯದ ಶ್ರೀಶಾಂತ್ ಸಾಬೀತುಪಡಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಶ್ರೀಶಾಂತ್ 7 ವರ್ಷಗಳ ಬಳಿಕ ಕ್ರಿಕೆಟ್ ಆಡುತ್ತಿದ್ದಾರೆ.

58
<p>ಉತ್ತರ ಪ್ರದೇಶದ ವಿರುದ್ಧದ ವಿಜಯ್ ಹಜಾರೆ ಪಂದ್ಯದಲ್ಲಿ ಶ್ರೀಶಾಂತ್ 65 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಶ್ರೀಶಾಂತ್ ಅಬ್ಬರಕ್ಕೆ ಕೇರಳ ಭರ್ಜರಿ ಗೆಲುವು ದಾಖಲಿಸಿದೆ.</p>

<p>ಉತ್ತರ ಪ್ರದೇಶದ ವಿರುದ್ಧದ ವಿಜಯ್ ಹಜಾರೆ ಪಂದ್ಯದಲ್ಲಿ ಶ್ರೀಶಾಂತ್ 65 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಶ್ರೀಶಾಂತ್ ಅಬ್ಬರಕ್ಕೆ ಕೇರಳ ಭರ್ಜರಿ ಗೆಲುವು ದಾಖಲಿಸಿದೆ.</p>

ಉತ್ತರ ಪ್ರದೇಶದ ವಿರುದ್ಧದ ವಿಜಯ್ ಹಜಾರೆ ಪಂದ್ಯದಲ್ಲಿ ಶ್ರೀಶಾಂತ್ 65 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಶ್ರೀಶಾಂತ್ ಅಬ್ಬರಕ್ಕೆ ಕೇರಳ ಭರ್ಜರಿ ಗೆಲುವು ದಾಖಲಿಸಿದೆ.

68
<p>ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಸಾಧನೆ ಮಾಡಿ ಬರೋಬ್ಬರಿ 15 ವರ್ಷಗಳೇ ಉರುಳಿತ್ತು. ಇದೀಗ ಮತ್ತೆ 5 ವಿಕೆಟ್ ಕಬಳಿಸಿ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆದಿದ್ದಾರೆ.</p>

<p>ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಸಾಧನೆ ಮಾಡಿ ಬರೋಬ್ಬರಿ 15 ವರ್ಷಗಳೇ ಉರುಳಿತ್ತು. ಇದೀಗ ಮತ್ತೆ 5 ವಿಕೆಟ್ ಕಬಳಿಸಿ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆದಿದ್ದಾರೆ.</p>

ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಸಾಧನೆ ಮಾಡಿ ಬರೋಬ್ಬರಿ 15 ವರ್ಷಗಳೇ ಉರುಳಿತ್ತು. ಇದೀಗ ಮತ್ತೆ 5 ವಿಕೆಟ್ ಕಬಳಿಸಿ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆದಿದ್ದಾರೆ.

78
<p>ಐಪಿಎಲ್ ಹರಾಜು ಅಂತ್ಯಗೊಂಡರೂ ಶ್ರೀಶಾಂತ್ ಬಲವಾದ ನಂಬಿಕೆ ಇಟ್ಟಿದ್ದಾರೆ. ಇಂಜುರಿ, ಆಟಗಾರರ ಅಲಭ್ಯತೆ ಕಾರಣಗಳಿಂದ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರನ್ನು ತಂಡಕ್ಕೆ ಸೇರಿಸಿಕೊಳ್ಳುವು ಅವಕಾಶವಿದೆ. ಈ ಅವಾಕಾಶ ತನಗೆ ಒದಗಿ ಬರಲಿದೆ ಎಂದು ಶ್ರೀಶಾಂತ್ ನಂಬಿಕೆ ಇರಿಸಿದ್ದಾರೆ.</p>

<p>ಐಪಿಎಲ್ ಹರಾಜು ಅಂತ್ಯಗೊಂಡರೂ ಶ್ರೀಶಾಂತ್ ಬಲವಾದ ನಂಬಿಕೆ ಇಟ್ಟಿದ್ದಾರೆ. ಇಂಜುರಿ, ಆಟಗಾರರ ಅಲಭ್ಯತೆ ಕಾರಣಗಳಿಂದ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರನ್ನು ತಂಡಕ್ಕೆ ಸೇರಿಸಿಕೊಳ್ಳುವು ಅವಕಾಶವಿದೆ. ಈ ಅವಾಕಾಶ ತನಗೆ ಒದಗಿ ಬರಲಿದೆ ಎಂದು ಶ್ರೀಶಾಂತ್ ನಂಬಿಕೆ ಇರಿಸಿದ್ದಾರೆ.</p>

ಐಪಿಎಲ್ ಹರಾಜು ಅಂತ್ಯಗೊಂಡರೂ ಶ್ರೀಶಾಂತ್ ಬಲವಾದ ನಂಬಿಕೆ ಇಟ್ಟಿದ್ದಾರೆ. ಇಂಜುರಿ, ಆಟಗಾರರ ಅಲಭ್ಯತೆ ಕಾರಣಗಳಿಂದ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರನ್ನು ತಂಡಕ್ಕೆ ಸೇರಿಸಿಕೊಳ್ಳುವು ಅವಕಾಶವಿದೆ. ಈ ಅವಾಕಾಶ ತನಗೆ ಒದಗಿ ಬರಲಿದೆ ಎಂದು ಶ್ರೀಶಾಂತ್ ನಂಬಿಕೆ ಇರಿಸಿದ್ದಾರೆ.

88
<p style="text-align: justify;">2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧದ ಶಿಕ್ಷೆ ವಿಧಿಸಿತ್ತು. ಕಾನೂನು ಹೋರಾಟ ಮುಂದುವರಿಸಿದೆ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಶ್ರೀ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.</p>

<p style="text-align: justify;">2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧದ ಶಿಕ್ಷೆ ವಿಧಿಸಿತ್ತು. ಕಾನೂನು ಹೋರಾಟ ಮುಂದುವರಿಸಿದೆ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಶ್ರೀ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.</p>

2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧದ ಶಿಕ್ಷೆ ವಿಧಿಸಿತ್ತು. ಕಾನೂನು ಹೋರಾಟ ಮುಂದುವರಿಸಿದೆ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಶ್ರೀ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ವಿಜಯ್ ಹಜಾರೆ ಟ್ರೋಫಿ: ದೇಶಿ ಕ್ರಿಕೆಟಲ್ಲಿ ರನ್‌ ಮಳೆ, ದಾಖಲೆಗಳ ಪ್ರವಾಸ; ಮೊದಲ ದಿನವೇ 22 ಶತಕ ದಾಖಲು!
Recommended image2
ವಿಜಯ್‌ ಹಜಾರೆ ಟ್ರೋಫಿ ದಾಖಲೆ, ಜಾರ್ಖಂಡ್‌ ವಿರುದ್ಧ 413 ರನ್‌ ಬೆನ್ನಟ್ಟಿ ಗೆದ್ದ ಕರ್ನಾಟಕ!
Recommended image3
ವಿಜಯ್ ಹಜಾರೆ ಟ್ರೋಫಿ ಕಮ್‌ಬ್ಯಾಕ್‌ ಪಂದ್ಯದಲ್ಲಿ ಶತಕ ಚಚ್ಚಿದ ಕಿಂಗ್ ಕೊಹ್ಲಿ! ವಿರಾಟ್‌ಗಿದು ಕಳೆದ 4 ಪಂದ್ಯಗಳಲ್ಲಿ 3ನೇ ಶತಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved