MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • IPL ಹರಾಜಿನಿಂದ ಹೊರಗಿಟ್ಟ ಬೆನ್ನಲ್ಲೇ 5 ವಿಕೆಟ್ ಕಬಳಿಸಿ ಫ್ರಾಂಚೈಸಿ ಗಮನಸೆಳೆದ ಶ್ರೀಶಾಂತ್!

IPL ಹರಾಜಿನಿಂದ ಹೊರಗಿಟ್ಟ ಬೆನ್ನಲ್ಲೇ 5 ವಿಕೆಟ್ ಕಬಳಿಸಿ ಫ್ರಾಂಚೈಸಿ ಗಮನಸೆಳೆದ ಶ್ರೀಶಾಂತ್!

IPL ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ಫ್ರಾಂಚೈಸಿಗಳು ಇದೀಗ ಪ್ಲೇಯಿಂಗ್ ಇಲವೆನ್ ಕುರಿತು ಲೆಕ್ಕಾಚಾರ ಹಾಕುತ್ತಿದೆ. ಆದರೆ ಇದೇ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದ ಕೇರಳ ವೇಗಿ ಶ್ರೀಶಾಂತ್‌ ನಿರಾಸೆ ಅನುಭವಿಸಿದ್ದರು. ಹರಾಜಿನಿಂದಲೇ ಶ್ರೀ ಹೆಸರನ್ನು ಹೊರಗಿಡಲಾಗಿತ್ತು. ಆದರೆ ಛಲ ಬಿಡದೆ ಶ್ರೀಶಾಂತ್ ಇದೀಗ ಫ್ರಾಂಚೈಸಿಯನ್ನು ತನ್ನತ್ತ ತಿರುಗುವಂತೆ ಮಾಡಿದ್ದಾರೆ. 

1 Min read
Suvarna News
Published : Feb 22 2021, 07:38 PM IST
Share this Photo Gallery
  • FB
  • TW
  • Linkdin
  • Whatsapp
18
<p>IPL 2021ರ ಐಪಿಎಲ್ ಟೂರ್ನಿಗೆ 8 ತಂಡಗಳು ಸಜ್ಜಾಗಿದೆ. ಇತ್ತೀಚೆಗೆ ನಡೆದ ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ತಂಡಗಳು ಮುಂಬರುವ ಐಪಿಎಲ್‌ಗೆ ತಯಾರಿ ಆರಂಭಿಸಿದೆ.</p>

<p>IPL 2021ರ ಐಪಿಎಲ್ ಟೂರ್ನಿಗೆ 8 ತಂಡಗಳು ಸಜ್ಜಾಗಿದೆ. ಇತ್ತೀಚೆಗೆ ನಡೆದ ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ತಂಡಗಳು ಮುಂಬರುವ ಐಪಿಎಲ್‌ಗೆ ತಯಾರಿ ಆರಂಭಿಸಿದೆ.</p>

IPL 2021ರ ಐಪಿಎಲ್ ಟೂರ್ನಿಗೆ 8 ತಂಡಗಳು ಸಜ್ಜಾಗಿದೆ. ಇತ್ತೀಚೆಗೆ ನಡೆದ ಹರಾಜಿನಲ್ಲಿ ಆಟಗಾರರನ್ನು ಖರೀದಿಸಿದ ತಂಡಗಳು ಮುಂಬರುವ ಐಪಿಎಲ್‌ಗೆ ತಯಾರಿ ಆರಂಭಿಸಿದೆ.

28
<p>ನಿಷೇಧ ಶಿಕ್ಷೆ ಪೂರ್ಣಗೊಳಿಸಿ ವೃತ್ತಿಪರ ಕ್ರಿಕೆಟ್‌ಗೆ ಮರಳಿರುವ ಶ್ರೀಶಾಂತ್‌ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಶ್ರೀಶಾಂತ್ ಹೆಸರನ್ನು ಬಿಸಿಸಿಐ ಅಂತಿಮ ಪಟ್ಟಿಯಿಂದ ತೆಗೆದುಹಾಕಿತ್ತು.</p>

<p>ನಿಷೇಧ ಶಿಕ್ಷೆ ಪೂರ್ಣಗೊಳಿಸಿ ವೃತ್ತಿಪರ ಕ್ರಿಕೆಟ್‌ಗೆ ಮರಳಿರುವ ಶ್ರೀಶಾಂತ್‌ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಶ್ರೀಶಾಂತ್ ಹೆಸರನ್ನು ಬಿಸಿಸಿಐ ಅಂತಿಮ ಪಟ್ಟಿಯಿಂದ ತೆಗೆದುಹಾಕಿತ್ತು.</p>

ನಿಷೇಧ ಶಿಕ್ಷೆ ಪೂರ್ಣಗೊಳಿಸಿ ವೃತ್ತಿಪರ ಕ್ರಿಕೆಟ್‌ಗೆ ಮರಳಿರುವ ಶ್ರೀಶಾಂತ್‌ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಶ್ರೀಶಾಂತ್ ಹೆಸರನ್ನು ಬಿಸಿಸಿಐ ಅಂತಿಮ ಪಟ್ಟಿಯಿಂದ ತೆಗೆದುಹಾಕಿತ್ತು.

38
<p>ಬಿಸಿಸಿಐ ಬಿಡುಗಡೆ ಮಾಡಿದ ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರು ಇರಲಿಲ್ಲ. ಹೀಗಾಗಿ ಹರಾಜಿನಲ್ಲಿ ಶ್ರೀ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ.</p>

<p>ಬಿಸಿಸಿಐ ಬಿಡುಗಡೆ ಮಾಡಿದ ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರು ಇರಲಿಲ್ಲ. ಹೀಗಾಗಿ ಹರಾಜಿನಲ್ಲಿ ಶ್ರೀ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ.</p>

ಬಿಸಿಸಿಐ ಬಿಡುಗಡೆ ಮಾಡಿದ ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರು ಇರಲಿಲ್ಲ. ಹೀಗಾಗಿ ಹರಾಜಿನಲ್ಲಿ ಶ್ರೀ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ.

48
<p>ತನ್ನಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ವಯಸ್ಸು ಕೇವಲ ನಂಬರ್ ಮಾತ್ರ ಎಂದು 38ರ ಹರೆಯದ ಶ್ರೀಶಾಂತ್ ಸಾಬೀತುಪಡಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಶ್ರೀಶಾಂತ್ 7 ವರ್ಷಗಳ ಬಳಿಕ ಕ್ರಿಕೆಟ್ ಆಡುತ್ತಿದ್ದಾರೆ.</p>

<p>ತನ್ನಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ವಯಸ್ಸು ಕೇವಲ ನಂಬರ್ ಮಾತ್ರ ಎಂದು 38ರ ಹರೆಯದ ಶ್ರೀಶಾಂತ್ ಸಾಬೀತುಪಡಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಶ್ರೀಶಾಂತ್ 7 ವರ್ಷಗಳ ಬಳಿಕ ಕ್ರಿಕೆಟ್ ಆಡುತ್ತಿದ್ದಾರೆ.</p>

ತನ್ನಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ವಯಸ್ಸು ಕೇವಲ ನಂಬರ್ ಮಾತ್ರ ಎಂದು 38ರ ಹರೆಯದ ಶ್ರೀಶಾಂತ್ ಸಾಬೀತುಪಡಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಶ್ರೀಶಾಂತ್ 7 ವರ್ಷಗಳ ಬಳಿಕ ಕ್ರಿಕೆಟ್ ಆಡುತ್ತಿದ್ದಾರೆ.

58
<p>ಉತ್ತರ ಪ್ರದೇಶದ ವಿರುದ್ಧದ ವಿಜಯ್ ಹಜಾರೆ ಪಂದ್ಯದಲ್ಲಿ ಶ್ರೀಶಾಂತ್ 65 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಶ್ರೀಶಾಂತ್ ಅಬ್ಬರಕ್ಕೆ ಕೇರಳ ಭರ್ಜರಿ ಗೆಲುವು ದಾಖಲಿಸಿದೆ.</p>

<p>ಉತ್ತರ ಪ್ರದೇಶದ ವಿರುದ್ಧದ ವಿಜಯ್ ಹಜಾರೆ ಪಂದ್ಯದಲ್ಲಿ ಶ್ರೀಶಾಂತ್ 65 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಶ್ರೀಶಾಂತ್ ಅಬ್ಬರಕ್ಕೆ ಕೇರಳ ಭರ್ಜರಿ ಗೆಲುವು ದಾಖಲಿಸಿದೆ.</p>

ಉತ್ತರ ಪ್ರದೇಶದ ವಿರುದ್ಧದ ವಿಜಯ್ ಹಜಾರೆ ಪಂದ್ಯದಲ್ಲಿ ಶ್ರೀಶಾಂತ್ 65 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಶ್ರೀಶಾಂತ್ ಅಬ್ಬರಕ್ಕೆ ಕೇರಳ ಭರ್ಜರಿ ಗೆಲುವು ದಾಖಲಿಸಿದೆ.

68
<p>ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಸಾಧನೆ ಮಾಡಿ ಬರೋಬ್ಬರಿ 15 ವರ್ಷಗಳೇ ಉರುಳಿತ್ತು. ಇದೀಗ ಮತ್ತೆ 5 ವಿಕೆಟ್ ಕಬಳಿಸಿ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆದಿದ್ದಾರೆ.</p>

<p>ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಸಾಧನೆ ಮಾಡಿ ಬರೋಬ್ಬರಿ 15 ವರ್ಷಗಳೇ ಉರುಳಿತ್ತು. ಇದೀಗ ಮತ್ತೆ 5 ವಿಕೆಟ್ ಕಬಳಿಸಿ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆದಿದ್ದಾರೆ.</p>

ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಶಾಂತ್ 5 ವಿಕೆಟ್ ಸಾಧನೆ ಮಾಡಿ ಬರೋಬ್ಬರಿ 15 ವರ್ಷಗಳೇ ಉರುಳಿತ್ತು. ಇದೀಗ ಮತ್ತೆ 5 ವಿಕೆಟ್ ಕಬಳಿಸಿ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆದಿದ್ದಾರೆ.

78
<p>ಐಪಿಎಲ್ ಹರಾಜು ಅಂತ್ಯಗೊಂಡರೂ ಶ್ರೀಶಾಂತ್ ಬಲವಾದ ನಂಬಿಕೆ ಇಟ್ಟಿದ್ದಾರೆ. ಇಂಜುರಿ, ಆಟಗಾರರ ಅಲಭ್ಯತೆ ಕಾರಣಗಳಿಂದ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರನ್ನು ತಂಡಕ್ಕೆ ಸೇರಿಸಿಕೊಳ್ಳುವು ಅವಕಾಶವಿದೆ. ಈ ಅವಾಕಾಶ ತನಗೆ ಒದಗಿ ಬರಲಿದೆ ಎಂದು ಶ್ರೀಶಾಂತ್ ನಂಬಿಕೆ ಇರಿಸಿದ್ದಾರೆ.</p>

<p>ಐಪಿಎಲ್ ಹರಾಜು ಅಂತ್ಯಗೊಂಡರೂ ಶ್ರೀಶಾಂತ್ ಬಲವಾದ ನಂಬಿಕೆ ಇಟ್ಟಿದ್ದಾರೆ. ಇಂಜುರಿ, ಆಟಗಾರರ ಅಲಭ್ಯತೆ ಕಾರಣಗಳಿಂದ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರನ್ನು ತಂಡಕ್ಕೆ ಸೇರಿಸಿಕೊಳ್ಳುವು ಅವಕಾಶವಿದೆ. ಈ ಅವಾಕಾಶ ತನಗೆ ಒದಗಿ ಬರಲಿದೆ ಎಂದು ಶ್ರೀಶಾಂತ್ ನಂಬಿಕೆ ಇರಿಸಿದ್ದಾರೆ.</p>

ಐಪಿಎಲ್ ಹರಾಜು ಅಂತ್ಯಗೊಂಡರೂ ಶ್ರೀಶಾಂತ್ ಬಲವಾದ ನಂಬಿಕೆ ಇಟ್ಟಿದ್ದಾರೆ. ಇಂಜುರಿ, ಆಟಗಾರರ ಅಲಭ್ಯತೆ ಕಾರಣಗಳಿಂದ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರನ್ನು ತಂಡಕ್ಕೆ ಸೇರಿಸಿಕೊಳ್ಳುವು ಅವಕಾಶವಿದೆ. ಈ ಅವಾಕಾಶ ತನಗೆ ಒದಗಿ ಬರಲಿದೆ ಎಂದು ಶ್ರೀಶಾಂತ್ ನಂಬಿಕೆ ಇರಿಸಿದ್ದಾರೆ.

88
<p style="text-align: justify;">2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧದ ಶಿಕ್ಷೆ ವಿಧಿಸಿತ್ತು. ಕಾನೂನು ಹೋರಾಟ ಮುಂದುವರಿಸಿದೆ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಶ್ರೀ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.</p>

<p style="text-align: justify;">2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧದ ಶಿಕ್ಷೆ ವಿಧಿಸಿತ್ತು. ಕಾನೂನು ಹೋರಾಟ ಮುಂದುವರಿಸಿದೆ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಶ್ರೀ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.</p>

2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧದ ಶಿಕ್ಷೆ ವಿಧಿಸಿತ್ತು. ಕಾನೂನು ಹೋರಾಟ ಮುಂದುವರಿಸಿದೆ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಶ್ರೀ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved