MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Life
  • Food
  • ಕಲ್ಲಂಗಡಿ ಹಣ್ಣು ಮಾತ್ರವಲ್ಲ, ಬೀಜವೂ ಆರೋಗ್ಯಕ್ಕೆ ಸಂಜೀವಿನಿ!

ಕಲ್ಲಂಗಡಿ ಹಣ್ಣು ಮಾತ್ರವಲ್ಲ, ಬೀಜವೂ ಆರೋಗ್ಯಕ್ಕೆ ಸಂಜೀವಿನಿ!

ಮಾವಿನ ಹಣ್ಣು, ಲಿಚ್ಚಿ, ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೂ ಉತ್ತಮ ಹಣ್ಣುಗಳು. ಕಲ್ಲಂಗಡಿಯು ಶಾಖ ಮತ್ತು ಅನಾರೋಗ್ಯದಿಂದ ರಕ್ಷಿಸುತ್ತದೆ, ಏಕೆಂದರೆ ಕಲ್ಲಂಗಡಿಹಣ್ಣಿನಲ್ಲಿ 92-93 ಪ್ರತಿಶತದಷ್ಟು ನೀರಿನ ಅಂಶವಿದೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟಾಶಿಯಂ ಸೇರಿದಂತೆ ಸಾಕಷ್ಟು ಪೋಷಕಾಂಶಗಳಿವೆ. ಆದ್ದರಿಂದ ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು.  

1 Min read
Suvarna News | Asianet News
Published : Apr 03 2021, 05:16 PM IST| Updated : Apr 03 2021, 05:45 PM IST
Share this Photo Gallery
  • FB
  • TW
  • Linkdin
  • Whatsapp
19
<p><strong>ಕಲ್ಲಂಗಡಿ ಬೀಜಗಳು ಕೂಡ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ.</strong><br />ಕಲ್ಲಂಗಡಿ ಹಣ್ಣು ತಿಂದು &nbsp;ಬೀಜ, ಏನು ಮಾಡುತ್ತೀರಿ? ಈ ಪ್ರಶ್ನೆಯನ್ನು ಯಾರಾದರೂ ಕೇಳಿದರೆ, &nbsp;ಉತ್ತರ ಕಲ್ಲಂಗಡಿ ಬೀಜಗಳನ್ನು ಎಸೆಯುವುದು. ಆದರೆ ಕಲ್ಲಂಗಡಿ ಹಣ್ಣಿನ ಸಣ್ಣ ಕಪ್ಪು ಬೀಜಗಳ ಪ್ರಯೋಜನಗಳ ಬಗ್ಗೆ ತಿಳಿದರೆ ಇವತ್ತಿನಿಂದ ಎಂದಿಗೂ ಕಲ್ಲಂಗಡಿ ಬೀಜಗಳನ್ನು ಕಸದ ಬುಟ್ಟಿಗೆ ಎಸೆಯುವುದಿಲ್ಲ.</p>

<p><strong>ಕಲ್ಲಂಗಡಿ ಬೀಜಗಳು ಕೂಡ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ.</strong><br />ಕಲ್ಲಂಗಡಿ ಹಣ್ಣು ತಿಂದು &nbsp;ಬೀಜ, ಏನು ಮಾಡುತ್ತೀರಿ? ಈ ಪ್ರಶ್ನೆಯನ್ನು ಯಾರಾದರೂ ಕೇಳಿದರೆ, &nbsp;ಉತ್ತರ ಕಲ್ಲಂಗಡಿ ಬೀಜಗಳನ್ನು ಎಸೆಯುವುದು. ಆದರೆ ಕಲ್ಲಂಗಡಿ ಹಣ್ಣಿನ ಸಣ್ಣ ಕಪ್ಪು ಬೀಜಗಳ ಪ್ರಯೋಜನಗಳ ಬಗ್ಗೆ ತಿಳಿದರೆ ಇವತ್ತಿನಿಂದ ಎಂದಿಗೂ ಕಲ್ಲಂಗಡಿ ಬೀಜಗಳನ್ನು ಕಸದ ಬುಟ್ಟಿಗೆ ಎಸೆಯುವುದಿಲ್ಲ.</p>

ಕಲ್ಲಂಗಡಿ ಬೀಜಗಳು ಕೂಡ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ.
ಕಲ್ಲಂಗಡಿ ಹಣ್ಣು ತಿಂದು  ಬೀಜ, ಏನು ಮಾಡುತ್ತೀರಿ? ಈ ಪ್ರಶ್ನೆಯನ್ನು ಯಾರಾದರೂ ಕೇಳಿದರೆ,  ಉತ್ತರ ಕಲ್ಲಂಗಡಿ ಬೀಜಗಳನ್ನು ಎಸೆಯುವುದು. ಆದರೆ ಕಲ್ಲಂಗಡಿ ಹಣ್ಣಿನ ಸಣ್ಣ ಕಪ್ಪು ಬೀಜಗಳ ಪ್ರಯೋಜನಗಳ ಬಗ್ಗೆ ತಿಳಿದರೆ ಇವತ್ತಿನಿಂದ ಎಂದಿಗೂ ಕಲ್ಲಂಗಡಿ ಬೀಜಗಳನ್ನು ಕಸದ ಬುಟ್ಟಿಗೆ ಎಸೆಯುವುದಿಲ್ಲ.

29
<p>ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿಗಳು ಇರುವುದಿಲ್ಲ ಮತ್ತು ಇದರಲ್ಲಿ ಸತು, ಕಬ್ಬಿಣ, ಫೋಲೇಟ್, ಪೊಟ್ಯಾಶಿಯಂನಂತಹ ನ್ಯುಟ್ರೇಟ್ಗಳಿರುತ್ತವೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅದನ್ನು ಹಗುರವಾಗಿ ಹುರಿದು, ಅದನ್ನು ಸ್ನ್ಯಾಕ್ಸ್ನಂತೆ ತಿನ್ನಿರಿ.&nbsp;</p>

<p>ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿಗಳು ಇರುವುದಿಲ್ಲ ಮತ್ತು ಇದರಲ್ಲಿ ಸತು, ಕಬ್ಬಿಣ, ಫೋಲೇಟ್, ಪೊಟ್ಯಾಶಿಯಂನಂತಹ ನ್ಯುಟ್ರೇಟ್ಗಳಿರುತ್ತವೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅದನ್ನು ಹಗುರವಾಗಿ ಹುರಿದು, ಅದನ್ನು ಸ್ನ್ಯಾಕ್ಸ್ನಂತೆ ತಿನ್ನಿರಿ.&nbsp;</p>

ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿಗಳು ಇರುವುದಿಲ್ಲ ಮತ್ತು ಇದರಲ್ಲಿ ಸತು, ಕಬ್ಬಿಣ, ಫೋಲೇಟ್, ಪೊಟ್ಯಾಶಿಯಂನಂತಹ ನ್ಯುಟ್ರೇಟ್ಗಳಿರುತ್ತವೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅದನ್ನು ಹಗುರವಾಗಿ ಹುರಿದು, ಅದನ್ನು ಸ್ನ್ಯಾಕ್ಸ್ನಂತೆ ತಿನ್ನಿರಿ. 

39
<p><strong>ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ</strong><br />ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ.&nbsp;</p>

<p><strong>ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ</strong><br />ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ.&nbsp;</p>

ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ. 

49
<p>ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.</p>

<p>ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.</p>

ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.

59
<p><strong>ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ</strong><br />ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.</p>

<p><strong>ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ</strong><br />ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.</p>

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ
ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.

69
<p><strong>ಹೃದಯವನ್ನು ಆರೋಗ್ಯವಾಗಿಡುತ್ತದೆ</strong><br />ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು.&nbsp;</p>

<p><strong>ಹೃದಯವನ್ನು ಆರೋಗ್ಯವಾಗಿಡುತ್ತದೆ</strong><br />ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು.&nbsp;</p>

ಹೃದಯವನ್ನು ಆರೋಗ್ಯವಾಗಿಡುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು. 

79
<p>ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.</p>

<p>ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.</p>

ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.

89
<p>ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ<br />ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.</p>

<p>ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ<br />ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.</p>

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ
ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.

99
<p>ಬೀಜಗಳಲ್ಲಿ ಕಂಡುಬರುವ ನೀಟ್ರೇಟ್ಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಮತ್ತು ಕೂದಲು ಉದುರುವಿಕೆ ಸಮಸ್ಯೆಗಳನ್ನು ನಿವಾರಿಸುತ್ತದೆ.</p>

<p>ಬೀಜಗಳಲ್ಲಿ ಕಂಡುಬರುವ ನೀಟ್ರೇಟ್ಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಮತ್ತು ಕೂದಲು ಉದುರುವಿಕೆ ಸಮಸ್ಯೆಗಳನ್ನು ನಿವಾರಿಸುತ್ತದೆ.</p>

ಬೀಜಗಳಲ್ಲಿ ಕಂಡುಬರುವ ನೀಟ್ರೇಟ್ಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಮತ್ತು ಕೂದಲು ಉದುರುವಿಕೆ ಸಮಸ್ಯೆಗಳನ್ನು ನಿವಾರಿಸುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
Latest Videos
Recommended Stories
Recommended image1
Kitchen Tips: ಆಲೂಗಡ್ಡೆ, ಮೊಟ್ಟೆ ಬೇಯಿಸೋ ನೀರಿಗೆ ಇದನ್ನ ಹಾಕಿದ್ರೆ ಚೆನ್ನಾಗಿ ಬೇಯುತ್ತೆ
Recommended image2
ರೆಸ್ಟೋರೆಂಟ್‌ ಜೊತೆ ಗ್ರಾಹಕರ ಫೋನ್‌ ನಂಬರ್‌ ಹಂಚಿಕೊಳ್ಳಲು ನಿರ್ಧರಿಸಿದ ಜೊಮಾಟೊ!
Recommended image3
50ರ ವಯಸ್ಸಿನ ಮೇಲೆ ಮಹಿಳೆಯರು ಯಾವ ರೀತಿ ಡಯಟ್ ಮಾಡಬೇಕು? ಇಲ್ಲಿದೆ ನೋಡಿ ಸೂಕ್ತ ಸಲಹೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved