MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Education
  • ಕೊರೋನಾ ನಡುವೆಯೂ ಯಶಸ್ವಿಯಾಗಿ ಮುಗಿದ SSLC ಪರೀಕ್ಷೆ: ಋಣ ತೀರಿಸಿದ ಸುರೇಶ್ ಕುಮಾರ್

ಕೊರೋನಾ ನಡುವೆಯೂ ಯಶಸ್ವಿಯಾಗಿ ಮುಗಿದ SSLC ಪರೀಕ್ಷೆ: ಋಣ ತೀರಿಸಿದ ಸುರೇಶ್ ಕುಮಾರ್

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಸುರಕ್ಷಿತವಾಗಿ ಮುಗಿದಿದೆ. ಜೂನ್ 25ರಂದು ಆರಂಭವಾದ ಪರೀಕ್ಷೆ ಇಂದಿಗೆ (ಜುಲೈ 03) ಅಂತ್ಯವಾಗಿದೆ. ಅಲ್ಲಿಗೆ ಸೋಂಕು ಸಂಕಟದ ಮಧ್ಯೆ ಪರೀಕ್ಷೆ ನಡೆಸುವ ಸರಕಾರ ದೊಡ್ಡ ಹೊಣೆಯೊಂದು ಯಶಸ್ವಿಯಾದಂತಾಗಿದೆ. ಕೊರೋನಾ ಮಾಹಾಮಾರಿಯಿಂದ ಕೆಲ ರಾಜ್ಯಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನೇ ರದ್ದು ಮಾಡಲಾಗಿದೆ. ಆದ್ರೆ, ಕರ್ನಾಟಕದಲ್ಲಿ ವಿದ್ಯಾರ್ಥಿಗಳು ಜೀವನ ಒಂದು ಪ್ರಮುಖ ಘಟ್ಟವಾಗಿದ್ದರಿಂದ ರಾಜ್ಯ ಸರ್ಕಾರ ಹಲವರ ವಿರೋಧದ ನಡುವೆಯೂ ಬಹಳಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ಪರೀಕ್ಷೆಗಳನ್ನು ಮುಗಿಸಿದೆ. ಇದಕ್ಕೆ ಹಗಲಿರುಳ ಶ್ರಮಿಸಿದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಋಣ ತೀರಿಸಿದ್ದಾರೆ.

1 Min read
Author : Suvarna News
| Updated : Jul 03 2020, 05:16 PM IST
Share this Photo Gallery
  • FB
  • TW
  • Linkdin
  • Whatsapp
110
<p>ಕೊರೋನಾ ಆತಂಕದ ಮಧ್ಯೆಯೂ ಬಂದು ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನ&nbsp;ಸಚಿವ ಸುರೇಶ್ ಕುಮಾರ್ ಅಭಿನಂದನೆಗಳನ್ನ ತಿಳಿಸಿದ್ದಾರೆ.</p>

<p>ಕೊರೋನಾ ಆತಂಕದ ಮಧ್ಯೆಯೂ ಬಂದು ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನ&nbsp;ಸಚಿವ ಸುರೇಶ್ ಕುಮಾರ್ ಅಭಿನಂದನೆಗಳನ್ನ ತಿಳಿಸಿದ್ದಾರೆ.</p>

ಕೊರೋನಾ ಆತಂಕದ ಮಧ್ಯೆಯೂ ಬಂದು ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನ ಸಚಿವ ಸುರೇಶ್ ಕುಮಾರ್ ಅಭಿನಂದನೆಗಳನ್ನ ತಿಳಿಸಿದ್ದಾರೆ.

210
<p>ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭ ಹಾರೈಸಿದ್ದಾರೆ.</p>

<p>ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭ ಹಾರೈಸಿದ್ದಾರೆ.</p>

ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭ ಹಾರೈಸಿದ್ದಾರೆ.

310
<p>ಕೊರೋನಾ ಮಧ್ಯೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸರ್ಕಾರಕ್ಕೆ ಬೆನ್ನೆಲುಬಾಗಿ ಸಹಾಯ ಮಾಡಿದವರಿಗೆ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.</p>

<p>ಕೊರೋನಾ ಮಧ್ಯೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸರ್ಕಾರಕ್ಕೆ ಬೆನ್ನೆಲುಬಾಗಿ ಸಹಾಯ ಮಾಡಿದವರಿಗೆ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.</p>

ಕೊರೋನಾ ಮಧ್ಯೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸರ್ಕಾರಕ್ಕೆ ಬೆನ್ನೆಲುಬಾಗಿ ಸಹಾಯ ಮಾಡಿದವರಿಗೆ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.

410
<p>ಕೊರೋನಾ ಭಯದ ಮಧ್ಯೆ ತಮ್ಮ ಮಕ್ಕಳ ಪರೀಕ್ಷೆ ಬರೆಯಲು ಕಳುಹಿಸಿದ ಪೋಷಕರ ಬಗ್ಗೆ ಸುರೇಶ್ ಕುಮಾರ್ ಧನ್ಯವಾದ</p>

<p>ಕೊರೋನಾ ಭಯದ ಮಧ್ಯೆ ತಮ್ಮ ಮಕ್ಕಳ ಪರೀಕ್ಷೆ ಬರೆಯಲು ಕಳುಹಿಸಿದ ಪೋಷಕರ ಬಗ್ಗೆ ಸುರೇಶ್ ಕುಮಾರ್ ಧನ್ಯವಾದ</p>

ಕೊರೋನಾ ಭಯದ ಮಧ್ಯೆ ತಮ್ಮ ಮಕ್ಕಳ ಪರೀಕ್ಷೆ ಬರೆಯಲು ಕಳುಹಿಸಿದ ಪೋಷಕರ ಬಗ್ಗೆ ಸುರೇಶ್ ಕುಮಾರ್ ಧನ್ಯವಾದ

510
<p>ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಸಚಿವ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಹೇಳಿದ್ದಾರೆ.</p>

<p>ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಸಚಿವ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಹೇಳಿದ್ದಾರೆ.</p>

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಸಚಿವ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಹೇಳಿದ್ದಾರೆ.

610
<p>ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಸ್. ಸಂತೋಷ್ ಅವರಿಗೂ ಸುರೇಶ್ ಕುಮಾರ್ ಕೃತಜ್ಞತೆ ತಿಳಿಸಿದ್ದಾರೆ.</p>

<p>ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಸ್. ಸಂತೋಷ್ ಅವರಿಗೂ ಸುರೇಶ್ ಕುಮಾರ್ ಕೃತಜ್ಞತೆ ತಿಳಿಸಿದ್ದಾರೆ.</p>

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಸ್. ಸಂತೋಷ್ ಅವರಿಗೂ ಸುರೇಶ್ ಕುಮಾರ್ ಕೃತಜ್ಞತೆ ತಿಳಿಸಿದ್ದಾರೆ.

710
<p>ಪರೀಕ್ಷೆಗಳನ್ನ ಯಶಸ್ವಿಯಾಗಿಸಿದ&nbsp;ರಾಜ್ಯದ ಎಲ್ಲಾ ಜಿಲ್ಲಾಡಳಿತದ ಕಾರ್ಯವನ್ನು&nbsp;ಸಚಿವ ಸುರೇಶ್ ಕುಮಾರ್ ಸ್ಮರಿಸಿದ್ದಾರೆ.</p>

<p>ಪರೀಕ್ಷೆಗಳನ್ನ ಯಶಸ್ವಿಯಾಗಿಸಿದ&nbsp;ರಾಜ್ಯದ ಎಲ್ಲಾ ಜಿಲ್ಲಾಡಳಿತದ ಕಾರ್ಯವನ್ನು&nbsp;ಸಚಿವ ಸುರೇಶ್ ಕುಮಾರ್ ಸ್ಮರಿಸಿದ್ದಾರೆ.</p>

ಪರೀಕ್ಷೆಗಳನ್ನ ಯಶಸ್ವಿಯಾಗಿಸಿದ ರಾಜ್ಯದ ಎಲ್ಲಾ ಜಿಲ್ಲಾಡಳಿತದ ಕಾರ್ಯವನ್ನು ಸಚಿವ ಸುರೇಶ್ ಕುಮಾರ್ ಸ್ಮರಿಸಿದ್ದಾರೆ.

810
<p>ಪ್ರಮುಖವಾಗಿ ಪರೀಕ್ಷೆಗೆ ನೆರವಾದ ಕೆಎಸ್‌ಆರ್‌ಟಿಸಿ, ಗೃಹ ಇಲಾಖೆ, ಆರೋಗ್ಯ ಇಲಾಖೆಗೆ ಸುರೇಶ್ ಕುಮಾರ್ ಮಾತು</p>

<p>ಪ್ರಮುಖವಾಗಿ ಪರೀಕ್ಷೆಗೆ ನೆರವಾದ ಕೆಎಸ್‌ಆರ್‌ಟಿಸಿ, ಗೃಹ ಇಲಾಖೆ, ಆರೋಗ್ಯ ಇಲಾಖೆಗೆ ಸುರೇಶ್ ಕುಮಾರ್ ಮಾತು</p>

ಪ್ರಮುಖವಾಗಿ ಪರೀಕ್ಷೆಗೆ ನೆರವಾದ ಕೆಎಸ್‌ಆರ್‌ಟಿಸಿ, ಗೃಹ ಇಲಾಖೆ, ಆರೋಗ್ಯ ಇಲಾಖೆಗೆ ಸುರೇಶ್ ಕುಮಾರ್ ಮಾತು

910
<p>ಪರೀಕ್ಷೆಗಳ ಸುಲಲಿತವಾಗಿ ನಡೆಯಲು ಪ್ರಮುಖ ಪಾತ್ರವಹಿಸಿದ ತಮ್ಮ ಇಲಾಖೆಯ ಶಿಕ್ಷಕ ವೃಂದವನ್ನು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಸ್ಮರಿಸುವ ಮೂಲಕ, ಪರೀಕ್ಷೆ ನೆರವಾದರ ಋಣ ತೀರಿಸಿದ್ದಾರೆ.</p>

<p>ಪರೀಕ್ಷೆಗಳ ಸುಲಲಿತವಾಗಿ ನಡೆಯಲು ಪ್ರಮುಖ ಪಾತ್ರವಹಿಸಿದ ತಮ್ಮ ಇಲಾಖೆಯ ಶಿಕ್ಷಕ ವೃಂದವನ್ನು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಸ್ಮರಿಸುವ ಮೂಲಕ, ಪರೀಕ್ಷೆ ನೆರವಾದರ ಋಣ ತೀರಿಸಿದ್ದಾರೆ.</p>

ಪರೀಕ್ಷೆಗಳ ಸುಲಲಿತವಾಗಿ ನಡೆಯಲು ಪ್ರಮುಖ ಪಾತ್ರವಹಿಸಿದ ತಮ್ಮ ಇಲಾಖೆಯ ಶಿಕ್ಷಕ ವೃಂದವನ್ನು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಸ್ಮರಿಸುವ ಮೂಲಕ, ಪರೀಕ್ಷೆ ನೆರವಾದರ ಋಣ ತೀರಿಸಿದ್ದಾರೆ.

1010
<p>ಇನ್ನು ಪ್ರಮುಖವಾಗಿ ಕೊರೋನಾಕ್ಕೆ ಹೆದರಿ ಬೇರೆ ರಾಜ್ಯಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡಿದ್ರೂ ಸಹ ರಾಜ್ಯ ಸರ್ಕಾರ ಧೈರ್ಯವನ್ನು ಕಳೆದುಕೊಳ್ಳದೇ ಮಾಡಿದೆ. ಇದಕ್ಕೆ ಎಲ್ಲದಕ್ಕೂ ಅನುಮತಿ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ ಅವರ ಫಸ್ಟ್&nbsp;ಪ್ರತಿಕ್ರಿಯೆ ಹೀಗಿದೆ.</p>

<p>ಇನ್ನು ಪ್ರಮುಖವಾಗಿ ಕೊರೋನಾಕ್ಕೆ ಹೆದರಿ ಬೇರೆ ರಾಜ್ಯಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡಿದ್ರೂ ಸಹ ರಾಜ್ಯ ಸರ್ಕಾರ ಧೈರ್ಯವನ್ನು ಕಳೆದುಕೊಳ್ಳದೇ ಮಾಡಿದೆ. ಇದಕ್ಕೆ ಎಲ್ಲದಕ್ಕೂ ಅನುಮತಿ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ ಅವರ ಫಸ್ಟ್&nbsp;ಪ್ರತಿಕ್ರಿಯೆ ಹೀಗಿದೆ.</p>

ಇನ್ನು ಪ್ರಮುಖವಾಗಿ ಕೊರೋನಾಕ್ಕೆ ಹೆದರಿ ಬೇರೆ ರಾಜ್ಯಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡಿದ್ರೂ ಸಹ ರಾಜ್ಯ ಸರ್ಕಾರ ಧೈರ್ಯವನ್ನು ಕಳೆದುಕೊಳ್ಳದೇ ಮಾಡಿದೆ. ಇದಕ್ಕೆ ಎಲ್ಲದಕ್ಕೂ ಅನುಮತಿ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ ಅವರ ಫಸ್ಟ್ ಪ್ರತಿಕ್ರಿಯೆ ಹೀಗಿದೆ.

About the Author

SN
Suvarna News

Latest Videos
Recommended Stories
Recommended image1
ಸಿಎಂ ಯೋಗಿ ಆದಿತ್ಯನಾಥ್ ರೀತಿ ಮಾತನಾಡಿ ಸರ್ಕಾರಿ ಶಾಲಾ ಶಿಕ್ಷಕಿ ಅಳುವಂತೆ ಮಾಡಿದ ಯುವಕ: ವೀಡಿಯೋ
Recommended image2
20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
Recommended image3
ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved