MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • ಮೈಮಾಟದಿಂದ ಅಧಿಕಾರಿಗಳು ಬುಟ್ಟಿಗೆ, ಸ್ವಪ್ನಾ ಅಕ್ರಮ ಚಿನ್ನ ಸಾಗಣೆಗೆ ಬಳಸಿಕೊಂಡಿದ್ದ ಮಾರ್ಗ!

ಮೈಮಾಟದಿಂದ ಅಧಿಕಾರಿಗಳು ಬುಟ್ಟಿಗೆ, ಸ್ವಪ್ನಾ ಅಕ್ರಮ ಚಿನ್ನ ಸಾಗಣೆಗೆ ಬಳಸಿಕೊಂಡಿದ್ದ ಮಾರ್ಗ!

ಜು.5ರಂದು ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ಬ್ಯಾಗೇಜ್‌ವೊಂದು ಸಿಕ್ಕಿತ್ತು. ತಿರುವನಂತಪುರದ ಯುಎಇ ರಾಯಭಾರ ಕಚೇರಿಯ ವಿಳಾಸ ಹೊಂದಿದ್ದ ಆ ಬ್ಯಾಗ್‌ ಅನ್ನು ಪಡೆಯಲು ಯಾರೂ ಬಂದಿರಲಿಲ್ಲ. ಸೀಮಾಸುಂಕ ಅಧಿಕಾರಿಗಳು ಪರಿಶೀಲಿಸಿದಾಗ, ಸ್ನಾನಗೃಹ ಸಾಧನಗಳ ಒಳಗೆ 30 ಕೆ.ಜಿ. ಚಿನ್ನ ದೊರೆತಿತ್ತು. ತನಿಖೆ ನಡೆಸಿದಾಗ ಯುಎಇ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರಿತ್‌ ಎಂಬಾತನ ಬಂಧನವಾಗಿತ್ತು. ಪ್ರಕರಣವನ್ನು ಮತ್ತಷ್ಟುತನಿಖೆಗೆ ಒಳಪಡಿಸಿದಾಗ ಈ ಹಿಂದೆ ಯುಎಇ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸ್ವಪ್ನಾ ಸುರೇಶ್‌ ಹೆಸರು ಕೇಳಿ ಬಂದಿತ್ತು. ಆದರೀಗ ಸಿಕ್ಕಿಬಿದ್ದ ಸ್ವಪ್ನಾ ಕುರಿತಾಗಿ ದಿನೇ ದಿನೇ ಶಾಕಿಂಗ್ ಮಾಹಿತಿಗಳು ಲಭ್ಯವಾಗಲಾರಂಭಿಸಿವೆ.

1 Min read
Author : Suvarna News
Published : Jul 16 2020, 05:22 PM IST
Share this Photo Gallery
  • FB
  • TW
  • Linkdin
  • Whatsapp
19
<p>ಯುಎಇ ರಾಯಭಾರ ಕಚೇರಿ ಕೆಲಸ ತೊರೆದ ಮೇಲೆ ಸ್ವಪ್ನಾ ಸುರೇಶ್‌ ಕೇರಳ ಮುಖ್ಯಮಂತ್ರಿಗಳ ಅಧೀನದಲ್ಲಿರುವ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ನಿಗಮದ ಉದ್ಯೋಗಿಯಾಗಿದ್ದಳು</p>

<p>ಯುಎಇ ರಾಯಭಾರ ಕಚೇರಿ ಕೆಲಸ ತೊರೆದ ಮೇಲೆ ಸ್ವಪ್ನಾ ಸುರೇಶ್‌ ಕೇರಳ ಮುಖ್ಯಮಂತ್ರಿಗಳ ಅಧೀನದಲ್ಲಿರುವ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ನಿಗಮದ ಉದ್ಯೋಗಿಯಾಗಿದ್ದಳು</p>

ಯುಎಇ ರಾಯಭಾರ ಕಚೇರಿ ಕೆಲಸ ತೊರೆದ ಮೇಲೆ ಸ್ವಪ್ನಾ ಸುರೇಶ್‌ ಕೇರಳ ಮುಖ್ಯಮಂತ್ರಿಗಳ ಅಧೀನದಲ್ಲಿರುವ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ನಿಗಮದ ಉದ್ಯೋಗಿಯಾಗಿದ್ದಳು

29
<p>ಈಕೆ ಮುಖ್ಯಮಂತ್ರಿಗಳ ಜತೆಗಿರುವ ಸಾಕಷ್ಟುಫೋಟೋಗಳು ಹರಿದಾಡಿದ್ದವು. ಸರಿತ್‌ ಬಂಧನವಾದ ಬಳಿಕ ಸ್ವಪ್ನಾ ನಾಪತ್ತೆಯಾಗಿದ್ದಳು.&nbsp;</p>

<p>ಈಕೆ ಮುಖ್ಯಮಂತ್ರಿಗಳ ಜತೆಗಿರುವ ಸಾಕಷ್ಟುಫೋಟೋಗಳು ಹರಿದಾಡಿದ್ದವು. ಸರಿತ್‌ ಬಂಧನವಾದ ಬಳಿಕ ಸ್ವಪ್ನಾ ನಾಪತ್ತೆಯಾಗಿದ್ದಳು.&nbsp;</p>

ಈಕೆ ಮುಖ್ಯಮಂತ್ರಿಗಳ ಜತೆಗಿರುವ ಸಾಕಷ್ಟುಫೋಟೋಗಳು ಹರಿದಾಡಿದ್ದವು. ಸರಿತ್‌ ಬಂಧನವಾದ ಬಳಿಕ ಸ್ವಪ್ನಾ ನಾಪತ್ತೆಯಾಗಿದ್ದಳು. 

39
<p>ಕೇರಳ ಮುಖ್ಯಮಂತ್ರಿಗಳ ಪಾತ್ರ ಈ ಹಗರಣದಲ್ಲಿ ಇದೆ ಎಂಬ ಆರೋಪ ವ್ಯಕ್ತವಾಗಿ, ಕೇರಳಾದ್ಯಂತ ಪ್ರತಿಭಟನೆಗಳು ನಡೆದಿದ್ದವು.</p>

<p>ಕೇರಳ ಮುಖ್ಯಮಂತ್ರಿಗಳ ಪಾತ್ರ ಈ ಹಗರಣದಲ್ಲಿ ಇದೆ ಎಂಬ ಆರೋಪ ವ್ಯಕ್ತವಾಗಿ, ಕೇರಳಾದ್ಯಂತ ಪ್ರತಿಭಟನೆಗಳು ನಡೆದಿದ್ದವು.</p>

ಕೇರಳ ಮುಖ್ಯಮಂತ್ರಿಗಳ ಪಾತ್ರ ಈ ಹಗರಣದಲ್ಲಿ ಇದೆ ಎಂಬ ಆರೋಪ ವ್ಯಕ್ತವಾಗಿ, ಕೇರಳಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

49
<p>ರಾಜತಾಂತ್ರಿಕ ಬ್ಯಾಗ್‌ಗೆ ತಪಾಸಣೆಯಿಂದ ವಿನಾಯಿತಿ ಇದ್ದು, ಅದರ ಲಾಭ ಪಡೆದು ಸ್ವಪ್ನಾ ಚಿನ್ನ ಕಳ್ಳ ಸಾಗಣೆ ದಂಧೆ ನಡೆಸುತ್ತಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು.&nbsp;</p>

<p>ರಾಜತಾಂತ್ರಿಕ ಬ್ಯಾಗ್‌ಗೆ ತಪಾಸಣೆಯಿಂದ ವಿನಾಯಿತಿ ಇದ್ದು, ಅದರ ಲಾಭ ಪಡೆದು ಸ್ವಪ್ನಾ ಚಿನ್ನ ಕಳ್ಳ ಸಾಗಣೆ ದಂಧೆ ನಡೆಸುತ್ತಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು.&nbsp;</p>

ರಾಜತಾಂತ್ರಿಕ ಬ್ಯಾಗ್‌ಗೆ ತಪಾಸಣೆಯಿಂದ ವಿನಾಯಿತಿ ಇದ್ದು, ಅದರ ಲಾಭ ಪಡೆದು ಸ್ವಪ್ನಾ ಚಿನ್ನ ಕಳ್ಳ ಸಾಗಣೆ ದಂಧೆ ನಡೆಸುತ್ತಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. 

59
<p>ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಲಾಗಿತ್ತು. ಶುಕ್ರವಾರವಷ್ಟೇ ಎಫ್‌ಐಆರ್‌ ದಾಖಲಿಸಿದ್ದ ಎನ್‌ಐಎ, ಒಂದೇ ದಿನದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿತ್ತು.</p>

<p>ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಲಾಗಿತ್ತು. ಶುಕ್ರವಾರವಷ್ಟೇ ಎಫ್‌ಐಆರ್‌ ದಾಖಲಿಸಿದ್ದ ಎನ್‌ಐಎ, ಒಂದೇ ದಿನದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿತ್ತು.</p>

ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಲಾಗಿತ್ತು. ಶುಕ್ರವಾರವಷ್ಟೇ ಎಫ್‌ಐಆರ್‌ ದಾಖಲಿಸಿದ್ದ ಎನ್‌ಐಎ, ಒಂದೇ ದಿನದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿತ್ತು.

69
<p>ಸರಿತ್, ಸ್ವಪ್ನ ಪ್ರಭ ಸುರೇಶ್, ಫೈಜಲ್ ಫರೀದ್ ಮತ್ತು ಸಂದೀಪ್ ನಾಯರ್ ವಿರುದ್ಧ ಪ್ರಕರಣ ದಾಖಲಾಗಿತ್ತು. &nbsp;ಕೇರಳ ಸರ್ಕಾರದ ಮಾಹಿತಿ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಸ್ವಪ್ನ ಸುರೇಶ್ ಕೆಲಸ ಮಾಡುತ್ತಿದ್ದರು.</p>

<p>ಸರಿತ್, ಸ್ವಪ್ನ ಪ್ರಭ ಸುರೇಶ್, ಫೈಜಲ್ ಫರೀದ್ ಮತ್ತು ಸಂದೀಪ್ ನಾಯರ್ ವಿರುದ್ಧ ಪ್ರಕರಣ ದಾಖಲಾಗಿತ್ತು. &nbsp;ಕೇರಳ ಸರ್ಕಾರದ ಮಾಹಿತಿ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಸ್ವಪ್ನ ಸುರೇಶ್ ಕೆಲಸ ಮಾಡುತ್ತಿದ್ದರು.</p>

ಸರಿತ್, ಸ್ವಪ್ನ ಪ್ರಭ ಸುರೇಶ್, ಫೈಜಲ್ ಫರೀದ್ ಮತ್ತು ಸಂದೀಪ್ ನಾಯರ್ ವಿರುದ್ಧ ಪ್ರಕರಣ ದಾಖಲಾಗಿತ್ತು.  ಕೇರಳ ಸರ್ಕಾರದ ಮಾಹಿತಿ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಸ್ವಪ್ನ ಸುರೇಶ್ ಕೆಲಸ ಮಾಡುತ್ತಿದ್ದರು.

79
<p>ಪಿಯುಸಿ ಮಾತ್ರ ಓದಿರುವ ಸ್ವಪ್ನಾ ಕೈಯಲ್ಲಿ ಫೇಕ್ ಡಿಗ್ರಿ ಸರ್ಟಿಫಿಕೇಟ್ ಇರುವುದರಿಂದಲೇ ಆಕೆ ದೂತಾವಾಸ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದರು.</p>

<p>ಪಿಯುಸಿ ಮಾತ್ರ ಓದಿರುವ ಸ್ವಪ್ನಾ ಕೈಯಲ್ಲಿ ಫೇಕ್ ಡಿಗ್ರಿ ಸರ್ಟಿಫಿಕೇಟ್ ಇರುವುದರಿಂದಲೇ ಆಕೆ ದೂತಾವಾಸ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದರು.</p>

ಪಿಯುಸಿ ಮಾತ್ರ ಓದಿರುವ ಸ್ವಪ್ನಾ ಕೈಯಲ್ಲಿ ಫೇಕ್ ಡಿಗ್ರಿ ಸರ್ಟಿಫಿಕೇಟ್ ಇರುವುದರಿಂದಲೇ ಆಕೆ ದೂತಾವಾಸ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದರು.

89
<p>ಸಿಎಂ ಕಾರ್ಯದರ್ಶಿ ಐಎಎಸ್ ಎಂ ಶಿವಶಂಕರ್ ಜೊತೆ ಅತ್ಯಂತ ನಿಕಟ ಸಂಬಂಧ ಹೊಂದಿರುವ ಸ್ವಪ್ನಾಗೆ ಸಿಎಂ ಜೊತೆಗೂ ನಂಟಿತ್ತು. ಸಿಎಂ ಕಾರ್ಯದರ್ಶಿಯೂ ಸ್ವಪ್ನಾ ಮನೆಗೆ ಸದಾ ಬರುತ್ತಿದ್ದ ವ್ಯಕ್ತಿಯಾಗಿದ್ದರು. ಒಂದಷ್ಟು ತನಿಖೆಗಳಿಂದ ತಪಿಸಲು ಸ್ವಪ್ನಾಗೆ ಇದೇ ಅಧಿಕಾರಿ ತಮ್ಮ ಅಧಿಕಾರ ಬಳಸಿಕೊಂಡು ನೆರವಾಗಿದ್ದರು.</p>

<p>ಸಿಎಂ ಕಾರ್ಯದರ್ಶಿ ಐಎಎಸ್ ಎಂ ಶಿವಶಂಕರ್ ಜೊತೆ ಅತ್ಯಂತ ನಿಕಟ ಸಂಬಂಧ ಹೊಂದಿರುವ ಸ್ವಪ್ನಾಗೆ ಸಿಎಂ ಜೊತೆಗೂ ನಂಟಿತ್ತು. ಸಿಎಂ ಕಾರ್ಯದರ್ಶಿಯೂ ಸ್ವಪ್ನಾ ಮನೆಗೆ ಸದಾ ಬರುತ್ತಿದ್ದ ವ್ಯಕ್ತಿಯಾಗಿದ್ದರು. ಒಂದಷ್ಟು ತನಿಖೆಗಳಿಂದ ತಪಿಸಲು ಸ್ವಪ್ನಾಗೆ ಇದೇ ಅಧಿಕಾರಿ ತಮ್ಮ ಅಧಿಕಾರ ಬಳಸಿಕೊಂಡು ನೆರವಾಗಿದ್ದರು.</p>

ಸಿಎಂ ಕಾರ್ಯದರ್ಶಿ ಐಎಎಸ್ ಎಂ ಶಿವಶಂಕರ್ ಜೊತೆ ಅತ್ಯಂತ ನಿಕಟ ಸಂಬಂಧ ಹೊಂದಿರುವ ಸ್ವಪ್ನಾಗೆ ಸಿಎಂ ಜೊತೆಗೂ ನಂಟಿತ್ತು. ಸಿಎಂ ಕಾರ್ಯದರ್ಶಿಯೂ ಸ್ವಪ್ನಾ ಮನೆಗೆ ಸದಾ ಬರುತ್ತಿದ್ದ ವ್ಯಕ್ತಿಯಾಗಿದ್ದರು. ಒಂದಷ್ಟು ತನಿಖೆಗಳಿಂದ ತಪಿಸಲು ಸ್ವಪ್ನಾಗೆ ಇದೇ ಅಧಿಕಾರಿ ತಮ್ಮ ಅಧಿಕಾರ ಬಳಸಿಕೊಂಡು ನೆರವಾಗಿದ್ದರು.

99
<p>ಈಕೆ ಚಿನ್ನ ಕಳ್ಳಸಾಗಣೆ ಮಾಡಲು ರಾಯಭಾರಿ ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳಲು ಲೈಂಗಿಕವಾಗಿ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಳೆಂಬ ಆರೋಪವೂ ಕೇಳಿ ಬಂದಿದೆ.</p>

<p>ಈಕೆ ಚಿನ್ನ ಕಳ್ಳಸಾಗಣೆ ಮಾಡಲು ರಾಯಭಾರಿ ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳಲು ಲೈಂಗಿಕವಾಗಿ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಳೆಂಬ ಆರೋಪವೂ ಕೇಳಿ ಬಂದಿದೆ.</p>

ಈಕೆ ಚಿನ್ನ ಕಳ್ಳಸಾಗಣೆ ಮಾಡಲು ರಾಯಭಾರಿ ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳಲು ಲೈಂಗಿಕವಾಗಿ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಳೆಂಬ ಆರೋಪವೂ ಕೇಳಿ ಬಂದಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಬೆಂಗಳೂರು ವಿಲ್ಲಾದಲ್ಲಿ ವಿದ್ಯಾರ್ಥಿನಿ ರೇ*ಪ್‌ ಕೇಸ್: ರಾಜಕಾರಣಿ ಪುತ್ರ ಸೇರಿ ಐವರು ಅರೆಸ್ಟ್! ಸಭ್ಯರಂತೆ ವರ್ತಿಸಿ ಮೋಸ
Recommended image2
ಬೀದರ್: ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ, ರಾತ್ರಿ ಇಡೀ ಜಗಳವಾಡಿ ಬೆಳಗ್ಗೆ ಕಲ್ಲು ಎತ್ತಿ ಹಾಕಿ ಕೊಂದ!
Recommended image3
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ, ದೇವರ ದರ್ಶನ ಪಡೆದ ನವಜೋಡಿ ಮನೆ ಸೇರಲೇ ಇಲ್ಲ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved