ಕಲ್ಲಂಗಡಿ ಹಣ್ಣು ಮಾತ್ರವಲ್ಲ, ಬೀಜವೂ ಆರೋಗ್ಯಕ್ಕೆ ಸಂಜೀವಿನಿ!
ಮಾವಿನ ಹಣ್ಣು, ಲಿಚ್ಚಿ, ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೂ ಉತ್ತಮ ಹಣ್ಣುಗಳು. ಕಲ್ಲಂಗಡಿಯು ಶಾಖ ಮತ್ತು ಅನಾರೋಗ್ಯದಿಂದ ರಕ್ಷಿಸುತ್ತದೆ, ಏಕೆಂದರೆ ಕಲ್ಲಂಗಡಿಹಣ್ಣಿನಲ್ಲಿ 92-93 ಪ್ರತಿಶತದಷ್ಟು ನೀರಿನ ಅಂಶವಿದೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟಾಶಿಯಂ ಸೇರಿದಂತೆ ಸಾಕಷ್ಟು ಪೋಷಕಾಂಶಗಳಿವೆ. ಆದ್ದರಿಂದ ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

<p><strong>ಕಲ್ಲಂಗಡಿ ಬೀಜಗಳು ಕೂಡ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ.</strong><br />ಕಲ್ಲಂಗಡಿ ಹಣ್ಣು ತಿಂದು ಬೀಜ, ಏನು ಮಾಡುತ್ತೀರಿ? ಈ ಪ್ರಶ್ನೆಯನ್ನು ಯಾರಾದರೂ ಕೇಳಿದರೆ, ಉತ್ತರ ಕಲ್ಲಂಗಡಿ ಬೀಜಗಳನ್ನು ಎಸೆಯುವುದು. ಆದರೆ ಕಲ್ಲಂಗಡಿ ಹಣ್ಣಿನ ಸಣ್ಣ ಕಪ್ಪು ಬೀಜಗಳ ಪ್ರಯೋಜನಗಳ ಬಗ್ಗೆ ತಿಳಿದರೆ ಇವತ್ತಿನಿಂದ ಎಂದಿಗೂ ಕಲ್ಲಂಗಡಿ ಬೀಜಗಳನ್ನು ಕಸದ ಬುಟ್ಟಿಗೆ ಎಸೆಯುವುದಿಲ್ಲ.</p>
ಕಲ್ಲಂಗಡಿ ಬೀಜಗಳು ಕೂಡ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ.
ಕಲ್ಲಂಗಡಿ ಹಣ್ಣು ತಿಂದು ಬೀಜ, ಏನು ಮಾಡುತ್ತೀರಿ? ಈ ಪ್ರಶ್ನೆಯನ್ನು ಯಾರಾದರೂ ಕೇಳಿದರೆ, ಉತ್ತರ ಕಲ್ಲಂಗಡಿ ಬೀಜಗಳನ್ನು ಎಸೆಯುವುದು. ಆದರೆ ಕಲ್ಲಂಗಡಿ ಹಣ್ಣಿನ ಸಣ್ಣ ಕಪ್ಪು ಬೀಜಗಳ ಪ್ರಯೋಜನಗಳ ಬಗ್ಗೆ ತಿಳಿದರೆ ಇವತ್ತಿನಿಂದ ಎಂದಿಗೂ ಕಲ್ಲಂಗಡಿ ಬೀಜಗಳನ್ನು ಕಸದ ಬುಟ್ಟಿಗೆ ಎಸೆಯುವುದಿಲ್ಲ.
<p>ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿಗಳು ಇರುವುದಿಲ್ಲ ಮತ್ತು ಇದರಲ್ಲಿ ಸತು, ಕಬ್ಬಿಣ, ಫೋಲೇಟ್, ಪೊಟ್ಯಾಶಿಯಂನಂತಹ ನ್ಯುಟ್ರೇಟ್ಗಳಿರುತ್ತವೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅದನ್ನು ಹಗುರವಾಗಿ ಹುರಿದು, ಅದನ್ನು ಸ್ನ್ಯಾಕ್ಸ್ನಂತೆ ತಿನ್ನಿರಿ. </p>
ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿಗಳು ಇರುವುದಿಲ್ಲ ಮತ್ತು ಇದರಲ್ಲಿ ಸತು, ಕಬ್ಬಿಣ, ಫೋಲೇಟ್, ಪೊಟ್ಯಾಶಿಯಂನಂತಹ ನ್ಯುಟ್ರೇಟ್ಗಳಿರುತ್ತವೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅದನ್ನು ಹಗುರವಾಗಿ ಹುರಿದು, ಅದನ್ನು ಸ್ನ್ಯಾಕ್ಸ್ನಂತೆ ತಿನ್ನಿರಿ.
<p><strong>ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ</strong><br />ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ. </p>
ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ.
<p>ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.</p>
ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.
<p><strong>ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ</strong><br />ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.</p>
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ
ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.
<p><strong>ಹೃದಯವನ್ನು ಆರೋಗ್ಯವಾಗಿಡುತ್ತದೆ</strong><br />ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು. </p>
ಹೃದಯವನ್ನು ಆರೋಗ್ಯವಾಗಿಡುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು.
<p>ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.</p>
ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.
<p>ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ<br />ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.</p>
ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ
ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.
<p>ಬೀಜಗಳಲ್ಲಿ ಕಂಡುಬರುವ ನೀಟ್ರೇಟ್ಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಮತ್ತು ಕೂದಲು ಉದುರುವಿಕೆ ಸಮಸ್ಯೆಗಳನ್ನು ನಿವಾರಿಸುತ್ತದೆ.</p>
ಬೀಜಗಳಲ್ಲಿ ಕಂಡುಬರುವ ನೀಟ್ರೇಟ್ಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಮತ್ತು ಕೂದಲು ಉದುರುವಿಕೆ ಸಮಸ್ಯೆಗಳನ್ನು ನಿವಾರಿಸುತ್ತದೆ.