ಮುಂದುವರಿದ ಟೆಂಪಲ್ ರನ್; ಶೃಂಗೇರಿಗೆ ಸಿಎಂ ಕುಟುಂಬ ಭೇಟಿ
First Published Mar 18, 2019, 3:38 PM IST
ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಕುಟುಂಬ ಟೆಂಪಲ್ ರನ್ ಮುಂದುವರೆಸಿದೆ. ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ ಆಶೀರ್ವಾದ ಪಡೆದಿದೆ. ನಾನು ನಿಖಿಲ್ ಗೆಲುವಿಗಾಗಿ ಬಂದಿಲ್ಲ. 28 ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ ಎಂದರು. ಅಲ್ಲಿನ ಕೆಲವು ಫೋಟೋಗಳು ಇಲ್ಲಿವೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?