ಕಾಂಗ್ರೆಸ್ ಮುಖಂಡರೊಂದಿಗೆ ಬೆಡ್ ಬ್ಲಾಕಿಂಗ್ ದಂಧೆಕೋರ್ತಿ!
ಬೆಂಗಳೂರು(ಮೇ 04) ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್ ರೂಂಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಡ್ ಬ್ಲಾಕಿಂಗ್ ದಂಧೆಯನ್ನು ಬಟಾಬಯಲು ಮಾಡಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

<p>ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ನೇತ್ರಾ </p>
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ನೇತ್ರಾ
<p>ಕಾಂಗ್ರೆಸ್ ಮುಖಂಡರ ಜೊತೆ ಗುರುತಿಸಿಕೊಂಡಿರುವ ಪೋಟೋಗಳು ಲಭ್ಯವಾಗಿವೆ.</p>
ಕಾಂಗ್ರೆಸ್ ಮುಖಂಡರ ಜೊತೆ ಗುರುತಿಸಿಕೊಂಡಿರುವ ಪೋಟೋಗಳು ಲಭ್ಯವಾಗಿವೆ.
<p>ಕಾಂಗ್ರೆಸ್ ಹಮ್ಮಿಕೊಳ್ಳುತ್ತಿದ್ದ ಪ್ರತಿಭಟನೆಗಳಲ್ಲಿ ಪ್ರಮುಖ ಸಾಲಿನಲ್ಲಿ ನೇತ್ರಾ ನಿಲ್ಲುತ್ತಿದ್ದರು.</p>
ಕಾಂಗ್ರೆಸ್ ಹಮ್ಮಿಕೊಳ್ಳುತ್ತಿದ್ದ ಪ್ರತಿಭಟನೆಗಳಲ್ಲಿ ಪ್ರಮುಖ ಸಾಲಿನಲ್ಲಿ ನೇತ್ರಾ ನಿಲ್ಲುತ್ತಿದ್ದರು.
<p>ಕಾಂಗ್ರೆಸ್ ಮಾಜಿ ಸಚಿವರು ಹಾಗೂ ಹಾಲಿ ಶಾಸಕರ ಜೊತೆ ನೇತ್ರಾ ಗುರುತಿಸಿಕೊಂಡಿದ್ದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. </p>
ಕಾಂಗ್ರೆಸ್ ಮಾಜಿ ಸಚಿವರು ಹಾಗೂ ಹಾಲಿ ಶಾಸಕರ ಜೊತೆ ನೇತ್ರಾ ಗುರುತಿಸಿಕೊಂಡಿದ್ದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.
<p>ಬೆಡ್ ಬ್ಲಾಕಿಂಗ್ ಏಜೆಂಟರ ಹೆಡೆಮುರಿ ಕಟ್ಟಿದ ಪೊಲೀಸರು ಅಸಲಿ ಕಿಂಗ್ ಪಿನ್ ಗಳ ಮಾಹಿತಿ ಕಲೆಹಾಕುತ್ತಿದ್ದಾರೆ. </p>
ಬೆಡ್ ಬ್ಲಾಕಿಂಗ್ ಏಜೆಂಟರ ಹೆಡೆಮುರಿ ಕಟ್ಟಿದ ಪೊಲೀಸರು ಅಸಲಿ ಕಿಂಗ್ ಪಿನ್ ಗಳ ಮಾಹಿತಿ ಕಲೆಹಾಕುತ್ತಿದ್ದಾರೆ.
<p>ಸಂಸದ ತೇಜಸ್ವಿ ಸೂರ್ಯ ಕರಾಳ ದಂಧೆಯನ್ನು ಬಟಾಬಯಲು ಮಾಡಿದ್ದರು.</p>
ಸಂಸದ ತೇಜಸ್ವಿ ಸೂರ್ಯ ಕರಾಳ ದಂಧೆಯನ್ನು ಬಟಾಬಯಲು ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ