MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ವಿದಾಯದಿಂದ ಯುವರಾಜ್ ಸಿಂಗ್ ವಾಪಸ್, ಕೇರಳ ತಂಡಕ್ಕೆ ಶ್ರೀಶಾಂತ್ ಕಮ್‌ಬ್ಯಾಕ್!

ವಿದಾಯದಿಂದ ಯುವರಾಜ್ ಸಿಂಗ್ ವಾಪಸ್, ಕೇರಳ ತಂಡಕ್ಕೆ ಶ್ರೀಶಾಂತ್ ಕಮ್‌ಬ್ಯಾಕ್!

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಯುವಿ ಇದೀಗ ವಿದಾಯದಿಂದ ಮರಳಿ ಮತ್ತೆ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಇತ್ತ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ನಿಷೇಧಕ್ಕೊಳಗಾಗಿದ್ದ ವೇಗಿ ಶ್ರೀಶಾಂತ್ ಇದೀಗ ಕೇರಳ ತಂಡದ ಸಂಭವನೀಯ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾದರೆ ಯುವರಾಜ್ ಸಿಂಗ್ ಹಾಗೂ ಶ್ರೀಶಾಂತ್ ಯಾವ ಟೂರ್ನಿ ಆಡಲಿದ್ದಾರೆ? ಇಲ್ಲಿದೆ ಮಾಹಿತಿ.

1 Min read
Author : Suvarna News
| Updated : Dec 16 2020, 03:12 PM IST
Share this Photo Gallery
  • FB
  • TW
  • Linkdin
  • Whatsapp
19
<p>2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ವಿದಾಯದಿಂದ ಮರಳುತ್ತಿದ್ದಾರೆ. ಹೌದು. ಯುವಿ ಈಗಾಗಲೇ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದೀಗ ಮಹತ್ವದ ಟೂರ್ನಿಗೆ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಯುವಿ ಕಾಣಿಸಿಕೊಂಡಿದ್ದಾರೆ.</p>

<p>2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ವಿದಾಯದಿಂದ ಮರಳುತ್ತಿದ್ದಾರೆ. ಹೌದು. ಯುವಿ ಈಗಾಗಲೇ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದೀಗ ಮಹತ್ವದ ಟೂರ್ನಿಗೆ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಯುವಿ ಕಾಣಿಸಿಕೊಂಡಿದ್ದಾರೆ.</p>

2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ವಿದಾಯದಿಂದ ಮರಳುತ್ತಿದ್ದಾರೆ. ಹೌದು. ಯುವಿ ಈಗಾಗಲೇ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದೀಗ ಮಹತ್ವದ ಟೂರ್ನಿಗೆ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಯುವಿ ಕಾಣಿಸಿಕೊಂಡಿದ್ದಾರೆ.

29
<p>ಬಿಸಿಸಿಐ ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿ ಆಯೋಜಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಆಯಾ ರಾಜ್ಯಗಳು ಸಂಭವನೀಯ ತಂಡ ಪ್ರಕಟಿಸುತ್ತಿದೆ.&nbsp;</p>

<p>ಬಿಸಿಸಿಐ ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿ ಆಯೋಜಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಆಯಾ ರಾಜ್ಯಗಳು ಸಂಭವನೀಯ ತಂಡ ಪ್ರಕಟಿಸುತ್ತಿದೆ.&nbsp;</p>

ಬಿಸಿಸಿಐ ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿ ಆಯೋಜಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಆಯಾ ರಾಜ್ಯಗಳು ಸಂಭವನೀಯ ತಂಡ ಪ್ರಕಟಿಸುತ್ತಿದೆ. 

39
<p>ಪಂಜಾಬ್ ಕ್ರಿಕೆಟ್ ಸಂಸ್ಥೆ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿಗೆ ಸಂಭವನೀಯ 30 ಆಟಗಾರರ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಯುವರಾಜ್ ಸಿಂಗ್ ಹೆಸರನ್ನು ಪಂಜಾಬ್ ಪ್ರಕಟಿಸಿದೆ</p>

<p>ಪಂಜಾಬ್ ಕ್ರಿಕೆಟ್ ಸಂಸ್ಥೆ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿಗೆ ಸಂಭವನೀಯ 30 ಆಟಗಾರರ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಯುವರಾಜ್ ಸಿಂಗ್ ಹೆಸರನ್ನು ಪಂಜಾಬ್ ಪ್ರಕಟಿಸಿದೆ</p>

ಪಂಜಾಬ್ ಕ್ರಿಕೆಟ್ ಸಂಸ್ಥೆ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿಗೆ ಸಂಭವನೀಯ 30 ಆಟಗಾರರ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಯುವರಾಜ್ ಸಿಂಗ್ ಹೆಸರನ್ನು ಪಂಜಾಬ್ ಪ್ರಕಟಿಸಿದೆ

49
<p style="text-align: justify;">ಕಳೆದ ವರ್ಷ ಜೂನ್ ತಿಂಗಳಲ್ಲಿ ಯುವಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇತ್ತೀಚೆಗೆ ಯುವಿ ಪಂಜಾಬ್ ತಂಡ ಪ್ರತಿನಿಧಿಸುವುದಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಪುನೀತ್ ಬಾಲಿ ಬಳಿ ಹೇಳಿಕೊಂಡಿದ್ದರು.</p>

<p style="text-align: justify;">ಕಳೆದ ವರ್ಷ ಜೂನ್ ತಿಂಗಳಲ್ಲಿ ಯುವಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇತ್ತೀಚೆಗೆ ಯುವಿ ಪಂಜಾಬ್ ತಂಡ ಪ್ರತಿನಿಧಿಸುವುದಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಪುನೀತ್ ಬಾಲಿ ಬಳಿ ಹೇಳಿಕೊಂಡಿದ್ದರು.</p>

ಕಳೆದ ವರ್ಷ ಜೂನ್ ತಿಂಗಳಲ್ಲಿ ಯುವಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇತ್ತೀಚೆಗೆ ಯುವಿ ಪಂಜಾಬ್ ತಂಡ ಪ್ರತಿನಿಧಿಸುವುದಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಪುನೀತ್ ಬಾಲಿ ಬಳಿ ಹೇಳಿಕೊಂಡಿದ್ದರು.

59
<p style="text-align: justify;">ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿಗೆ ಕೇರಳ ಕ್ರಿಕೆಟ್ ಸಂಸ್ಥೆ ಕೂಡ 26 ಸದಸ್ಯರ ಸಂಭವನೀಯ ತಂಡ ಪ್ರಕಟಿಸಿದೆ. ಈ ತಂಡದಲ್ಲಿ 37 ವರ್ಷದ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.</p>

<p style="text-align: justify;">ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿಗೆ ಕೇರಳ ಕ್ರಿಕೆಟ್ ಸಂಸ್ಥೆ ಕೂಡ 26 ಸದಸ್ಯರ ಸಂಭವನೀಯ ತಂಡ ಪ್ರಕಟಿಸಿದೆ. ಈ ತಂಡದಲ್ಲಿ 37 ವರ್ಷದ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.</p>

ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿಗೆ ಕೇರಳ ಕ್ರಿಕೆಟ್ ಸಂಸ್ಥೆ ಕೂಡ 26 ಸದಸ್ಯರ ಸಂಭವನೀಯ ತಂಡ ಪ್ರಕಟಿಸಿದೆ. ಈ ತಂಡದಲ್ಲಿ 37 ವರ್ಷದ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.

69
<p>2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಲ್ಲಿ ಜೈಲು ಸೇರಿದ್ದ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಇತ್ತ ಬಿಸಿಸಿಐ ಆಜೀವ ನಿಷೇಧವನ್ನು ಕಡಿತಗೊಳಿಸಿತ್ತು.</p>

<p>2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಲ್ಲಿ ಜೈಲು ಸೇರಿದ್ದ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಇತ್ತ ಬಿಸಿಸಿಐ ಆಜೀವ ನಿಷೇಧವನ್ನು ಕಡಿತಗೊಳಿಸಿತ್ತು.</p>

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಲ್ಲಿ ಜೈಲು ಸೇರಿದ್ದ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಇತ್ತ ಬಿಸಿಸಿಐ ಆಜೀವ ನಿಷೇಧವನ್ನು ಕಡಿತಗೊಳಿಸಿತ್ತು.

79
<p>ಕೇರಳ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಸಂಜು ಸಾಮ್ಸನ್, ಸಚಿನ್ ಬೇಬಿ, ಕನ್ನಡಿಗ ರಾಬಿನ್ ಉತ್ತಪ್ಪ, ಜಲಜ್ ಸಕ್ಸೇನಾ, ಬಸಿಲ್ ಥಂಪಿ ಸೇರಿದಂತೆ ಹಲವು ಪ್ರಮುಖರು ಸ್ಥಾನ ಪಡೆದಿದ್ದಾರೆ.</p>

<p>ಕೇರಳ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಸಂಜು ಸಾಮ್ಸನ್, ಸಚಿನ್ ಬೇಬಿ, ಕನ್ನಡಿಗ ರಾಬಿನ್ ಉತ್ತಪ್ಪ, ಜಲಜ್ ಸಕ್ಸೇನಾ, ಬಸಿಲ್ ಥಂಪಿ ಸೇರಿದಂತೆ ಹಲವು ಪ್ರಮುಖರು ಸ್ಥಾನ ಪಡೆದಿದ್ದಾರೆ.</p>

ಕೇರಳ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಸಂಜು ಸಾಮ್ಸನ್, ಸಚಿನ್ ಬೇಬಿ, ಕನ್ನಡಿಗ ರಾಬಿನ್ ಉತ್ತಪ್ಪ, ಜಲಜ್ ಸಕ್ಸೇನಾ, ಬಸಿಲ್ ಥಂಪಿ ಸೇರಿದಂತೆ ಹಲವು ಪ್ರಮುಖರು ಸ್ಥಾನ ಪಡೆದಿದ್ದಾರೆ.

89
<p>39 ವರ್ಷದ ಯುವರಾಜ್ ಸಿಂಗ್ ವಿದಾಯದ ಬಳಿಕ ಕೆನಡಾ ಟಿ20 ಲೀಗ್ ಟೂರ್ನಿ ಆಡಿದ್ದರು. ಇದೀಗ ಯುವಿ ಮೊಹಾಲಿ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.</p>

<p>39 ವರ್ಷದ ಯುವರಾಜ್ ಸಿಂಗ್ ವಿದಾಯದ ಬಳಿಕ ಕೆನಡಾ ಟಿ20 ಲೀಗ್ ಟೂರ್ನಿ ಆಡಿದ್ದರು. ಇದೀಗ ಯುವಿ ಮೊಹಾಲಿ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.</p>

39 ವರ್ಷದ ಯುವರಾಜ್ ಸಿಂಗ್ ವಿದಾಯದ ಬಳಿಕ ಕೆನಡಾ ಟಿ20 ಲೀಗ್ ಟೂರ್ನಿ ಆಡಿದ್ದರು. ಇದೀಗ ಯುವಿ ಮೊಹಾಲಿ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

99
<p>ಅತ್ತ ಶಾಂತಕುಮಾರನ್ ಶ್ರೀಶಾಂತ್ ಇಂದಿನಿಂದ(ಡಿ.17) ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ ಸ್ಥಳೀಯ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.&nbsp;</p>

<p>ಅತ್ತ ಶಾಂತಕುಮಾರನ್ ಶ್ರೀಶಾಂತ್ ಇಂದಿನಿಂದ(ಡಿ.17) ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ ಸ್ಥಳೀಯ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.&nbsp;</p>

ಅತ್ತ ಶಾಂತಕುಮಾರನ್ ಶ್ರೀಶಾಂತ್ ಇಂದಿನಿಂದ(ಡಿ.17) ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ ಸ್ಥಳೀಯ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಇಂಗ್ಲೆಂಡ್‌ನ ಆ ಒಬ್ಬ ಆಟಗಾರ ಡೇಂಜರ್! ಅವನನ್ನು ತಡೆದರೆ ಟೀಂ ಇಂಡಿಯಾಗೆ ಫೈನಲ್ ಟಿಕೆಟ್ ಕನ್ಫರ್ಮ್ ಎಂದ ಸನ್ನಿ!
Recommended image2
ಮತ್ತೆ ಐಪಿಎಲ್‌ ಸ್ವಾಗತಿಸಲು ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು! ಪಂದ್ಯದ ಟಿಕೆಟ್‌ ಖರೀದಿಸಿದರೆ ಮೆಟ್ರೋ ಪ್ರಯಾಣ ಉಚಿತ!
Recommended image3
T20 World Cup 2026: ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದಕ್ಷಿಣ ಆಫ್ರಿಕಾ ಹೈವೋಲ್ಟೇಜ್ ಮ್ಯಾಚ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved