ಭಾರತ ವಿರುದ್ಧ ಪಂದ್ಯ ಸೋತರೂ ಪಾಕ್ ನಾಯಕ ಸಲ್ಮಾನ್ಗೆ ನೆಮ್ಮದಿಯ ನಿದ್ದೆ, ಕಾರಣ ಏನು?
ಭಾರತ ವಿರುದ್ಧ ಪಂದ್ಯ ಸೋತರೂ ಪಾಕ್ ನಾಯಕ ಸಲ್ಮಾನ್ಗೆ ನೆಮ್ಮದಿಯ ನಿದ್ದೆ, ಕಾರಣ ಏನು? ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ದ 61 ರನ್ ಹೀನಾಯ ಸೋಲಿನ ಬಳಿಕವೂ ಪಾಕ್ ನಾಯಕನಲ್ಲಿ ಸೋಲಿಗಿಂತ ಸಂಭ್ರಮೇ ಕಾಣುತ್ತಿದೆ

ಕರೆದು ಬಲೆಗೆ ಬೀಳಿಸಿದ ಆಘಾ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ದ ಪಾಕಿಸ್ತಾನ ಮುಗ್ಗರಿಸಿದೆ. ಬರೋಬ್ಬರಿ 61 ರನ್ ಸೋಲು ಕಂಡಿರುವ ಪಾಕಿಸ್ತಾನ ವಿರುದ್ದ ಪಾಕ್ ಅಭಿಮಾನಿಗಳು ಗರಂ ಆಗಿದ್ದಾರೆ. ಇತ್ತ ತಂಡದ ಆಟಗಾರರು ಸೋಲಿನ ನೋವಿನಲ್ಲಿದ್ದಾರೆ. ಆದರೆ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಆಘಾ ಆಲಿಗೆ ಯಾವುದೇ ನೋವಿಲ್ಲ. ಬದಲಾಗಿ ನೆಮ್ಮದಿಯಿದೆ. ಕಾರಣ ಅಭಿಷೇಕ್ ಶರ್ಮಾ ಆಡಬೇಕು ಆಹ್ವಾನಿಸಿದ್ದು ಇದೇ ಸಲ್ಮಾನ್ ಆಘಾ, ಬಳಿಕ ಅಭಿಷೇಕ್ ಶರ್ಮಾರನ್ನು ಶೂನ್ಯಕ್ಕೆ ಔಟ್ ಮಾಡಿಸಿದ ತಮ್ಮ ಮಾತು ಉಳಿಸಿಕೊಂಡಿದ್ದಾರೆ.
ಪಂದ್ಯದ ಹಿಂದಿನ ದಿನ ಅಭಿಷೇಕ್ ಭಾರತ ತಂಡದಲ್ಲಿ ಆಡಬೇಕು ಎಂದು ಹೇಳಿದ್ದ ಪಾಕ್ ನಾಯಕ ಸಲ್ಮಾನ್ ಆಘಾ, ಅವರೇ ಮೊದಲ ಓವರ್ನಲ್ಲಿ ಅಭಿಷೇಕ್ ವಿಕೆಟ್ ಪಡೆದರು.
ಅಭಿಷೇಕ್ ಹೆಸರಿಗೆ ಬೇಡದ ದಾಖಲೆ
ಆಘಾ ಎದುರು ಮುಗ್ಗರಿಸಿದ ಅಭಿಷೇಕ್
ನೆಹ್ರಾ ಬಳಿಕ ಇದೀಗ ಅಭಿಷೇಕ್
ಕೊಹ್ಲಿ, ಗಂಭೀರ್ ಸಾಲಿಗೆ ಅಭಿಷೇಕ್
ಕಳೆದ 6 ಪಂದ್ಯಗಳಲ್ಲಿ 4 ಡಕೌಟ್!
ಸಂಜು ಬದಲು ಬಂದು ನಿರಾಸೆ ಮೂಡಿಸಿದ ಅಭಿಷೇಕ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
