MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Astrology
  • Festivals
  • ತಿರುಪತಿ ತಿಮ್ಮಪ್ಪನಿಗೂ ತಟ್ಟಿದ ಕೊರೋನಾ ಭೀತಿ!

ತಿರುಪತಿ ತಿಮ್ಮಪ್ಪನಿಗೂ ತಟ್ಟಿದ ಕೊರೋನಾ ಭೀತಿ!

ದೇಶದಲ್ಲಿ ಕೊರೋನಾ ವೈರಸ್‌  ಹರಡುವುದನ್ನು ನಿಯಂತ್ರಿಸಲು ತೀವ್ರವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಶಾಲಾ, ಕಾಲೇಜು, ಮಾಲ್‌, ಸಿನಿಮಾಹಾಲ್‌ಗಳನ್ನು ಕೆಲವು ಕಾಲದ ವರೆಗೆ ಬಂದ್‌ ಮಾಡಲಾಗಿರುವುದು ಎಲ್ಲರಿಗೂ ತಿಳಿದೇ ಇದೆ. ಈಗ ತಿರುಪತಿ ತಿಮ್ಮಪ್ಪನ ಸರದಿ. ದೇಶದ ಶ್ರೀಮಂತ  ಬಾಲಾಜಿ ದೇವಸ್ಥಾನವನ್ನು ಮುಚ್ಚಲು ತಿರುಮಲ ತಿರುಪತಿ ದೇವಸ್ತಾನ ಮಂಡಳಿ ನಿರ್ಧರಿಸಿದೆ. ಈ ದೇವಸ್ಥಾನದ ಇತ್ತೀಚಿನ ಇತಿಹಾಸದಲ್ಲಿ   ಇದೇ ಮೊದಲ ಬಾರಿಗೆ  ಭಕ್ತರಿಗೆ ದರ್ಶನವನ್ನು ನಿಲ್ಲಿಸಲಾಗಿದೆ.

1 Min read
Author : Suvarna News | Asianet News
Published : Mar 21 2020, 04:06 PM IST
Share this Photo Gallery
  • FB
  • TW
  • Linkdin
  • Whatsapp
110
ತುರ್ತು ಸಭೆಯ ನಂತರ ಪ್ರಸಿದ್ಧ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ಶುಕ್ರವಾರದಿಂದ ಮುಚ್ಚಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ನಿರ್ಧರಿಸಿದೆ.

ತುರ್ತು ಸಭೆಯ ನಂತರ ಪ್ರಸಿದ್ಧ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ಶುಕ್ರವಾರದಿಂದ ಮುಚ್ಚಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ನಿರ್ಧರಿಸಿದೆ.

ತುರ್ತು ಸಭೆಯ ನಂತರ ಪ್ರಸಿದ್ಧ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ಶುಕ್ರವಾರದಿಂದ ಮುಚ್ಚಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ನಿರ್ಧರಿಸಿದೆ.
210
ಜ್ವರ, ಕೆಮ್ಮು ಮತ್ತು ಶೀತದಿಂದ ದೇವಾಲಯದ ಒಳಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಮಹಾರಾಷ್ಟ್ರದ ಭಕ್ತರೊಬ್ಬರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ತಿಳಿಸಿದರು.

ಜ್ವರ, ಕೆಮ್ಮು ಮತ್ತು ಶೀತದಿಂದ ದೇವಾಲಯದ ಒಳಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಮಹಾರಾಷ್ಟ್ರದ ಭಕ್ತರೊಬ್ಬರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ತಿಳಿಸಿದರು.

ಜ್ವರ, ಕೆಮ್ಮು ಮತ್ತು ಶೀತದಿಂದ ದೇವಾಲಯದ ಒಳಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಮಹಾರಾಷ್ಟ್ರದ ಭಕ್ತರೊಬ್ಬರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ತಿಳಿಸಿದರು.
310
ಈ ನಿರ್ಬಂಧಗಳು ಶುಕ್ರವಾರದಿಂದ (21.3.2020) ಜಾರಿಗೆ ಬರಲಿವೆ ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ COVID-19 ಕುರಿತು ಉನ್ನತ ಮಟ್ಟದ ಸಭೆಯ ನಂತರ ವೈದ್ಯಕೀಯ ಮತ್ತು ಆರೋಗ್ಯ ಉಪ ಮುಖ್ಯಮಂತ್ರಿ ಎ ಕೆ ಕೆ ಶ್ರೀನಿವಾಸ್ ಹೇಳಿದರು.

ಈ ನಿರ್ಬಂಧಗಳು ಶುಕ್ರವಾರದಿಂದ (21.3.2020) ಜಾರಿಗೆ ಬರಲಿವೆ ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ COVID-19 ಕುರಿತು ಉನ್ನತ ಮಟ್ಟದ ಸಭೆಯ ನಂತರ ವೈದ್ಯಕೀಯ ಮತ್ತು ಆರೋಗ್ಯ ಉಪ ಮುಖ್ಯಮಂತ್ರಿ ಎ ಕೆ ಕೆ ಶ್ರೀನಿವಾಸ್ ಹೇಳಿದರು.

ಈ ನಿರ್ಬಂಧಗಳು ಶುಕ್ರವಾರದಿಂದ (21.3.2020) ಜಾರಿಗೆ ಬರಲಿವೆ ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ COVID-19 ಕುರಿತು ಉನ್ನತ ಮಟ್ಟದ ಸಭೆಯ ನಂತರ ವೈದ್ಯಕೀಯ ಮತ್ತು ಆರೋಗ್ಯ ಉಪ ಮುಖ್ಯಮಂತ್ರಿ ಎ ಕೆ ಕೆ ಶ್ರೀನಿವಾಸ್ ಹೇಳಿದರು.
410
ತಿರುಮಲಕ್ಕೆ ಪ್ರತಿದಿನ 75,000 ದಿಂದ 90,000 ಯಾತ್ರಾರ್ಥಿಗಳು ಬರುತ್ತಾರೆ. ದೇವಾಲಯಕ್ಕೆ ಭೇಟಿ ನೀಡುವುದಂತೆ ಮನವಿಯ ನಂತರವೂ ಈ ವಾರ ದಿನಕ್ಕೆ ಸುಮಾರು 30,000 ಭಕ್ತರು ಇದ್ದರು.

ತಿರುಮಲಕ್ಕೆ ಪ್ರತಿದಿನ 75,000 ದಿಂದ 90,000 ಯಾತ್ರಾರ್ಥಿಗಳು ಬರುತ್ತಾರೆ. ದೇವಾಲಯಕ್ಕೆ ಭೇಟಿ ನೀಡುವುದಂತೆ ಮನವಿಯ ನಂತರವೂ ಈ ವಾರ ದಿನಕ್ಕೆ ಸುಮಾರು 30,000 ಭಕ್ತರು ಇದ್ದರು.

ತಿರುಮಲಕ್ಕೆ ಪ್ರತಿದಿನ 75,000 ದಿಂದ 90,000 ಯಾತ್ರಾರ್ಥಿಗಳು ಬರುತ್ತಾರೆ. ದೇವಾಲಯಕ್ಕೆ ಭೇಟಿ ನೀಡುವುದಂತೆ ಮನವಿಯ ನಂತರವೂ ಈ ವಾರ ದಿನಕ್ಕೆ ಸುಮಾರು 30,000 ಭಕ್ತರು ಇದ್ದರು.
510
ಇದರಿಂದ ಸಹ ಆರೋಗ್ಯಕ್ಕೆ ದೊಡ್ಡ ಅಪಾಯವಾಗಬಹುದು. ಅದಕ್ಕಾಗಿಯೇ ನಾವು ಭಕ್ತರಿಗೆ ದೇವಾಲಯವನ್ನು ಮುಚ್ಚಲು ನಿರ್ಧರಿಸಿದ್ದೇವೆ. ಜನರು ಅಸಮಾಧಾನಗೊಳಬಹುದು, ಆದರೆ ಅದನ್ನು ತಪ್ಪಿಸಲು ಸಾಧ್ಯವಿಲ್ಲ" ಎಂದು ಶ್ರೀ ರೆಡ್ಡಿ ಹೇಳಿದರು.

ಇದರಿಂದ ಸಹ ಆರೋಗ್ಯಕ್ಕೆ ದೊಡ್ಡ ಅಪಾಯವಾಗಬಹುದು. ಅದಕ್ಕಾಗಿಯೇ ನಾವು ಭಕ್ತರಿಗೆ ದೇವಾಲಯವನ್ನು ಮುಚ್ಚಲು ನಿರ್ಧರಿಸಿದ್ದೇವೆ. ಜನರು ಅಸಮಾಧಾನಗೊಳಬಹುದು, ಆದರೆ ಅದನ್ನು ತಪ್ಪಿಸಲು ಸಾಧ್ಯವಿಲ್ಲ" ಎಂದು ಶ್ರೀ ರೆಡ್ಡಿ ಹೇಳಿದರು.

ಇದರಿಂದ ಸಹ ಆರೋಗ್ಯಕ್ಕೆ ದೊಡ್ಡ ಅಪಾಯವಾಗಬಹುದು. ಅದಕ್ಕಾಗಿಯೇ ನಾವು ಭಕ್ತರಿಗೆ ದೇವಾಲಯವನ್ನು ಮುಚ್ಚಲು ನಿರ್ಧರಿಸಿದ್ದೇವೆ. ಜನರು ಅಸಮಾಧಾನಗೊಳಬಹುದು, ಆದರೆ ಅದನ್ನು ತಪ್ಪಿಸಲು ಸಾಧ್ಯವಿಲ್ಲ" ಎಂದು ಶ್ರೀ ರೆಡ್ಡಿ ಹೇಳಿದರು.
610
ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಕ್ತರಿಗಾಗಿ ಒಂದು ವಾರದ ದೇವಾಲಯವನ್ನು ಮುಚ್ಚಲಾಗುವುದು.

ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಕ್ತರಿಗಾಗಿ ಒಂದು ವಾರದ ದೇವಾಲಯವನ್ನು ಮುಚ್ಚಲಾಗುವುದು.

ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಕ್ತರಿಗಾಗಿ ಒಂದು ವಾರದ ದೇವಾಲಯವನ್ನು ಮುಚ್ಚಲಾಗುವುದು.
710
ದೈನಂದಿನ ಪೂಜಾ ವಿಧಿಗಳನ್ನು ಅರ್ಚಕರು ನೆಡೆಸುತ್ತಾರೆ ಆದರೆ ಭಕ್ತರಿಗೆ ಪ್ರವೇಶವಿಲ್ಲ.

ದೈನಂದಿನ ಪೂಜಾ ವಿಧಿಗಳನ್ನು ಅರ್ಚಕರು ನೆಡೆಸುತ್ತಾರೆ ಆದರೆ ಭಕ್ತರಿಗೆ ಪ್ರವೇಶವಿಲ್ಲ.

ದೈನಂದಿನ ಪೂಜಾ ವಿಧಿಗಳನ್ನು ಅರ್ಚಕರು ನೆಡೆಸುತ್ತಾರೆ ಆದರೆ ಭಕ್ತರಿಗೆ ಪ್ರವೇಶವಿಲ್ಲ.
810
ಇತರ ಧರ್ಮಗಳ ಪ್ರಮುಖ ಪೂಜಾ ಸ್ಥಳಗಳನ್ನು ಸಹ ಮುಚ್ಚಲಾಗುವುದು - ಆಂದ್ರ ಉಪಮುಖ್ಯಮಂತ್ರಿ .

ಇತರ ಧರ್ಮಗಳ ಪ್ರಮುಖ ಪೂಜಾ ಸ್ಥಳಗಳನ್ನು ಸಹ ಮುಚ್ಚಲಾಗುವುದು - ಆಂದ್ರ ಉಪಮುಖ್ಯಮಂತ್ರಿ .

ಇತರ ಧರ್ಮಗಳ ಪ್ರಮುಖ ಪೂಜಾ ಸ್ಥಳಗಳನ್ನು ಸಹ ಮುಚ್ಚಲಾಗುವುದು - ಆಂದ್ರ ಉಪಮುಖ್ಯಮಂತ್ರಿ .
910
ಆಂಧ್ರಪ್ರದೇಶ ಸರ್ಕಾರ ಈಗಾಗಲೇ ಮಾಲ್‌ಗಳು ಮತ್ತು ಸಿನೆಮಾ ಹಾಲ್‌ಗಳನ್ನು ಮಾರ್ಚ್ 31 ರವರೆಗೆ ಮುಚ್ಚುವಂತೆ ಆದೇಶ ನೀಡಿದೆ.

ಆಂಧ್ರಪ್ರದೇಶ ಸರ್ಕಾರ ಈಗಾಗಲೇ ಮಾಲ್‌ಗಳು ಮತ್ತು ಸಿನೆಮಾ ಹಾಲ್‌ಗಳನ್ನು ಮಾರ್ಚ್ 31 ರವರೆಗೆ ಮುಚ್ಚುವಂತೆ ಆದೇಶ ನೀಡಿದೆ.

ಆಂಧ್ರಪ್ರದೇಶ ಸರ್ಕಾರ ಈಗಾಗಲೇ ಮಾಲ್‌ಗಳು ಮತ್ತು ಸಿನೆಮಾ ಹಾಲ್‌ಗಳನ್ನು ಮಾರ್ಚ್ 31 ರವರೆಗೆ ಮುಚ್ಚುವಂತೆ ಆದೇಶ ನೀಡಿದೆ.
1010
ಮುಂದಿನ ನಿರ್ದೇಶನಗಳವರೆಗೆ ಸ್ವಾಮಿ ಪುಷ್ಕರಿಣಿ ಘಾಟ್ ಅನ್ನು ಸಹ ಲಾಕ್‌ ಮಾಡಲಾಗುತ್ತದೆ.

ಮುಂದಿನ ನಿರ್ದೇಶನಗಳವರೆಗೆ ಸ್ವಾಮಿ ಪುಷ್ಕರಿಣಿ ಘಾಟ್ ಅನ್ನು ಸಹ ಲಾಕ್‌ ಮಾಡಲಾಗುತ್ತದೆ.

ಮುಂದಿನ ನಿರ್ದೇಶನಗಳವರೆಗೆ ಸ್ವಾಮಿ ಪುಷ್ಕರಿಣಿ ಘಾಟ್ ಅನ್ನು ಸಹ ಲಾಕ್‌ ಮಾಡಲಾಗುತ್ತದೆ.

About the Author

SN
Suvarna News

Latest Videos
Recommended Stories
Recommended image1
ನಿಮ್ಮ ಆತ್ಮಕ್ಕೆ ಹಿಂದೊಂದು ಜನ್ಮ ಇತ್ತಾ? ತಿಳಿಯೋದು ಹೇಗೆ?
Recommended image2
ನಿಷೇಧದ ನಡುವೆಯೂ ದುಗ್ಗಮ್ಮನ ಜಾತ್ರೆಲಿ ಕೋಣ ಬಲಿ! ದೌಡಾಯಿಸಿ ಬಂದ ಪೊಲೀಸರಿಗೆ ಸಿಕ್ಕಿದ್ದು ಕೇವಲ ರಕ್ತದ ಕಲೆ ಅಷ್ಟೇ
Recommended image3
ಬಾಲದಲ್ಲಿ ನವಿಲು ಗರಿ: ಶ್ರೀಕೃಷ್ಣನ ನಗರಿ ದ್ವಾರಕೆಯ ಗೋಮತಿ ನದಿಯಲ್ಲಿ ಕಾಣಿಸಿಕೊಂಡ ವಿಶೇಷ ಮೀನು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved