MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind-W vs Pak-W Asia Cup 2026
Teacher's Day Wishes 2026
Teacher's Day Special
Karnataka Farmers Loan Waiver
Sharavathi Pumped Storage Project
Bengaluru FSSAI Inspection
KPSC Ex-chairman Shivashankarappa
India Forex Reserves
Karnataka Police Constable Recruitment
Karnataka Rakshana Vedike
ISRO GSLV F17 Launch
Bengaluru Suburban Rail
  • Home
  • Education
  • ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟ್ಯಾಬ್‌

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟ್ಯಾಬ್‌

ಬೆಂಗಳೂರು(ಡಿ.25): ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ 21 ಸರ್ಕಾರಿ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಒಂದು ಸಾವಿರ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಗುರುವಾರ ಉಚಿತ ಟ್ಯಾಬ್‌ಗಳನ್ನು ವಿತರಿಸಿದ್ದಾರೆ. 

1 Min read
Author : Kannadaprabha News
| Updated : Dec 25 2020, 07:44 AM IST
Share this Photo Gallery
  • FB
  • TW
  • Linkdin
  • Whatsapp
14
<p>ಕೊರೋನಾ ಕಾರಣದಿಂದ ಡಿಜಿಟಲ್‌ ಕಲಿಕೆ ಅನಿವಾರ್ಯ ಆಗಿರುವುದರಿಂದ ಸರ್ಕಾರಿ ಶಾಲೆ ಮಕ್ಕಳು ಬೋಧನೆ ಮತ್ತು ಕಲಿಕೆಯಲ್ಲಿ ಹಿಂದುಳಿಯಬಾರದು ಎಂದು ಉದ್ದೇಶದಿಂದ ಟ್ಯಾಬ್‌ ವಿತರಿಸಲಾಗಿದೆ. ಟ್ಯಾಬ್‌ ವಿತರಣೆಗೆ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಫೌಂಡೇಶನ್‌, ಆರ್‌.ವಿ. ಶಿಕ್ಷಣ ತರಬೇತಿ ಸಂಸ್ಥೆ ಮತ್ತು ಶಿಕ್ಷಣ ಫೌಂಡೇಷನ್‌ ಕೈಜೋಡಿಸಿದೆ.</p>

<p>ಕೊರೋನಾ ಕಾರಣದಿಂದ ಡಿಜಿಟಲ್‌ ಕಲಿಕೆ ಅನಿವಾರ್ಯ ಆಗಿರುವುದರಿಂದ ಸರ್ಕಾರಿ ಶಾಲೆ ಮಕ್ಕಳು ಬೋಧನೆ ಮತ್ತು ಕಲಿಕೆಯಲ್ಲಿ ಹಿಂದುಳಿಯಬಾರದು ಎಂದು ಉದ್ದೇಶದಿಂದ ಟ್ಯಾಬ್‌ ವಿತರಿಸಲಾಗಿದೆ. ಟ್ಯಾಬ್‌ ವಿತರಣೆಗೆ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಫೌಂಡೇಶನ್‌, ಆರ್‌.ವಿ. ಶಿಕ್ಷಣ ತರಬೇತಿ ಸಂಸ್ಥೆ ಮತ್ತು ಶಿಕ್ಷಣ ಫೌಂಡೇಷನ್‌ ಕೈಜೋಡಿಸಿದೆ.</p>

ಕೊರೋನಾ ಕಾರಣದಿಂದ ಡಿಜಿಟಲ್‌ ಕಲಿಕೆ ಅನಿವಾರ್ಯ ಆಗಿರುವುದರಿಂದ ಸರ್ಕಾರಿ ಶಾಲೆ ಮಕ್ಕಳು ಬೋಧನೆ ಮತ್ತು ಕಲಿಕೆಯಲ್ಲಿ ಹಿಂದುಳಿಯಬಾರದು ಎಂದು ಉದ್ದೇಶದಿಂದ ಟ್ಯಾಬ್‌ ವಿತರಿಸಲಾಗಿದೆ. ಟ್ಯಾಬ್‌ ವಿತರಣೆಗೆ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಫೌಂಡೇಶನ್‌, ಆರ್‌.ವಿ. ಶಿಕ್ಷಣ ತರಬೇತಿ ಸಂಸ್ಥೆ ಮತ್ತು ಶಿಕ್ಷಣ ಫೌಂಡೇಷನ್‌ ಕೈಜೋಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
<p>ಖಾಸಗಿ ಮತ್ತು ಸರ್ಕಾರಿ ಶಾಲಾ ಮಕ್ಕಳಲ್ಲಿ ಡಿಜಿಟಲ್‌ ಕಲಿಕಾ ಅಂತರವನ್ನು ಕಡಿಮೆ ಮಾಡುವುದು ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ. ಈ ಮೂಲಕ ಡಿಜಿಟಲ್‌ ಮತ್ತು ಸ್ಮಾರ್ಟ್‌ ಕಲಿಕೆಗೆ ಒತ್ತು ನೀಡುವುದಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ ಎಂದ ಡಿಸಿಎಂ&nbsp;</p>

<p>ಖಾಸಗಿ ಮತ್ತು ಸರ್ಕಾರಿ ಶಾಲಾ ಮಕ್ಕಳಲ್ಲಿ ಡಿಜಿಟಲ್‌ ಕಲಿಕಾ ಅಂತರವನ್ನು ಕಡಿಮೆ ಮಾಡುವುದು ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ. ಈ ಮೂಲಕ ಡಿಜಿಟಲ್‌ ಮತ್ತು ಸ್ಮಾರ್ಟ್‌ ಕಲಿಕೆಗೆ ಒತ್ತು ನೀಡುವುದಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ ಎಂದ ಡಿಸಿಎಂ&nbsp;</p>

ಖಾಸಗಿ ಮತ್ತು ಸರ್ಕಾರಿ ಶಾಲಾ ಮಕ್ಕಳಲ್ಲಿ ಡಿಜಿಟಲ್‌ ಕಲಿಕಾ ಅಂತರವನ್ನು ಕಡಿಮೆ ಮಾಡುವುದು ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ. ಈ ಮೂಲಕ ಡಿಜಿಟಲ್‌ ಮತ್ತು ಸ್ಮಾರ್ಟ್‌ ಕಲಿಕೆಗೆ ಒತ್ತು ನೀಡುವುದಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ ಎಂದ ಡಿಸಿಎಂ 

34
<p>ವಿದ್ಯಾರ್ಥಿಗಳಿಗೆ ನೀಡಿರುವ ಟ್ಯಾಬ್‌ಗಳಲ್ಲಿ ರಾಜ್ಯಮಟ್ಟದ ಪಠ್ಯ, ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಸೇರಿದಂತೆ ಕಲಿಕೆಗೆ ಪೂರಕ ಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರವಲ್ಲ, ಆಫ್‌ಲೈನ್‌ನಲ್ಲಿಯೂ ಅಪ್‌ಲೋಡ್‌ ಮಾಡಿರುವ ಕಲಿಕಾ ಅಂಶಗಳು ತೆರೆದುಕೊಳ್ಳಲಿವೆ ಎಂದು ಹೇಳಿದರು.</p>

<p>ವಿದ್ಯಾರ್ಥಿಗಳಿಗೆ ನೀಡಿರುವ ಟ್ಯಾಬ್‌ಗಳಲ್ಲಿ ರಾಜ್ಯಮಟ್ಟದ ಪಠ್ಯ, ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಸೇರಿದಂತೆ ಕಲಿಕೆಗೆ ಪೂರಕ ಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರವಲ್ಲ, ಆಫ್‌ಲೈನ್‌ನಲ್ಲಿಯೂ ಅಪ್‌ಲೋಡ್‌ ಮಾಡಿರುವ ಕಲಿಕಾ ಅಂಶಗಳು ತೆರೆದುಕೊಳ್ಳಲಿವೆ ಎಂದು ಹೇಳಿದರು.</p>

ವಿದ್ಯಾರ್ಥಿಗಳಿಗೆ ನೀಡಿರುವ ಟ್ಯಾಬ್‌ಗಳಲ್ಲಿ ರಾಜ್ಯಮಟ್ಟದ ಪಠ್ಯ, ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಸೇರಿದಂತೆ ಕಲಿಕೆಗೆ ಪೂರಕ ಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರವಲ್ಲ, ಆಫ್‌ಲೈನ್‌ನಲ್ಲಿಯೂ ಅಪ್‌ಲೋಡ್‌ ಮಾಡಿರುವ ಕಲಿಕಾ ಅಂಶಗಳು ತೆರೆದುಕೊಳ್ಳಲಿವೆ ಎಂದು ಹೇಳಿದರು.

44
<p>ಕಾರ್ಯಕ್ರಮದಲ್ಲಿ ಆರ್‌ವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಾಂಡುರಂಗ ಶೆಟ್ಟಿ, ಶಿಕ್ಷಣ ಫೌಂಡೇಶನ್‌ ಮುಖ್ಯಸ್ಥ ಪ್ರಶಾಂತ್‌ ಪ್ರಕಾಶ್‌, ಸಿಇಒ ಪ್ರಸನ್ನ, ಬೆಂ.ಉತ್ತರ ಜಿಲ್ಲೆಯ ಡಿಡಿಪಿಐ ನಾರಾಯಣ್‌, ಬಿಇಒ ಉಮಾದೇವಿ, ಬಿಬಿಎಂಪಿ ಮಾಜಿ ಸದಸ್ಯ ಜಯಪಾಲ್‌ ಪಾಲ್ಗೊಂಡಿದ್ದರು.</p>

<p>ಕಾರ್ಯಕ್ರಮದಲ್ಲಿ ಆರ್‌ವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಾಂಡುರಂಗ ಶೆಟ್ಟಿ, ಶಿಕ್ಷಣ ಫೌಂಡೇಶನ್‌ ಮುಖ್ಯಸ್ಥ ಪ್ರಶಾಂತ್‌ ಪ್ರಕಾಶ್‌, ಸಿಇಒ ಪ್ರಸನ್ನ, ಬೆಂ.ಉತ್ತರ ಜಿಲ್ಲೆಯ ಡಿಡಿಪಿಐ ನಾರಾಯಣ್‌, ಬಿಇಒ ಉಮಾದೇವಿ, ಬಿಬಿಎಂಪಿ ಮಾಜಿ ಸದಸ್ಯ ಜಯಪಾಲ್‌ ಪಾಲ್ಗೊಂಡಿದ್ದರು.</p>

ಕಾರ್ಯಕ್ರಮದಲ್ಲಿ ಆರ್‌ವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಾಂಡುರಂಗ ಶೆಟ್ಟಿ, ಶಿಕ್ಷಣ ಫೌಂಡೇಶನ್‌ ಮುಖ್ಯಸ್ಥ ಪ್ರಶಾಂತ್‌ ಪ್ರಕಾಶ್‌, ಸಿಇಒ ಪ್ರಸನ್ನ, ಬೆಂ.ಉತ್ತರ ಜಿಲ್ಲೆಯ ಡಿಡಿಪಿಐ ನಾರಾಯಣ್‌, ಬಿಇಒ ಉಮಾದೇವಿ, ಬಿಬಿಎಂಪಿ ಮಾಜಿ ಸದಸ್ಯ ಜಯಪಾಲ್‌ ಪಾಲ್ಗೊಂಡಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
"ಕತ್ತಲೆಯ ಜಗತ್ತಿನಲ್ಲೂ ಕನಸು ಕಾಣಬಹುದು..." – ನೂರಾರು ಮಕ್ಕಳ ಬಾಳಿಗೆ ದಾರಿದೀಪವಾದ ಅಂಧ ಶಿಕ್ಷಕ!
Recommended image2
Teacher's Day Special: ಸರ್ಕಾರಿ ಶಾಲೆಗೆ ಎಐ, ಇಂಟರ್‌ನೆಟ್ ಎಲ್ಲ ಅಳವಡಿಸಿ ಹೈಟೆಕ್ ಸ್ಪರ್ಶ ನೀಡಿದ ಶಿಕ್ಷಕ!
Recommended image3
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved