ಸವದತ್ತಿ: ಭೀಕರ ಅಪಘಾತ ಘೋರ..ಕಾರಿನಲ್ಲಿದ್ದವರೆಲ್ಲರ ದುರ್ಮರಣ
ಬೆಳಗಾವಿ(ಜ. 24) ಗೋವಾಕ್ಕೆ ಹೊರಟಿದ್ದ ಬಾಲ್ಯ ಗೆಳತಿಯರು ಧಾರವಾಡದ ಬಳಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಮತ್ತೆ ಅಂತಹುದೆ ಘೋರ ಅಪಘಾತವೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದುಹೋಗಿದೆ.

<p>ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ</p>
ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ
<p>ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಚಡಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ.</p>
ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಚಡಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ.
<p>ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಅಪಘಾತವಾಗಿದ್ದು ಡಿಕ್ಕಿಯ ರಭಸಕ್ಕೆ ಕಾರು ಬಸ್ ನ ಅಡಿ ಸೇರಿದೆ.</p>
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಅಪಘಾತವಾಗಿದ್ದು ಡಿಕ್ಕಿಯ ರಭಸಕ್ಕೆ ಕಾರು ಬಸ್ ನ ಅಡಿ ಸೇರಿದೆ.
<p>ಕ್ರೇನ್ ಮೂಲಕ ಕಾರು ಹೊರ ತೆಗೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಯರಗಟ್ಟಿಯಿಂದ ಬೆಳಗಾವಿಯತ್ತ ಕಾರು ಸಂಚಾರ ಮಾಡುತ್ತಿತ್ತು.</p>
ಕ್ರೇನ್ ಮೂಲಕ ಕಾರು ಹೊರ ತೆಗೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಯರಗಟ್ಟಿಯಿಂದ ಬೆಳಗಾವಿಯತ್ತ ಕಾರು ಸಂಚಾರ ಮಾಡುತ್ತಿತ್ತು.
<p>ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ