ಶಿವನಿಗೆ ಸೋಮವಾರ ಶ್ರೇಷ್ಠ, ಇಷ್ಟಾರ್ಥ ಸಿದ್ದಿಗೆ ಹೇಗೆ ಪೂಜಿಸಬೇಕು?
ಶಿವ ಆತ್ಮ ವಿಶ್ವಾಸದ ಸಂಕೇತ. ಶಕ್ತಿಯ ಪ್ರತೀಕ. ಬೇಡಿದ್ದನ್ನು ಈಡೇರಿಸುವ ದೈವ. ಈತನಿಗೆ ಸೋಮವಾರ ಇಷ್ಟ. ಈ ದಿನ ಈಶ್ವರನನ್ನು ಪೂಜಿಸಿದಲ್ಲಿ ಮನದ ಬಯಕೆಗಳು ಈಡೇರುತ್ತವೆ ಎನ್ನುವ ನಂಬಿಕೆ ಭಕ್ತರಿಗೆ. ಅಪಾರ ಭಕ್ತರನ್ನು ಹೊಂದಿರುವ ಶಿವನನ್ನು ಮಹಾದೇವನೆಂದೂ ಕರೆಯುತ್ತಾರೆ. ಜಗತ್ತಿಗೇ ತಂದೆ ಎಂದು ಪೂಜಿಸಲ್ಪಡುವ ಈ ಶಿವನನ್ನು ಹೇಗೆ ಆರಾಧಿಸಿದರೆ ನಮ್ಮ ಕನಸುಗಳು ನನಸಾಗುತ್ತವೆ?

<p>ಶಿವನನ್ನು ಆರಾಧಿಸುವುದರಿಂದ ಮನಸ್ಸು ಶಾಂತವಾಗಿರುತ್ತದೆ. ಅಲ್ಲದೇ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳುವುದು ಸುಲಭ. ದುಃಖಗಳನ್ನು ದೂರ ಮಾಡುತ್ತಾನೆ ಈ ಮಹಾದೇವ. <br /> </p>
ಶಿವನನ್ನು ಆರಾಧಿಸುವುದರಿಂದ ಮನಸ್ಸು ಶಾಂತವಾಗಿರುತ್ತದೆ. ಅಲ್ಲದೇ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳುವುದು ಸುಲಭ. ದುಃಖಗಳನ್ನು ದೂರ ಮಾಡುತ್ತಾನೆ ಈ ಮಹಾದೇವ.
<p>ಶಿವನಿಗೆ ಸೋಮವಾರ ಪ್ರೀತಿ ಪಾತ್ರವಾದ ವಾರವಾಗಿದ್ದು, ಈ ದಿನ ಇವನನ್ನು ಆರಾಧಿಸಿದಲ್ಲಿ, ಕನಸುಗಳು ನನಸಾಗುತ್ತವೆ.</p>
ಶಿವನಿಗೆ ಸೋಮವಾರ ಪ್ರೀತಿ ಪಾತ್ರವಾದ ವಾರವಾಗಿದ್ದು, ಈ ದಿನ ಇವನನ್ನು ಆರಾಧಿಸಿದಲ್ಲಿ, ಕನಸುಗಳು ನನಸಾಗುತ್ತವೆ.
<p>ಸೂಕ್ತ ರೀತಿಯಲ್ಲಿ ಶಿವನನ್ನು ಆರಾಧಿಸಿದಲ್ಲಿ ಒಳ್ಳೆಯ ಬಾಳ ಸಂಗಾತಿ ಸಿಗುವುದಲ್ಲದೇ, ಇಷ್ಟವಾಗುವ ಉದ್ಯೋಗವೂ ಪ್ರಾಪ್ತಿಯಾಗುತ್ತದೆ.</p>
ಸೂಕ್ತ ರೀತಿಯಲ್ಲಿ ಶಿವನನ್ನು ಆರಾಧಿಸಿದಲ್ಲಿ ಒಳ್ಳೆಯ ಬಾಳ ಸಂಗಾತಿ ಸಿಗುವುದಲ್ಲದೇ, ಇಷ್ಟವಾಗುವ ಉದ್ಯೋಗವೂ ಪ್ರಾಪ್ತಿಯಾಗುತ್ತದೆ.
<p>ಪ್ರತೀ ಸೋಮವಾರ ಭಕ್ತರು ಸ್ವಚ್ಛ ಮನಸ್ಸು ಹಾಗೂ ದೇಹದೊಂದಿಗೆ ಶಿವನ ದೇವಾಲಯಕ್ಕೆ ಭೇಟಿ ನೀಡಿ, ಶಾಂತ ಮನಸ್ಸಿನಿಂದ ಶಿವನನ್ನು ಪ್ರಾರ್ಥಿಸಬೇಕು.</p>
ಪ್ರತೀ ಸೋಮವಾರ ಭಕ್ತರು ಸ್ವಚ್ಛ ಮನಸ್ಸು ಹಾಗೂ ದೇಹದೊಂದಿಗೆ ಶಿವನ ದೇವಾಲಯಕ್ಕೆ ಭೇಟಿ ನೀಡಿ, ಶಾಂತ ಮನಸ್ಸಿನಿಂದ ಶಿವನನ್ನು ಪ್ರಾರ್ಥಿಸಬೇಕು.
<p>ಸ್ನಾನದ ನಂತರ ಶಿವನಿಗೆ ಹಾಲು ಹಾಗೂ ಜೇನುತುಪ್ಪದ ನೇವೈದ್ಯ ಸಲ್ಲಿಸಬೇಕು. ಹೀಗೆ ಮಾಡಿದಲ್ಲಿ ಜೀವನ ನಿರ್ವಹಣೆ, ಉದ್ಯೋಗ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. </p>
ಸ್ನಾನದ ನಂತರ ಶಿವನಿಗೆ ಹಾಲು ಹಾಗೂ ಜೇನುತುಪ್ಪದ ನೇವೈದ್ಯ ಸಲ್ಲಿಸಬೇಕು. ಹೀಗೆ ಮಾಡಿದಲ್ಲಿ ಜೀವನ ನಿರ್ವಹಣೆ, ಉದ್ಯೋಗ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ.
<p>ಭಸ್ಮ ಹಾಗೂ ನೀರಿನಿಂದ ಶಿವನಿಗೆ ಅಭಿಷೇಕ ಮಾಡಿದರೆ ಶ್ರೇಷ್ಠ. ಅಲ್ಲದೇ ಗಂಧವನ್ನೂ ದೇವರಿಗೆ ಅರ್ಪಿಸಬೇಕು. ಗಂಧ ತಂಪು. ಇದನ್ನು ಶಿವನಿಗೆ ಅರ್ಪಿಸುವುದರಿಂದ ಮನಸ್ಸು ಶಾಂತವಾಗಿ, ಜೀವನದಲ್ಲಿ ಸುಖ ಲಭಿಸುತ್ತದೆ.</p>
ಭಸ್ಮ ಹಾಗೂ ನೀರಿನಿಂದ ಶಿವನಿಗೆ ಅಭಿಷೇಕ ಮಾಡಿದರೆ ಶ್ರೇಷ್ಠ. ಅಲ್ಲದೇ ಗಂಧವನ್ನೂ ದೇವರಿಗೆ ಅರ್ಪಿಸಬೇಕು. ಗಂಧ ತಂಪು. ಇದನ್ನು ಶಿವನಿಗೆ ಅರ್ಪಿಸುವುದರಿಂದ ಮನಸ್ಸು ಶಾಂತವಾಗಿ, ಜೀವನದಲ್ಲಿ ಸುಖ ಲಭಿಸುತ್ತದೆ.
<p>ಭಯವೆನಿಸಿದರೆ, ಬೇಸರವೆನಿಸಿದರೆ ಸದಾ ಓಂ ನಮಃ ಶಿವಾಯ ಮಂತ್ರವನ್ನು ಪಠಿಸುತ್ತಿರಬೇಕು. ಇದು ಧೀ ಶಕ್ತಿಯನ್ನು ಹೆಚ್ಚಿಸುತ್ತದೆ. </p>
ಭಯವೆನಿಸಿದರೆ, ಬೇಸರವೆನಿಸಿದರೆ ಸದಾ ಓಂ ನಮಃ ಶಿವಾಯ ಮಂತ್ರವನ್ನು ಪಠಿಸುತ್ತಿರಬೇಕು. ಇದು ಧೀ ಶಕ್ತಿಯನ್ನು ಹೆಚ್ಚಿಸುತ್ತದೆ.
<p>ಪೂಜೆಯ ಕಡೆಗೆ ಶಿವನಿಗೆ ಫಲ, ಪುಷ್ಫವನ್ನು ಅರ್ಪಿಸಿ, ಆರತಿ ಎತ್ತಬೇಕು. </p>
ಪೂಜೆಯ ಕಡೆಗೆ ಶಿವನಿಗೆ ಫಲ, ಪುಷ್ಫವನ್ನು ಅರ್ಪಿಸಿ, ಆರತಿ ಎತ್ತಬೇಕು.
<p>ಅಪಾರ ನಂಬಿಕೆ ಹಾಗೂ ಪರಿಶುದ್ಧ ಹೃದಯದಿಂದ ದೇವನಿಗೆ ಪ್ರಾರ್ಥಿಸಿದಲ್ಲಿ ಇಷ್ಟಾರ್ಥಗಳು ಸಿದ್ಧಿಸುವುದರಲ್ಲಿ ಅನುಮಾನವೇ ಇಲ್ಲ. </p>
ಅಪಾರ ನಂಬಿಕೆ ಹಾಗೂ ಪರಿಶುದ್ಧ ಹೃದಯದಿಂದ ದೇವನಿಗೆ ಪ್ರಾರ್ಥಿಸಿದಲ್ಲಿ ಇಷ್ಟಾರ್ಥಗಳು ಸಿದ್ಧಿಸುವುದರಲ್ಲಿ ಅನುಮಾನವೇ ಇಲ್ಲ.
<p>ಅರ್ಚಕರು ಪ್ರಸಾದದ ರೂಪದಲ್ಲಿ ನೀಡುವ ಚರಣಾಮೃತವನ್ನು ಸೇವಿಸಬೇಕು. </p>
ಅರ್ಚಕರು ಪ್ರಸಾದದ ರೂಪದಲ್ಲಿ ನೀಡುವ ಚರಣಾಮೃತವನ್ನು ಸೇವಿಸಬೇಕು.
<p>ಒಟ್ಟಿನಲ್ಲಿ ಮಹಾದೇವ ಮನಸ್ಸನ್ನು ನಿಯಂತ್ರಿಸುವ ದೇವ. ಸುಖ, ಸಮೃದ್ಧಿ ಜೊತೆಗೆ ಮನಸ್ಸು ನೆಮ್ಮದಿಯಾಗಿರುವಂತೆ ನೋಡಿಕೊಳ್ಳುತ್ತಾನೆ. </p>
ಒಟ್ಟಿನಲ್ಲಿ ಮಹಾದೇವ ಮನಸ್ಸನ್ನು ನಿಯಂತ್ರಿಸುವ ದೇವ. ಸುಖ, ಸಮೃದ್ಧಿ ಜೊತೆಗೆ ಮನಸ್ಸು ನೆಮ್ಮದಿಯಾಗಿರುವಂತೆ ನೋಡಿಕೊಳ್ಳುತ್ತಾನೆ.