MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Election
  • ಕ್ಯಾಮರಾ ಕ್ಲಿಕ್ಸ್: ಮಂಡ್ಯ ಪ್ರಚಾರದಲ್ಲಿ ನಿಖಿಲ್ ವಿವಿಧ ರೂಪಗಳು!

ಕ್ಯಾಮರಾ ಕ್ಲಿಕ್ಸ್: ಮಂಡ್ಯ ಪ್ರಚಾರದಲ್ಲಿ ನಿಖಿಲ್ ವಿವಿಧ ರೂಪಗಳು!

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದ ಮಂಡ್ಯ ಕ್ಷೇತ್ರ ಭಾರೀ ಕುತೂಹಲ ಮುಡಿಸಿದೆ. ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಅಖಾಡಕ್ಕಿಳಿದಿರುವುದರಿಂದ ಸಿಎಂ ಕುಮಾರಸ್ವಾಮಿಗೆ ತಮ್ಮ ಪುತ್ರ ನಿಖಿಲ್ ಗೆ ಗೆಲುವು ತಂದು ಕೊಡುವುದು ಪ್ರತಿಷ್ಠೆಯ ವಿಚಾರವಾಗಿದೆ. ಒಂದೆಡೆ ಸುಮಲತಾ ಪರವಾಗಿ ಸ್ಯಾಂಡಲ್ ವುಡ್ ಸ್ಟಾರ್ಸ್ ದರ್ಶನ್ ಹಾಗೂ ಯಶ್ ಅಬ್ಬರದ ಪ್ರಚಾರ ನಡೆಸುತ್ತಿದ್ದರೆ. ಇತ್ತ ಕುಮಾರಸ್ವಾಮಿ ಮಗನ ಪರ ಪ್ರಚಾರಕ್ಕಾಗಿ ನಾನಾ ಕಸರತ್ತು ನಡೆಸುತ್ತಿದ್ದಾರೆ. ನಿಖಿಲ್ ಕೂಡಾ ಮತದಾರರನ್ನು ಓಲೈಸಲು ಯತ್ನಿಸುತ್ತಿದ್ದು ಇದಕ್ಕಾಗಿ ವಿವಿಧ ರೂಪಗಳನ್ನೂ ಧರಿಸಿದ್ದಾರೆ. ಪ್ರಚಾರದ ವೇಳೆ ಎತ್ತಿನ ಗಾಡಿ ನಡೆಸುವುದು, ಭತ್ತ ನಾಟಿ ಹೀಗೆ ಹಲವಾರು ಕಸರತ್ತು ನಡೆಸಿದ್ದಾರೆ. ಇಂತಹ ಕೆಲ ದೃಶ್ಯಗಳು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿವೆ.

1 Min read
Web Desk
Published : Apr 08 2019, 05:17 PM IST| Updated : Apr 08 2019, 05:18 PM IST
Share this Photo Gallery
  • FB
  • TW
  • Linkdin
  • Whatsapp
19
ಸುಮಲತಾ ಅಂಬರೀಶ್ ಸ್ಪರ್ಧೆಯಿಂದ ಮಂಡ್ಯ ಲೋಕಸಭಾ ಕಣ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡಾಗಿದೆ. ಮತದಾರ ಓಲೈಕೆಗಾಗಿ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ.

ಸುಮಲತಾ ಅಂಬರೀಶ್ ಸ್ಪರ್ಧೆಯಿಂದ ಮಂಡ್ಯ ಲೋಕಸಭಾ ಕಣ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡಾಗಿದೆ. ಮತದಾರ ಓಲೈಕೆಗಾಗಿ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ.

ಸುಮಲತಾ ಅಂಬರೀಶ್ ಸ್ಪರ್ಧೆಯಿಂದ ಮಂಡ್ಯ ಲೋಕಸಭಾ ಕಣ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡಾಗಿದೆ. ಮತದಾರ ಓಲೈಕೆಗಾಗಿ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ.
29
ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ವಿರುದ್ಧ ಸ್ಪರ್ಧೆಗಿಳಿದಿರುವ ಸುಮಲತಾರನ್ನು ಸೋಲಿಸುವುದು ಕುಮಾರಸ್ವಾಮಿಗೂ ಈಗ ಚಾಲೆಂಜ್ ಆಗಿದೆ.

ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ವಿರುದ್ಧ ಸ್ಪರ್ಧೆಗಿಳಿದಿರುವ ಸುಮಲತಾರನ್ನು ಸೋಲಿಸುವುದು ಕುಮಾರಸ್ವಾಮಿಗೂ ಈಗ ಚಾಲೆಂಜ್ ಆಗಿದೆ.

ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ವಿರುದ್ಧ ಸ್ಪರ್ಧೆಗಿಳಿದಿರುವ ಸುಮಲತಾರನ್ನು ಸೋಲಿಸುವುದು ಕುಮಾರಸ್ವಾಮಿಗೂ ಈಗ ಚಾಲೆಂಜ್ ಆಗಿದೆ.
39
ಮತದಾರನ ಓಲೈಕೆಗಾಗಿ ನಿಖಿಲ್ ನಾನಾ ಯತ್ನಗಳನ್ನು ನಡೆಸುತ್ತಿದ್ದು, ತಾನೊಬ್ಬ ಜನ ಸಾಮಾನ್ಯ ಎಂಬುವುದನ್ನು ಪ್ರಚಾರದಲ್ಲಿ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.

ಮತದಾರನ ಓಲೈಕೆಗಾಗಿ ನಿಖಿಲ್ ನಾನಾ ಯತ್ನಗಳನ್ನು ನಡೆಸುತ್ತಿದ್ದು, ತಾನೊಬ್ಬ ಜನ ಸಾಮಾನ್ಯ ಎಂಬುವುದನ್ನು ಪ್ರಚಾರದಲ್ಲಿ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.

ಮತದಾರನ ಓಲೈಕೆಗಾಗಿ ನಿಖಿಲ್ ನಾನಾ ಯತ್ನಗಳನ್ನು ನಡೆಸುತ್ತಿದ್ದು, ತಾನೊಬ್ಬ ಜನ ಸಾಮಾನ್ಯ ಎಂಬುವುದನ್ನು ಪ್ರಚಾರದಲ್ಲಿ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.
49
ಮನೆ ಮನೆಗೆ ತೆರಳಿ ನಿಖಿಲ್ ಮತ ಯಾಚಿಸುತ್ತಿದ್ದು, ತಾನು ಜನ ನಾಯಕ ಅಲ್ಲ, ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎನ್ನುವ ಮನವಿ ಮಾಡುತ್ತಿದ್ದಾರೆ.

ಮನೆ ಮನೆಗೆ ತೆರಳಿ ನಿಖಿಲ್ ಮತ ಯಾಚಿಸುತ್ತಿದ್ದು, ತಾನು ಜನ ನಾಯಕ ಅಲ್ಲ, ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎನ್ನುವ ಮನವಿ ಮಾಡುತ್ತಿದ್ದಾರೆ.

ಮನೆ ಮನೆಗೆ ತೆರಳಿ ನಿಖಿಲ್ ಮತ ಯಾಚಿಸುತ್ತಿದ್ದು, ತಾನು ಜನ ನಾಯಕ ಅಲ್ಲ, ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎನ್ನುವ ಮನವಿ ಮಾಡುತ್ತಿದ್ದಾರೆ.
59
ರೈತರ ಮನಗೆಲ್ಲಲು ನಿಖಿಲ್ ತಾವೇ ಖುದ್ದು ಗದ್ದೆಗಿಳಿದು ಭತ್ತ ನಾಟಿ ಮಾಡಿದ್ದಾರೆ.

ರೈತರ ಮನಗೆಲ್ಲಲು ನಿಖಿಲ್ ತಾವೇ ಖುದ್ದು ಗದ್ದೆಗಿಳಿದು ಭತ್ತ ನಾಟಿ ಮಾಡಿದ್ದಾರೆ.

ರೈತರ ಮನಗೆಲ್ಲಲು ನಿಖಿಲ್ ತಾವೇ ಖುದ್ದು ಗದ್ದೆಗಿಳಿದು ಭತ್ತ ನಾಟಿ ಮಾಡಿದ್ದಾರೆ.
69
ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿರುವ ನಿಖಿಲ್ ಪ್ರತಿಯೊಬ್ಬ ಮತದಾರನ ಬಳಿ ತೆರಳಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿರುವ ನಿಖಿಲ್ ಪ್ರತಿಯೊಬ್ಬ ಮತದಾರನ ಬಳಿ ತೆರಳಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿರುವ ನಿಖಿಲ್ ಪ್ರತಿಯೊಬ್ಬ ಮತದಾರನ ಬಳಿ ತೆರಳಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.
79
ಈ ನಡುವೆ ಟೆಂಪಲ್ ರನ್ ಕೂಡಾ ಮುಂದುವರೆದಿದ್ದು, ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಅನುಗ್ರಹವನ್ನು ಪಡೆದಿದ್ದಾರೆ. ಸುಮಲತಾರಿಗೆ ಸಿಗದ ಬಸವಣ್ಣನ ಆಶೀರ್ವಾದ ನಿಖಿಲ್ ಪಡೆದಿದ್ದಾರೆ ಎಂಬುವುದು ಗಮನಾರ್ಹ.

ಈ ನಡುವೆ ಟೆಂಪಲ್ ರನ್ ಕೂಡಾ ಮುಂದುವರೆದಿದ್ದು, ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಅನುಗ್ರಹವನ್ನು ಪಡೆದಿದ್ದಾರೆ. ಸುಮಲತಾರಿಗೆ ಸಿಗದ ಬಸವಣ್ಣನ ಆಶೀರ್ವಾದ ನಿಖಿಲ್ ಪಡೆದಿದ್ದಾರೆ ಎಂಬುವುದು ಗಮನಾರ್ಹ.

ಈ ನಡುವೆ ಟೆಂಪಲ್ ರನ್ ಕೂಡಾ ಮುಂದುವರೆದಿದ್ದು, ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಅನುಗ್ರಹವನ್ನು ಪಡೆದಿದ್ದಾರೆ. ಸುಮಲತಾರಿಗೆ ಸಿಗದ ಬಸವಣ್ಣನ ಆಶೀರ್ವಾದ ನಿಖಿಲ್ ಪಡೆದಿದ್ದಾರೆ ಎಂಬುವುದು ಗಮನಾರ್ಹ.
89
ತಾನು ಒಂದು ಜಾತಿ, ಧರ್ಮಕ್ಕೆ ಮಾತ್ರ ಸೀಮಿತವಲ್ಲ ಎಂದು ಹೇಳಿರುವ ನಿಖಿಲ್ ಇತರ ಧರ್ಮದ ಮತದಾರರನ್ನು ಓಲೈಸಲೂ ಯತ್ನಿಸುತ್ತಿದ್ದಾರೆ.

ತಾನು ಒಂದು ಜಾತಿ, ಧರ್ಮಕ್ಕೆ ಮಾತ್ರ ಸೀಮಿತವಲ್ಲ ಎಂದು ಹೇಳಿರುವ ನಿಖಿಲ್ ಇತರ ಧರ್ಮದ ಮತದಾರರನ್ನು ಓಲೈಸಲೂ ಯತ್ನಿಸುತ್ತಿದ್ದಾರೆ.

ತಾನು ಒಂದು ಜಾತಿ, ಧರ್ಮಕ್ಕೆ ಮಾತ್ರ ಸೀಮಿತವಲ್ಲ ಎಂದು ಹೇಳಿರುವ ನಿಖಿಲ್ ಇತರ ಧರ್ಮದ ಮತದಾರರನ್ನು ಓಲೈಸಲೂ ಯತ್ನಿಸುತ್ತಿದ್ದಾರೆ.
99
ಒಟ್ಟಾರೆಯಾಗಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹಾಗೂ ನಿಖಿಲ್ ನಡುವಿನ ಫೈಟ್ ತಾರಕಕ್ಕೇರಿದ್ದು, ಮತದಾರ ಯಾರ ಪರವಾಗಿದ್ದಾರೆಂದು ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕವೇ ತಿಳಿಯಲಿದೆ.

ಒಟ್ಟಾರೆಯಾಗಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹಾಗೂ ನಿಖಿಲ್ ನಡುವಿನ ಫೈಟ್ ತಾರಕಕ್ಕೇರಿದ್ದು, ಮತದಾರ ಯಾರ ಪರವಾಗಿದ್ದಾರೆಂದು ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕವೇ ತಿಳಿಯಲಿದೆ.

ಒಟ್ಟಾರೆಯಾಗಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹಾಗೂ ನಿಖಿಲ್ ನಡುವಿನ ಫೈಟ್ ತಾರಕಕ್ಕೇರಿದ್ದು, ಮತದಾರ ಯಾರ ಪರವಾಗಿದ್ದಾರೆಂದು ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕವೇ ತಿಳಿಯಲಿದೆ.

About the Author

WD
Web Desk

Latest Videos
Recommended Stories
Recommended image1
ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
Recommended image2
Now Playing
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
Recommended image3
ಮೋದಿ ಪ್ರಮಾಣವಚನ ಸಮಾರಂಭಕ್ಕೆ ಖರ್ಗೆ ಹಾಜರು, ಉಳಿದೆಲ್ಲಾ ವಿಪಕ್ಷ ನಾಯಕರು ಗೈರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved