MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ವಿಶ್ವ ಛಾಯಾಗ್ರಹಣ ದಿನ: ಧೋನಿ 16 ವರ್ಷಗಳ ಕ್ರಿಕೆಟ್‌ ಜೀವನದ ಟಾಪ್ 10 ಅತ್ಯುತ್ತಮ ಫೋಟೋಗಳಿವು..!

ವಿಶ್ವ ಛಾಯಾಗ್ರಹಣ ದಿನ: ಧೋನಿ 16 ವರ್ಷಗಳ ಕ್ರಿಕೆಟ್‌ ಜೀವನದ ಟಾಪ್ 10 ಅತ್ಯುತ್ತಮ ಫೋಟೋಗಳಿವು..!

ಇಂದು (ಆ.19) ಜಗತ್ತಿನಾದ್ಯಂತ ವಿಶ್ವ ಛಾಯಗ್ರಹಣ ದಿನವನ್ನಾಗಿ ಆಚರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ 16 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ದೇಶಕ್ಕೆ ಎಲ್ಲವನ್ನು ಗೆದ್ದುಕೊಟ್ಟ ಧೋನಿಯ ಸಾಧನೆಯನ್ನು ಈಗ ಮೆಲುಕು ಹಾಕೋಣ. 16 ವರ್ಷಗಳ ಕ್ರಿಕೆಟ್‌ ಜೀವನದ ಅತ್ಯುತ್ತಮ 10 ಫೋಟೋಗಳು ನಿಮಗಾಗಿ.

2 Min read
Author : Suvarna News | Asianet News
Published : Aug 19 2020, 01:21 PM IST
Share this Photo Gallery
  • FB
  • TW
  • Linkdin
  • Whatsapp
110
<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹೇಂದ್ರ ಸಿಂಗ್ ಧೋನಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಕ್ಷಣ(ನವದೆಹಲಿ ಏಪ್ರಿಲ್ 2, 2018)</p>

<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹೇಂದ್ರ ಸಿಂಗ್ ಧೋನಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಕ್ಷಣ(ನವದೆಹಲಿ ಏಪ್ರಿಲ್ 2, 2018)</p>

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹೇಂದ್ರ ಸಿಂಗ್ ಧೋನಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಕ್ಷಣ(ನವದೆಹಲಿ ಏಪ್ರಿಲ್ 2, 2018)

210
<p>ಧೋನಿ(ಬಲಕ್ಕೆ) ಮತ್ತು ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ(ಎಡಕ್ಕೆ) ಮೇಜರ್ ದೀಪಕ್ ರಾವ್(ಮಧ್ಯದಲ್ಲಿ) ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಗೌರವಕ್ಕೆ ಭಾಜನರಾದ ಬಳಿಕ ಸೆಲ್ಯೂಟ್ ಮಾಡುತ್ತಿರುವ ಕ್ಷಣ. ಉಗ್ರಗಾಮಿಗಳ ವಿರುದ್ಧ ಹೋರಾಟಕ್ಕೆ ಸೈನಿಕರಿಗೆ ತರಬೇತಿ ನೀಡುವ ಮೇಜರ್ ದೀಪಕ್ ರಾವ್ ಅವರಿಗೂ ಗೌರವಾರ್ಥವಾಗಿ ಲೆಫ್ಟಿನೆಂಟ್ ಕರ್ನಲ್ ನೀಡಿ ಗೌರವಿಸಲಾಯಿತು.(ನವೆಂಬರ್ 01, 2011 ನವದೆಹಲಿ)</p>

<p>ಧೋನಿ(ಬಲಕ್ಕೆ) ಮತ್ತು ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ(ಎಡಕ್ಕೆ) ಮೇಜರ್ ದೀಪಕ್ ರಾವ್(ಮಧ್ಯದಲ್ಲಿ) ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಗೌರವಕ್ಕೆ ಭಾಜನರಾದ ಬಳಿಕ ಸೆಲ್ಯೂಟ್ ಮಾಡುತ್ತಿರುವ ಕ್ಷಣ. ಉಗ್ರಗಾಮಿಗಳ ವಿರುದ್ಧ ಹೋರಾಟಕ್ಕೆ ಸೈನಿಕರಿಗೆ ತರಬೇತಿ ನೀಡುವ ಮೇಜರ್ ದೀಪಕ್ ರಾವ್ ಅವರಿಗೂ ಗೌರವಾರ್ಥವಾಗಿ ಲೆಫ್ಟಿನೆಂಟ್ ಕರ್ನಲ್ ನೀಡಿ ಗೌರವಿಸಲಾಯಿತು.(ನವೆಂಬರ್ 01, 2011 ನವದೆಹಲಿ)</p>

ಧೋನಿ(ಬಲಕ್ಕೆ) ಮತ್ತು ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ(ಎಡಕ್ಕೆ) ಮೇಜರ್ ದೀಪಕ್ ರಾವ್(ಮಧ್ಯದಲ್ಲಿ) ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಗೌರವಕ್ಕೆ ಭಾಜನರಾದ ಬಳಿಕ ಸೆಲ್ಯೂಟ್ ಮಾಡುತ್ತಿರುವ ಕ್ಷಣ. ಉಗ್ರಗಾಮಿಗಳ ವಿರುದ್ಧ ಹೋರಾಟಕ್ಕೆ ಸೈನಿಕರಿಗೆ ತರಬೇತಿ ನೀಡುವ ಮೇಜರ್ ದೀಪಕ್ ರಾವ್ ಅವರಿಗೂ ಗೌರವಾರ್ಥವಾಗಿ ಲೆಫ್ಟಿನೆಂಟ್ ಕರ್ನಲ್ ನೀಡಿ ಗೌರವಿಸಲಾಯಿತು.(ನವೆಂಬರ್ 01, 2011 ನವದೆಹಲಿ)

310
<p>ಉತ್ತರ ಶ್ರೀನಗರದ ಬಾರಾಮುಲ್ಲಾ ಮಿಲಿಟರಿ ಹೆಡ್‌ಕ್ವಾರ್ಟರ್ಸ್‌ನಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಬಳಿಕ ಮಹೇಂದ್ರ ಸಿಂಗ್ ಸೇನಾ ಅಧಿಕಾರಿಗಳೊಂದಿಗೆ ಹೆಜ್ಜೆಹಾಕಿದ ಕ್ಷಣಗಳು.</p>

<p>ಉತ್ತರ ಶ್ರೀನಗರದ ಬಾರಾಮುಲ್ಲಾ ಮಿಲಿಟರಿ ಹೆಡ್‌ಕ್ವಾರ್ಟರ್ಸ್‌ನಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಬಳಿಕ ಮಹೇಂದ್ರ ಸಿಂಗ್ ಸೇನಾ ಅಧಿಕಾರಿಗಳೊಂದಿಗೆ ಹೆಜ್ಜೆಹಾಕಿದ ಕ್ಷಣಗಳು.</p>

ಉತ್ತರ ಶ್ರೀನಗರದ ಬಾರಾಮುಲ್ಲಾ ಮಿಲಿಟರಿ ಹೆಡ್‌ಕ್ವಾರ್ಟರ್ಸ್‌ನಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಬಳಿಕ ಮಹೇಂದ್ರ ಸಿಂಗ್ ಸೇನಾ ಅಧಿಕಾರಿಗಳೊಂದಿಗೆ ಹೆಜ್ಜೆಹಾಕಿದ ಕ್ಷಣಗಳು.

410
<p>ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಐಸಿಸಿ ಅಧ್ಯಕ್ಷರಾಗಿದ್ದ ಅಲನ್ ಐಸಾಕ್ ಅವರಿಂದ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಟ್ರೋಫಿ ಪಡೆದುಕೊಳ್ಳುತ್ತಿರುವ ಕ್ಷಣ. (ಜೂನ್ 23, 2013 ಬರ್ಮಿಂಗ್‌ಹ್ಯಾಂ)</p>

<p>ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಐಸಿಸಿ ಅಧ್ಯಕ್ಷರಾಗಿದ್ದ ಅಲನ್ ಐಸಾಕ್ ಅವರಿಂದ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಟ್ರೋಫಿ ಪಡೆದುಕೊಳ್ಳುತ್ತಿರುವ ಕ್ಷಣ. (ಜೂನ್ 23, 2013 ಬರ್ಮಿಂಗ್‌ಹ್ಯಾಂ)</p>

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಐಸಿಸಿ ಅಧ್ಯಕ್ಷರಾಗಿದ್ದ ಅಲನ್ ಐಸಾಕ್ ಅವರಿಂದ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಟ್ರೋಫಿ ಪಡೆದುಕೊಳ್ಳುತ್ತಿರುವ ಕ್ಷಣ. (ಜೂನ್ 23, 2013 ಬರ್ಮಿಂಗ್‌ಹ್ಯಾಂ)

510
<p>ಡರ್ಬನ್‌ನ ಮೋಸೆಸ್ ಮೊಬಿಡಾ ಸ್ಟೇಡಿಯಂನಲ್ಲಿ ಧೋನಿ ಫೋಟೋ ಜರ್ನಲಿಸ್ಟ್‌ವೊಬ್ಬರ ಕ್ಯಾಮರಾದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಿರುವ ಕ್ಷಣ(ಜನವರಿ 08, 2011 ದಕ್ಷಿಣ ಆಫ್ರಿಕಾ)</p>

<p>ಡರ್ಬನ್‌ನ ಮೋಸೆಸ್ ಮೊಬಿಡಾ ಸ್ಟೇಡಿಯಂನಲ್ಲಿ ಧೋನಿ ಫೋಟೋ ಜರ್ನಲಿಸ್ಟ್‌ವೊಬ್ಬರ ಕ್ಯಾಮರಾದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಿರುವ ಕ್ಷಣ(ಜನವರಿ 08, 2011 ದಕ್ಷಿಣ ಆಫ್ರಿಕಾ)</p>

ಡರ್ಬನ್‌ನ ಮೋಸೆಸ್ ಮೊಬಿಡಾ ಸ್ಟೇಡಿಯಂನಲ್ಲಿ ಧೋನಿ ಫೋಟೋ ಜರ್ನಲಿಸ್ಟ್‌ವೊಬ್ಬರ ಕ್ಯಾಮರಾದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಿರುವ ಕ್ಷಣ(ಜನವರಿ 08, 2011 ದಕ್ಷಿಣ ಆಫ್ರಿಕಾ)

610
<p>2011ರ ಏಕದಿನ ವಿಶ್ವಕಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಢಾಕಾದ ಬಂಗಬಂದು ಸ್ಟೇಡಿಯಂಗೆ ಟೀಂ ಇಂಡಿಯಾ ನಾಯಕ ಧೋನಿ ಸೈಕಲ್ ರಿಕ್ಷಾದಲ್ಲಿ ಪ್ರವೇಶ ಮಾಡುತ್ತಿರುವ ಕ್ಷಣ(ಫೆಬ್ರವರಿ 17, 2011 ಬಾಂಗ್ಲಾದೇಶ)</p>

<p>2011ರ ಏಕದಿನ ವಿಶ್ವಕಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಢಾಕಾದ ಬಂಗಬಂದು ಸ್ಟೇಡಿಯಂಗೆ ಟೀಂ ಇಂಡಿಯಾ ನಾಯಕ ಧೋನಿ ಸೈಕಲ್ ರಿಕ್ಷಾದಲ್ಲಿ ಪ್ರವೇಶ ಮಾಡುತ್ತಿರುವ ಕ್ಷಣ(ಫೆಬ್ರವರಿ 17, 2011 ಬಾಂಗ್ಲಾದೇಶ)</p>

2011ರ ಏಕದಿನ ವಿಶ್ವಕಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಢಾಕಾದ ಬಂಗಬಂದು ಸ್ಟೇಡಿಯಂಗೆ ಟೀಂ ಇಂಡಿಯಾ ನಾಯಕ ಧೋನಿ ಸೈಕಲ್ ರಿಕ್ಷಾದಲ್ಲಿ ಪ್ರವೇಶ ಮಾಡುತ್ತಿರುವ ಕ್ಷಣ(ಫೆಬ್ರವರಿ 17, 2011 ಬಾಂಗ್ಲಾದೇಶ)

710
<p>ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡದ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಚಾಂಪಿಯನ್ ಆದ ಕ್ಷಣ (ಸೆಪ್ಟೆಂಬರ್ 24, 2007 ಜೊಹಾನ್ಸ್‌ಬರ್ಗ್, ದಕ್ಷಿಣ ಆಫ್ರಿಕಾ)</p>

<p>ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡದ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಚಾಂಪಿಯನ್ ಆದ ಕ್ಷಣ (ಸೆಪ್ಟೆಂಬರ್ 24, 2007 ಜೊಹಾನ್ಸ್‌ಬರ್ಗ್, ದಕ್ಷಿಣ ಆಫ್ರಿಕಾ)</p>

ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡದ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಚಾಂಪಿಯನ್ ಆದ ಕ್ಷಣ (ಸೆಪ್ಟೆಂಬರ್ 24, 2007 ಜೊಹಾನ್ಸ್‌ಬರ್ಗ್, ದಕ್ಷಿಣ ಆಫ್ರಿಕಾ)

810
<p><strong>ವಾಂಖೆಡೆ ಮೈದಾನದಲ್ಲಿ 2011ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಧೋನಿ ಸಿಕ್ಸರ್ ಬಾರಿಸುವ ಮೂಲಕ ಸ್ಮರಣೀಯವಾಗಿ ದೇಶಕ್ಕೆ 28 ವರ್ಷಗಳ ಬಳಿಕ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಕ್ಷಣ. ಮತ್ತೊಂದು ತುದಿಯಲ್ಲಿ ಯುವರಾಜ್ ಸಿಂಗ್ ಕೂಡಾ ಈ ಸಂಭ್ರಮಿಸುತ್ತಿರುವುದು(ಏಪ್ರಿಲ್ 02, 2011 ಮುಂಬೈ)</strong></p>

<p><strong>ವಾಂಖೆಡೆ ಮೈದಾನದಲ್ಲಿ 2011ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಧೋನಿ ಸಿಕ್ಸರ್ ಬಾರಿಸುವ ಮೂಲಕ ಸ್ಮರಣೀಯವಾಗಿ ದೇಶಕ್ಕೆ 28 ವರ್ಷಗಳ ಬಳಿಕ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಕ್ಷಣ. ಮತ್ತೊಂದು ತುದಿಯಲ್ಲಿ ಯುವರಾಜ್ ಸಿಂಗ್ ಕೂಡಾ ಈ ಸಂಭ್ರಮಿಸುತ್ತಿರುವುದು(ಏಪ್ರಿಲ್ 02, 2011 ಮುಂಬೈ)</strong></p>

ವಾಂಖೆಡೆ ಮೈದಾನದಲ್ಲಿ 2011ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಧೋನಿ ಸಿಕ್ಸರ್ ಬಾರಿಸುವ ಮೂಲಕ ಸ್ಮರಣೀಯವಾಗಿ ದೇಶಕ್ಕೆ 28 ವರ್ಷಗಳ ಬಳಿಕ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಕ್ಷಣ. ಮತ್ತೊಂದು ತುದಿಯಲ್ಲಿ ಯುವರಾಜ್ ಸಿಂಗ್ ಕೂಡಾ ಈ ಸಂಭ್ರಮಿಸುತ್ತಿರುವುದು(ಏಪ್ರಿಲ್ 02, 2011 ಮುಂಬೈ)

910
<p>ಮರುದಿನ ಗೇಟ್‌ ವೇ ಆಫ್ ಇಂಡಿಯಾದ ಬ್ಯಾಕ್‌ಡ್ರಾಪ್‌ನಲ್ಲಿ ವಿಶ್ವಕಪ್ ಟ್ರೋಫಿಯೊಂದಿಗೆ ಫೋಸ್ ಕೊಡುತ್ತಿರುವ ಮಹಿ(ಏಪ್ರಿಲ್ 03, 2011 ಮುಂಬೈ)</p>

<p>ಮರುದಿನ ಗೇಟ್‌ ವೇ ಆಫ್ ಇಂಡಿಯಾದ ಬ್ಯಾಕ್‌ಡ್ರಾಪ್‌ನಲ್ಲಿ ವಿಶ್ವಕಪ್ ಟ್ರೋಫಿಯೊಂದಿಗೆ ಫೋಸ್ ಕೊಡುತ್ತಿರುವ ಮಹಿ(ಏಪ್ರಿಲ್ 03, 2011 ಮುಂಬೈ)</p>

ಮರುದಿನ ಗೇಟ್‌ ವೇ ಆಫ್ ಇಂಡಿಯಾದ ಬ್ಯಾಕ್‌ಡ್ರಾಪ್‌ನಲ್ಲಿ ವಿಶ್ವಕಪ್ ಟ್ರೋಫಿಯೊಂದಿಗೆ ಫೋಸ್ ಕೊಡುತ್ತಿರುವ ಮಹಿ(ಏಪ್ರಿಲ್ 03, 2011 ಮುಂಬೈ)

1010
<p>2011ರ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಮುಂಬೈನ ವಾಂಖೆಡೆ ಮೈದಾನದಲ್ಲಿ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಮೇಲೆ ಧೋನಿ ವಿರಾಜಮಾನರಾಗಿ ಕುಳಿತ ಕ್ಷಣ.</p>

<p>2011ರ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಮುಂಬೈನ ವಾಂಖೆಡೆ ಮೈದಾನದಲ್ಲಿ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಮೇಲೆ ಧೋನಿ ವಿರಾಜಮಾನರಾಗಿ ಕುಳಿತ ಕ್ಷಣ.</p>

2011ರ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಮುಂಬೈನ ವಾಂಖೆಡೆ ಮೈದಾನದಲ್ಲಿ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಮೇಲೆ ಧೋನಿ ವಿರಾಜಮಾನರಾಗಿ ಕುಳಿತ ಕ್ಷಣ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಸಚಿನ್ ಅಂಜಲಿಯಂತೆ ಪುತ್ರ ಅರ್ಜುನ್ ಸಾನಿಯಾ ಜೋಡಿಯಲ್ಲಿದೆ ವಯಸ್ಸಿನ ಅಂತರ
Recommended image2
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಈ ಆಟಗಾರನನ್ನು ಕೈಬಿಡಿ ಎಂದು ಅಚ್ಚರಿ ಸಲಹೆ ಕೊಟ್ಟ ರವಿಶಾಸ್ತ್ರಿ!
Recommended image3
ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved