ಧಾರವಾಡ ಅಪಘಾತದ ಘೋರ ಚಿತ್ರಗಳು..ಬಾಲ್ಯದ ಗೆಳತಿಯರೆಲ್ಲ ದುರಂತಕ್ಕೆ ಬಲಿ
ಧಾರವಾಡ(ಜ. 15) ಬಾಲ್ಯದ ಗೆಳತಿಯರೆಲ್ಲರೂ ಒಟ್ಟಾಗಿ ಸಮಯ ಕಳೆಯಬೇಕು ಎಂದು ಹೊರಟಿದ್ದರು. ಆದರೆ ಘೋರ ವಿಧಿ ಅವರನ್ನೆಲ್ಲ ಬಲಿ ಪಡೆದಿತ್ತು. ಧಾರವಾಡದ ಭೀಕರ ರಸ್ತೆ ಅಪಘಾತದ ಕಣ್ಣೀರಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ.

<p>ಹರಟೆ ಹೊಡೆಯುತ್ತ ಸಮಯ ಕಳೆಯುತ್ತಿದ್ದರು. ಗೋವಾಗೆ ತೆರಳಿ ಅಲ್ಲಿ ಎಂಜಾಯ್ ಮಾಡುವ ಯೋಚನೆಯಲ್ಲಿದ್ದವರ ಟೆಂಪೋ ಟ್ರಾವೆಲರ್ ಗೆ ಟಿಪ್ಪರ್ ಬಂದು ಢಿಕ್ಕಿ ಹೊಡೆದಿತ್ತು. </p>
ಹರಟೆ ಹೊಡೆಯುತ್ತ ಸಮಯ ಕಳೆಯುತ್ತಿದ್ದರು. ಗೋವಾಗೆ ತೆರಳಿ ಅಲ್ಲಿ ಎಂಜಾಯ್ ಮಾಡುವ ಯೋಚನೆಯಲ್ಲಿದ್ದವರ ಟೆಂಪೋ ಟ್ರಾವೆಲರ್ ಗೆ ಟಿಪ್ಪರ್ ಬಂದು ಢಿಕ್ಕಿ ಹೊಡೆದಿತ್ತು.
<p>ಸಾವನ್ನಪ್ಪಿದ ಬಹುತೇಕ ರು ದಾವಣಗೆರೆಯವರು ನಗರದ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಗಳು. </p>
ಸಾವನ್ನಪ್ಪಿದ ಬಹುತೇಕ ರು ದಾವಣಗೆರೆಯವರು ನಗರದ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಗಳು.
<p>ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಹಳೆ ವಿದ್ಯಾರ್ಥಿ ಗಳು ಗೋವಾಗೆ ಪ್ರವಾಸಕ್ಕೆ ಹೊರಟಿದ್ದರು.</p>
ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಹಳೆ ವಿದ್ಯಾರ್ಥಿ ಗಳು ಗೋವಾಗೆ ಪ್ರವಾಸಕ್ಕೆ ಹೊರಟಿದ್ದರು.
<p>ಮಧ್ಯರಾತ್ರಿ 2.30 ಕ್ಕೆ ದಾವಣಗೆರೆ ಬಿಟ್ಟಿದ್ದರು. ಮಾಜಿ ಶಾಸಕ ಬಿಜೆಪಿ ಮುಖಂಡ ಗುರುಸಿದ್ದನಗೌಡರ ಸೊಸೆ ಹಾಗೂ ಆರೈಕೆ ಆಸ್ಪತ್ರೆ ಡಾ.ರವಿಕುಮಾರ ಪತ್ನಿ ಪ್ರೀತಿ ರವಿಕುಮಾರ, ಸ್ತ್ರೀ ರೋಗ ತಜ್ಞ ಡಾ.ವೀಣಾ ಪ್ರಕಾಶ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.</p>
ಮಧ್ಯರಾತ್ರಿ 2.30 ಕ್ಕೆ ದಾವಣಗೆರೆ ಬಿಟ್ಟಿದ್ದರು. ಮಾಜಿ ಶಾಸಕ ಬಿಜೆಪಿ ಮುಖಂಡ ಗುರುಸಿದ್ದನಗೌಡರ ಸೊಸೆ ಹಾಗೂ ಆರೈಕೆ ಆಸ್ಪತ್ರೆ ಡಾ.ರವಿಕುಮಾರ ಪತ್ನಿ ಪ್ರೀತಿ ರವಿಕುಮಾರ, ಸ್ತ್ರೀ ರೋಗ ತಜ್ಞ ಡಾ.ವೀಣಾ ಪ್ರಕಾಶ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
<p>ಧಾರವಾಡದ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅತ್ಯಂತ ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ.</p>
ಧಾರವಾಡದ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅತ್ಯಂತ ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ.
<p>ಸೆಲ್ಫಿ ತೆಗೆದುಕೊಂಡು ಸ್ಟೇಟಸ್ ಗೆ ಹಾಕಿದ್ದ ಮಹಿಳೆಯರಿಗೆ ಇದೆ ಕೊನೆ ಸೆಲ್ಫಿ ಆಗಲಿದೆ ಎಂಬುದು ಗೊತ್ತಿರಲಿಲ್ಲ.</p>
ಸೆಲ್ಫಿ ತೆಗೆದುಕೊಂಡು ಸ್ಟೇಟಸ್ ಗೆ ಹಾಕಿದ್ದ ಮಹಿಳೆಯರಿಗೆ ಇದೆ ಕೊನೆ ಸೆಲ್ಫಿ ಆಗಲಿದೆ ಎಂಬುದು ಗೊತ್ತಿರಲಿಲ್ಲ.
<p>ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ.</p>
ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ.
<p>ಧಾರವಾಡ ತಾಲೂಕಿನ ಇಟ್ಟಿಗಟ್ಟಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿರುವ ಭೀಕರ ಅಪಘಾತಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದ್ದು ಘಟನೆ ಬಗ್ಗೆ ತನಿಖೆಯಾಗಬೇಕು ಎಂದು ಸೂಚನೆ ನೀಡಿದ್ದಾರೆ.</p>
ಧಾರವಾಡ ತಾಲೂಕಿನ ಇಟ್ಟಿಗಟ್ಟಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿರುವ ಭೀಕರ ಅಪಘಾತಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದ್ದು ಘಟನೆ ಬಗ್ಗೆ ತನಿಖೆಯಾಗಬೇಕು ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ