MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • ಶುರುವಾಗ್ತಿದೆ ಕೂಡು ಕುಟುಂಬದ ಹೊಸ ಕಥೆ "ಆನಂದ ನಿಲಯ" ಆಗಸ್ಟ್ 10 ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ...!

ಶುರುವಾಗ್ತಿದೆ ಕೂಡು ಕುಟುಂಬದ ಹೊಸ ಕಥೆ "ಆನಂದ ನಿಲಯ" ಆಗಸ್ಟ್ 10 ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ...!

ಒಗ್ಗಟ್ಟಿನ ಸಾರವನ್ನು ಸಾರುವ ಸುಂದರ ಕೂಡು ಕುಟುಂಬದ ಕಥೆ.ತಂದೆಯ ಹಿಟ್ಟಿನ ಗಿರಣಿಯನ್ನು ಒಟ್ಟಾಗಿ ನಿರ್ವಹಿಸೋ ನಾಲ್ಕು ಜನ ಸಹೋದರರು ಧರ್ಮ, ಅರ್ಜುನ್, ಭುವನ್ ಮತ್ತು ನಕುಲ್'ಆನಂದ ನಿಲಯಕ್ಕೆ ಮಹಾಲಕ್ಷ್ಮೀಯಂತಿರೋ ಧರ್ಮನ ಪತ್ನಿ ಸುಧಾ. ಮೈದುನರನ್ನು ಮಕ್ಕಳಂತೆ ಸಾಕಿ ಧರ್ಮನ ಸಹೋದರರಿಗೆ ಅಮ್ಮನಂತಿರೋ ಅತ್ತಿಗೆ

2 Min read
Author : Roja Manu Patil
Published : Aug 06 2026, 01:43 PM IST
Share this Photo Gallery
  • FB
  • TW
  • Linkdin
  • Whatsapp
16
ಸುಂದರ ಕೂಡು ಕುಟುಂಬದ, ಮನೆ ಮನ ತುಂಬುವ ಹೊಸ ಕಥೆ "ಆನಂದ ನಿಲಯ" ಇದೇ ಆಗಸ್ಟ್ 10 ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ಹಾಗೂ JioHotstar ನಲ್ಲಿ
Image Credit : Asianet News

ಸುಂದರ ಕೂಡು ಕುಟುಂಬದ, ಮನೆ-ಮನ ತುಂಬುವ ಹೊಸ ಕಥೆ "ಆನಂದ ನಿಲಯ" ಇದೇ ಆಗಸ್ಟ್ 10 ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ಹಾಗೂ JioHotstar ನಲ್ಲಿ

ಒಗ್ಗಟ್ಟಿನ ಸಾರವನ್ನು ಸಾರುವ ಈ ಕುಟುಂಬದಲ್ಲಿ ಸಂಬಂಧಗಳ ತಕ್ಕಡಿಯನ್ನು ಸಮಾನವಾಗಿ ತೂಗುತ್ತಿರುವ ಸುಧಾ, ಮುಂಬರುವ ಸವಾಲುಗಳನ್ನು ಹೇಗೆ ಎದುರಿಸುತ್ತಾಳೆ? ತಮ್ಮ ವೈವಾಹಿಕ ಜೀವನಕ್ಕಿಂತಲೂ ಮೂವರು ಸಹೋದರರ ಸಂತೋಷಕ್ಕೇ ಹೆಚ್ಚಿನ ಆದ್ಯತೆ ನೀಡುವ ಧರ್ಮ ಮತ್ತು ಸುಧಾರ ಬದುಕು ಮುಂದೆ ಹೇಗೆ ಸಾಗಲಿದೆ? ಈ ಮನೆಗೆ ಮುಂದೆ ಸೊಸೆಯರು ಬಂದ ನಂತರ ಇವರೆಲ್ಲರ ಜೀವನ ಮೊದಲಿನಂತೆ ಮುಂದುವರೆಯುತ್ತಾ? ಅಥವಾ ಚದುರಿಹೋಗುತ್ತಾ? ಎಂಬುದೇ ಮುಖ್ಯ ಕಥಾಹಂದರ.

.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಪ್ರಸಾರವಾಗಿದ್ದ "ಆಕಾಶದೀಪ" ಧಾರಾವಾಹಿ ಖ್ಯಾತಿಯ ನಟಿ ದಿವ್ಯ ಶ್ರೀಧರ್, ಇದೀಗ ವರ್ಷಗಳ ಬಳಿಕ ಈ ಕಥೆಯ ಮೂಲಕ ಸುವರ್ಣ ಪರಿವಾರಕ್ಕೆ ಕಮ್ ಬ್ಯಾಕ್
Image Credit : Asianet News

ಪ್ರಸಾರವಾಗಿದ್ದ "ಆಕಾಶದೀಪ" ಧಾರಾವಾಹಿ ಖ್ಯಾತಿಯ ನಟಿ ದಿವ್ಯ ಶ್ರೀಧರ್, ಇದೀಗ ವರ್ಷಗಳ ಬಳಿಕ ಈ ಕಥೆಯ ಮೂಲಕ ಸುವರ್ಣ ಪರಿವಾರಕ್ಕೆ ಕಮ್ ಬ್ಯಾಕ್

13 ವರ್ಷಗಳ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ "ಆಕಾಶದೀಪ" ಧಾರಾವಾಹಿ ಖ್ಯಾತಿಯ ನಟಿ ದಿವ್ಯ ಶ್ರೀಧರ್, ಇದೀಗ ವರ್ಷಗಳ ಬಳಿಕ ಈ ಕಥೆಯ ಮೂಲಕ ಸುವರ್ಣ ಪರಿವಾರಕ್ಕೆ ಕಮ್ ಬ್ಯಾಕ್ ಆಗಿದ್ದು ಸುಧಾ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ

Related Articles

Related image1
ವೈಯಕ್ತಿಕ ಲೈಫ್‌ನ ಏರಿಳಿತದ ಬಳಿಕ 'Ananda Nilaya' ಕಂಡುಕೊಂಡ‌ 'ಆಕಾಶ ದೀಪ' ಸೀರಿಯಲ್ ನಟಿ ದಿವ್ಯಾ ಶ್ರೀಧರ್
Related image2
ಆಟೋ ಡ್ರೈವರ್ ಮಗ ಈಗ ಡೈಮೆಂಡ್ ಉಂಗುರ ತಗೊಂಡ: ನಿಶ್ಚಿತಾರ್ಥಕ್ಕೆ ರೆಡಿಯಾದ ಬೃಂದಾವನ ಸೀರಿಯಲ್ ನಟ ವರುಣ್ ಆರಾಧ್ಯ
36
ಕೂಡು ಕುಟುಂಬಕ್ಕೆ ಪ್ರೀತಿಯೇ ಆಧಾರ, ಒಗ್ಗಟ್ಟಿಗೆ ಇವರೇ ಸಾಕ್ಷಾತ್ಕಾರ, ಕನ್ನಡ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ವಿನೂತನ ಕಥಾಹಂದರವುಳ್ಳ ಧಾರಾವಾಹಿ "ಆನಂದ ನಿಲಯ"
Image Credit : Asianet News

ಕೂಡು ಕುಟುಂಬಕ್ಕೆ ಪ್ರೀತಿಯೇ ಆಧಾರ, ಒಗ್ಗಟ್ಟಿಗೆ ಇವರೇ ಸಾಕ್ಷಾತ್ಕಾರ, ಕನ್ನಡ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ವಿನೂತನ ಕಥಾಹಂದರವುಳ್ಳ ಧಾರಾವಾಹಿ "ಆನಂದ ನಿಲಯ"

ಇನ್ನು ಅಣ್ಣನ ಪಾತ್ರದಲ್ಲಿ ಕಾಣಿಸಿಕೊಂಡಿರೋ ನಟ ರಾಕೇಶ್, ಅನುಭವಿ ಕಲಾವಿದರಾಗಿದ್ದು 'ಧರ್ಮ' ಎಂಬ ಪಾತ್ರದ ಮೂಲಕ ಕಿರುತೆರೆಗೆ ಮರಳಿದ್ದಾರೆ. ಜೊತೆಗೆ ತಮ್ಮಂದಿರಾಗಿ ಕೌಶಿಕ್, ಹರ್ಷ, ನಿತೀಶ್ ಅಭಿನಯಿಸುತ್ತಿದ್ದು, ಜನಪ್ರಿಯ ಕಲಾವಿದೆ ಚಿತ್ಕಲಾ ಬಿರಾದರ್, ಸಿತಾರಾ, ಸಪ್ನ ದೀಕ್ಷಿತ್, ನಯನ ಶೆಟ್ಟಿ, ನಿಶಾ, ರೇಷ್ಮಾ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರ ತಾರಾ ಬಳಗವಿದೆ.

46
ಕನ್ನಡತಿ ಧಾರಾವಾಹಿಯಲ್ಲಿ ಅಮ್ಮಮ್ಮನಾಗಿ ಕಾಣಿಸಿಕೊಂಡು ಕನ್ನಡಿಗರ ಮನಗೆದ್ದ ನಟಿ ಚಿತ್ಕಲಾ ಬಿರಾದಾರ್ ಇದೀಗ ಆನಂದ ನಿಲಯ ಧಾರವಾಹಿಯಲ್ಲಿ ಮುಖ್ಯ ಪಾತ್ರ
Image Credit : Asianet News

ಕನ್ನಡತಿ ಧಾರಾವಾಹಿಯಲ್ಲಿ ಅಮ್ಮಮ್ಮನಾಗಿ ಕಾಣಿಸಿಕೊಂಡು ಕನ್ನಡಿಗರ ಮನಗೆದ್ದ ನಟಿ ಚಿತ್ಕಲಾ ಬಿರಾದಾರ್ ಇದೀಗ ಆನಂದ ನಿಲಯ ಧಾರವಾಹಿಯಲ್ಲಿ ಮುಖ್ಯ ಪಾತ್ರ

ಚಿತ್ಕಲಾ ಮುಂದೆ ಯಾವ ಧಾರಾವಾಹಿಯಲ್ಲಿ ನಟಿಸಲಿದ್ದಾರೆ ಎಂದು ಅಭಿಮಾನಿಗಳು ಪ್ರಶ್ನೆಗಳನ್ನು ಕೇಳುತ್ತಾ ಇರುವಂತೆ ಇದೀಗ ನೆಚ್ಚಿನ ಅಮ್ಮಮ್ಮ ಇದೀಗ ಆನಂದ ನಿಲಯ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರಾ, ಸಪ್ನ ದೀಕ್ಷಿತ್, ನಯನ ಶೆಟ್ಟಿ, ನಿಶಾ, ರೇಷ್ಮಾ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರ ತಾರಾ ಬಳಗವಿದೆ.

56
ತಂದೆಯ ಹಿಟ್ಟಿನ ಗಿರಣಿಯನ್ನು ಒಟ್ಟಾಗಿ ನಿರ್ವಹಿಸೋ ನಾಲ್ಕು ಜನ ಸಹೋದರರು ಧರ್ಮ, ಅರ್ಜುನ್, ಭುವನ್ ಮತ್ತು ನಕುಲ್
Image Credit : Asianet News

ತಂದೆಯ ಹಿಟ್ಟಿನ ಗಿರಣಿಯನ್ನು ಒಟ್ಟಾಗಿ ನಿರ್ವಹಿಸೋ ನಾಲ್ಕು ಜನ ಸಹೋದರರು ಧರ್ಮ, ಅರ್ಜುನ್, ಭುವನ್ ಮತ್ತು ನಕುಲ್

ಖ್ಯಾತ ನಿರ್ಮಾಪಕ ಸುಬ್ರಮಣ್ಯ ಮೂರ್ತಿನಾಥ್‌ ಅವರ "ನೀಲಾ ಪ್ರೊಡಕ್ಷನ್" ಎಂಬ ಸಂಸ್ಥೆಯಡಿ ಈ ಧಾರಾವಾಹಿ ನಿರ್ಮಾಣಗೊಳ್ಳುತ್ತಿದ್ದು, ಆದರ್ಶ್ ಹೆಗಡೆ ನಿರ್ದೇಶಿಸುತ್ತಿದ್ದಾರೆ.ಕೂಡು ಕುಟುಂಬಕ್ಕೆ ಪ್ರೀತಿಯೇ ಆಧಾರ, ಒಗ್ಗಟ್ಟಿಗೆ ಇವರೇ ಸಾಕ್ಷಾತ್ಕಾರ ಶುರುವಾಗ್ತಿದೆ ಮನೆ-ಮನ ತುಂಬುವ ಹೊಸ ಕಥೆ "ಆನಂದ ನಿಲಯ" ಇದೇ ಆಗಸ್ಟ್ 10 ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ಹಾಗೂ JioHotstar ನಲ್ಲಿ ತಪ್ಪದೇ ವೀಕ್ಷಿಸಿ.

66
ತಮ್ಮಂದಿರ ಪಾಲಿಗೆ ತಂದೆಯಾಗಿ, ಗೆಳೆಯನಾಗಿ, ಅಣ್ಣನಾಗಿ ಅವರ ಬೆನ್ನೆಲುಬಾಗಿ ನಿಂತು, ಅವರೇ ತನ್ನ ಸರ್ವಸ್ವವೆಂದು ಬಾಳುತ್ತಿರುವ ಮನೆಯ ಹಿರಿಮಗ ಧರ್ಮ
Image Credit : Asianet News

ತಮ್ಮಂದಿರ ಪಾಲಿಗೆ ತಂದೆಯಾಗಿ, ಗೆಳೆಯನಾಗಿ, ಅಣ್ಣನಾಗಿ ಅವರ ಬೆನ್ನೆಲುಬಾಗಿ ನಿಂತು, ಅವರೇ ತನ್ನ ಸರ್ವಸ್ವವೆಂದು ಬಾಳುತ್ತಿರುವ ಮನೆಯ ಹಿರಿಮಗ ಧರ್ಮ

ಇನ್ನು ಅಣ್ಣನ ಪಾತ್ರದಲ್ಲಿ ಕಾಣಿಸಿಕೊಂಡಿರೋ ನಟ ರಾಕೇಶ್, ಅನುಭವಿ ಕಲಾವಿದರಾಗಿದ್ದು 'ಧರ್ಮ' ಎಂಬ ಪಾತ್ರದ ಮೂಲಕ ಕಿರುತೆರೆಗೆ ಮರಳಿದ್ದಾರೆ. ಜೊತೆಗೆ ತಮ್ಮಂದಿರಾಗಿ ಕೌಶಿಕ್, ಹರ್ಷ, ನಿತೀಶ್ ಅಭಿನಯಿಸುತ್ತಿದ್ದಾರೆ

ತಂದೆಯ ಹಿಟ್ಟಿನ ಗಿರಣಿಯನ್ನು ಒಟ್ಟಾಗಿ ನಿರ್ವಹಿಸೋ ನಾಲ್ಕು ಜನ ಸಹೋದರರು ಧರ್ಮ, ಅರ್ಜುನ್, ಭುವನ್ ಮತ್ತು ನಕುಲ್. ತಮ್ಮಂದಿರ ಪಾಲಿಗೆ ತಂದೆಯಾಗಿ, ಗೆಳೆಯನಾಗಿ, ಅಣ್ಣನಾಗಿ ಅವರ ಬೆನ್ನೆಲುಬಾಗಿ ನಿಂತು, ಅವರೇ ತನ್ನ ಸರ್ವಸ್ವವೆಂದು ಬಾಳುತ್ತಿರುವ ಮನೆಯ ಹಿರಿಮಗ ಧರ್ಮ. ಇನ್ನು ಈ 'ಆನಂದ ನಿಲಯʼಕ್ಕೆ ಮಹಾಲಕ್ಷ್ಮೀಯಂತಿರೋ ಧರ್ಮನ ಪತ್ನಿ ಸುಧಾ. ಮೈದುನರನ್ನು ಮಕ್ಕಳಂತೆ ಸಾಕಿ ಸಲಹುತ್ತಿರೋ ಈಕೆ, ಧರ್ಮನ ಸಹೋದರರಿಗೆ ಅಮ್ಮನಂತಿರೋ ಅತ್ತಿಗೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

RM
Roja Manu Patil
ಉಪನ್ಯಾಸಕಿಯಾಗಿ ವೃತ್ತಿ ಜೀವನ ಆರಂಭ ಮಾಡಿ ನ್ಯಾಷನಲ್ ಕಾಲೇಜ್ ಶಿವಮೋಗ್ಗ, ಮಹಾರಾಣಿ ಕಾಲೇಜ್ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸಿ, ಪತ್ರಿಕೋದ್ಯಮದತ್ತ ಮುಖ ಮಾಡಿ - ರಾಜ್ ಟೀವಿ, ಬಿಟೀವಿ, ಪ್ರಜಾ, ವಿಸ್ತಾರ, ವಿಜಯವಾಣಿ, ರಿಪಬ್ಲಿಕ್(ಸೀನಿಯರ್ ಫಿಲ್ಮ್ ರಿಪೋರ್ಟರ್), ಅಶ್ವವೇಗ(ಸಿನಿಮಾ ಬ್ಯೂರೋ ಹೆಡ್), ಈಗ ಸುವರ್ಣ ನ್ಯೂಸ್ ಡಿಜಿಟಲ್ ನಲ್ಲಿ ಮುಂದುವರೆಯುತ್ತಿರುವೆ. ನಿರೂಪಣೆಯಲ್ಲಿ ಆಸಕ್ತಳಾಗಿದ್ದು, ನಟನೆಯನ್ನೂ ಮುಂದುವರೆಸುತ್ತಿರುವೆ. ಸುದ್ದಿಗಳನ್ನ ಹೆಕ್ಕಿ ತೆಗೆದು..ಅಂಜದೆ ಇದ್ದದ್ದನ್ನ ಇದ್ದಹಾಗೆ ಹೇಳುವ ನೇರ ನುಡಿ.
ಮನರಂಜನಾ ಸುದ್ದಿ
ಸೀರಿಯಲ್ ಶೂಟಿಂಗ್
ಕುಟುಂಬ
ಸ್ಟಾರ್ ಸುವರ್ಣ
Latest Videos
Recommended Stories
Recommended image1
ದರ್ಶನ್‌ಗೆ ಮತ್ತಷ್ಟು ಸಂಕಷ್ಟ, ಪ್ರದೋಷ್ ಬಳಿಕ ಕೋರ್ಟ್‌ಲ್ಲಿ ಸತ್ಯ ಹೇಳಲು ಮುಂದಾದ ಕುಚುಕು ದೋಸ್ತ್ ವಿನಯ್, ರವಿಶಂಕರ್!
Recommended image2
Karna Serial ಹ್ಯಾಂಡ್ಸಮ್​ ವಿಲನ್​ ಸಂಜಯ್​ ಹುಟ್ಟುಹಬ್ಬ: ನಾಟಕ ಮಾಡಲು ಹೋಗಿ ತುಟಿ, ರೆಪ್ಪೆ ಸುಟ್ಕೊಂಡ ಕಥೆ ಕೇಳಿ
Recommended image3
'ರೇಣುಕಾಸ್ವಾಮಿ ಕೇಸ್‌ ಬಗ್ಗೆ ಎಲ್ಲಾ ಸತ್ಯ ಹೇಳ್ತಿನಿ' ದರ್ಶನ್ ಆಪ್ತ ಸ್ನೇಹಿತ 14ನೇ ಆರೋಪಿ ನ್ಯಾಯಾಲಯದಲ್ಲಿ ಅರ್ಜಿ!
Related Stories
Recommended image1
ವೈಯಕ್ತಿಕ ಲೈಫ್‌ನ ಏರಿಳಿತದ ಬಳಿಕ 'Ananda Nilaya' ಕಂಡುಕೊಂಡ‌ 'ಆಕಾಶ ದೀಪ' ಸೀರಿಯಲ್ ನಟಿ ದಿವ್ಯಾ ಶ್ರೀಧರ್
Recommended image2
ಆಟೋ ಡ್ರೈವರ್ ಮಗ ಈಗ ಡೈಮೆಂಡ್ ಉಂಗುರ ತಗೊಂಡ: ನಿಶ್ಚಿತಾರ್ಥಕ್ಕೆ ರೆಡಿಯಾದ ಬೃಂದಾವನ ಸೀರಿಯಲ್ ನಟ ವರುಣ್ ಆರಾಧ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved