MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ KL ರಾಹುಲ್ ಭೇಟಿ; ಇಲ್ಲಿವೆ ಫೋಟೋಗಳು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ KL ರಾಹುಲ್ ಭೇಟಿ; ಇಲ್ಲಿವೆ ಫೋಟೋಗಳು

ಬೆಂಗಳೂರು: ಫಿಟ್ನೆಸ್ ಸಮಸ್ಯೆಯಿಂದಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಕೆ ಎಲ್ ರಾಹುಲ್ ಇದೀಗ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಇದಾದ ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು. ಇಲ್ಲಿವೆ ನೋಡಿ ಎಕ್ಸ್‌ಕ್ಲೂಸಿವ್ ಫೋಟೋಗಳು

1 Min read
Author : Naveen Kodase
Published : Jun 25 2023, 01:16 PM IST
Share this Photo Gallery
  • FB
  • TW
  • Linkdin
  • Whatsapp
18
ಶ್ರೀ ಕ್ಷೇತ್ರಕ್ಕೆ ಭೇಟಿ

ಶ್ರೀ ಕ್ಷೇತ್ರಕ್ಕೆ ಭೇಟಿ

ಫಿಟ್ನೆಸ್ ಸಮಸ್ಯೆಯಿಂದಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಕೆ ಎಲ್ ರಾಹುಲ್ ಇದೀಗ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

28
ಐಪಿಎಲ್‌ ವೇಳೆ ಗಾಯ:

ಐಪಿಎಲ್‌ ವೇಳೆ ಗಾಯ:

16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆ ಆರ್‌ಸಿಬಿ ಎದುರಿನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್‌ ನಾಯಕ ಕೆ ಎಲ್ ರಾಹುಲ್ ಗಾಯಗೊಂಡಿದ್ದರು.
 

38
ಟೆಸ್ಟ್ ವಿಶ್ವಕಪ್‌ನಿಂದಲೂ ಔಟ್:

ಟೆಸ್ಟ್ ವಿಶ್ವಕಪ್‌ನಿಂದಲೂ ಔಟ್:

ತೊಡೆ ನೋವಿನ ಸಮಸ್ಯೆಯಿಂದ ಐಪಿಎಲ್‌ ಅರ್ಧದಲ್ಲೇ ತೊರೆದಿದ್ದ ಕೆ ಎಲ್ ರಾಹುಲ್, ಆಸ್ಟ್ರೇಲಿಯಾ ಎದುರಿನ ಟೆಸ್ಟ್ ವಿಶ್ವಕಪ್‌ ಫೈನಲ್‌ನಿಂದಲೂ ಹೊರಬಿದ್ದಿದ್ದರು.

48
ವಿಂಡೀಸ್ ಸರಣಿಯಿಂದಲೂ ಹೊರಕ್ಕೆ:

ವಿಂಡೀಸ್ ಸರಣಿಯಿಂದಲೂ ಹೊರಕ್ಕೆ:

ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್‌ ಪ್ರವಾಸಕ್ಕೆ ಭಾರತ ಟೆಸ್ಟ್&ಏಕದಿನ ಸರಣಿಗೆ ಭಾರತ ತಂಡ ಪ್ರಕಟಿಸಿದ್ದು, ಕೆ ಎಲ್ ರಾಹುಲ್‌ ಫಿಟ್ ಆಗದ ಹಿನ್ನಲೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ

58
ಬಡ ವಿದ್ಯಾರ್ಥಿಗೆ ನೆರವು:

ಬಡ ವಿದ್ಯಾರ್ಥಿಗೆ ನೆರವು:

ಕೆಲ ದಿನಗಳ ಹಿಂದಷ್ಟೇ ಕೆ ಎಲ್ ರಾಹುಲ್, ಬಾಗಲಕೋಟೆಯ ಬಡ ವಿದ್ಯಾರ್ಥಿಗೆ ಸಿಎ ಮಾಡಲು ಆರ್ಥಿಕವಾಗಿ ನೆರವಾಗುವ ಮೂಲಕ ಗಮನ ಸೆಳೆದಿದ್ದರು.

68
ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳಕ್ಕೆ ಭೇಟಿ

ಕ್ರಿಕೆಟ್‌ನಿಂದ ಬಿಡುವು ಪಡೆದಿರುವ ಕೆ ಎಲ್ ರಾಹುಲ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

78
ವೀರೇಂದ್ರ ಹೆಗ್ಗಡೆ ಭೇಟಿ:

ವೀರೇಂದ್ರ ಹೆಗ್ಗಡೆ ಭೇಟಿ:

ಇದಾದ ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು. ಶ್ರೀ ಹೆಗ್ಗಡೆಯವರು ರಾಹುಲ್‌ ಅವರನ್ನು ಸನ್ಮಾನಿಸಿದರು.
 

88
ಡಿ. ವೀರೇಂದ್ರ ಹೆಗ್ಗಡೆ ಕುಟುಂಬ ಭೇಟಿ

ಡಿ. ವೀರೇಂದ್ರ ಹೆಗ್ಗಡೆ ಕುಟುಂಬ ಭೇಟಿ

ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಧರ್ಮಸ್ಥಳ
ಕೆ. ಎಲ್. ರಾಹುಲ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು!
Recommended image2
ಯಾರ್ ಗುರು ಇವನು? ಅಭಿಷೇಕ್ ಶರ್ಮಾ ವಿಶ್ವದಾಖಲೆ ಕೇವಲ 44 ಎಸೆತಗಳಲ್ಲಿ ಪೀಸ್ ಪೀಸ್!
Recommended image3
2025-26ರ ಬಿಸಿಸಿಐ ಕಾಂಟ್ರ್ಯಾಕ್ಟ್‌ನಲ್ಲಿ ಬಡ್ತಿ ಪಡೆದ ಟೀಂ ಇಂಡಿಯಾದ 5 ಸ್ಟಾರ್ ಆಟಗಾರರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved