MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Education
  • ವರ್ಷದಿಂದ ಕೋಮಾದಲ್ಲಿರುವ ಶಿಕ್ಷಕ: ಕುಟುಂಬಕ್ಕೆ ನೆರವಾದ ಸಚಿವ ಸುರೇಶ್ ಕುಮಾರ್

ವರ್ಷದಿಂದ ಕೋಮಾದಲ್ಲಿರುವ ಶಿಕ್ಷಕ: ಕುಟುಂಬಕ್ಕೆ ನೆರವಾದ ಸಚಿವ ಸುರೇಶ್ ಕುಮಾರ್

ನಂಜನಗೂಡಿನಲ್ಲಿ ಇಂದು (ಸೋಮವಾರ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮಹಾದೇವಸ್ವಾಮಿ ಎನ್ನುವರ ಮನೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್  ಅವರು ಭೇಟಿ ನೀಡಿದರು. ಕಳೆದೊಂದು ವರ್ಷದಿಂದ ಕೋಮಾ ಸ್ಥಿತಿಯಲ್ಲಿಯೇ ಇರುವ ಶಿಕ್ಷಕರನ್ನ ಆರೋಗ್ಯ ವಿಚಾರಿಸಿದರು. ಅಲ್ಲದೇ ಅವರಿಗೆ ಸಹಾಯ ಮಾಡಲು  ಏನು ಕ್ರಮ ಕೈ ಗೊಳ್ಳಬಹುದು ಎಂದು ವಿವರಿಸಿದರು.

1 Min read
Suvarna News
Published : Dec 14 2020, 08:33 PM IST
Share this Photo Gallery
  • FB
  • TW
  • Linkdin
  • Whatsapp
16
<p>ಕಳೆದೊಂದು ವರ್ಷದಿಂದ ಕೋಮಾ ಸ್ಥಿತಿಯಲ್ಲಿರುವ ನಂಜನಗೂಡಿನ &nbsp;ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ಮಹಾದೇವಸ್ವಾಮಿ ಮನೆಗೆ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.</p>

<p>ಕಳೆದೊಂದು ವರ್ಷದಿಂದ ಕೋಮಾ ಸ್ಥಿತಿಯಲ್ಲಿರುವ ನಂಜನಗೂಡಿನ &nbsp;ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ಮಹಾದೇವಸ್ವಾಮಿ ಮನೆಗೆ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.</p>

ಕಳೆದೊಂದು ವರ್ಷದಿಂದ ಕೋಮಾ ಸ್ಥಿತಿಯಲ್ಲಿರುವ ನಂಜನಗೂಡಿನ  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ಮಹಾದೇವಸ್ವಾಮಿ ಮನೆಗೆ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.

26
<p>ಮಹದೇವಸ್ವಾಮಿ 2019 ಡಿಸೆಂಬರ್ 23ರಂದು &nbsp;ಅಪಘಾತದಲ್ಲಿ ಸಿಲುಕಿ ಅಂದಿನಿಂದ ಇದುವರೆಗೂ ಕೋಮಾ ಸ್ಥಿತಿಯಲ್ಲಿಯೇ ಇದ್ದಾರೆ.</p>

<p>ಮಹದೇವಸ್ವಾಮಿ 2019 ಡಿಸೆಂಬರ್ 23ರಂದು &nbsp;ಅಪಘಾತದಲ್ಲಿ ಸಿಲುಕಿ ಅಂದಿನಿಂದ ಇದುವರೆಗೂ ಕೋಮಾ ಸ್ಥಿತಿಯಲ್ಲಿಯೇ ಇದ್ದಾರೆ.</p>

ಮಹದೇವಸ್ವಾಮಿ 2019 ಡಿಸೆಂಬರ್ 23ರಂದು  ಅಪಘಾತದಲ್ಲಿ ಸಿಲುಕಿ ಅಂದಿನಿಂದ ಇದುವರೆಗೂ ಕೋಮಾ ಸ್ಥಿತಿಯಲ್ಲಿಯೇ ಇದ್ದಾರೆ.

36
<p>ಇದೀಗ ಸಚಿವ ಸುರೇಶ್ ಕುಮಾರ್ ಅವರು &nbsp;ಮಹದೇವಸ್ವಾಮಿ ನಿವಾಸಕ್ಕೆ ಭೇಟಿ ನೀಡಿ, ಅವರಿಗೆ ಸಹಾಯ ಮಾಡಲು &nbsp;ಏನು ಕ್ರಮ ಕೈಗೊಳ್ಳಬಹುದು ಎಂದು ವಿವರಿಸಿದ್ದಾರೆ.</p>

<p>ಇದೀಗ ಸಚಿವ ಸುರೇಶ್ ಕುಮಾರ್ ಅವರು &nbsp;ಮಹದೇವಸ್ವಾಮಿ ನಿವಾಸಕ್ಕೆ ಭೇಟಿ ನೀಡಿ, ಅವರಿಗೆ ಸಹಾಯ ಮಾಡಲು &nbsp;ಏನು ಕ್ರಮ ಕೈಗೊಳ್ಳಬಹುದು ಎಂದು ವಿವರಿಸಿದ್ದಾರೆ.</p>

ಇದೀಗ ಸಚಿವ ಸುರೇಶ್ ಕುಮಾರ್ ಅವರು  ಮಹದೇವಸ್ವಾಮಿ ನಿವಾಸಕ್ಕೆ ಭೇಟಿ ನೀಡಿ, ಅವರಿಗೆ ಸಹಾಯ ಮಾಡಲು  ಏನು ಕ್ರಮ ಕೈಗೊಳ್ಳಬಹುದು ಎಂದು ವಿವರಿಸಿದ್ದಾರೆ.

46
<p>ಅವರ ಕುಟುಂಬದವರೊಂದಿಗೆ ಮಾತನಾಡಿ ಈ ಸಂದರ್ಭದಲ್ಲಿ ನಾವು ಅವರಿಗೆ ಸಹಾಯ ಮಾಡಲು &nbsp;ಏನು ಕ್ರಮ ಕೈ ಗೊಳ್ಳಬಹುದು ಎಂದು ವಿವರಿಸಿದ್ದೇನೆ ಎಂದರು.</p>

<p>ಅವರ ಕುಟುಂಬದವರೊಂದಿಗೆ ಮಾತನಾಡಿ ಈ ಸಂದರ್ಭದಲ್ಲಿ ನಾವು ಅವರಿಗೆ ಸಹಾಯ ಮಾಡಲು &nbsp;ಏನು ಕ್ರಮ ಕೈ ಗೊಳ್ಳಬಹುದು ಎಂದು ವಿವರಿಸಿದ್ದೇನೆ ಎಂದರು.</p>

ಅವರ ಕುಟುಂಬದವರೊಂದಿಗೆ ಮಾತನಾಡಿ ಈ ಸಂದರ್ಭದಲ್ಲಿ ನಾವು ಅವರಿಗೆ ಸಹಾಯ ಮಾಡಲು  ಏನು ಕ್ರಮ ಕೈ ಗೊಳ್ಳಬಹುದು ಎಂದು ವಿವರಿಸಿದ್ದೇನೆ ಎಂದರು.

56
<p>ವಿಶೇಷ ಪ್ರಕರಣವೆಂದು ಬಗೆದು ಅವರ ಧರ್ಮಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.</p>

<p>ವಿಶೇಷ ಪ್ರಕರಣವೆಂದು ಬಗೆದು ಅವರ ಧರ್ಮಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.</p>

ವಿಶೇಷ ಪ್ರಕರಣವೆಂದು ಬಗೆದು ಅವರ ಧರ್ಮಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

66
<p>ಅವರ ಪರಿಸ್ಥಿತಿ ಯಾರಿಗಾದರೂ ಕಣ್ಣಲ್ಲಿ ನೀರು ತರಿಸುತ್ತದೆ ಎಂದು ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.</p>

<p>ಅವರ ಪರಿಸ್ಥಿತಿ ಯಾರಿಗಾದರೂ ಕಣ್ಣಲ್ಲಿ ನೀರು ತರಿಸುತ್ತದೆ ಎಂದು ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.</p>

ಅವರ ಪರಿಸ್ಥಿತಿ ಯಾರಿಗಾದರೂ ಕಣ್ಣಲ್ಲಿ ನೀರು ತರಿಸುತ್ತದೆ ಎಂದು ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved