MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಮುಂದೊಂದು ದಿನ ಗಾಳಿ ಸಿಗದೇ ಕಷ್ಟವಾಗಬಹುದು, ಇವತ್ತೇ ಗಿಡ ಬೆಳೆಸಿ

ಮುಂದೊಂದು ದಿನ ಗಾಳಿ ಸಿಗದೇ ಕಷ್ಟವಾಗಬಹುದು, ಇವತ್ತೇ ಗಿಡ ಬೆಳೆಸಿ

ಮನುಷ್ಯ ಪ್ರಾಣಿಗಳಿಗೆ ಬೇಕಾಗಿರುವುದು ಬೆಳಕು, ನೀರು, ಗಾಳಿ, ಆಹಾರ ಇದರಲ್ಲಿ ಮುಖ್ಯವಾಗಿ ಬೇಕಾಗಿರುವುದು ಗಾಳಿ. ಹೌದು,  ಆಕ್ಸಿಜನ್ (ಆಮ್ಲಜನಕ). ಮನುಷ್ಯ ತನ್ನ ಆಸೆ ಆಮಿಷಕ್ಕೆ ಒಳಗಾಗಿ ಲಕ್ಷಾನುಗಟ್ಟಲೆ ಮರಗಳನ್ನು ಕಡಿಯುತ್ತಿದ್ದಾನೆ. ಆದರೆ ಅದಕ್ಕೆ ಬದಲಾಗಿ ಯಾವ ಗಿಡಗಳನ್ನು ನೆಡುವ ಕಾರ್ಯವನ್ನು ಮಾಡುತ್ತಿಲ್ಲ. ಹೀಗಾಗಿ ಪರಿಸ್ಥಿತಿ ಹೇಗಿದೆ ಎಂದರೆ ಹವಾಮಾನ ವೈಪರೀತ್ಯ ಉಂಟಾಗಿದೆ. ಹೀಗಾಗಿ ಭೂಮಿಯಲ್ಲಿ ಅಸಮತೋಲನ ಎದ್ದು ಕಾಡುತ್ತಿದೆ. ಮಳೆಗಾಲದಲ್ಲಿ ಸರಿಯಾಗಿ ಮಳೆಯಾಗುತ್ತಿಲ್ಲಿ. ಚಳಿ ಪ್ರದೇಶಗಳಲ್ಲಿ ಬೇಸಿಗೆಯಂತಾಗಿವೆ. ಧ್ರುವಗಳಲ್ಲಿ ಹಿಮ ಕರಗುತ್ತಿದೆ. ಹೀಗಾಗಿ ಈಗ ನಾವು ಎಚ್ಚೆತ್ತು ಕೊಳ್ಳಲೇ ಬೇಕಾಗಿದೆ. ಕಾಡು ಕಡಿದು ನಾಡು ಮಾಡಿದರೆ ಮನುಷ್ಯ ಕೊನೆಗೆ ಗಾಳಿ ಇಲ್ಲದೆ ಆ ನಾಡಿನಲ್ಲೂ ಬದುಕಲು ಅಸಾಧ್ಯ. 

2 Min read
Author : Suvarna News | Asianet News
Published : May 21 2021, 07:16 PM IST
Share this Photo Gallery
  • FB
  • TW
  • Linkdin
  • Whatsapp
110
<p>ನಮ್ಮ ಚಿತ್ತ ಗಿಡ ನೆಡುವಲ್ಲಿ ಇರಬೇಕು. ಎಂತಹ ಗಿಡ ನೆಡಬೇಕು ಯಾವ ಗಿಡ ಹೆಚ್ಚು ಆಮ್ಲಜನಕವನ್ನು ಕೊಡುತ್ತದೆ. ಅವುಗಳ ಬೆಳವಣಿಗೆಗೆ ಒತ್ತುಕೊಡಬೇಕು. ಅತ್ಯಧಿಕ ಆಮ್ಲಜನಕವನ್ನು ಬಿಡುಗಡೆ ಮಾಡುವ ಮರಗಳು ಹಲವು. ಅವುಗಳಲ್ಲಿ ಮುಖ್ಯವಾಗಿ ಬೇಕಾಗಿರುವ ಮರಗಳು ಇವು.</p>

<p>ನಮ್ಮ ಚಿತ್ತ ಗಿಡ ನೆಡುವಲ್ಲಿ ಇರಬೇಕು. ಎಂತಹ ಗಿಡ ನೆಡಬೇಕು ಯಾವ ಗಿಡ ಹೆಚ್ಚು ಆಮ್ಲಜನಕವನ್ನು ಕೊಡುತ್ತದೆ. ಅವುಗಳ ಬೆಳವಣಿಗೆಗೆ ಒತ್ತುಕೊಡಬೇಕು. ಅತ್ಯಧಿಕ ಆಮ್ಲಜನಕವನ್ನು ಬಿಡುಗಡೆ ಮಾಡುವ ಮರಗಳು ಹಲವು. ಅವುಗಳಲ್ಲಿ ಮುಖ್ಯವಾಗಿ ಬೇಕಾಗಿರುವ ಮರಗಳು ಇವು.</p>

ನಮ್ಮ ಚಿತ್ತ ಗಿಡ ನೆಡುವಲ್ಲಿ ಇರಬೇಕು. ಎಂತಹ ಗಿಡ ನೆಡಬೇಕು ಯಾವ ಗಿಡ ಹೆಚ್ಚು ಆಮ್ಲಜನಕವನ್ನು ಕೊಡುತ್ತದೆ. ಅವುಗಳ ಬೆಳವಣಿಗೆಗೆ ಒತ್ತುಕೊಡಬೇಕು. ಅತ್ಯಧಿಕ ಆಮ್ಲಜನಕವನ್ನು ಬಿಡುಗಡೆ ಮಾಡುವ ಮರಗಳು ಹಲವು. ಅವುಗಳಲ್ಲಿ ಮುಖ್ಯವಾಗಿ ಬೇಕಾಗಿರುವ ಮರಗಳು ಇವು.

210
<p><strong>ಅಶ್ವತ್ಥ ಮರ:&nbsp;</strong>ಇದನ್ನು ಬೋಧಿ ವೃಕ್ಷ ಎನ್ನುತ್ತಾರೆ. ಈ ಮರ ಹಿಂದುಗಳಿಗೆ ಬಹಳ ಪೂಜನೀಯವಾದದ್ದು. ಇದು 60 ರಿಂದ 80 ಅಡಿ&nbsp;ಎತ್ತರಕ್ಕೆ ಬೆಳೆಯುತ್ತದೆ. ಅತ್ಯಧಿಕ ಆಮ್ಲಜನಕ ಕೊಡುವ ಭಾರತದಲ್ಲಿ ಸಿಗುವ ಮರಗಳಲ್ಲಿ ಒಂದು. ಪರಿಸರದಲ್ಲಿನ ಗಾಳಿಯನ್ನು ಶುದ್ಧ ಮಾಡುತ್ತದೆ.&nbsp;</p>

<p><strong>ಅಶ್ವತ್ಥ ಮರ:&nbsp;</strong>ಇದನ್ನು ಬೋಧಿ ವೃಕ್ಷ ಎನ್ನುತ್ತಾರೆ. ಈ ಮರ ಹಿಂದುಗಳಿಗೆ ಬಹಳ ಪೂಜನೀಯವಾದದ್ದು. ಇದು 60 ರಿಂದ 80 ಅಡಿ&nbsp;ಎತ್ತರಕ್ಕೆ ಬೆಳೆಯುತ್ತದೆ. ಅತ್ಯಧಿಕ ಆಮ್ಲಜನಕ ಕೊಡುವ ಭಾರತದಲ್ಲಿ ಸಿಗುವ ಮರಗಳಲ್ಲಿ ಒಂದು. ಪರಿಸರದಲ್ಲಿನ ಗಾಳಿಯನ್ನು ಶುದ್ಧ ಮಾಡುತ್ತದೆ.&nbsp;</p>

ಅಶ್ವತ್ಥ ಮರ: ಇದನ್ನು ಬೋಧಿ ವೃಕ್ಷ ಎನ್ನುತ್ತಾರೆ. ಈ ಮರ ಹಿಂದುಗಳಿಗೆ ಬಹಳ ಪೂಜನೀಯವಾದದ್ದು. ಇದು 60 ರಿಂದ 80 ಅಡಿ ಎತ್ತರಕ್ಕೆ ಬೆಳೆಯುತ್ತದೆ. ಅತ್ಯಧಿಕ ಆಮ್ಲಜನಕ ಕೊಡುವ ಭಾರತದಲ್ಲಿ ಸಿಗುವ ಮರಗಳಲ್ಲಿ ಒಂದು. ಪರಿಸರದಲ್ಲಿನ ಗಾಳಿಯನ್ನು ಶುದ್ಧ ಮಾಡುತ್ತದೆ. 

310
<p><strong>ಆಲದ ಮರ : </strong>ಇದು ಭಾರತದ ರಾಷ್ಟ್ರೀಯ ಮರವೆಂದು ಹೆಗ್ಗಳಿಕೆ ಪಡೆದಿದೆ. ಇದು ಅತೀ ದೊಡ್ಡದಾಗಿ ಬೃಹದಾಕಾರವಾಗಿ ಬೆಳೆಯುವ ಮರ. ಅಲ್ಲದೆ ಅತ್ಯಧಿಕ ಆಮ್ಲಜನಕ ಕೊಡುವ ಮರಗಳಲ್ಲಿ ಪ್ರಮುಖವಾದುದು.</p>

<p><strong>ಆಲದ ಮರ : </strong>ಇದು ಭಾರತದ ರಾಷ್ಟ್ರೀಯ ಮರವೆಂದು ಹೆಗ್ಗಳಿಕೆ ಪಡೆದಿದೆ. ಇದು ಅತೀ ದೊಡ್ಡದಾಗಿ ಬೃಹದಾಕಾರವಾಗಿ ಬೆಳೆಯುವ ಮರ. ಅಲ್ಲದೆ ಅತ್ಯಧಿಕ ಆಮ್ಲಜನಕ ಕೊಡುವ ಮರಗಳಲ್ಲಿ ಪ್ರಮುಖವಾದುದು.</p>

ಆಲದ ಮರ : ಇದು ಭಾರತದ ರಾಷ್ಟ್ರೀಯ ಮರವೆಂದು ಹೆಗ್ಗಳಿಕೆ ಪಡೆದಿದೆ. ಇದು ಅತೀ ದೊಡ್ಡದಾಗಿ ಬೃಹದಾಕಾರವಾಗಿ ಬೆಳೆಯುವ ಮರ. ಅಲ್ಲದೆ ಅತ್ಯಧಿಕ ಆಮ್ಲಜನಕ ಕೊಡುವ ಮರಗಳಲ್ಲಿ ಪ್ರಮುಖವಾದುದು.

410
<p><strong>ಬೇವಿನ ಮರ : </strong>ಇದು ಕೂಡ ಪರಿಸರದಲ್ಲಿ ಇರುವ ಮಲಿನ ಗಾಳಿಯನ್ನು ಶುದ್ಧ ಮಾಡುತ್ತದೆ. ಇದು ಇಂಗಾಲದ ಡೈ ಆಕ್ಸೈಡ್, ಸಲ್ಫರ್&nbsp;ಆಕ್ಸೈಡ್, &nbsp;ನೈಟ್ರೋಜನ್ ಇಂತಹ ವಿಷಕಾರಿ ಅನಿಲವನ್ನು ವಾತಾವರಣದಿಂದ ಹೀರಿ ಆಮ್ಲಜನಕವನ್ನಾಗಿ ಬಿಡುಗಡೆ ಮಾಡುತ್ತದೆ.</p>

<p><strong>ಬೇವಿನ ಮರ : </strong>ಇದು ಕೂಡ ಪರಿಸರದಲ್ಲಿ ಇರುವ ಮಲಿನ ಗಾಳಿಯನ್ನು ಶುದ್ಧ ಮಾಡುತ್ತದೆ. ಇದು ಇಂಗಾಲದ ಡೈ ಆಕ್ಸೈಡ್, ಸಲ್ಫರ್&nbsp;ಆಕ್ಸೈಡ್, &nbsp;ನೈಟ್ರೋಜನ್ ಇಂತಹ ವಿಷಕಾರಿ ಅನಿಲವನ್ನು ವಾತಾವರಣದಿಂದ ಹೀರಿ ಆಮ್ಲಜನಕವನ್ನಾಗಿ ಬಿಡುಗಡೆ ಮಾಡುತ್ತದೆ.</p>

ಬೇವಿನ ಮರ : ಇದು ಕೂಡ ಪರಿಸರದಲ್ಲಿ ಇರುವ ಮಲಿನ ಗಾಳಿಯನ್ನು ಶುದ್ಧ ಮಾಡುತ್ತದೆ. ಇದು ಇಂಗಾಲದ ಡೈ ಆಕ್ಸೈಡ್, ಸಲ್ಫರ್ ಆಕ್ಸೈಡ್,  ನೈಟ್ರೋಜನ್ ಇಂತಹ ವಿಷಕಾರಿ ಅನಿಲವನ್ನು ವಾತಾವರಣದಿಂದ ಹೀರಿ ಆಮ್ಲಜನಕವನ್ನಾಗಿ ಬಿಡುಗಡೆ ಮಾಡುತ್ತದೆ.

510
<p>ಇದು ಕೇವಲ ಆಮ್ಲಜನಕ ಕೊಡುವುದು ಮಾತ್ರವಲ್ಲದೆ ಔಷಧೀಯ ಗುಣವುಳ್ಳ ಮರ. ಇದನ್ನು ಮನೆಯ ಸುತ್ತ ಬೆಳೆದರೆ ಬಹಳ ಒಳ್ಳೆಯದು.&nbsp;</p>

<p>ಇದು ಕೇವಲ ಆಮ್ಲಜನಕ ಕೊಡುವುದು ಮಾತ್ರವಲ್ಲದೆ ಔಷಧೀಯ ಗುಣವುಳ್ಳ ಮರ. ಇದನ್ನು ಮನೆಯ ಸುತ್ತ ಬೆಳೆದರೆ ಬಹಳ ಒಳ್ಳೆಯದು.&nbsp;</p>

ಇದು ಕೇವಲ ಆಮ್ಲಜನಕ ಕೊಡುವುದು ಮಾತ್ರವಲ್ಲದೆ ಔಷಧೀಯ ಗುಣವುಳ್ಳ ಮರ. ಇದನ್ನು ಮನೆಯ ಸುತ್ತ ಬೆಳೆದರೆ ಬಹಳ ಒಳ್ಳೆಯದು. 

610
<p><strong>ಅಡಿಕೆಮರ:</strong>ಇದು ಜಗತ್ತಿನಲ್ಲಿ ಅತ್ಯಧಿಕ ಆಮ್ಲಜನಕವನ್ನು ತಯಾರಿಸುವ ಸಸ್ಯಗಳಲ್ಲಿ ಮೂರನೆಯ ಸ್ಥಾನ ಪಡೆದಿದೆ. ಇದು ಹಗಲು ಹೊತ್ತು ಅತ್ಯಧಿಕ ಪ್ರಮಾಣದಲ್ಲಿ ಇಂಗಾಲದ ಡೈ ಆಕ್ಸೈಡ್ ಅನ್ನು ಆಮ್ಲಜನಕವನ್ನಾಗಿ ಪರಿವರ್ತಿಸುತ್ತದೆ. ಅಲ್ಲದೆ ಗಾಳಿಯಲ್ಲಿರುವ ಜೈಲಿನ್ ಮತ್ತು ಟೊಲಿವಿನ್(toluene) ಎಂಬ ವಿಷಕಾರಿ &nbsp;ಅನಿಲವನ್ನು ವಾತಾವರಣದಿಂದ ಹೀರುತ್ತದೆ. ಹಾಗಾಗಿ ಅಡಿಕೆ ಮರ ನೆಟ್ಟು ಬೆಳೆಸಿದರೆ ಶುದ್ಧ ಗಾಳಿ ಸಿಗುತ್ತದೆ. ಇದನ್ನು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಬೆಳೆಸುತ್ತಾರೆ.&nbsp;</p>

<p><strong>ಅಡಿಕೆಮರ:</strong>ಇದು ಜಗತ್ತಿನಲ್ಲಿ ಅತ್ಯಧಿಕ ಆಮ್ಲಜನಕವನ್ನು ತಯಾರಿಸುವ ಸಸ್ಯಗಳಲ್ಲಿ ಮೂರನೆಯ ಸ್ಥಾನ ಪಡೆದಿದೆ. ಇದು ಹಗಲು ಹೊತ್ತು ಅತ್ಯಧಿಕ ಪ್ರಮಾಣದಲ್ಲಿ ಇಂಗಾಲದ ಡೈ ಆಕ್ಸೈಡ್ ಅನ್ನು ಆಮ್ಲಜನಕವನ್ನಾಗಿ ಪರಿವರ್ತಿಸುತ್ತದೆ. ಅಲ್ಲದೆ ಗಾಳಿಯಲ್ಲಿರುವ ಜೈಲಿನ್ ಮತ್ತು ಟೊಲಿವಿನ್(toluene) ಎಂಬ ವಿಷಕಾರಿ &nbsp;ಅನಿಲವನ್ನು ವಾತಾವರಣದಿಂದ ಹೀರುತ್ತದೆ. ಹಾಗಾಗಿ ಅಡಿಕೆ ಮರ ನೆಟ್ಟು ಬೆಳೆಸಿದರೆ ಶುದ್ಧ ಗಾಳಿ ಸಿಗುತ್ತದೆ. ಇದನ್ನು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಬೆಳೆಸುತ್ತಾರೆ.&nbsp;</p>

ಅಡಿಕೆಮರ:ಇದು ಜಗತ್ತಿನಲ್ಲಿ ಅತ್ಯಧಿಕ ಆಮ್ಲಜನಕವನ್ನು ತಯಾರಿಸುವ ಸಸ್ಯಗಳಲ್ಲಿ ಮೂರನೆಯ ಸ್ಥಾನ ಪಡೆದಿದೆ. ಇದು ಹಗಲು ಹೊತ್ತು ಅತ್ಯಧಿಕ ಪ್ರಮಾಣದಲ್ಲಿ ಇಂಗಾಲದ ಡೈ ಆಕ್ಸೈಡ್ ಅನ್ನು ಆಮ್ಲಜನಕವನ್ನಾಗಿ ಪರಿವರ್ತಿಸುತ್ತದೆ. ಅಲ್ಲದೆ ಗಾಳಿಯಲ್ಲಿರುವ ಜೈಲಿನ್ ಮತ್ತು ಟೊಲಿವಿನ್(toluene) ಎಂಬ ವಿಷಕಾರಿ  ಅನಿಲವನ್ನು ವಾತಾವರಣದಿಂದ ಹೀರುತ್ತದೆ. ಹಾಗಾಗಿ ಅಡಿಕೆ ಮರ ನೆಟ್ಟು ಬೆಳೆಸಿದರೆ ಶುದ್ಧ ಗಾಳಿ ಸಿಗುತ್ತದೆ. ಇದನ್ನು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಬೆಳೆಸುತ್ತಾರೆ. 

710
<p><strong>ಅಶೋಕ ಮರ : </strong>ಇದನ್ನು ಪೌರಾಣಿಕವಾಗಿ ನೋಡಿದರೆ ಸೀತಾದೇವಿ ಲಂಕೆಯಲ್ಲಿಇದ್ದಾಗ ಅಶೋಕ ಮರದ ಕೆಳಗೆ ಇದ್ದಳು ಎನ್ನುತ್ತಾರೆ. ಹಾಗಾಗಿ ಸೀತಾ ಅಶೋಕ ಅಂತಲೂ ಕರೆಯುತ್ತಾರೆ. ಇದರ ಹೂವು ಬಹಳ ಸುಂದರವಾಗಿದ್ದು, ಪರಿಮಳದಿಂದ ಕೂಡಿದೆ. ಇದು ಚಿಕ್ಕದಾಗಿದ್ದು ಉದ್ದಕ್ಕೆ ಬೆಳೆಯುವ ಮರ ಇದನ್ನು ಮನೆಯ ಸುತ್ತಮುತ್ತ ಬೆಳೆಸೋದರಿಂದ ಸುಂದರವಾಗಿ ಕಾಣುತ್ತದೆ. ಅಷ್ಟೇ ಅಲ್ಲದೆ ಪರಿಸರವನ್ನು ಶುದ್ಧವಾಗಿ ಇಡುತ್ತದೆ. ಇದು ವಿಷಕಾರಿ ಅನಿಲವನ್ನು ಗಾಳಿಯಿಂದ ಹೀರಿ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ.</p>

<p><strong>ಅಶೋಕ ಮರ : </strong>ಇದನ್ನು ಪೌರಾಣಿಕವಾಗಿ ನೋಡಿದರೆ ಸೀತಾದೇವಿ ಲಂಕೆಯಲ್ಲಿಇದ್ದಾಗ ಅಶೋಕ ಮರದ ಕೆಳಗೆ ಇದ್ದಳು ಎನ್ನುತ್ತಾರೆ. ಹಾಗಾಗಿ ಸೀತಾ ಅಶೋಕ ಅಂತಲೂ ಕರೆಯುತ್ತಾರೆ. ಇದರ ಹೂವು ಬಹಳ ಸುಂದರವಾಗಿದ್ದು, ಪರಿಮಳದಿಂದ ಕೂಡಿದೆ. ಇದು ಚಿಕ್ಕದಾಗಿದ್ದು ಉದ್ದಕ್ಕೆ ಬೆಳೆಯುವ ಮರ ಇದನ್ನು ಮನೆಯ ಸುತ್ತಮುತ್ತ ಬೆಳೆಸೋದರಿಂದ ಸುಂದರವಾಗಿ ಕಾಣುತ್ತದೆ. ಅಷ್ಟೇ ಅಲ್ಲದೆ ಪರಿಸರವನ್ನು ಶುದ್ಧವಾಗಿ ಇಡುತ್ತದೆ. ಇದು ವಿಷಕಾರಿ ಅನಿಲವನ್ನು ಗಾಳಿಯಿಂದ ಹೀರಿ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ.</p>

ಅಶೋಕ ಮರ : ಇದನ್ನು ಪೌರಾಣಿಕವಾಗಿ ನೋಡಿದರೆ ಸೀತಾದೇವಿ ಲಂಕೆಯಲ್ಲಿಇದ್ದಾಗ ಅಶೋಕ ಮರದ ಕೆಳಗೆ ಇದ್ದಳು ಎನ್ನುತ್ತಾರೆ. ಹಾಗಾಗಿ ಸೀತಾ ಅಶೋಕ ಅಂತಲೂ ಕರೆಯುತ್ತಾರೆ. ಇದರ ಹೂವು ಬಹಳ ಸುಂದರವಾಗಿದ್ದು, ಪರಿಮಳದಿಂದ ಕೂಡಿದೆ. ಇದು ಚಿಕ್ಕದಾಗಿದ್ದು ಉದ್ದಕ್ಕೆ ಬೆಳೆಯುವ ಮರ ಇದನ್ನು ಮನೆಯ ಸುತ್ತಮುತ್ತ ಬೆಳೆಸೋದರಿಂದ ಸುಂದರವಾಗಿ ಕಾಣುತ್ತದೆ. ಅಷ್ಟೇ ಅಲ್ಲದೆ ಪರಿಸರವನ್ನು ಶುದ್ಧವಾಗಿ ಇಡುತ್ತದೆ. ಇದು ವಿಷಕಾರಿ ಅನಿಲವನ್ನು ಗಾಳಿಯಿಂದ ಹೀರಿ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ.

810
<p><strong>ಕರಿಬೇವಿನ ಸೊಪ್ಪಿನ ಮರ : </strong>ಇದರ ಎಲೆಗಳಲ್ಲಿ ಸುವಾಸನೆ ಇದೆ. ಇದನ್ನು ಅಡಿಗೆಗಳಲ್ಲಿ ಒಗ್ಗರಣೆಗೆ ಬಳಸುತ್ತಾರೆ. ಇದು ಕೇವಲ ಅಡುಗೆಗೆ ಮಾತ್ರವಲ್ಲದೇ ಸುತ್ತಮುತ್ತಲಿನ ವಾತಾವರಣವನ್ನೂ ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ತಮ್ಮ ತಮ್ಮ ಕೈ ತೋಟಗಳಲ್ಲಿ ಬೆಳೆಸಿ</p>

<p><strong>ಕರಿಬೇವಿನ ಸೊಪ್ಪಿನ ಮರ : </strong>ಇದರ ಎಲೆಗಳಲ್ಲಿ ಸುವಾಸನೆ ಇದೆ. ಇದನ್ನು ಅಡಿಗೆಗಳಲ್ಲಿ ಒಗ್ಗರಣೆಗೆ ಬಳಸುತ್ತಾರೆ. ಇದು ಕೇವಲ ಅಡುಗೆಗೆ ಮಾತ್ರವಲ್ಲದೇ ಸುತ್ತಮುತ್ತಲಿನ ವಾತಾವರಣವನ್ನೂ ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ತಮ್ಮ ತಮ್ಮ ಕೈ ತೋಟಗಳಲ್ಲಿ ಬೆಳೆಸಿ</p>

ಕರಿಬೇವಿನ ಸೊಪ್ಪಿನ ಮರ : ಇದರ ಎಲೆಗಳಲ್ಲಿ ಸುವಾಸನೆ ಇದೆ. ಇದನ್ನು ಅಡಿಗೆಗಳಲ್ಲಿ ಒಗ್ಗರಣೆಗೆ ಬಳಸುತ್ತಾರೆ. ಇದು ಕೇವಲ ಅಡುಗೆಗೆ ಮಾತ್ರವಲ್ಲದೇ ಸುತ್ತಮುತ್ತಲಿನ ವಾತಾವರಣವನ್ನೂ ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ತಮ್ಮ ತಮ್ಮ ಕೈ ತೋಟಗಳಲ್ಲಿ ಬೆಳೆಸಿ

910
<p><strong>ಜಾಮೂನ್ ಅಥವಾ ಜಂಬೂ ನೇರಳೆ ಮರ :</strong> ಇದು 50 ರಿಂದ 100 ಫೀಟ್ ಎತ್ತರಕ್ಕೆ ಬೆಳೆಯುತ್ತದೆ. ಇದು ನೇರಳೆ ಬಣ್ಣದ ಹಣ್ಣುಗಳನ್ನು ಬಿಡುತ್ತದೆ. ಅಲ್ಲದೆ ಇದರ ಹೂವು ಪರಿಮಳದಿಂದ ಕೂಡಿದ್ದು ಇದು ವಾತಾವರಣದಲ್ಲಿ ವಿಷ ಅನಿಲಗಳಾದ ಸಲ್ಫರ್ ಆಕ್ಸೈಡ್ &nbsp;ಮತ್ತು ನೈಟ್ರೋಜನ್ ಅನ್ನು ಹೀರುತ್ತದೆ.&nbsp;</p>

<p><strong>ಜಾಮೂನ್ ಅಥವಾ ಜಂಬೂ ನೇರಳೆ ಮರ :</strong> ಇದು 50 ರಿಂದ 100 ಫೀಟ್ ಎತ್ತರಕ್ಕೆ ಬೆಳೆಯುತ್ತದೆ. ಇದು ನೇರಳೆ ಬಣ್ಣದ ಹಣ್ಣುಗಳನ್ನು ಬಿಡುತ್ತದೆ. ಅಲ್ಲದೆ ಇದರ ಹೂವು ಪರಿಮಳದಿಂದ ಕೂಡಿದ್ದು ಇದು ವಾತಾವರಣದಲ್ಲಿ ವಿಷ ಅನಿಲಗಳಾದ ಸಲ್ಫರ್ ಆಕ್ಸೈಡ್ &nbsp;ಮತ್ತು ನೈಟ್ರೋಜನ್ ಅನ್ನು ಹೀರುತ್ತದೆ.&nbsp;</p>

ಜಾಮೂನ್ ಅಥವಾ ಜಂಬೂ ನೇರಳೆ ಮರ : ಇದು 50 ರಿಂದ 100 ಫೀಟ್ ಎತ್ತರಕ್ಕೆ ಬೆಳೆಯುತ್ತದೆ. ಇದು ನೇರಳೆ ಬಣ್ಣದ ಹಣ್ಣುಗಳನ್ನು ಬಿಡುತ್ತದೆ. ಅಲ್ಲದೆ ಇದರ ಹೂವು ಪರಿಮಳದಿಂದ ಕೂಡಿದ್ದು ಇದು ವಾತಾವರಣದಲ್ಲಿ ವಿಷ ಅನಿಲಗಳಾದ ಸಲ್ಫರ್ ಆಕ್ಸೈಡ್  ಮತ್ತು ನೈಟ್ರೋಜನ್ ಅನ್ನು ಹೀರುತ್ತದೆ. 

1010
<p>ಹೀಗೆ ಸಪ್ತ ಪರ್ಣಿ ಮರ, ಅರ್ಜುನ ಮರ ಗಳಂತ ಹಲವು ಮರಗಳು ಅತ್ಯಧಿಕ ಆಮ್ಲಜನಕ ಕೊಡುವ ಮರಗಳಾಗಿವೆ. ಹಾಗಾಗಿ ನಮ್ಮ ಪರಿಸರ ನಮ್ಮ ಕೈ ಯಲ್ಲಿ ಎಂಬ ಮಾತನ್ನು ಪಾಲಿಸಿದಲ್ಲಿ ಪರಿಸರ ನಮ್ಮನ್ನು ಕಾಪಾಡುತ್ತದೆ.</p>

<p>ಹೀಗೆ ಸಪ್ತ ಪರ್ಣಿ ಮರ, ಅರ್ಜುನ ಮರ ಗಳಂತ ಹಲವು ಮರಗಳು ಅತ್ಯಧಿಕ ಆಮ್ಲಜನಕ ಕೊಡುವ ಮರಗಳಾಗಿವೆ. ಹಾಗಾಗಿ ನಮ್ಮ ಪರಿಸರ ನಮ್ಮ ಕೈ ಯಲ್ಲಿ ಎಂಬ ಮಾತನ್ನು ಪಾಲಿಸಿದಲ್ಲಿ ಪರಿಸರ ನಮ್ಮನ್ನು ಕಾಪಾಡುತ್ತದೆ.</p>

ಹೀಗೆ ಸಪ್ತ ಪರ್ಣಿ ಮರ, ಅರ್ಜುನ ಮರ ಗಳಂತ ಹಲವು ಮರಗಳು ಅತ್ಯಧಿಕ ಆಮ್ಲಜನಕ ಕೊಡುವ ಮರಗಳಾಗಿವೆ. ಹಾಗಾಗಿ ನಮ್ಮ ಪರಿಸರ ನಮ್ಮ ಕೈ ಯಲ್ಲಿ ಎಂಬ ಮಾತನ್ನು ಪಾಲಿಸಿದಲ್ಲಿ ಪರಿಸರ ನಮ್ಮನ್ನು ಕಾಪಾಡುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು?, ಕುಡಿಯುವ ಮೊದಲು ನೀವಿದನ್ನ ತಿಳಿಯಲೇಬೇಕು
Recommended image2
ಜನರೇ ಎಚ್ಚರ! ಬೆಳ್ಳಂ ಬೆಳಗ್ಗೆ ಹಬೆಯಾಡುವ ಬಿಸಿ ಬಿಸಿ ಟೀ, ಕಾಫಿ ಕುಡಿತೀರಾ? ಕ್ಯಾನ್ಸರ್‌ ಬರ್ಬೋದು!
Recommended image3
ಸದಾ ಬ್ಯಾಗ್ ನಲ್ಲಿ ಕಪ್ಪು ಉಪ್ಪು ಕ್ಯಾರಿ ಮಾಡ್ತಾರೆ ನಟಿ ಕಾಜೋಲ್ ! Black Salt ಲಾಭ ಅಷ್ಟಿಷ್ಟಲ್ಲ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved