MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Education
  • ಯಾದಗಿರಿಯಿಂದ ಗುಳೆ ಬಂದು ಬೆಂಗ್ಳೂರಿನಲ್ಲಿ ಮಿಂಚಿದ ವಿದ್ಯಾರ್ಥಿ ಮನೆಗೆ ಸಚಿವ ಸುರೇಶ್ ಕುಮಾರ್

ಯಾದಗಿರಿಯಿಂದ ಗುಳೆ ಬಂದು ಬೆಂಗ್ಳೂರಿನಲ್ಲಿ ಮಿಂಚಿದ ವಿದ್ಯಾರ್ಥಿ ಮನೆಗೆ ಸಚಿವ ಸುರೇಶ್ ಕುಮಾರ್

ಸಾಧಿಸುವ ಛಲ ಇದ್ದರೆ ಅದೆಂತಹ ಕಷ್ಟ ಕಾರ್ಪಣ್ಯಗಳು ಎದುರಾದರೂ ಅವುಗಳನ್ನು ಮೆಟ್ಟಿಲನ್ನಾಗಿಸಿ ಸಾಧಿಸಿ ತೋರಿಸಲು ಸಾಧ್ಯ ಅನ್ನೋದಕ್ಕೆ ಬೆಂಗಳೂರಿನಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಸಾಕ್ಷಿಯಾಗಿದ್ದಾನೆ. ಹೌದು..ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರೋ ಬಾಲಕನೋರ್ವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾನೆ. ಇದನ್ನ ಅರಿತ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿ ಇರುವ ಗುಡಿಸಲು ಮನಗೆ ಭೇಟಿ ನೀಡಿ ಸನ್ಮಾನಿಸಿದ್ದರೆ.

1 Min read
Suvarna News
Published : Aug 11 2020, 03:12 PM IST
Share this Photo Gallery
  • FB
  • TW
  • Linkdin
  • Whatsapp
17
<p>ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ್ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾನೆ.</p>

<p>ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ್ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾನೆ.</p>

ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ್ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾನೆ.

27
<p>ವಿಶೇಷ ಅಂದರೆ ಆರು ವರ್ಷಗಳ ಹಿಂದೆ ಕೂಲಿ ಕೆಲಸ ಅರಸಿ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಹೊರಟು ಬಂದಿರುವ ಕುಟುಂಬದ ಬಾಲಕನಾಗಿರೋ ಮಹೇಶ್, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ಈ ಸಾಧನೆ ಮಾಡಿದ್ದಾನೆ.&nbsp;</p>

<p>ವಿಶೇಷ ಅಂದರೆ ಆರು ವರ್ಷಗಳ ಹಿಂದೆ ಕೂಲಿ ಕೆಲಸ ಅರಸಿ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಹೊರಟು ಬಂದಿರುವ ಕುಟುಂಬದ ಬಾಲಕನಾಗಿರೋ ಮಹೇಶ್, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ಈ ಸಾಧನೆ ಮಾಡಿದ್ದಾನೆ.&nbsp;</p>

ವಿಶೇಷ ಅಂದರೆ ಆರು ವರ್ಷಗಳ ಹಿಂದೆ ಕೂಲಿ ಕೆಲಸ ಅರಸಿ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಹೊರಟು ಬಂದಿರುವ ಕುಟುಂಬದ ಬಾಲಕನಾಗಿರೋ ಮಹೇಶ್, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ಈ ಸಾಧನೆ ಮಾಡಿದ್ದಾನೆ. 

37
<p>ಗಣಿತ ಮತ್ತು ಹಿಂದಿಯಲ್ಲಿ ನೂರಕ್ಕೆ ನೂರು ಅಂಕ ಪಡೆದಿರುವ ಮಹೇಶ್ ಕನ್ನಡದಲ್ಲೂ 125 ಪೂರ್ಣ ಅಂಕ ಪಡೆದಿದ್ದಾನೆ. ಮಹೇಶನ ಸಾಧನೆಯನ್ನು ತಿಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಆತನ ಗುಡಿಸಲಿನ ಮನೆಗೆ ಭೇಟಿ ನೀಡಿದ್ದಾರೆ.</p>

<p>ಗಣಿತ ಮತ್ತು ಹಿಂದಿಯಲ್ಲಿ ನೂರಕ್ಕೆ ನೂರು ಅಂಕ ಪಡೆದಿರುವ ಮಹೇಶ್ ಕನ್ನಡದಲ್ಲೂ 125 ಪೂರ್ಣ ಅಂಕ ಪಡೆದಿದ್ದಾನೆ. ಮಹೇಶನ ಸಾಧನೆಯನ್ನು ತಿಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಆತನ ಗುಡಿಸಲಿನ ಮನೆಗೆ ಭೇಟಿ ನೀಡಿದ್ದಾರೆ.</p>

ಗಣಿತ ಮತ್ತು ಹಿಂದಿಯಲ್ಲಿ ನೂರಕ್ಕೆ ನೂರು ಅಂಕ ಪಡೆದಿರುವ ಮಹೇಶ್ ಕನ್ನಡದಲ್ಲೂ 125 ಪೂರ್ಣ ಅಂಕ ಪಡೆದಿದ್ದಾನೆ. ಮಹೇಶನ ಸಾಧನೆಯನ್ನು ತಿಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಆತನ ಗುಡಿಸಲಿನ ಮನೆಗೆ ಭೇಟಿ ನೀಡಿದ್ದಾರೆ.

47
<p>ಸುರೇಶ್ ಕುಮಾರ್ ಖುದ್ದು ಆತನ ಗುಡಿಸಲಿನ ಮನೆಗೆ ಭೇಟಿಯಾಗಿ 5000 ರೂಪಾಯಿ ನಗದು ನೀಡಿ ಅಭಿನಂದಿಸಿದರು.</p>

<p>ಸುರೇಶ್ ಕುಮಾರ್ ಖುದ್ದು ಆತನ ಗುಡಿಸಲಿನ ಮನೆಗೆ ಭೇಟಿಯಾಗಿ 5000 ರೂಪಾಯಿ ನಗದು ನೀಡಿ ಅಭಿನಂದಿಸಿದರು.</p>

ಸುರೇಶ್ ಕುಮಾರ್ ಖುದ್ದು ಆತನ ಗುಡಿಸಲಿನ ಮನೆಗೆ ಭೇಟಿಯಾಗಿ 5000 ರೂಪಾಯಿ ನಗದು ನೀಡಿ ಅಭಿನಂದಿಸಿದರು.

57
<p>ಮನೆಯಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿದರು.</p>

<p>ಮನೆಯಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿದರು.</p>

ಮನೆಯಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿದರು.

67
<p>ಅವರ ತಾಯಿ ಮಲ್ಲಮ್ಮ ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ್ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ.</p>

<p>ಅವರ ತಾಯಿ ಮಲ್ಲಮ್ಮ ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ್ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ.</p>

ಅವರ ತಾಯಿ ಮಲ್ಲಮ್ಮ ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ್ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ.

77
<p>ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು ಎಂದು ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.</p>

<p>ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು ಎಂದು ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.</p>

ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು ಎಂದು ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved