MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Education
  • ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ: ಭಲೇ ಭಲೇ

ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ: ಭಲೇ ಭಲೇ

ಜಗತ್ತಿನಲ್ಲಿ ಹೆಸರು ಮಾಡಿದ ಇನ್ಫೋಸಿಸ್ ನ ಒಡೆಯರಾದ ನಾರಾಯಣ ಮೂರ್ತಿಯವರ ಅರ್ಧಾಂಗಿನಿಯಾದರೂ ತಾನು ವಿದ್ಯವಂತೆ, ಶ್ರೀಮಂತೆ ಎನ್ನುವ ಅಹಂಕಾರವಿಲ್ಲದ ಸುಧಾಮೂರ್ತಿ.  ಇವರ ಬಗ್ಗೆ ಎಷ್ಟು ಹೇಳಿದ್ರೂ ಕಮ್ಮಿ, ಹೇಳಲಿಕ್ಕೆ ಏನು ಉಳಿದಿಲ್ಲ.  ರಾಜ್ಯದಲ್ಲಿ ನರೆ ಬಂದ ಸಂದರ್ಭದಲ್ಲಿ ಕನ್ನಡಿಗರು ಕಷ್ಟಕ್ಕೆ ಸಿಲುಕಿದ ವೇಳೆಯಲ್ಲಿ ತಾವೇ ಮುಂದೆ ನಿಂತು ಸಹಾಯಕ್ಕೆ ನಿಂತರು. ಇದೀಗ ನಮ್ಮ ಸರಕಾರಿ ಶಾಲೆಗಳಲ್ಲಿ ಹೊಸ ಚಮತ್ಕಾರ ಮಾಡಲು ಮುಂದಾಗಿದ್ದಾರೆ.

1 Min read
Suvarna News
Published : Feb 27 2020, 08:04 PM IST
Share this Photo Gallery
  • FB
  • TW
  • Linkdin
  • Whatsapp
19
ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಇನ್ ಫೋಸಿಸ್ ಫೌಂಡೇಶನ್ (Infosys Foundation) ನ ಶ್ರೀಮತಿ ಸುಧಾಮೂರ್ತಿ ಮುಂದೆ ಬಂದಿದ್ದಾರೆ.

ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಇನ್ ಫೋಸಿಸ್ ಫೌಂಡೇಶನ್ (Infosys Foundation) ನ ಶ್ರೀಮತಿ ಸುಧಾಮೂರ್ತಿ ಮುಂದೆ ಬಂದಿದ್ದಾರೆ.

ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಇನ್ ಫೋಸಿಸ್ ಫೌಂಡೇಶನ್ (Infosys Foundation) ನ ಶ್ರೀಮತಿ ಸುಧಾಮೂರ್ತಿ ಮುಂದೆ ಬಂದಿದ್ದಾರೆ.
29
ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ

ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ

ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ
39
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಜತೆ ಮೊದಲ ಹಂತದ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಜತೆ ಮೊದಲ ಹಂತದ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಜತೆ ಮೊದಲ ಹಂತದ ಮಾತುಕತೆ ನಡೆಸಿದ್ದಾರೆ.
49
ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಸುಧಾಮೂರ್ತಿಯವರು ಮುಂದೆ ಬಂದಿದ್ದಾರೆ. ಮೊದಲ ಹಂತದಲ್ಲಿ ಒಂದು ಸಾವಿರ ಶಾಲೆಗಳಿಗಾಗಿ 18 ಕೋಟಿ ರೂ. ನೀಡಲಿದ್ದಾ

ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಸುಧಾಮೂರ್ತಿಯವರು ಮುಂದೆ ಬಂದಿದ್ದಾರೆ. ಮೊದಲ ಹಂತದಲ್ಲಿ ಒಂದು ಸಾವಿರ ಶಾಲೆಗಳಿಗಾಗಿ 18 ಕೋಟಿ ರೂ. ನೀಡಲಿದ್ದಾ

ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಸುಧಾಮೂರ್ತಿಯವರು ಮುಂದೆ ಬಂದಿದ್ದಾರೆ. ಮೊದಲ ಹಂತದಲ್ಲಿ ಒಂದು ಸಾವಿರ ಶಾಲೆಗಳಿಗಾಗಿ 18 ಕೋಟಿ ರೂ. ನೀಡಲಿದ್ದಾ
59
ಹಂತ ಹಂತವಾಗಿ ಇನ್ನೂ ಹೆಚ್ಚು ನೆರವು ಹರಿದು ಬರಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಂತ ಹಂತವಾಗಿ ಇನ್ನೂ ಹೆಚ್ಚು ನೆರವು ಹರಿದು ಬರಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಂತ ಹಂತವಾಗಿ ಇನ್ನೂ ಹೆಚ್ಚು ನೆರವು ಹರಿದು ಬರಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
69
ಜೊತೆಗೆ ವರ್ಷಕ್ಕೆ ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯ ಕಲಿಸಲು ತರಬೇತಿಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಮೊದಲ ಹಂತದಲ್ಲಿ ಹತ್ತು ಶಾಲೆಗಳಿಗೆ ಗ್ರಂಥಾಲಯಗಳನ್ನು ಕೊಡುಗೆಯಾಗಿ ನೀಡಲಿದ್ದಾರೆ.

ಜೊತೆಗೆ ವರ್ಷಕ್ಕೆ ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯ ಕಲಿಸಲು ತರಬೇತಿಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಮೊದಲ ಹಂತದಲ್ಲಿ ಹತ್ತು ಶಾಲೆಗಳಿಗೆ ಗ್ರಂಥಾಲಯಗಳನ್ನು ಕೊಡುಗೆಯಾಗಿ ನೀಡಲಿದ್ದಾರೆ.

ಜೊತೆಗೆ ವರ್ಷಕ್ಕೆ ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯ ಕಲಿಸಲು ತರಬೇತಿಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಮೊದಲ ಹಂತದಲ್ಲಿ ಹತ್ತು ಶಾಲೆಗಳಿಗೆ ಗ್ರಂಥಾಲಯಗಳನ್ನು ಕೊಡುಗೆಯಾಗಿ ನೀಡಲಿದ್ದಾರೆ.
79
ಸುಧಾಮೂರ್ತಿಯವರ ನಿರೀಕ್ಷೆಗೆ ಅನುಗುಣವಾಗಿ ಫಲಿತಾಂಶ ತೋರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಆಗ ಇನ್ನೂ ಹೆಚ್ಚು ನೆರವನ್ನು ಅಪೇಕ್ಷಿಸಬಹುದು.‌ ಅವರ ಈ ಉದಾರ ಕೊಡುಗೆಗಾಗಿ ನನ್ನ ತುಂಬು ಹೃದಯದ ಧನ್ಯವಾದಗಳು ಎಂದ ಸುರೇಶ್ ಕುಮಾರ್

ಸುಧಾಮೂರ್ತಿಯವರ ನಿರೀಕ್ಷೆಗೆ ಅನುಗುಣವಾಗಿ ಫಲಿತಾಂಶ ತೋರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಆಗ ಇನ್ನೂ ಹೆಚ್ಚು ನೆರವನ್ನು ಅಪೇಕ್ಷಿಸಬಹುದು.‌ ಅವರ ಈ ಉದಾರ ಕೊಡುಗೆಗಾಗಿ ನನ್ನ ತುಂಬು ಹೃದಯದ ಧನ್ಯವಾದಗಳು ಎಂದ ಸುರೇಶ್ ಕುಮಾರ್

ಸುಧಾಮೂರ್ತಿಯವರ ನಿರೀಕ್ಷೆಗೆ ಅನುಗುಣವಾಗಿ ಫಲಿತಾಂಶ ತೋರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಆಗ ಇನ್ನೂ ಹೆಚ್ಚು ನೆರವನ್ನು ಅಪೇಕ್ಷಿಸಬಹುದು.‌ ಅವರ ಈ ಉದಾರ ಕೊಡುಗೆಗಾಗಿ ನನ್ನ ತುಂಬು ಹೃದಯದ ಧನ್ಯವಾದಗಳು ಎಂದ ಸುರೇಶ್ ಕುಮಾರ್
89
ಸುಧಾಮೂರ್ತಿ ಅವರ ಈ ಮಹ್ವದ ನಿರ್ಧಾರದಿಂದ ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಸಹಾಯಕವಾಗಲಿದೆ.

ಸುಧಾಮೂರ್ತಿ ಅವರ ಈ ಮಹ್ವದ ನಿರ್ಧಾರದಿಂದ ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಸಹಾಯಕವಾಗಲಿದೆ.

ಸುಧಾಮೂರ್ತಿ ಅವರ ಈ ಮಹ್ವದ ನಿರ್ಧಾರದಿಂದ ನಮ್ಮ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಸಹಾಯಕವಾಗಲಿದೆ.
99
ಮಕ್ಕಳ ಜೊತೆಗೆ ವರ್ಷಕ್ಕೆ ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯ ಕಲಿಸಲು ತರಬೇತಿಗೂ ನೆರವು ನೀಡುವುದಾಗಿ ಭರವಸೆ ನೀಡಿರುವುದು ವಿಶೇಷ

ಮಕ್ಕಳ ಜೊತೆಗೆ ವರ್ಷಕ್ಕೆ ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯ ಕಲಿಸಲು ತರಬೇತಿಗೂ ನೆರವು ನೀಡುವುದಾಗಿ ಭರವಸೆ ನೀಡಿರುವುದು ವಿಶೇಷ

ಮಕ್ಕಳ ಜೊತೆಗೆ ವರ್ಷಕ್ಕೆ ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯ ಕಲಿಸಲು ತರಬೇತಿಗೂ ನೆರವು ನೀಡುವುದಾಗಿ ಭರವಸೆ ನೀಡಿರುವುದು ವಿಶೇಷ

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved