MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Entertainment
  • BBK 12: ಖಡಕ್‌ ಆಗಿ ಗಿಲ್ಲಿ ನಟನ ತಪ್ಪು ಹೇಳಿದ ಕಿಚ್ಚ ಸುದೀಪ್‌; ಈ ವಾರ ಮಾರಿಹಬ್ಬ ಮಿಸ್‌ ಆಗಲ್ಲ!

BBK 12: ಖಡಕ್‌ ಆಗಿ ಗಿಲ್ಲಿ ನಟನ ತಪ್ಪು ಹೇಳಿದ ಕಿಚ್ಚ ಸುದೀಪ್‌; ಈ ವಾರ ಮಾರಿಹಬ್ಬ ಮಿಸ್‌ ಆಗಲ್ಲ!

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್‌ ಆಗಿದ್ದರು. ಬೇರೆಯವರ ಕ್ಯಾಪ್ಟನ್ಸಿಯಲ್ಲಿ ಗಿಲ್ಲಿ ನಟ ಅವರು ಕೆಲಸ ಮಾಡಿರಲಿಲ್ಲ. ಈ ಬಾರಿ ಅವರು ಬೇರೆಯವರ ಬಳಿ ಕೆಲಸ ಮಾಡಿಸಬೇಕಿತ್ತು. 

1 Min read
Author : Padmashree Bhat
Published : Jan 03 2026, 04:15 PM IST
Share this Photo Gallery
  • FB
  • TW
  • Linkdin
  • Whatsapp
15
ಕಾವ್ಯರನ್ನು ಉಳಿಸಿದ್ರು
Image Credit : colors kannada

ಕಾವ್ಯರನ್ನು ಉಳಿಸಿದ್ರು

ಒಂದು ಬಾವುಟ ನಿಲ್ಲಿಸಲಾಗುವುದು. ಬಜರ್‌ ಆದಾಗ ಆ ಬಾವುಟವನ್ನು ಓಡಿ ಹೋಗಿ ತಗೋಬೇಕು. ಬಾವುಟ ತಗೊಂಡವರು ಇಬ್ಬರು ಈ ಮನೆಯಲ್ಲಿ ಇರೋಕೆ ಅರ್ಹತೆ ಇಲ್ಲ ಎಂದು ಹೇಳಬೇಕು. ಆಮೇಲೆ ಕ್ಯಾಪ್ಟನ್‌ ಗಿಲ್ಲಿ ಅವರು ಅವರಿಬ್ಬರಲ್ಲಿ ಯಾರು ನಾಮಿನೇಟ್‌ ಆಗ್ತಾರೆ ಎಂದು ನಿರ್ಧಾರ ತಿಳಿಸಬೇಕು. ಆಗ ಕಾವ್ಯ ಶೈವ ಅವರನ್ನು ಗಿಲ್ಲಿ ನಾಮಿನೇಟ್‌ ಮಾಡಲೇ ಇಲ್ಲ. ಕಾವ್ಯ ಅವರನ್ನು ಉಳಿಸ್ತಾರೆ ಎಂದು ಎಲ್ಲರೂ ಭಾವಿಸಿದ್ದರು, ಅದರಂತೆ ಆಯ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಗಿಲ್ಲಿ ವಿರುದ್ಧ ಮಾತನಾಡಿದ್ರು
Image Credit : colors kannada

ಗಿಲ್ಲಿ ವಿರುದ್ಧ ಮಾತನಾಡಿದ್ರು

ಕಿಚ್ಚನ ಪಂಚಾಯಿತಿಯಲ್ಲಿ ಗಿಲ್ಲಿ ನಟನ ಕ್ಯಾಪ್ಟನ್ಸಿ ಚರ್ಚೆ ಆಗಿದೆ. ಕಲರ್ಸ್‌ ಕನ್ನಡ ವಾಹಿನಿಯು ಸೋಶಿಯಲ್‌ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಂಡಿದೆ. ಆಗ ಸ್ಪಂದನಾ ಸೋಮಣ್ಣ, ರಘು, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ಅವರು ಗಿಲ್ಲಿ ನಟನ ವಿರುದ್ಧ ಮಾತನಾಡಿದ್ದಾರೆ.

Related Articles

Related image1
BBK 12: ಇಂಥಾ ಟೈಮ್‌ನಲ್ಲಿ ಈ ರೀತಿ ಮಾತು ಬೇಕಿತ್ತಾ? ಕಿಚ್ಚ ಸುದೀಪ್ ಖಡಕ್ ಕ್ಲಾಸ್
Related image2
BBK 12: ರಾಶಿಕಾ ಎಫರ್ಟ್ ಮನೆಯವರಿಗ್ಯಾಕೆ ಕಾಣಿಸ್ತಿಲ್ಲ… ಟಾಸ್ಕ್ ಕ್ವೀನ್’ಗೆ ಜನ ಬೆಂಬಲ, ಸಿಗುತ್ತಾ ಕಿಚ್ಚನ ಚಪ್ಪಾಳೆ!
35
ಗಿಲ್ಲಿ ವಿರುದ್ಧ ಸ್ಪಂದನಾ ಮಾತು
Image Credit : colors kannada

ಗಿಲ್ಲಿ ವಿರುದ್ಧ ಸ್ಪಂದನಾ ಮಾತು

ಸ್ಪಂದನಾ ಸೋಮಣ್ಣ ಮನೆಯಿಂದ ಹೊರಗಡೆ ಹೋಗಬೇಕು, ಅದೃಷ್ಟದಿಂದ ಉಳಿದುಕೊಂಡಿದ್ದಾರೆ ಎಂದು ಗಿಲ್ಲಿ ಪದೇ ಪದೇ ಹೇಳಿದ್ದಾರೆ. ಇನ್ನೊಂದು ಕಡೆ ಸ್ಪಂದನಾ ಅವರು ಕಾವ್ಯರನ್ನು ನಾಮಿನೇಟ್‌ ಮಾಡಲ್ಲ, ಸ್ಪಂದನಾರನ್ನು ಕಾವ್ಯ ನಾಮಿನೇಟ್‌ ಮಾಡಲ್ಲ. ಹೀಗಿರುವಾಗ ಗಿಲ್ಲಿ ವಿರುದ್ಧ ಸ್ಪಂದನಾ ಮಾತನಾಡಿದ್ದಾರೆ.

45
ಸಂಭಾಷಣೆ ಏನು?
Image Credit : colors kannada

ಸಂಭಾಷಣೆ ಏನು?

ರಕ್ಷಿತಾ ಶೆಟ್ಟಿ: ಕ್ಯಾಪ್ಟನ್‌ ಅಂತ ಅನಿಸಲೇ ಇಲ್ಲ

ಸ್ಪಂದನಾ ಸೋಮಣ್ಣ: ಕ್ಯಾಪ್ಟನ್‌ ಆಗಿ, ಸ್ಪರ್ಧಿಯಾಗಿ, ಟಾಕ್ಸಿಕ್‌ ಅನಿಸಿತು. ಯಾರನ್ನೇ ನಿಲ್ಲಿಸಿದರೂ ಕೂಡ ಕಾವ್ಯ ಅವರನ್ನು ಮಾತ್ರ ನಾಮಿನೇಟ್‌ ಮಾಡಲಿಲ್ಲ.

55
ಕಿಚ್ಚ ಸುದೀಪ್‌ ಹೇಳಿದ್ದೇನು?
Image Credit : colors kannada

ಕಿಚ್ಚ ಸುದೀಪ್‌ ಹೇಳಿದ್ದೇನು?

ರಘು: ಜವಾಬ್ದಾರಿಯಿಂದ ಇರಲಿಲ್ಲ.

ಅಶ್ವಿನಿ ಗೌಡ: ಅಧಿಕಾರ ಕೊಟ್ಟಾಗ, ನಮ್ಮಲ್ಲಿರುವ ಅಹಂಕಾರ ಎಷ್ಟು ಹೊರಗಡೆ ಬರುತ್ತದೆ ಎನ್ನೋದು ಗಿಲ್ಲಿಯಲ್ಲಿ ಗೊತ್ತಾಯ್ತು. ನಾನೇ ಕಪ್‌ ಗೆಲ್ತೀನಿ, ಇನ್ನೊಬ್ಬರನ್ನು ಫಿನಾಲೆಗೆ ಕರೆದುಕೊಂಡು ಹೋಗ್ತೀನಿ ಎನ್ನುವ ಹಾಗತ್ತು.

ನಾಮಿನೇಶನ್‌ ಪ್ರಕ್ರಿಯೆ ಸರಿ ಇರಲಿಲ್ಲ. ಕಾವ್ಯ ಅವರನ್ನು ಸೇವ್‌ ಮಾಡಲು ಇಡೀ ನಾಮಿನೇಶನ್‌ ಪ್ರಕ್ರಿಯೆ ನಡೆಯಿತು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಿಚ್ಚ ಸುದೀಪ್
ಗಿಲ್ಲಿ ನಟ

Latest Videos
Recommended Stories
Recommended image1
ಕೋರ್ಟ್ ಮೆಟ್ಟಿಲೇರಿದ್ದ ಜಾಹ್ನವಿ ಕಪೂರ್‌ಗೆ ಸಿಕ್ತು ಸಿಹಿ–ಕಹಿ ಮಿಕ್ಸ್‌.. 'ಫ್ಯಾನ್‌ ಪೇಜ್‌' ಫೋಟೋ ತೆಗೆಸಲ್ಲ ಎಂದ ಕೋರ್ಟ್‌, ಸಿಹಿ ಮ್ಯಾಟರ್ ಏನು?
Recommended image2
ಟಾಕ್ಸಿಕ್ ಪ್ರಿ-ರಿಲೀಸ್ ಇವೆಂಟ್‌ ವೇಳೆ ದುರಂತ, ಸೌಂಡ್‌ಬಾಕ್ಸ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ; ಯಶ್ ಫುಲ್ ಗಾಬರಿ!
Recommended image3
Toxic Pre Release Event: ‘ನಾರ್ತ್‌-ಸೌತ್‌’ ಅಂತ ಕಿತ್ತಾಡೋದು ಬೇಡ: ತೆಲುಗು ನೆಲದಲ್ಲಿ ಯಶ್ ಹವಾ!
Related Stories
Recommended image1
BBK 12: ಇಂಥಾ ಟೈಮ್‌ನಲ್ಲಿ ಈ ರೀತಿ ಮಾತು ಬೇಕಿತ್ತಾ? ಕಿಚ್ಚ ಸುದೀಪ್ ಖಡಕ್ ಕ್ಲಾಸ್
Recommended image2
BBK 12: ರಾಶಿಕಾ ಎಫರ್ಟ್ ಮನೆಯವರಿಗ್ಯಾಕೆ ಕಾಣಿಸ್ತಿಲ್ಲ… ಟಾಸ್ಕ್ ಕ್ವೀನ್’ಗೆ ಜನ ಬೆಂಬಲ, ಸಿಗುತ್ತಾ ಕಿಚ್ಚನ ಚಪ್ಪಾಳೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved