MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ನಂಬಿದ್ರೆ ನಂಬಿ, ವಿಶ್ವದ ನಂ.1 ಬೌಲರ್‌ಗೆ ಸಿಕ್ಕಿದ್ದು ಒಂದೇ ಒಂದು ವಿಕೆಟ್..!

ನಂಬಿದ್ರೆ ನಂಬಿ, ವಿಶ್ವದ ನಂ.1 ಬೌಲರ್‌ಗೆ ಸಿಕ್ಕಿದ್ದು ಒಂದೇ ಒಂದು ವಿಕೆಟ್..!

ಭಾರತ-ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವಲ್ಲಿ ಆತಿಥೇಯ ಕಿವೀಸ್ ತಂಡ ಯಶಸ್ವಿಯಾಗಿದೆ. ಇದರೊಂದಿಗೆ ಟಿ20 ಸರಣಿಯಲ್ಲಿ ಅನುಭವಿಸಿದ್ದ ವೈಟ್‌ವಾಷ್‌ಗೆ ತಿರುಗೇಟು ನೀಡುವಲ್ಲಿ ನ್ಯೂಜಿಲೆಂಡ್ ತಂಡ ಯಶಸ್ವಿಯಾಗಿದೆ.ಟಿ20 ಸರಣಿಯನ್ನು 5-0 ಅಂತರದಲ್ಲಿ ಗೆದ್ದು ಬೀಗುತ್ತಿದ್ದ ವಿರಾಟ್‌ ಪಡೆ ಇದೀಗ 3 ಪಂದ್ಯಗಳ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿದೆ. ಟೀಂ ಇಂಡಿಯಾ ಏಕದಿನ ಸರಣಿ ಸೋತಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...

1 Min read
Naveen Kodase | Asianet News
Published : Feb 11 2020, 04:51 PM IST| Updated : Feb 11 2020, 04:57 PM IST
Share this Photo Gallery
  • FB
  • TW
  • Linkdin
  • Whatsapp
112
1. ಬುಮ್ರಾ ದಯಾನೀಯ ವೈಫಲ್ಯ

1. ಬುಮ್ರಾ ದಯಾನೀಯ ವೈಫಲ್ಯ

1. ಬುಮ್ರಾ ದಯಾನೀಯ ವೈಫಲ್ಯ
212
ಐಸಿಸಿ ಏಕದಿನ ನಂ.1 ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಈ ಸರಣಿಯಲ್ಲಿ 5.3ರ ಸರಾಸರಿಯಲ್ಲಿ ರನ್ ನೀಡಿ ಪಡೆದದ್ದು ಒಂದೇ ಒಂದು ವಿಕೆಟ್.

ಐಸಿಸಿ ಏಕದಿನ ನಂ.1 ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಈ ಸರಣಿಯಲ್ಲಿ 5.3ರ ಸರಾಸರಿಯಲ್ಲಿ ರನ್ ನೀಡಿ ಪಡೆದದ್ದು ಒಂದೇ ಒಂದು ವಿಕೆಟ್.

ಐಸಿಸಿ ಏಕದಿನ ನಂ.1 ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಈ ಸರಣಿಯಲ್ಲಿ 5.3ರ ಸರಾಸರಿಯಲ್ಲಿ ರನ್ ನೀಡಿ ಪಡೆದದ್ದು ಒಂದೇ ಒಂದು ವಿಕೆಟ್.
312
2. ಕಾಡಿದ ರೋಹಿತ್ ಶರ್ಮಾ ಅನುಪಸ್ಥಿತಿ

2. ಕಾಡಿದ ರೋಹಿತ್ ಶರ್ಮಾ ಅನುಪಸ್ಥಿತಿ

2. ಕಾಡಿದ ರೋಹಿತ್ ಶರ್ಮಾ ಅನುಪಸ್ಥಿತಿ
412
ಅನನುಭವಿ ಓಪಪನ್ನರ್‌ಗಳಿಂದಾಗಿ 3 ಪಂದ್ಯಗಳಲ್ಲೂ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು.

ಅನನುಭವಿ ಓಪಪನ್ನರ್‌ಗಳಿಂದಾಗಿ 3 ಪಂದ್ಯಗಳಲ್ಲೂ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು.

ಅನನುಭವಿ ಓಪಪನ್ನರ್‌ಗಳಿಂದಾಗಿ 3 ಪಂದ್ಯಗಳಲ್ಲೂ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು.
512
3. ಟಾಪ್ 3 ಬ್ಯಾಟ್ಸ್‌ಮನ್‌ಗಳು ಸಿಡಿದರೆ ಮಾತ್ರ ಗೆಲುವು

3. ಟಾಪ್ 3 ಬ್ಯಾಟ್ಸ್‌ಮನ್‌ಗಳು ಸಿಡಿದರೆ ಮಾತ್ರ ಗೆಲುವು

3. ಟಾಪ್ 3 ಬ್ಯಾಟ್ಸ್‌ಮನ್‌ಗಳು ಸಿಡಿದರೆ ಮಾತ್ರ ಗೆಲುವು
612
ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳ ಪೈಕಿ ಒಬ್ಬರು ದೊಡ್ಡ ಇನಿಂಗ್ಸ್ ಕಟ್ಟದಿದ್ದರೆ, ಭಾರತಕ್ಕೆ ಸೋಲು ಕಟ್ಟಿಟ್ಟಬುತ್ತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳ ಪೈಕಿ ಒಬ್ಬರು ದೊಡ್ಡ ಇನಿಂಗ್ಸ್ ಕಟ್ಟದಿದ್ದರೆ, ಭಾರತಕ್ಕೆ ಸೋಲು ಕಟ್ಟಿಟ್ಟಬುತ್ತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳ ಪೈಕಿ ಒಬ್ಬರು ದೊಡ್ಡ ಇನಿಂಗ್ಸ್ ಕಟ್ಟದಿದ್ದರೆ, ಭಾರತಕ್ಕೆ ಸೋಲು ಕಟ್ಟಿಟ್ಟಬುತ್ತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
712
4. ಕೊನೆಯ 2 ಪಂದ್ಯಗಳಲ್ಲಿ ಕೊಹ್ಲಿ ಫೇಲ್

4. ಕೊನೆಯ 2 ಪಂದ್ಯಗಳಲ್ಲಿ ಕೊಹ್ಲಿ ಫೇಲ್

4. ಕೊನೆಯ 2 ಪಂದ್ಯಗಳಲ್ಲಿ ಕೊಹ್ಲಿ ಫೇಲ್
812
ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಕೊಹ್ಲಿ ಕೊನೆಯ 2 ಮಹತ್ವದ ಪಂದ್ಯಗಳಲ್ಲಿ ಕ್ರಮವಾಗಿ (15&9) ಅಲ್ಪ ಮೊತ್ತಕ್ಕೆ ಔಟ್ ಆಗಿದ್ದು ಪಂದ್ಯದ ಫಲಿತಾಂಶದ ಮೇಲೆ ಋಣಾತ್ಮಕ ಪರಿಣಾಮ ಬೀರಿತು.

ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಕೊಹ್ಲಿ ಕೊನೆಯ 2 ಮಹತ್ವದ ಪಂದ್ಯಗಳಲ್ಲಿ ಕ್ರಮವಾಗಿ (15&9) ಅಲ್ಪ ಮೊತ್ತಕ್ಕೆ ಔಟ್ ಆಗಿದ್ದು ಪಂದ್ಯದ ಫಲಿತಾಂಶದ ಮೇಲೆ ಋಣಾತ್ಮಕ ಪರಿಣಾಮ ಬೀರಿತು.

ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಕೊಹ್ಲಿ ಕೊನೆಯ 2 ಮಹತ್ವದ ಪಂದ್ಯಗಳಲ್ಲಿ ಕ್ರಮವಾಗಿ (15&9) ಅಲ್ಪ ಮೊತ್ತಕ್ಕೆ ಔಟ್ ಆಗಿದ್ದು ಪಂದ್ಯದ ಫಲಿತಾಂಶದ ಮೇಲೆ ಋಣಾತ್ಮಕ ಪರಿಣಾಮ ಬೀರಿತು.
912
5. ಬೌಲಿಂಗ್ ಹಾಗೂ ಫೀಲ್ಡಿಂಗ್ ಎಡವಟ್ಟುಗಳು

5. ಬೌಲಿಂಗ್ ಹಾಗೂ ಫೀಲ್ಡಿಂಗ್ ಎಡವಟ್ಟುಗಳು

5. ಬೌಲಿಂಗ್ ಹಾಗೂ ಫೀಲ್ಡಿಂಗ್ ಎಡವಟ್ಟುಗಳು
1012
ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆಟಗಾರರು ತೋರಿದ ಆಕ್ರಮಣಕಾರಿ ಬೌಲಿಂಗ್ ಹಾಗೂ ಫೀಲ್ಡಿಂಗ್ ಪ್ರದರ್ಶನ ಏಕದಿನ ಸರಣಿಯಲ್ಲಿ ಕಂಡುಬರಲಿಲ್ಲ.

ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆಟಗಾರರು ತೋರಿದ ಆಕ್ರಮಣಕಾರಿ ಬೌಲಿಂಗ್ ಹಾಗೂ ಫೀಲ್ಡಿಂಗ್ ಪ್ರದರ್ಶನ ಏಕದಿನ ಸರಣಿಯಲ್ಲಿ ಕಂಡುಬರಲಿಲ್ಲ.

ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆಟಗಾರರು ತೋರಿದ ಆಕ್ರಮಣಕಾರಿ ಬೌಲಿಂಗ್ ಹಾಗೂ ಫೀಲ್ಡಿಂಗ್ ಪ್ರದರ್ಶನ ಏಕದಿನ ಸರಣಿಯಲ್ಲಿ ಕಂಡುಬರಲಿಲ್ಲ.
1112
6. ಮನೀಶ್ ಹೊರಗಿಟ್ಟು ಕೇದಾರ್‌ಗೆ ಅವಕಾಶ ನೀಡಿದ್ದು

6. ಮನೀಶ್ ಹೊರಗಿಟ್ಟು ಕೇದಾರ್‌ಗೆ ಅವಕಾಶ ನೀಡಿದ್ದು

6. ಮನೀಶ್ ಹೊರಗಿಟ್ಟು ಕೇದಾರ್‌ಗೆ ಅವಕಾಶ ನೀಡಿದ್ದು
1212
ಮೊದಲೆರಡು ಪಂದ್ಯಗಳಲ್ಲಿ ಮನೀಶ್ ಪಾಂಡೆ ಹೊರಗಿಟ್ಟು ಕೇದಾರ್‌ ಜಾಧವ್‌ಗೆ ಅವಕಾಶ ನೀಡಲಾಯ್ತು. ಆದರೆ ಜಾಧವ್‌ರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಪಾಂಡೆಗೆ ಕೊನೆಯ ಪಂದ್ಯದಲ್ಲಿ ಅವಕಾಶ ನೀಡಲಾಯ್ತು. ಪಾಂಡೆ 42 ರನ್ ಬಾರಿಸಿದರಾದರೂ ಸರಣಿ ಕೈತಪ್ಪಿ ಹೋಗಿತ್ತು.

ಮೊದಲೆರಡು ಪಂದ್ಯಗಳಲ್ಲಿ ಮನೀಶ್ ಪಾಂಡೆ ಹೊರಗಿಟ್ಟು ಕೇದಾರ್‌ ಜಾಧವ್‌ಗೆ ಅವಕಾಶ ನೀಡಲಾಯ್ತು. ಆದರೆ ಜಾಧವ್‌ರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಪಾಂಡೆಗೆ ಕೊನೆಯ ಪಂದ್ಯದಲ್ಲಿ ಅವಕಾಶ ನೀಡಲಾಯ್ತು. ಪಾಂಡೆ 42 ರನ್ ಬಾರಿಸಿದರಾದರೂ ಸರಣಿ ಕೈತಪ್ಪಿ ಹೋಗಿತ್ತು.

ಮೊದಲೆರಡು ಪಂದ್ಯಗಳಲ್ಲಿ ಮನೀಶ್ ಪಾಂಡೆ ಹೊರಗಿಟ್ಟು ಕೇದಾರ್‌ ಜಾಧವ್‌ಗೆ ಅವಕಾಶ ನೀಡಲಾಯ್ತು. ಆದರೆ ಜಾಧವ್‌ರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಪಾಂಡೆಗೆ ಕೊನೆಯ ಪಂದ್ಯದಲ್ಲಿ ಅವಕಾಶ ನೀಡಲಾಯ್ತು. ಪಾಂಡೆ 42 ರನ್ ಬಾರಿಸಿದರಾದರೂ ಸರಣಿ ಕೈತಪ್ಪಿ ಹೋಗಿತ್ತು.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved