MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • ಕೂದಲು, ನಿಂಬೆ, ಮೇಕೆ ತಲೆ, ಚಿನ್ನದ ತಾಳಿ..! ತುಮಕೂರಿನ ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಾರಕ್ಕೆ ಬೆಚ್ಚಿಬಿದ್ದ ಸ್ಥಳೀಯರು

ಕೂದಲು, ನಿಂಬೆ, ಮೇಕೆ ತಲೆ, ಚಿನ್ನದ ತಾಳಿ..! ತುಮಕೂರಿನ ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಾರಕ್ಕೆ ಬೆಚ್ಚಿಬಿದ್ದ ಸ್ಥಳೀಯರು

ಬೆಟ್ಟದ ಬುಡದಲ್ಲಿರುವ ದೇವಸ್ಥಾನದ ಬಳಿ ದುಷ್ಕರ್ಮಿಗಳು ಮೇಕೆ ಬಲಿ ಕೊಟ್ಟು ವಾಮಾಚಾರ ಪೂಜೆ ಮಾಡಿರುವ ಘಟನೆ ಘಟನೆ ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿರುವ ಬನವಾಸಿ ಆಂಜನೇಯಸ್ವಾಮಿ ದೇವಾಲಯದ ಬಳಿ ನಡೆದಿದ್ದು, ಮುಂಜಾನೆ ದೇವಸ್ಥಾನಕ್ಕೆ ಹೋದ ಜನರು ಅಲ್ಲಿನ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

1 Min read
Author : Ravi Janekal
Published : Aug 08 2026, 10:29 AM IST
Share this Photo Gallery
  • FB
  • TW
  • Linkdin
  • Whatsapp
14
ತುಮಕೂರು: ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಅರ!
Image Credit : Asianet News

ತುಮಕೂರು: ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಅರ!

ಬೆಟ್ಟದ ಬುಡದಲ್ಲಿರುವ ದೇವಸ್ಥಾನದ ಬಳಿ ದುಷ್ಕರ್ಮಿಗಳು ಮೇಕೆ ಬಲಿ ಕೊಟ್ಟು ವಾಮಾಚಾರ ಪೂಜೆ ಮಾಡಿರುವ ಘಟನೆ ಘಟನೆ ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿರುವ ಬನವಾಸಿ ಆಂಜನೇಯಸ್ವಾಮಿ ದೇವಾಲಯದ ಬಳಿ ನಡೆದಿದ್ದು, ಮುಂಜಾನೆ ದೇವಸ್ಥಾನಕ್ಕೆ ಹೋದ ಜನರು ಅಲ್ಲಿನ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಾರ
Image Credit : Asianet News

ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಾರ

ಬನವಾಸಿ ಆಂಜನೇಯ ದೇವಸ್ಥಾನದ ಬಳಿಯೇ ವಾಮಾಚಾರ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳದಲ್ಲಿ ಮೇಕೆಯ ತಲೆ, ಮಣ್ಣಿನ ಕುಡಿಕೆಯೊಳಗೆ ಬೇವಿನ ಸೊಪ್ಪು, ಕೂದಲು, ನಿಂಬೆ, ಸೇರಿದಂತೆ ವಾಮಾಚಾರಕ್ಕೆ ಬಳಸುವ ಹಲವು ವಸ್ತಗಳು ಕಂಡುಬಂದಿವೆ.

Related Articles

Related image1
ರೈತನ ಭತ್ತದ ಗದ್ದೆಯಲ್ಲಿ ಹೈಟೆಕ್ ವಾಮಾಚಾರ, ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್‌ಫೋನ್ನಿಟ್ಟು ಕೃತ್ಯ
Related image2
ವಾಮಾಚಾರ ಮಾಡಿಸಿ ಮುಸ್ಲಿಂ ಯುವಕನ ಮದ್ವೆಯಾದ ಸ್ಟಾರ್​ ನಟಿ: ಜ್ಯೋತಿಷಿ ಶಾಕಿಂಗ್​ ಹೇಳಿಕೆ- ಯಾರಾಕೆ?
34
ನಿಧಿ ಆಸೆಯೋ, ಸ್ತ್ರೀ ವಶೀಕರಣವೋ?
Image Credit : Asianet News

ನಿಧಿ ಆಸೆಯೋ, ಸ್ತ್ರೀ ವಶೀಕರಣವೋ?

ದುಷ್ಕರ್ಮಿಗಳು ನಿಧಿ ಆಸೆಗೆ ವಾಮಾಚಾರ ಮಾಡಿದ್ದಾರಾ? ಅಥವಾ ಶತ್ರು ಸಂಹಾರ ಪೂಜೆಯಾ? ಸ್ಥಳದಲ್ಲಿ ಪತ್ತೆಯಾದ ಕೂದಲು ಯಾರದ್ದು? ಇನ್ನು ಬೆಚ್ಚಿಬಿಳಿಸುವ ವಿಷಯ ಎಂದರೆ ಮೇಕೆ ಬಲಿ ಕೊಡುವ ಮುನ್ನ ಸಿಂಗರಿಸಿ ಚಿನ್ನದ ತಾಳಿ ಕಟ್ಟಿ ಪೂಜೆ ಮಾಡಲಾಗಿದೆ. ಮಹಿಳೆಯರ ಬಟ್ಟೆಗಳು ಸಹ ಚೆಲ್ಲಪಿಲ್ಲಿ ಬಿದ್ದಿದ್ದು ವಾಮಾಚಾರ ಮುಗಿದ ಬಳಿಕ ಎಲ್ಲ ವಸ್ತುಗಳನ್ನು ಅಲ್ಲಿಯೇ ಬಿಟ್ಟು ತೆರಳಿರುವ ದುಷ್ಮರ್ಮಿಗಳು. ಇದೆಲ್ಲ ಗಮನಿಸಿದರೆ ದುಷ್ಕರ್ಮಿಗಳು ಹೆಣ್ಣಿನ ವಶೀಕರಣ ಪೂಜೆ ನಡೆದಿದೆಯೇನೋ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಅನುಮಾನಗಳಿಗೆ ಇಂಬು ಕೊಡುವಂತೆ ಮಹಿಳೆಯ ಬಟ್ಟೆ, ಚಿನ್ನದ ತಾಳಿ, ಕೂದಲು ಸ್ಥಳದಲ್ಲಿ ಕಂಡು ಬಂದಿವೆ

44
ತುಮಕೂರು: ವಾಮಚಾರಕ್ಕೆ ಬೆಚ್ಚಿಬಿದ್ದ ವಡ್ಡರಹಳ್ಳಿ ಜನರು!
Image Credit : Asianet News

ತುಮಕೂರು: ವಾಮಚಾರಕ್ಕೆ ಬೆಚ್ಚಿಬಿದ್ದ ವಡ್ಡರಹಳ್ಳಿ ಜನರು!

ಎಂದಿನಂತೆ ಜನ ಇಂದು ದೇವಸ್ಥಾನದ ಬಳಿ ಹೋದಾಗ ಅಲ್ಲಿ ಕಂಡುಬಂದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಬಂದ ಜನರು. ಕೆಲವರು ನಿಧಿ ಆಸೆಗಾಗಿ ಕಳ್ಳರ ಕೆಲಸ ಇದು ಎಂದರೆ, ಇನ್ನು ಕೆಲವರು ಸ್ತ್ರೀವಶೀಕರಣ ಪೂಜೆ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳು ಈ ರೀತಿ ವಾಮಾಚಾರ ಮಾಡುವುದರ ಹಿಂದೆ ಏನು ಉದ್ದೇಶವಿತ್ತು ಅನ್ನೊದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ತುಮಕೂರು
ಮಾಟ ಮಂತ್ರ
ಕರ್ನಾಟಕ ಸುದ್ದಿ
Latest Videos
Recommended Stories
Recommended image1
ನೇಣಿಗೆ ಕೊರಳೊಡ್ಡಿದ ಉಡುಪಿಯ ಖ್ಯಾತ ಮಾಡೆಲ್​: ಜೀವ ಕೊನೆಗಾಣಿಸಿದ್ಯಾಕೆ ಕೃತಿ ಬಂಗೇರಾ
Recommended image2
ಮನುಷ್ಯಳೇ ಅಲ್ಲದ ಸುಂದರಿ ಜೊತೆ ಮಾಡಬಾರದ್ದೆಲ್ಲಾ ಮಾಡಿ 2 ಲಕ್ಷ ಕಳಕೊಂಡ ಬೆಂಗಳೂರು ಯುವಕ
Recommended image3
ಒಂದು ತಿಂಗಳು ವೆಬ್ ಸೀರಿಸ್ ನೋಡಿ ಪತ್ನಿ ಹತ್ಯೆ, ₹12 ಲಕ್ಷ ಜೊತೆ ಪರಾರಿಯಾದ ಪತಿ ಅರೆಸ್ಟ್ ಆಗಿದ್ದು ಹೇಗೆ?
Related Stories
Recommended image1
ರೈತನ ಭತ್ತದ ಗದ್ದೆಯಲ್ಲಿ ಹೈಟೆಕ್ ವಾಮಾಚಾರ, ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್‌ಫೋನ್ನಿಟ್ಟು ಕೃತ್ಯ
Recommended image2
ವಾಮಾಚಾರ ಮಾಡಿಸಿ ಮುಸ್ಲಿಂ ಯುವಕನ ಮದ್ವೆಯಾದ ಸ್ಟಾರ್​ ನಟಿ: ಜ್ಯೋತಿಷಿ ಶಾಕಿಂಗ್​ ಹೇಳಿಕೆ- ಯಾರಾಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved