ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ: ಕಾಂಗ್ರೆಸ್ ಮುಖಂಡನ ಬಂಧನ
ಬೆಂಗಳೂರು(ಆ.03): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಆಕ್ಷೇಪಾರ್ಹ ಬರಹ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ(ಭಾನುವಾರ) ನಗರದ ಕಬ್ಬನ್ ಪಾರ್ಕ್ ಪೊಲೀಸರು ಆನಂದ್ ಪ್ರಸಾದ್ ಅವರನ್ನ ಬಂಧಿಸಿದ್ದಾರೆ.

<p>ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ ಬರೆದ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ </p>
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ ಬರೆದ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್
<p>ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಬಂಧನ</p>
ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಬಂಧನ
<p>ಬೆಂಗಳೂರಿನ ಕೆ.ಆರ್.ಪುರಂನ ಆನಂದ್ ಪ್ರಸಾದ್ ನಿವಾಸದಲ್ಲಿ ಅರೆಸ್ಟ್</p>
ಬೆಂಗಳೂರಿನ ಕೆ.ಆರ್.ಪುರಂನ ಆನಂದ್ ಪ್ರಸಾದ್ ನಿವಾಸದಲ್ಲಿ ಅರೆಸ್ಟ್
<p>ಆನಂದ್ ಪ್ರಸಾದ್ ಅವರನ್ನ ಬಂಧಿಸಿದ ಕಬ್ಬನ್ ಪಾರ್ಕ್ ಪೊಲೀರು</p>
ಆನಂದ್ ಪ್ರಸಾದ್ ಅವರನ್ನ ಬಂಧಿಸಿದ ಕಬ್ಬನ್ ಪಾರ್ಕ್ ಪೊಲೀರು
<p>ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಸ ವಿರುದ್ಧ ಆಕ್ಷೇಪಾರ್ಹವಾಗಿ ಬರೆದಿದ್ದ ಆನಂದ್ ಪ್ರಸಾದ್</p>
ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಸ ವಿರುದ್ಧ ಆಕ್ಷೇಪಾರ್ಹವಾಗಿ ಬರೆದಿದ್ದ ಆನಂದ್ ಪ್ರಸಾದ್
<p>Anand Prasad </p>
Anand Prasad
<p>ಆರೋಪಿ ಆನಂದ್ ಪ್ರಸಾದ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು</p>
ಆರೋಪಿ ಆನಂದ್ ಪ್ರಸಾದ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
<p>ಐಪಿಸಿ ಸೆಕ್ಷನ್ 505 (1)(b), 505(1) (C),153 ಐಪಿಸಿ ಸೆಕ್ಷನ್ ಅಡಿ ಎಫ್ಐಆರ್ ದಾಖಲು</p>
ಐಪಿಸಿ ಸೆಕ್ಷನ್ 505 (1)(b), 505(1) (C),153 ಐಪಿಸಿ ಸೆಕ್ಷನ್ ಅಡಿ ಎಫ್ಐಆರ್ ದಾಖಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ