MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಟೀಂ ಇಂಡಿಯಾದಿಂದ ಎಕ್ಸಿಟ್‌ಗೆ ಅವಕಾಶ ಕೊಡಿ, ಬಿಸಿಸಿಐಗೆ ತಲುಪಿದ ಅಸಿಸ್ಟೆಂಟ್ ಕೋಚ್ ಡೊಶೆಟ್ ಪತ್ರ

ಟೀಂ ಇಂಡಿಯಾದಿಂದ ಎಕ್ಸಿಟ್‌ಗೆ ಅವಕಾಶ ಕೊಡಿ, ಬಿಸಿಸಿಐಗೆ ತಲುಪಿದ ಅಸಿಸ್ಟೆಂಟ್ ಕೋಚ್ ಡೊಶೆಟ್ ಪತ್ರ

ಟೀಂ ಇಂಡಿಯಾದ ಅಸಿಸ್ಟೆಂಟ್ ಕೋಚ್ ಜವಾಬ್ದಾರಿಯಿಂದ ಮುಕ್ತಿಗೊಳಿಸಿ, ನನಗೆ ತವರಿಗೆ ಮರಳಲು ಅವಕಾಶ ಕೊಡಿ ಎಂದು ರ್ಯಾನ್ ಟೆನ್ ಡೊಶೆಟ್ ಪತ್ರ ಬರೆದಿದ್ದಾರೆ. ಡೊಶೆಟ್ ರಾಜೀನಾಮೆ ಪತ್ರ ಬಿಸಿಸಿಐ ಹಾಗೂ ಗೌತಮ್ ಗಂಭೀರ್‌ಗೆ ತಲುಪಿದೆ.

1 Min read
Author : Chethan Kumar
Published : Jul 14 2026, 06:18 PM IST
Share this Photo Gallery
  • FB
  • TW
  • Linkdin
  • Whatsapp
15
ಟೀಂ ಇಂಡಿಯಾ ಜವಾಬ್ದಾರಿಯಿಂದ ಮುಕ್ತಿಗೊಳಿಸಿ
Image Credit : stockPhoto

ಟೀಂ ಇಂಡಿಯಾ ಜವಾಬ್ದಾರಿಯಿಂದ ಮುಕ್ತಿಗೊಳಿಸಿ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಸೋಲಿನ ಕಹಿ ಜೊತೆಗೆ ತಂಡದಲ್ಲಿನ ಮಹತ್ತರ ಬದಲಾವಣೆಗೆ ಆಗ್ರಹ ಕೇಳಿಬರುತ್ತಿದೆ. ಇದರ ನಡುವೆ ಕೋಚಿಂಗ್ ಹಾಗೂ ಕೋಚಿಂಗ್ ಸ್ಟಾಫ್ ಬದಲಾವಣೆ ಕುರಿತು ಒತ್ತಡಗಳು ಕೇಳಿಬಂದಿತ್ತು. ಈ ಎಲ್ಲಾ ಬೆಳಣಿಗೆ ನಡುವೆ ಇದೀಗ ಭಾರತ ತಂಡದ ಅಸಿಸ್ಟೆಂಟ್ ಕೋಚ್ ರ್ಯಾನ್ ಟೆನ್ ಡೊಶೆಟ್ ಜವಾಬ್ದಾರಿಯಿಂದ ಮುಕ್ತಿಗೊಳಿಸುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ ಎಂದು ಕ್ರಿಕ್‌ಬಝ್ ವರದಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಜುಲೈ 19ಕ್ಕೆ ವಿದಾಯ ಸಾಧ್ಯತೆ
Image Credit : Getty

ಜುಲೈ 19ಕ್ಕೆ ವಿದಾಯ ಸಾಧ್ಯತೆ

ಅಸಿಸ್ಟೆಂಟ್ ಕೋಚ್ ರ್ಯಾನ್ ಟೆನ್ ಡೊಶೆಟ್ ಪತ್ರ ಬಿಸಿಸಿಐ ಹಾಗೂ ಗೌತಮ್ ಗಂಭೀರ ಬಳಿ ತಲುಪಿದೆ. ಆದರೆ ಗೌತಮ್ ಗಂಭೀರ್ ಹಾಗೂ ಬಿಸಿಸಿಐ ಯಾವುದೇ ಉತ್ತರ ನೀಡಿಲ್ಲ. ಕ್ರಿಕ್‌ಬಝ್ ವರದಿ ಪ್ರಕಾರ ಇಂಗ್ಲೆಂಡ್ ವಿರುದ್ದದ 3 ಏಕದಿನ ಪಂದ್ಯ ಮುಗಿಯುತ್ತಿದ್ದಂತೆ ಅಂದರೆ ಜುಲೈ 19ರಂದು ಕೊನೆಯ ದಿನವಾಗುವ ಸಾಧ್ಯತೆ ಇದೆ.

Related Articles

Related image1
ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯ: ಬಲಿಷ್ಠ ಪ್ಲೇಯಿಂಗ್-11 ಪ್ರಕಟಿಸಿದ ದಿನೇಶ್ ಕಾರ್ತಿಕ್
Related image2
ಶುಬಮನ್ ಗಿಲ್ ಕಟ್ಟಿದ ವಾಚ್ ಬೆಲೆ ಎಷ್ಟು? ಇದಕ್ಕೆ ಟಿಫಾನಿ ಡೆಟೋನಾ ಹೆಸರು ಬಂದಿದ್ದು ಯಾಕೆ?
35
ವೈಯುಕ್ತಿಕ ಕಾರಣಗಳಿಂದ ತವರಿಗೆ
Image Credit : ANI

ವೈಯುಕ್ತಿಕ ಕಾರಣಗಳಿಂದ ತವರಿಗೆ

ಡೊಶೆಟ್ ಈಗಾಗಲೇ ಬಿಸಿಸಿಐಗೆ ತಮ್ಮ ವಿದಾಯದ ಕುರಿತು ಮಾಹಿತಿ ನೀಡಿದ್ದರು. ಇದೀಗ ಅಧೀಕೃತವಾಗಿ ಪತ್ರದ ಮೂಲಕ ರವಾನಿಸಿದ್ದಾರೆ. ವೈಯುಕ್ತಿಕ ಕಾರಣಗಳಿಂದ ತವರಿಗೆ ಮರಳುತ್ತಿರುವುದಾಗಿ ಹೇಳಿದ್ದಾರೆ. 2 ವರ್ಷಗಳ ಹಿಂದೆ ಟೀಂ ಇಂಡಿಯಾದ ಅಸಿಸ್ಟೆಂಟ್ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡ ನೆದರ್ಲೆಂಡ್ ಮಾಜಿ ಕ್ರಿಕೆಟಿಗ ಇದೀಗ ಮತ್ತೊಂದು ವರ್ಷಕ್ಕೆ ಅವಧಿ ಮುಂದುವರಿಸಲು ಬಯಸಿಲ್ಲ.

45
ಡೊಶೆಟ್ ವಿದಾಯಕ್ಕೆ ಕಾರಣವೇನು?
Image Credit : Getty

ಡೊಶೆಟ್ ವಿದಾಯಕ್ಕೆ ಕಾರಣವೇನು?

ಕಿರಿಯ ಮಗನ ಆರೈಕೆ ಮಾಡಬೇಕಿದೆ. ಪತ್ನಿ ವರ್ಕಿಂಗ್ ಇರುವ ಕಾರಣ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಡೊಶೆಟ್ ಕುಟುಂಬ ಲಂಡನ್‌ನಲ್ಲಿ ನೆಲೆಸಿದೆ. ಕುಟುಂಬದ ಜೊತೆ ಹೆಚ್ಚಿನ ಸಮಯ ಕಳೆಯಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

55
ಐಪಿಎಲ್ ಫ್ರಾಂಚೈಸಿ ಸೇರಿಕೊಳ್ಳುತ್ತಾರಾ ಟಿ ದಿಲೀಪ್
Image Credit : Twitter

ಐಪಿಎಲ್ ಫ್ರಾಂಚೈಸಿ ಸೇರಿಕೊಳ್ಳುತ್ತಾರಾ ಟಿ ದಿಲೀಪ್

ಟೀಂ ಇಂಡಿಯಾ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ರಾಜೀನಾಮೆ ನೀಡಿ ಐಪಿಎಲ್ ಫ್ರಾಂಚೈಸಿ ಸೇರಿಕೊಳ್ಳುತ್ತಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಈ ಕುರಿತು ಯಾವುದೇ ಸ್ಪಷ್ಟನೆ ಹೊರಬಂದಿಲ್ಲ. ಇಷ್ಟೇ ಅಲ್ಲ ಟಿ ದಿಲೀಪ್ ಟೀಂ ಇಂಡಿಯಾದಲ್ಲಿ ಮುಂದುವರಿಯುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಟೀಮ್ ಇಂಡಿಯಾ
ಗೌತಮ್ ಗಂಭೀರ್
ಬಿಸಿಸಿಐ
ಕ್ರಿಕೆಟ್

Latest Videos
Recommended Stories
Recommended image1
ಶುಬಮನ್ ಗಿಲ್ ಕಟ್ಟಿದ ವಾಚ್ ಬೆಲೆ ಎಷ್ಟು? ಇದಕ್ಕೆ ಟಿಫಾನಿ ಡೆಟೋನಾ ಹೆಸರು ಬಂದಿದ್ದು ಯಾಕೆ?
Recommended image2
ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೊಹ್ಲಿ ರೋಹಿತ್ ಕಣಕ್ಕೆ, 2023ರ ಬಳಿಕ ಮೊದಲ ಬಾರಿಗೆ ಬುಮ್ರಾ
Recommended image3
IND vs ENG: ಇವತ್ತಿನ ಹೈವೋಲ್ಟೇಜ್ ಕದನದಲ್ಲಿ ಪಂದ್ಯದ ದಿಕ್ಕನ್ನೇ ಬದಲಿಸುವ 7 ಸ್ಟಾರ್‍‌ಗಳು..!
Related Stories
Recommended image1
ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯ: ಬಲಿಷ್ಠ ಪ್ಲೇಯಿಂಗ್-11 ಪ್ರಕಟಿಸಿದ ದಿನೇಶ್ ಕಾರ್ತಿಕ್
Recommended image2
ಶುಬಮನ್ ಗಿಲ್ ಕಟ್ಟಿದ ವಾಚ್ ಬೆಲೆ ಎಷ್ಟು? ಇದಕ್ಕೆ ಟಿಫಾನಿ ಡೆಟೋನಾ ಹೆಸರು ಬಂದಿದ್ದು ಯಾಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved