MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Election
  • ಮಾತಲ್ಲೇ ಮೋಡಿ ಮಾಡುವ ತೇಜಸ್ವಿ!

ಮಾತಲ್ಲೇ ಮೋಡಿ ಮಾಡುವ ತೇಜಸ್ವಿ!

ರಾಷ್ಟ್ರ ರಾಜಕಾರಣದಲ್ಲಿ ಬಹಳ ಕುತೂಹಲ ಮೂಡಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯು ಯುವ-ಮುಖಂಡ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದೆ. ಯಾರು ಈ ತೇಜಸ್ವಿ ಸೂರ್ಯ? ಇಲ್ಲಿದೆ ಸಂಪೂರ್ಣ ಮಾಹಿತಿ. 

1 Min read
Kannadaprabha News
Published : Mar 26 2019, 02:00 PM IST| Updated : Mar 26 2019, 02:11 PM IST
Share this Photo Gallery
  • FB
  • TW
  • Linkdin
  • Whatsapp
18
ಬಿಜೆಪಿ ಹಿರಿಯ ನಾಯಕರಾಗಿದ್ದ ಅನಂತ್ ಕುಮಾರ್ ಗರಡಿಯಲ್ಲಿ ಬೆಳೆದ ತೇಜಸ್ವಿ ಸೂರ್ಯ

ಬಿಜೆಪಿ ಹಿರಿಯ ನಾಯಕರಾಗಿದ್ದ ಅನಂತ್ ಕುಮಾರ್ ಗರಡಿಯಲ್ಲಿ ಬೆಳೆದ ತೇಜಸ್ವಿ ಸೂರ್ಯ

ಬಿಜೆಪಿ ಹಿರಿಯ ನಾಯಕರಾಗಿದ್ದ ಅನಂತ್ ಕುಮಾರ್ ಗರಡಿಯಲ್ಲಿ ಬೆಳೆದ ತೇಜಸ್ವಿ ಸೂರ್ಯ
28
ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಎಂದರೆ ಇವರಿಗೆ ಅಪಾರ ಅಭಿಮಾನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಎಂದರೆ ಇವರಿಗೆ ಅಪಾರ ಅಭಿಮಾನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಎಂದರೆ ಇವರಿಗೆ ಅಪಾರ ಅಭಿಮಾನ
38
ಚಿಕ್ಕಂದಿನಿಂದಲೇ ಆರ್‌ಎಸ್‌ಎಸ್ , ಸಂಘ-ಪರಿವಾರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು.

ಚಿಕ್ಕಂದಿನಿಂದಲೇ ಆರ್‌ಎಸ್‌ಎಸ್ , ಸಂಘ-ಪರಿವಾರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು.

ಚಿಕ್ಕಂದಿನಿಂದಲೇ ಆರ್‌ಎಸ್‌ಎಸ್ , ಸಂಘ-ಪರಿವಾರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು.
48
ಅಣ್ಣ-ತಮ್ಮನಂತಿರುವ ತೇಜಸ್ವಿ- ಪ್ರತಾಪ್ ಸಿಂಹ, ಈ ಬಾರಿ ಇಬ್ಬರಿಗೂ ಟಿಕೆಟ್!

ಅಣ್ಣ-ತಮ್ಮನಂತಿರುವ ತೇಜಸ್ವಿ- ಪ್ರತಾಪ್ ಸಿಂಹ, ಈ ಬಾರಿ ಇಬ್ಬರಿಗೂ ಟಿಕೆಟ್!

ಅಣ್ಣ-ತಮ್ಮನಂತಿರುವ ತೇಜಸ್ವಿ- ಪ್ರತಾಪ್ ಸಿಂಹ, ಈ ಬಾರಿ ಇಬ್ಬರಿಗೂ ಟಿಕೆಟ್!
58
ಜಯನಗರ ಶಾಸಕರಾಗಿದ್ದ ವಿಜಯ್ ಕುಮಾರ್ ಜೊತೆ ನಿಕಟ ಸಂಪರ್ಕ ಹೊಂದಿದ್ದರು

ಜಯನಗರ ಶಾಸಕರಾಗಿದ್ದ ವಿಜಯ್ ಕುಮಾರ್ ಜೊತೆ ನಿಕಟ ಸಂಪರ್ಕ ಹೊಂದಿದ್ದರು

ಜಯನಗರ ಶಾಸಕರಾಗಿದ್ದ ವಿಜಯ್ ಕುಮಾರ್ ಜೊತೆ ನಿಕಟ ಸಂಪರ್ಕ ಹೊಂದಿದ್ದರು
68
ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.

ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.

ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.
78
ಪಕ್ಷದ ಸಂಘಟನೆಗಳಲ್ಲಿ, ಪ್ರತಿಭಟನೆಗಳಲ್ಲಿ, ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

ಪಕ್ಷದ ಸಂಘಟನೆಗಳಲ್ಲಿ, ಪ್ರತಿಭಟನೆಗಳಲ್ಲಿ, ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

ಪಕ್ಷದ ಸಂಘಟನೆಗಳಲ್ಲಿ, ಪ್ರತಿಭಟನೆಗಳಲ್ಲಿ, ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ.
88
ತೇಜಸ್ವಿ ಸೂರ್ಯ ವೃತ್ತಿಯಲ್ಲಿ ವಕೀಲರು

ತೇಜಸ್ವಿ ಸೂರ್ಯ ವೃತ್ತಿಯಲ್ಲಿ ವಕೀಲರು

ತೇಜಸ್ವಿ ಸೂರ್ಯ ವೃತ್ತಿಯಲ್ಲಿ ವಕೀಲರು

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved