MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Education
  • ಮಕ್ಕಳೊಂದಿಗೆ ಬೆರೆತ ಶಿಕ್ಷಣ ಸಚಿವರು, ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಸುರೇಶ್ ಕುಮಾರ್ ಶ್ರಮ...!

ಮಕ್ಕಳೊಂದಿಗೆ ಬೆರೆತ ಶಿಕ್ಷಣ ಸಚಿವರು, ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಸುರೇಶ್ ಕುಮಾರ್ ಶ್ರಮ...!

ಸರಳ-ಸಜ್ಜನ ಎಂದೇ ಹೆಸರಾದವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಸುರೇಶ್ ಕುಮಾರ್.  ಇವರು ಹಲವು ಕಾರ್ಯಗಳ ಮೂಲಕ ಅವರು ತಾವೆಷ್ಟು ಸರಳ ಜೀವಿ ಎಂಬುವುದನ್ನು ಹಲವು ಬಾರಿ ಪ್ರೂವ್ ಮಾಡಿದ್ದಾರೆ. ಅಲ್ಲದೇ ಅಷ್ಟೇ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಶಿಸ್ತುಬದ್ಧವಾಗಿ ಕಾರ್ಯನಿರ್ವಹಸಿರುವ ಸುರೇಶ್ ಕುಮಾರ್ ಅವರು ಕೊರೋನಾ ಭೀತಿ ನಡುವೆಯೂ ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿಕೊಟ್ಟರು. ಇದೀಗ ಶಾಲೆ ತೆರೆಯಲು ಅವಕಾಶ ಇಲ್ಲದಿದ್ದರಿಂದ ಮಕ್ಕಳ ನಿರಂತರ ಕಲಿಕೆಗೆ ಶ್ರಮವಹಿಸುತ್ತಿದ್ದಾರೆ.

1 Min read
Suvarna News
Published : Sep 04 2020, 09:01 PM IST
Share this Photo Gallery
  • FB
  • TW
  • Linkdin
  • Whatsapp
16
<p>ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಇಂದು ಬೆಳಗ್ಗೆ ಮಾಗಡಿ ತಾಲ್ಲೂಕಿನ ವಿವಿಧ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>

<p>ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಇಂದು ಬೆಳಗ್ಗೆ ಮಾಗಡಿ ತಾಲ್ಲೂಕಿನ ವಿವಿಧ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಇಂದು ಬೆಳಗ್ಗೆ ಮಾಗಡಿ ತಾಲ್ಲೂಕಿನ ವಿವಿಧ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

26
<p>ಕಲ್ಲೂರು, ವರದೇನಹಳ್ಳಿ, ಬಾಚೇನಹಳ್ಳಿ, ತಗಚುಗುಪ್ಪೆ, ಬಂಟರಕುಪ್ಪೆ ಕಾಲೋನಿ, ಬಂಟರಕುಪ್ಪೆ, ಬೆಳಗುಂಬ ಮತ್ತು ಮಾಗಡಿಯಲ್ಲಿ&nbsp;ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಕಲಿಕೆಯನ್ನು ಪರಾಮರ್ಶಿಸಿದರು.</p>

<p>ಕಲ್ಲೂರು, ವರದೇನಹಳ್ಳಿ, ಬಾಚೇನಹಳ್ಳಿ, ತಗಚುಗುಪ್ಪೆ, ಬಂಟರಕುಪ್ಪೆ ಕಾಲೋನಿ, ಬಂಟರಕುಪ್ಪೆ, ಬೆಳಗುಂಬ ಮತ್ತು ಮಾಗಡಿಯಲ್ಲಿ&nbsp;ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಕಲಿಕೆಯನ್ನು ಪರಾಮರ್ಶಿಸಿದರು.</p>

ಕಲ್ಲೂರು, ವರದೇನಹಳ್ಳಿ, ಬಾಚೇನಹಳ್ಳಿ, ತಗಚುಗುಪ್ಪೆ, ಬಂಟರಕುಪ್ಪೆ ಕಾಲೋನಿ, ಬಂಟರಕುಪ್ಪೆ, ಬೆಳಗುಂಬ ಮತ್ತು ಮಾಗಡಿಯಲ್ಲಿ ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಕಲಿಕೆಯನ್ನು ಪರಾಮರ್ಶಿಸಿದರು.

36
<p>ಕೊರೋನಾ ಕುರಿತು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅವರಲ್ಲಿನ ಮಾಹಿತಿ ಪರೀಕ್ಷಿಸಿದರು.</p><p>&nbsp;</p>

<p>ಕೊರೋನಾ ಕುರಿತು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅವರಲ್ಲಿನ ಮಾಹಿತಿ ಪರೀಕ್ಷಿಸಿದರು.</p><p>&nbsp;</p>

ಕೊರೋನಾ ಕುರಿತು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅವರಲ್ಲಿನ ಮಾಹಿತಿ ಪರೀಕ್ಷಿಸಿದರು.

 

46
<p>ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು. ಮಕ್ಕಳೊಂದಿಗೆ ಕಲೆತು ಮಾತನಾಡಿದೆ. ಅವರೇನು ಕಲಿಯುತ್ತಿದ್ದಾರೆಂದು ವಿಚಾರಿಸಿದೆ. ಕೆಲ ಪ್ರಶ್ನೆಗಳನ್ನು ಸಹ ಕೇಳಿದೆ ಎಂದರು.</p>

<p>ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು. ಮಕ್ಕಳೊಂದಿಗೆ ಕಲೆತು ಮಾತನಾಡಿದೆ. ಅವರೇನು ಕಲಿಯುತ್ತಿದ್ದಾರೆಂದು ವಿಚಾರಿಸಿದೆ. ಕೆಲ ಪ್ರಶ್ನೆಗಳನ್ನು ಸಹ ಕೇಳಿದೆ ಎಂದರು.</p>

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು. ಮಕ್ಕಳೊಂದಿಗೆ ಕಲೆತು ಮಾತನಾಡಿದೆ. ಅವರೇನು ಕಲಿಯುತ್ತಿದ್ದಾರೆಂದು ವಿಚಾರಿಸಿದೆ. ಕೆಲ ಪ್ರಶ್ನೆಗಳನ್ನು ಸಹ ಕೇಳಿದೆ ಎಂದರು.

56
<p>ಎಲ್ಲಾ ಮಕ್ಕಳು ಮಾಸ್ಕ್ ಧರಿಸಿದ್ದು, ಶಾರೀರಿಕ ಅಂತರ ಕಾಪಾಡಿಕೊಂಡಿದ್ದು ಗಮನಾರ್ಹ. ಮಕ್ಕಳೆಲ್ಲ ಖುಷಿಯಾಗಿ ಇದ್ದದ್ದನ್ನು ಕಂಡು ಸಂತಸವಾಯಿತು ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p>

<p>ಎಲ್ಲಾ ಮಕ್ಕಳು ಮಾಸ್ಕ್ ಧರಿಸಿದ್ದು, ಶಾರೀರಿಕ ಅಂತರ ಕಾಪಾಡಿಕೊಂಡಿದ್ದು ಗಮನಾರ್ಹ. ಮಕ್ಕಳೆಲ್ಲ ಖುಷಿಯಾಗಿ ಇದ್ದದ್ದನ್ನು ಕಂಡು ಸಂತಸವಾಯಿತು ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p>

ಎಲ್ಲಾ ಮಕ್ಕಳು ಮಾಸ್ಕ್ ಧರಿಸಿದ್ದು, ಶಾರೀರಿಕ ಅಂತರ ಕಾಪಾಡಿಕೊಂಡಿದ್ದು ಗಮನಾರ್ಹ. ಮಕ್ಕಳೆಲ್ಲ ಖುಷಿಯಾಗಿ ಇದ್ದದ್ದನ್ನು ಕಂಡು ಸಂತಸವಾಯಿತು ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

66
<p>ಮಕ್ಕಳೊಂದಿಗೆ ಬೆರೆತ ಶಿಕ್ಷಣ ಸಚಿವರು</p>

<p>ಮಕ್ಕಳೊಂದಿಗೆ ಬೆರೆತ ಶಿಕ್ಷಣ ಸಚಿವರು</p>

ಮಕ್ಕಳೊಂದಿಗೆ ಬೆರೆತ ಶಿಕ್ಷಣ ಸಚಿವರು

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved