ಮೈಸೂರು: ಹಾಡಹಗಲೇ ಕಾರಿನ ಕಿಟಕಿ ಗಾಜು ಒಡೆದು 10 ಲಕ್ಷ ಕಳ್ಳತನ..!
ಮೈಸೂರು(ನ.28): ದುಷ್ಕರ್ಮಿಗಳ ತಂಡವೊಂದು ಕಾರಿನ ಕಿಟಕಿ ಗಾಜು ಒಡೆದು 10 ಲಕ್ಷ ರೂ. ಹಣವನ್ನ ಕಳುವು ಮಾಡಿದ ಘಟನೆ ನಗರದ ವಿವಿ ಪುರಂನಲ್ಲಿ ಇಂದು(ಶನಿವಾರ) ನಡೆದಿದೆ. ಪಿರಿಯಾಪಟ್ಟಣದ ಮನೋಜ್ ಕುಮಾರ್ ಎಂಬುವರಿಗೆ ಸೇರಿದ ಹಣ ಎಂದು ತಿಳಿದು ಬಂದಿದೆ.
15

<p>ಚಿನ್ನ ಬೆಳ್ಳಿ ವ್ಯಾಪಾರಿಯಾಗಿರುವ ಮನೋಜ್ ಕುಮಾರ್</p>
ಚಿನ್ನ ಬೆಳ್ಳಿ ವ್ಯಾಪಾರಿಯಾಗಿರುವ ಮನೋಜ್ ಕುಮಾರ್
25
<p>ವ್ಯಾಪಾರಕ್ಕೆಂದು ಹಣದ ಜೊತೆ ಮೈಸೂರಿಗೆ ಬಂದಿದ್ದ ಮನೋಜ್</p>
ವ್ಯಾಪಾರಕ್ಕೆಂದು ಹಣದ ಜೊತೆ ಮೈಸೂರಿಗೆ ಬಂದಿದ್ದ ಮನೋಜ್
35
<p>ಕಾರು ನಿಲ್ಲಿಸಿ ಬ್ಯಾಂಕ್ನಲ್ಲಿ ಸ್ಟೇಟ್ಮೆಂಟ್ ಪಡೆಯಲು ಹೋದ ಸಂದರ್ಭದಲ್ಲಿ ನಡೆದ ಕಳ್ಳತನ</p>
ಕಾರು ನಿಲ್ಲಿಸಿ ಬ್ಯಾಂಕ್ನಲ್ಲಿ ಸ್ಟೇಟ್ಮೆಂಟ್ ಪಡೆಯಲು ಹೋದ ಸಂದರ್ಭದಲ್ಲಿ ನಡೆದ ಕಳ್ಳತನ
45
<p>ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿವಿ ಪುರಂ ಪೊಲೀಸರು</p>
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿವಿ ಪುರಂ ಪೊಲೀಸರು
55
<p>ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು</p>
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Latest Videos