MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Astrology
  • Festivals
  • ಚಂಪಾ ಷಷ್ಠಿಯ ವಿಶೇಷತೆ : ಶಿವ , ಸುಬ್ರಮಣ್ಯರ ಆರಾಧಾನ ದಿನ

ಚಂಪಾ ಷಷ್ಠಿಯ ವಿಶೇಷತೆ : ಶಿವ , ಸುಬ್ರಮಣ್ಯರ ಆರಾಧಾನ ದಿನ

ಚಂಪಾ ಷಷ್ಠಿ ಇದು ಶಿವ ಹಾಗೂ ಸುಬ್ರಮಣ್ಯನನ್ನು ಪೂಜಿಸುವ ಉತ್ಸವ . ಈ ಉತ್ಸವ ಆರು ದಿನಗಳ ಕಾಲ ನಡೆಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಶಿವನು ಖಂಡೋಬ ರೂಪದಲ್ಲಿ ನೆಲೆಸಿದ್ದು ಚಂಪಾ ಷಷ್ಠಿಯಂದು ಈ ಭಾಗಗಳಲ್ಲಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯನನ್ನು ಈ ದಿನ ಆರಾಧಿಸುತ್ತಾರೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ , ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂದು ಹೇಳುತ್ತಾರೆ. 

1 Min read
Author : Suvarna News | Asianet News
| Updated : Dec 20 2020, 10:12 AM IST
Share this Photo Gallery
  • FB
  • TW
  • Linkdin
  • Whatsapp
110
<p>ಮಹಾರಾಷ್ಟ್ರದ ಪೂನಾದ ಜೆಜುರಿ ಎಂಬ ಸ್ಥಳದಲ್ಲಿ ಖಂಡೋಬ ದೇವಾಲಯವಿದೆ. ಇಲ್ಲಿ ಆರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುತ್ತದೆ.&nbsp;</p>

<p>ಮಹಾರಾಷ್ಟ್ರದ ಪೂನಾದ ಜೆಜುರಿ ಎಂಬ ಸ್ಥಳದಲ್ಲಿ ಖಂಡೋಬ ದೇವಾಲಯವಿದೆ. ಇಲ್ಲಿ ಆರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುತ್ತದೆ.&nbsp;</p>

ಮಹಾರಾಷ್ಟ್ರದ ಪೂನಾದ ಜೆಜುರಿ ಎಂಬ ಸ್ಥಳದಲ್ಲಿ ಖಂಡೋಬ ದೇವಾಲಯವಿದೆ. ಇಲ್ಲಿ ಆರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುತ್ತದೆ. 

210
<p>ಈ ಹಬ್ಬದಲ್ಲಿ ಎಲ್ಲ ರೀತಿಯ ಜನಗಳು ಸೇರುತ್ತಾರೆ. ಈ ದೇವಾಲಯದಲ್ಲಿ ಖಂಡೋಬಗೆ ತರಕಾರಿ, ಹಣ್ಣು, ಮರ ಸೇಬು ಹಾಗು ಅರಶಿನ ಹುಡಿಯಿಂದ ದೇವರನ್ನು ಪೂಜಿಸುತ್ತಾರೆ. ಈ ಆರು ದಿನಗಳ ಕಾಲ ವೃತವನ್ನು ಮಾಡುತ್ತಾರೆ.&nbsp;</p>

<p>ಈ ಹಬ್ಬದಲ್ಲಿ ಎಲ್ಲ ರೀತಿಯ ಜನಗಳು ಸೇರುತ್ತಾರೆ. ಈ ದೇವಾಲಯದಲ್ಲಿ ಖಂಡೋಬಗೆ ತರಕಾರಿ, ಹಣ್ಣು, ಮರ ಸೇಬು ಹಾಗು ಅರಶಿನ ಹುಡಿಯಿಂದ ದೇವರನ್ನು ಪೂಜಿಸುತ್ತಾರೆ. ಈ ಆರು ದಿನಗಳ ಕಾಲ ವೃತವನ್ನು ಮಾಡುತ್ತಾರೆ.&nbsp;</p>

ಈ ಹಬ್ಬದಲ್ಲಿ ಎಲ್ಲ ರೀತಿಯ ಜನಗಳು ಸೇರುತ್ತಾರೆ. ಈ ದೇವಾಲಯದಲ್ಲಿ ಖಂಡೋಬಗೆ ತರಕಾರಿ, ಹಣ್ಣು, ಮರ ಸೇಬು ಹಾಗು ಅರಶಿನ ಹುಡಿಯಿಂದ ದೇವರನ್ನು ಪೂಜಿಸುತ್ತಾರೆ. ಈ ಆರು ದಿನಗಳ ಕಾಲ ವೃತವನ್ನು ಮಾಡುತ್ತಾರೆ. 

310
<p>ಮುಂಜಾನೆ ಬೇಗ ಎದ್ದು ದೇವಾಲಯಕ್ಕೆ ತೆರಳಿ ದೀಪಹಚ್ಚುತ್ತಾರೆ. ಕೊನೆಯದಿನ ವಿಶೇಷವಾದ ನೈವೇದ್ಯ ಮಾಡಿ ಆರತಿ ಮಾಡುತ್ತಾರೆ.&nbsp;</p>

<p>ಮುಂಜಾನೆ ಬೇಗ ಎದ್ದು ದೇವಾಲಯಕ್ಕೆ ತೆರಳಿ ದೀಪಹಚ್ಚುತ್ತಾರೆ. ಕೊನೆಯದಿನ ವಿಶೇಷವಾದ ನೈವೇದ್ಯ ಮಾಡಿ ಆರತಿ ಮಾಡುತ್ತಾರೆ.&nbsp;</p>

ಮುಂಜಾನೆ ಬೇಗ ಎದ್ದು ದೇವಾಲಯಕ್ಕೆ ತೆರಳಿ ದೀಪಹಚ್ಚುತ್ತಾರೆ. ಕೊನೆಯದಿನ ವಿಶೇಷವಾದ ನೈವೇದ್ಯ ಮಾಡಿ ಆರತಿ ಮಾಡುತ್ತಾರೆ. 

410
<p>ಒಮ್ಮೆ ಇಬ್ಬರು ರಾಕ್ಷಸರು ಮಲ್ಲ ಮತ್ತು ಮಣಿ ಇವರ ಹಾವಳಿ ಸಹಿಸಲಾರದೆ ದೇವತೆಗಳು ಋಷಿಮುನಿಗಳು ಜನರು ಶಿವನ ಮೊರೆ ಹೋಗಲು ಶಿವನು ಖಂಡೋಬ ರೂಪದಲ್ಲಿ ಬಂದು ಇಬ್ಬರು ರಾಕ್ಷಸರನ್ನು ಸೋಲಿಸಿದಾಗ ಇಬ್ಬರು ಶರಣಾಗುತ್ತಾರೆ.</p>

<p>ಒಮ್ಮೆ ಇಬ್ಬರು ರಾಕ್ಷಸರು ಮಲ್ಲ ಮತ್ತು ಮಣಿ ಇವರ ಹಾವಳಿ ಸಹಿಸಲಾರದೆ ದೇವತೆಗಳು ಋಷಿಮುನಿಗಳು ಜನರು ಶಿವನ ಮೊರೆ ಹೋಗಲು ಶಿವನು ಖಂಡೋಬ ರೂಪದಲ್ಲಿ ಬಂದು ಇಬ್ಬರು ರಾಕ್ಷಸರನ್ನು ಸೋಲಿಸಿದಾಗ ಇಬ್ಬರು ಶರಣಾಗುತ್ತಾರೆ.</p>

ಒಮ್ಮೆ ಇಬ್ಬರು ರಾಕ್ಷಸರು ಮಲ್ಲ ಮತ್ತು ಮಣಿ ಇವರ ಹಾವಳಿ ಸಹಿಸಲಾರದೆ ದೇವತೆಗಳು ಋಷಿಮುನಿಗಳು ಜನರು ಶಿವನ ಮೊರೆ ಹೋಗಲು ಶಿವನು ಖಂಡೋಬ ರೂಪದಲ್ಲಿ ಬಂದು ಇಬ್ಬರು ರಾಕ್ಷಸರನ್ನು ಸೋಲಿಸಿದಾಗ ಇಬ್ಬರು ಶರಣಾಗುತ್ತಾರೆ.

510
<p style="text-align: justify;">&nbsp;ಶಿವನಲ್ಲಿ ವರಕೇಳಿದ ಮಲ್ಲ ತಮ್ಮಜೊತೆ ಖಂಡೋಬ ರೂಪದಲ್ಲಿ ಇದ್ದು ಜನರಮನೋಕಾಮನೆಗಳ್ಳನ್ನು ಈಡೇರುವಂತೆ ಮಾಡಿ ಎಂದು ಕೇಳಿದಾಗ ಆಗಲಿ ಎಂದ ಶಿವನು ಖಂಡೋಬ ರೂಪದಲ್ಲಿ ನೆಲೆಸಿದರು .&nbsp;</p>

<p style="text-align: justify;">&nbsp;ಶಿವನಲ್ಲಿ ವರಕೇಳಿದ ಮಲ್ಲ ತಮ್ಮಜೊತೆ ಖಂಡೋಬ ರೂಪದಲ್ಲಿ ಇದ್ದು ಜನರಮನೋಕಾಮನೆಗಳ್ಳನ್ನು ಈಡೇರುವಂತೆ ಮಾಡಿ ಎಂದು ಕೇಳಿದಾಗ ಆಗಲಿ ಎಂದ ಶಿವನು ಖಂಡೋಬ ರೂಪದಲ್ಲಿ ನೆಲೆಸಿದರು .&nbsp;</p>

 ಶಿವನಲ್ಲಿ ವರಕೇಳಿದ ಮಲ್ಲ ತಮ್ಮಜೊತೆ ಖಂಡೋಬ ರೂಪದಲ್ಲಿ ಇದ್ದು ಜನರಮನೋಕಾಮನೆಗಳ್ಳನ್ನು ಈಡೇರುವಂತೆ ಮಾಡಿ ಎಂದು ಕೇಳಿದಾಗ ಆಗಲಿ ಎಂದ ಶಿವನು ಖಂಡೋಬ ರೂಪದಲ್ಲಿ ನೆಲೆಸಿದರು . 

610
<p style="text-align: justify;">ಈ ದೇವಾಲಯಗಳಲ್ಲಿ ಖಂಡೋಬ ಮೂರ್ತಿ ಜೊತೆ ಮಲ್ಲ, ಮಣಿಗಳ ಮೂರ್ತಿಗಳನ್ನು ಇಡುತ್ತಾರೆ. ಹಾಗಾಗಿ ಇಲ್ಲಿ ಈ ದಿನ ಚಂಪಾ ಷಷ್ಠಿ ವಿಜೃಂಭಣೆ ಯಿಂದ ಆಚರಿಸುತ್ತಾರೆ.&nbsp;</p>

<p style="text-align: justify;">ಈ ದೇವಾಲಯಗಳಲ್ಲಿ ಖಂಡೋಬ ಮೂರ್ತಿ ಜೊತೆ ಮಲ್ಲ, ಮಣಿಗಳ ಮೂರ್ತಿಗಳನ್ನು ಇಡುತ್ತಾರೆ. ಹಾಗಾಗಿ ಇಲ್ಲಿ ಈ ದಿನ ಚಂಪಾ ಷಷ್ಠಿ ವಿಜೃಂಭಣೆ ಯಿಂದ ಆಚರಿಸುತ್ತಾರೆ.&nbsp;</p>

ಈ ದೇವಾಲಯಗಳಲ್ಲಿ ಖಂಡೋಬ ಮೂರ್ತಿ ಜೊತೆ ಮಲ್ಲ, ಮಣಿಗಳ ಮೂರ್ತಿಗಳನ್ನು ಇಡುತ್ತಾರೆ. ಹಾಗಾಗಿ ಇಲ್ಲಿ ಈ ದಿನ ಚಂಪಾ ಷಷ್ಠಿ ವಿಜೃಂಭಣೆ ಯಿಂದ ಆಚರಿಸುತ್ತಾರೆ. 

710
<p>ಇತ್ತ ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯ ದೇವಾಲಯ ಗಳಲ್ಲಿ ಚಂಪಾ ಷಷ್ಠಿ ಯಂದು ವಿಶೇಷ ಪೂಜೆ ಹಾಗೂ ರಥೊತ್ಸವ ವಿಜೃಂಭಣೆಯಿಂದ ನಡೆಯುತ್ತದೆ.&nbsp;</p>

<p>ಇತ್ತ ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯ ದೇವಾಲಯ ಗಳಲ್ಲಿ ಚಂಪಾ ಷಷ್ಠಿ ಯಂದು ವಿಶೇಷ ಪೂಜೆ ಹಾಗೂ ರಥೊತ್ಸವ ವಿಜೃಂಭಣೆಯಿಂದ ನಡೆಯುತ್ತದೆ.&nbsp;</p>

ಇತ್ತ ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯ ದೇವಾಲಯ ಗಳಲ್ಲಿ ಚಂಪಾ ಷಷ್ಠಿ ಯಂದು ವಿಶೇಷ ಪೂಜೆ ಹಾಗೂ ರಥೊತ್ಸವ ವಿಜೃಂಭಣೆಯಿಂದ ನಡೆಯುತ್ತದೆ. 

810
<p>ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.</p>

<p>ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.</p>

ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.

910
<p>ಜೊತೆಗೆ ಮಹಿಳೆಯರು ಈ ದಿನ ಉಪವಾಸ ಇರುತ್ತಾರೆ. ಮದ್ಯಾಹ್ನ ಮಡಿಯಾಗಿ ಅನ್ನ, &nbsp;ಸಾರು ತಯಾರಿಸಿ ಬಾಳೆ ಎಲೆ ಊಟ ಮಾಡುತ್ತಾರೆ. ನಂತರ ಎಲೆಯನ್ನು ಮರದ ಗೆಲ್ಲುಗಳ ನಡುವೆ ಸಿಕ್ಕಿಸುತ್ತಾರೆ, ಹೀಗೆ ಮಾಡಿದರೆ ಐಶ್ವರ್ಯ ವೃದ್ಧಿಯಾಗುತ್ತದೆ ಎನ್ನುವ ನಂಬಿಕೆ ಇದೆ.&nbsp;<br />&nbsp;</p>

<p>ಜೊತೆಗೆ ಮಹಿಳೆಯರು ಈ ದಿನ ಉಪವಾಸ ಇರುತ್ತಾರೆ. ಮದ್ಯಾಹ್ನ ಮಡಿಯಾಗಿ ಅನ್ನ, &nbsp;ಸಾರು ತಯಾರಿಸಿ ಬಾಳೆ ಎಲೆ ಊಟ ಮಾಡುತ್ತಾರೆ. ನಂತರ ಎಲೆಯನ್ನು ಮರದ ಗೆಲ್ಲುಗಳ ನಡುವೆ ಸಿಕ್ಕಿಸುತ್ತಾರೆ, ಹೀಗೆ ಮಾಡಿದರೆ ಐಶ್ವರ್ಯ ವೃದ್ಧಿಯಾಗುತ್ತದೆ ಎನ್ನುವ ನಂಬಿಕೆ ಇದೆ.&nbsp;<br />&nbsp;</p>

ಜೊತೆಗೆ ಮಹಿಳೆಯರು ಈ ದಿನ ಉಪವಾಸ ಇರುತ್ತಾರೆ. ಮದ್ಯಾಹ್ನ ಮಡಿಯಾಗಿ ಅನ್ನ,  ಸಾರು ತಯಾರಿಸಿ ಬಾಳೆ ಎಲೆ ಊಟ ಮಾಡುತ್ತಾರೆ. ನಂತರ ಎಲೆಯನ್ನು ಮರದ ಗೆಲ್ಲುಗಳ ನಡುವೆ ಸಿಕ್ಕಿಸುತ್ತಾರೆ, ಹೀಗೆ ಮಾಡಿದರೆ ಐಶ್ವರ್ಯ ವೃದ್ಧಿಯಾಗುತ್ತದೆ ಎನ್ನುವ ನಂಬಿಕೆ ಇದೆ. 
 

1010
<p>ಈ ದಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಸೇರಿ ಕರ್ನಾಟಕ ಎಲ್ಲಾ ಸುಬ್ರಹ್ಮಣ್ಯ ದೇಗುಲಗಳಲ್ಲಿ ವಿಶೇಷ ರಥೋತ್ಸವ, ಪೂಜೆ ನಡೆಯುತ್ತದೆ.&nbsp;</p>

<p>ಈ ದಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಸೇರಿ ಕರ್ನಾಟಕ ಎಲ್ಲಾ ಸುಬ್ರಹ್ಮಣ್ಯ ದೇಗುಲಗಳಲ್ಲಿ ವಿಶೇಷ ರಥೋತ್ಸವ, ಪೂಜೆ ನಡೆಯುತ್ತದೆ.&nbsp;</p>

ಈ ದಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಸೇರಿ ಕರ್ನಾಟಕ ಎಲ್ಲಾ ಸುಬ್ರಹ್ಮಣ್ಯ ದೇಗುಲಗಳಲ್ಲಿ ವಿಶೇಷ ರಥೋತ್ಸವ, ಪೂಜೆ ನಡೆಯುತ್ತದೆ. 

About the Author

SN
Suvarna News

Latest Videos
Recommended Stories
Recommended image1
ನಿಷೇಧದ ನಡುವೆಯೂ ದುಗ್ಗಮ್ಮನ ಜಾತ್ರೆಲಿ ಕೋಣ ಬಲಿ! ದೌಡಾಯಿಸಿ ಬಂದ ಪೊಲೀಸರಿಗೆ ಸಿಕ್ಕಿದ್ದು ಕೇವಲ ರಕ್ತದ ಕಲೆ ಅಷ್ಟೇ
Recommended image2
ಬಾಲದಲ್ಲಿ ನವಿಲು ಗರಿ: ಶ್ರೀಕೃಷ್ಣನ ನಗರಿ ದ್ವಾರಕೆಯ ಗೋಮತಿ ನದಿಯಲ್ಲಿ ಕಾಣಿಸಿಕೊಂಡ ವಿಶೇಷ ಮೀನು
Recommended image3
ನಾಳೆ ಫೆಬ್ರವರಿ 26 ಈ 5 ರಾಶಿ ಜನರಿಗೆ ಸಂಪತ್ತೇ ಸಂಪತ್ತು, ಗಜಕೇಸರಿ ರಾಜಯೋಗದಿಂದ ಬಂಪರ್‌ ಅದೃಷ್ಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved