ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ ಸಚಿವರು
ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು. ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.

<p> ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ) ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು.</p>
ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ) ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು.
<p>ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.</p>
ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.
<p> ವಿದ್ಯಾರ್ಥಿಗಳು, ಶಿಕ್ಷಕರು ಮೊದಲ ದಿನದ ತರಗತಿ ಅವಧಿಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳನ್ನು ವಿವರಿಸಿದರು.</p>
ವಿದ್ಯಾರ್ಥಿಗಳು, ಶಿಕ್ಷಕರು ಮೊದಲ ದಿನದ ತರಗತಿ ಅವಧಿಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳನ್ನು ವಿವರಿಸಿದರು.
<p>ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.</p>
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.
<p>ಜನವರಿ 1ರಿಂದ 10-12ರವರೆಗಿನ ತರಗತಿಗಳು ಪ್ರಾರಂಭವಾಗುತ್ತವೆ. ಪಾಲಕರ ಜತೆ ಸಮೀಕ್ಷೆಯೂ ಆಗಿದೆ. ಇಷ್ಟುದಿನ ಮಕ್ಕಳನ್ನು ಮನೆಯಲ್ಲಿ ಪಾಲಕರು ಎಷ್ಟು ಜೋಪಾನ ಮಾಡಿದ್ದರೋ, ಅಷ್ಟೇ ಜೋಪಾನವಾಗಿ ನೋಡಿಕೊಳ್ಳುತ್ತೇವೆ. ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಎಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ, ಹಾಗೇ ಈಗಲೂ ಎಚ್ಚರಿಕೆ ವಹಿಸಲಾಗುತ್ತದೆ ಎಂದು ತಿಳಿಸಿದರು.</p>
ಜನವರಿ 1ರಿಂದ 10-12ರವರೆಗಿನ ತರಗತಿಗಳು ಪ್ರಾರಂಭವಾಗುತ್ತವೆ. ಪಾಲಕರ ಜತೆ ಸಮೀಕ್ಷೆಯೂ ಆಗಿದೆ. ಇಷ್ಟುದಿನ ಮಕ್ಕಳನ್ನು ಮನೆಯಲ್ಲಿ ಪಾಲಕರು ಎಷ್ಟು ಜೋಪಾನ ಮಾಡಿದ್ದರೋ, ಅಷ್ಟೇ ಜೋಪಾನವಾಗಿ ನೋಡಿಕೊಳ್ಳುತ್ತೇವೆ. ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಎಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ, ಹಾಗೇ ಈಗಲೂ ಎಚ್ಚರಿಕೆ ವಹಿಸಲಾಗುತ್ತದೆ ಎಂದು ತಿಳಿಸಿದರು.
<p>ಶಿಕ್ಷಣ ಸಚಿವರು ಮಲ್ಲೇಶ್ವರಂನ 18ನೇ ಕ್ರಾಸ್, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು, ಹೆಬ್ಬಾಳ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. </p>
ಶಿಕ್ಷಣ ಸಚಿವರು ಮಲ್ಲೇಶ್ವರಂನ 18ನೇ ಕ್ರಾಸ್, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು, ಹೆಬ್ಬಾಳ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
<p>Suresh Kumar</p>
Suresh Kumar