MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ರಕ್ತ ಕ್ಯಾನ್ಸರ್ ಗುಣ ಪಡಿಸುತ್ತೆ ಈ ನಿತ್ಯ ಪುಷ್ಪ, ಬಳಸೋದು ಹೇಗೆ?

ರಕ್ತ ಕ್ಯಾನ್ಸರ್ ಗುಣ ಪಡಿಸುತ್ತೆ ಈ ನಿತ್ಯ ಪುಷ್ಪ, ಬಳಸೋದು ಹೇಗೆ?

ಸದಾಪುಷ್ಪವೆಂದರೆ ಸದಾ ಅರಳುವ ಹೂವು . ಇದನ್ನು ಹಿಂದಿಯಲ್ಲಿ ಸದಾಬಹಾರ್ ಆಂಗ್ಲ ಭಾಷೆಯಲ್ಲಿ ಮದಗಾಸ್ಕರ್ ಪೇರಿವಿಂಕಲ್ , ಪಂಜಾಬಿಯಲ್ಲಿ ರತನ್ ಜೋತ್ , ಮರಾಠಿಯಲ್ಲಿ ಸದಾ ಫೂಲ್ , ಬೆಂಗಾಲಿಯಲ್ಲಿ ನಯನತಾರ , ಮಲಯಾಳಂ ನಲ್ಲಿ ಉಷಾಮಲಾರಿ , ಸಂಸ್ಕೃತ ದಲ್ಲಿ ನಿತ್ಯಕಲ್ಯಾಣಿ , ಕನ್ನಡದಲ್ಲಿ ಮಸಣದ ಹೂವು , ಸಣ್ಣ ಕಣಗಿಲೆ ಎಂದು ಕರೆಯಲ್ಪಡುವ ಈ ಹೂವಿನಲ್ಲಿರುವ ಔಷಧೀಯ ಗುಣ ಅದೆಷ್ಟೋ ಖಾಯಿಲೆಗಳಿಗೆ ರಾಮಬಾಣವಾಗಿದೆ.

2 Min read
Author : Suvarna News | Asianet News
Published : Nov 06 2020, 05:37 PM IST
Share this Photo Gallery
  • FB
  • TW
  • Linkdin
  • Whatsapp
111
<p>ಇದು ಹೆಚ್ಚಾಗಿ ಭಾರತದಲ್ಲಿ ಕಂಡುಬರುತ್ತದೆ. ಇದನ್ನು ಬೆಳೆಸಲು ಕಡಿಮೆ ನೀರು ಸಾಕು. ಇದರ ಬುಡ ಒಣಗಿದಾಗ ಮಾತ್ರ ನೀರು ಹಾಕಿದರಾಯಿತು. ಇದು ಮಣ್ಣಿನಲ್ಲಿರುವ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಗುಣವಿದೆ. ಇದಕ್ಕೆ ಸೂರ್ಯನ ಬೆಳಕು ಬೇಕು.&nbsp;</p>

<p>ಇದು ಹೆಚ್ಚಾಗಿ ಭಾರತದಲ್ಲಿ ಕಂಡುಬರುತ್ತದೆ. ಇದನ್ನು ಬೆಳೆಸಲು ಕಡಿಮೆ ನೀರು ಸಾಕು. ಇದರ ಬುಡ ಒಣಗಿದಾಗ ಮಾತ್ರ ನೀರು ಹಾಕಿದರಾಯಿತು. ಇದು ಮಣ್ಣಿನಲ್ಲಿರುವ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಗುಣವಿದೆ. ಇದಕ್ಕೆ ಸೂರ್ಯನ ಬೆಳಕು ಬೇಕು.&nbsp;</p>

ಇದು ಹೆಚ್ಚಾಗಿ ಭಾರತದಲ್ಲಿ ಕಂಡುಬರುತ್ತದೆ. ಇದನ್ನು ಬೆಳೆಸಲು ಕಡಿಮೆ ನೀರು ಸಾಕು. ಇದರ ಬುಡ ಒಣಗಿದಾಗ ಮಾತ್ರ ನೀರು ಹಾಕಿದರಾಯಿತು. ಇದು ಮಣ್ಣಿನಲ್ಲಿರುವ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಗುಣವಿದೆ. ಇದಕ್ಕೆ ಸೂರ್ಯನ ಬೆಳಕು ಬೇಕು. 

211
<p>ವಿಂಕಾ ಸಸ್ಯವೆಂದು ಕರೆಯುವ ಸದಾಪುಷ್ಪವನ್ನು ಆಯುರ್ವೇದದಲ್ಲೂ ಮತ್ತು ಆಧುನಿಕ &nbsp;ಔಷಧಿಗಳಲ್ಲಿ ಉಪಯೋಗಿಸುತ್ತಾರೆ. ಈ ಗಿಡವನ್ನು ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ಉಪಯೋಗಿಸುತ್ತಾರೆ.&nbsp;</p>

<p>ವಿಂಕಾ ಸಸ್ಯವೆಂದು ಕರೆಯುವ ಸದಾಪುಷ್ಪವನ್ನು ಆಯುರ್ವೇದದಲ್ಲೂ ಮತ್ತು ಆಧುನಿಕ &nbsp;ಔಷಧಿಗಳಲ್ಲಿ ಉಪಯೋಗಿಸುತ್ತಾರೆ. ಈ ಗಿಡವನ್ನು ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ಉಪಯೋಗಿಸುತ್ತಾರೆ.&nbsp;</p>

ವಿಂಕಾ ಸಸ್ಯವೆಂದು ಕರೆಯುವ ಸದಾಪುಷ್ಪವನ್ನು ಆಯುರ್ವೇದದಲ್ಲೂ ಮತ್ತು ಆಧುನಿಕ  ಔಷಧಿಗಳಲ್ಲಿ ಉಪಯೋಗಿಸುತ್ತಾರೆ. ಈ ಗಿಡವನ್ನು ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ಉಪಯೋಗಿಸುತ್ತಾರೆ. 

311
<p>1950 ರಲ್ಲಿ ಈ ಗಿಡವನ್ನು ವಿಜ್ಞಾನಿಗಳು ಪರೀಕ್ಷೆಗೆ ಒಳಪಡಿಸಿದಾಗ ಇದರಲ್ಲಿ ಇರುವ ನಾಲ್ಕು ಅಂಶಗಳು ರಕ್ತದ ಕ್ಯಾನ್ಸರ್ ಗಳಲ್ಲಿ ಬಳಸಬಹುದು ಎಂದು ತಿಳಿದು ಬಂದಿತು. ಅಷ್ಟೇ ಅಲ್ಲದೆ ಅಧಿಕ ರಕ್ತದೊತ್ತಡ , ಖಿನ್ನತೆ , ಸಕ್ಕರೆ ಖಾಯಿಲೆಗಳಿಗೆ ಇದರ ಔಷಧೀಯ ಗುಣಗಳು ಉಪಯೋಗಿಸಲ್ಪಡುತ್ತಿದೆ . ಇದಲ್ಲದೆ ಮನೆ ಮದ್ದುಗಳಾಗಿ ಉಪಯೋಗಿಸುತ್ತಾರೆ .&nbsp;</p>

<p>1950 ರಲ್ಲಿ ಈ ಗಿಡವನ್ನು ವಿಜ್ಞಾನಿಗಳು ಪರೀಕ್ಷೆಗೆ ಒಳಪಡಿಸಿದಾಗ ಇದರಲ್ಲಿ ಇರುವ ನಾಲ್ಕು ಅಂಶಗಳು ರಕ್ತದ ಕ್ಯಾನ್ಸರ್ ಗಳಲ್ಲಿ ಬಳಸಬಹುದು ಎಂದು ತಿಳಿದು ಬಂದಿತು. ಅಷ್ಟೇ ಅಲ್ಲದೆ ಅಧಿಕ ರಕ್ತದೊತ್ತಡ , ಖಿನ್ನತೆ , ಸಕ್ಕರೆ ಖಾಯಿಲೆಗಳಿಗೆ ಇದರ ಔಷಧೀಯ ಗುಣಗಳು ಉಪಯೋಗಿಸಲ್ಪಡುತ್ತಿದೆ . ಇದಲ್ಲದೆ ಮನೆ ಮದ್ದುಗಳಾಗಿ ಉಪಯೋಗಿಸುತ್ತಾರೆ .&nbsp;</p>

1950 ರಲ್ಲಿ ಈ ಗಿಡವನ್ನು ವಿಜ್ಞಾನಿಗಳು ಪರೀಕ್ಷೆಗೆ ಒಳಪಡಿಸಿದಾಗ ಇದರಲ್ಲಿ ಇರುವ ನಾಲ್ಕು ಅಂಶಗಳು ರಕ್ತದ ಕ್ಯಾನ್ಸರ್ ಗಳಲ್ಲಿ ಬಳಸಬಹುದು ಎಂದು ತಿಳಿದು ಬಂದಿತು. ಅಷ್ಟೇ ಅಲ್ಲದೆ ಅಧಿಕ ರಕ್ತದೊತ್ತಡ , ಖಿನ್ನತೆ , ಸಕ್ಕರೆ ಖಾಯಿಲೆಗಳಿಗೆ ಇದರ ಔಷಧೀಯ ಗುಣಗಳು ಉಪಯೋಗಿಸಲ್ಪಡುತ್ತಿದೆ . ಇದಲ್ಲದೆ ಮನೆ ಮದ್ದುಗಳಾಗಿ ಉಪಯೋಗಿಸುತ್ತಾರೆ . 

411
<p>ಗಾಯವಾದ ಜಾಗಕ್ಕೆ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅರಶಿನದ ಜೊತೆ ನುಣ್ಣಗೆ ಅರೆದು ಅದರ ಲೇಪವನ್ನು ಗಾಯವಾದ ಜಾಗಕ್ಕೆ ದಿನದಲ್ಲಿ ಎರಡರಿಂದ ಮೂರು ಬಾರಿ ಹಚ್ಚಿದರೆ ಗಾಯ ಕೂಡಲೇ ವಾಸಿಯಾಗುತ್ತದೆ.</p><p>&nbsp;</p>

<p>ಗಾಯವಾದ ಜಾಗಕ್ಕೆ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅರಶಿನದ ಜೊತೆ ನುಣ್ಣಗೆ ಅರೆದು ಅದರ ಲೇಪವನ್ನು ಗಾಯವಾದ ಜಾಗಕ್ಕೆ ದಿನದಲ್ಲಿ ಎರಡರಿಂದ ಮೂರು ಬಾರಿ ಹಚ್ಚಿದರೆ ಗಾಯ ಕೂಡಲೇ ವಾಸಿಯಾಗುತ್ತದೆ.</p><p>&nbsp;</p>

ಗಾಯವಾದ ಜಾಗಕ್ಕೆ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅರಶಿನದ ಜೊತೆ ನುಣ್ಣಗೆ ಅರೆದು ಅದರ ಲೇಪವನ್ನು ಗಾಯವಾದ ಜಾಗಕ್ಕೆ ದಿನದಲ್ಲಿ ಎರಡರಿಂದ ಮೂರು ಬಾರಿ ಹಚ್ಚಿದರೆ ಗಾಯ ಕೂಡಲೇ ವಾಸಿಯಾಗುತ್ತದೆ.

 

511
<p>ಸದಾಪುಷ್ಪದ ಬೇರನ್ನು ತೆಗೆದುಕೊಂಡು ತೊಳೆದು ನೆರಳಿನಲ್ಲಿ ಒಣಗಿಸಿ ಸಣ್ಣಗೆ ಪುಡಿಮಾಡಿ ಒಂದರಿಂದ ಎರಡು ಚಿಟಿಕಿಯಷ್ಟು ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ನಿಯಮಿತವಾಗಿ ತಿಂದರೆ ಸಕ್ಕರೆ ಖಾಯಿಲೆಯು ಹತೋಟಿಗೆ ಬರುತ್ತದೆ.</p>

<p>ಸದಾಪುಷ್ಪದ ಬೇರನ್ನು ತೆಗೆದುಕೊಂಡು ತೊಳೆದು ನೆರಳಿನಲ್ಲಿ ಒಣಗಿಸಿ ಸಣ್ಣಗೆ ಪುಡಿಮಾಡಿ ಒಂದರಿಂದ ಎರಡು ಚಿಟಿಕಿಯಷ್ಟು ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ನಿಯಮಿತವಾಗಿ ತಿಂದರೆ ಸಕ್ಕರೆ ಖಾಯಿಲೆಯು ಹತೋಟಿಗೆ ಬರುತ್ತದೆ.</p>

ಸದಾಪುಷ್ಪದ ಬೇರನ್ನು ತೆಗೆದುಕೊಂಡು ತೊಳೆದು ನೆರಳಿನಲ್ಲಿ ಒಣಗಿಸಿ ಸಣ್ಣಗೆ ಪುಡಿಮಾಡಿ ಒಂದರಿಂದ ಎರಡು ಚಿಟಿಕಿಯಷ್ಟು ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ನಿಯಮಿತವಾಗಿ ತಿಂದರೆ ಸಕ್ಕರೆ ಖಾಯಿಲೆಯು ಹತೋಟಿಗೆ ಬರುತ್ತದೆ.

611
<p>ಅಧಿಕ ರಕ್ತದ ಒತ್ತಡ ಇದ್ದವರು ಪ್ರಾರಂಭದ ಸಮಯದಲ್ಲಿ ಬಿಳಿ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅದರ ರಸ ತೆಗೆದು ಬೆಳಗ್ಗೆ ಅಥವಾ ರಾತ್ರಿ ಎರಡರಿಂದ ಮೂರು ಸಣ್ಣ ಚಮಚದಷ್ಟು ತೆಗೆದುಕೊಂಡರೆ ಅಧಿಕ ರಕ್ತದೊತ್ತಡ ಹಿಡಿತದಲ್ಲಿ ಬರುತ್ತದೆ .&nbsp;</p>

<p>ಅಧಿಕ ರಕ್ತದ ಒತ್ತಡ ಇದ್ದವರು ಪ್ರಾರಂಭದ ಸಮಯದಲ್ಲಿ ಬಿಳಿ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅದರ ರಸ ತೆಗೆದು ಬೆಳಗ್ಗೆ ಅಥವಾ ರಾತ್ರಿ ಎರಡರಿಂದ ಮೂರು ಸಣ್ಣ ಚಮಚದಷ್ಟು ತೆಗೆದುಕೊಂಡರೆ ಅಧಿಕ ರಕ್ತದೊತ್ತಡ ಹಿಡಿತದಲ್ಲಿ ಬರುತ್ತದೆ .&nbsp;</p>

ಅಧಿಕ ರಕ್ತದ ಒತ್ತಡ ಇದ್ದವರು ಪ್ರಾರಂಭದ ಸಮಯದಲ್ಲಿ ಬಿಳಿ ಸದಾಪುಷ್ಪದ ಎಲೆಗಳನ್ನು ತೆಗೆದುಕೊಂಡು ಅದರ ರಸ ತೆಗೆದು ಬೆಳಗ್ಗೆ ಅಥವಾ ರಾತ್ರಿ ಎರಡರಿಂದ ಮೂರು ಸಣ್ಣ ಚಮಚದಷ್ಟು ತೆಗೆದುಕೊಂಡರೆ ಅಧಿಕ ರಕ್ತದೊತ್ತಡ ಹಿಡಿತದಲ್ಲಿ ಬರುತ್ತದೆ . 

711
<p>ಮುಟ್ಟಿನ ಸಮಸ್ಯೆ ಇದ್ದವರು ಆರರಿಂದ ಎಂಟು ಎಲೆಗಳನ್ನು ತೆಗೆದು ತೊಳೆದು ಎರಡು ಲೋಟ ನೀರಿನೊಂದಿಗೆ ಕುದಿಸಿ ಅದು ಅರ್ಧ ಲೋಟ ಆಗುವರೆಗೆ ಕುದಿಸಿ ಸತತ ಮೂರು ತಿಂಗಳ ಕಾಲ ತೆಗೆದು ಕೊಂಡರೆ ಅಧಿಕ ರಕ್ತ ಸ್ರಾವ ಮತ್ತು ಅಲ್ಪ ಹರಿವು ಇದ್ದಲ್ಲಿ ಸರಿಯಾಗುತ್ತದೆ.&nbsp;</p>

<p>ಮುಟ್ಟಿನ ಸಮಸ್ಯೆ ಇದ್ದವರು ಆರರಿಂದ ಎಂಟು ಎಲೆಗಳನ್ನು ತೆಗೆದು ತೊಳೆದು ಎರಡು ಲೋಟ ನೀರಿನೊಂದಿಗೆ ಕುದಿಸಿ ಅದು ಅರ್ಧ ಲೋಟ ಆಗುವರೆಗೆ ಕುದಿಸಿ ಸತತ ಮೂರು ತಿಂಗಳ ಕಾಲ ತೆಗೆದು ಕೊಂಡರೆ ಅಧಿಕ ರಕ್ತ ಸ್ರಾವ ಮತ್ತು ಅಲ್ಪ ಹರಿವು ಇದ್ದಲ್ಲಿ ಸರಿಯಾಗುತ್ತದೆ.&nbsp;</p>

ಮುಟ್ಟಿನ ಸಮಸ್ಯೆ ಇದ್ದವರು ಆರರಿಂದ ಎಂಟು ಎಲೆಗಳನ್ನು ತೆಗೆದು ತೊಳೆದು ಎರಡು ಲೋಟ ನೀರಿನೊಂದಿಗೆ ಕುದಿಸಿ ಅದು ಅರ್ಧ ಲೋಟ ಆಗುವರೆಗೆ ಕುದಿಸಿ ಸತತ ಮೂರು ತಿಂಗಳ ಕಾಲ ತೆಗೆದು ಕೊಂಡರೆ ಅಧಿಕ ರಕ್ತ ಸ್ರಾವ ಮತ್ತು ಅಲ್ಪ ಹರಿವು ಇದ್ದಲ್ಲಿ ಸರಿಯಾಗುತ್ತದೆ. 

811
<p>ಮೂಗಿನಿಂದ ರಕ್ತ ಸ್ರಾವ ಆಗುತ್ತಿದ್ದರೆ ಸದಾಪುಷ್ಪ ಮತ್ತು ಎಳ ದಾಳಿಂಬೆಯ ರಸವನ್ನು ತೆಗೆದು ಮೂಗಿಗೆ ಹಾಕಿದರೆ ಮೂಗಿನಿಂದ ಆಗುವ ರಕ್ತಸ್ರಾವ ಗುಣವಾಗುತ್ತದೆ, ಅಲ್ಲದೆ ಗಂಟಲು ಕೆರೆತ, ಬಾಯಿ ಹುಣ್ಣು, ಒಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರು ಗುಣವಾಗುತ್ತದೆ .</p>

<p>ಮೂಗಿನಿಂದ ರಕ್ತ ಸ್ರಾವ ಆಗುತ್ತಿದ್ದರೆ ಸದಾಪುಷ್ಪ ಮತ್ತು ಎಳ ದಾಳಿಂಬೆಯ ರಸವನ್ನು ತೆಗೆದು ಮೂಗಿಗೆ ಹಾಕಿದರೆ ಮೂಗಿನಿಂದ ಆಗುವ ರಕ್ತಸ್ರಾವ ಗುಣವಾಗುತ್ತದೆ, ಅಲ್ಲದೆ ಗಂಟಲು ಕೆರೆತ, ಬಾಯಿ ಹುಣ್ಣು, ಒಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರು ಗುಣವಾಗುತ್ತದೆ .</p>

ಮೂಗಿನಿಂದ ರಕ್ತ ಸ್ರಾವ ಆಗುತ್ತಿದ್ದರೆ ಸದಾಪುಷ್ಪ ಮತ್ತು ಎಳ ದಾಳಿಂಬೆಯ ರಸವನ್ನು ತೆಗೆದು ಮೂಗಿಗೆ ಹಾಕಿದರೆ ಮೂಗಿನಿಂದ ಆಗುವ ರಕ್ತಸ್ರಾವ ಗುಣವಾಗುತ್ತದೆ, ಅಲ್ಲದೆ ಗಂಟಲು ಕೆರೆತ, ಬಾಯಿ ಹುಣ್ಣು, ಒಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರು ಗುಣವಾಗುತ್ತದೆ .

911
<p>ಕೀಟಗಳು ಕಚ್ಚಿದ ಜಾಗಕ್ಕೆ ಎಲೆಯ ರಸ ತೆಗೆದು ಹಚ್ಚಿದರೆ ಊತ ಹಾಗು ತುರಿಕೆ ಕಡಿಮೆ ಆಗುತ್ತದೆ .</p>

<p>ಕೀಟಗಳು ಕಚ್ಚಿದ ಜಾಗಕ್ಕೆ ಎಲೆಯ ರಸ ತೆಗೆದು ಹಚ್ಚಿದರೆ ಊತ ಹಾಗು ತುರಿಕೆ ಕಡಿಮೆ ಆಗುತ್ತದೆ .</p>

ಕೀಟಗಳು ಕಚ್ಚಿದ ಜಾಗಕ್ಕೆ ಎಲೆಯ ರಸ ತೆಗೆದು ಹಚ್ಚಿದರೆ ಊತ ಹಾಗು ತುರಿಕೆ ಕಡಿಮೆ ಆಗುತ್ತದೆ .

1011
<p>ಮುಖದಲ್ಲಾದ ಮೊಡವೆ ಗಾಯಗಳಿಗೆ ಸಮಪ್ರಮಾಣದಲ್ಲಿ ಸದಾಪುಷ್ಪದ ಎಲೆ ಕಹಿಬೇವಿನ ಎಲೆ , ಹಾಗು ಅರಶಿನವನ್ನು ತೆಗೆದುಕೊಂಡು ಅದರ ಲೇಪವನ್ನು ಮೊಡವೆ ಇದ್ದ ಜಾಗಕ್ಕೆ ಮತ್ತು ಗಾಯಗಳಾದ ಜಾಗಕ್ಕೆ ಪ್ರತಿ ದಿನ ಹಚ್ಚಿದರೆ ಒಳ್ಳೆಯ ಫಲಿತಾಂಶ ದೊರೆಯಲಿದೆ.</p>

<p>ಮುಖದಲ್ಲಾದ ಮೊಡವೆ ಗಾಯಗಳಿಗೆ ಸಮಪ್ರಮಾಣದಲ್ಲಿ ಸದಾಪುಷ್ಪದ ಎಲೆ ಕಹಿಬೇವಿನ ಎಲೆ , ಹಾಗು ಅರಶಿನವನ್ನು ತೆಗೆದುಕೊಂಡು ಅದರ ಲೇಪವನ್ನು ಮೊಡವೆ ಇದ್ದ ಜಾಗಕ್ಕೆ ಮತ್ತು ಗಾಯಗಳಾದ ಜಾಗಕ್ಕೆ ಪ್ರತಿ ದಿನ ಹಚ್ಚಿದರೆ ಒಳ್ಳೆಯ ಫಲಿತಾಂಶ ದೊರೆಯಲಿದೆ.</p>

ಮುಖದಲ್ಲಾದ ಮೊಡವೆ ಗಾಯಗಳಿಗೆ ಸಮಪ್ರಮಾಣದಲ್ಲಿ ಸದಾಪುಷ್ಪದ ಎಲೆ ಕಹಿಬೇವಿನ ಎಲೆ , ಹಾಗು ಅರಶಿನವನ್ನು ತೆಗೆದುಕೊಂಡು ಅದರ ಲೇಪವನ್ನು ಮೊಡವೆ ಇದ್ದ ಜಾಗಕ್ಕೆ ಮತ್ತು ಗಾಯಗಳಾದ ಜಾಗಕ್ಕೆ ಪ್ರತಿ ದಿನ ಹಚ್ಚಿದರೆ ಒಳ್ಳೆಯ ಫಲಿತಾಂಶ ದೊರೆಯಲಿದೆ.

1111
<p>ಗರ್ಭಿಣಿ ಹಾಗು ಹಾಲುಣಿಸುವ ತಾಯಿಯಂದಿರು ಇದರ ಉಪಯೋಗ ಮಾಡದೇ ಇದ್ದರೆ ಒಳ್ಳೆಯದು.</p>

<p>ಗರ್ಭಿಣಿ ಹಾಗು ಹಾಲುಣಿಸುವ ತಾಯಿಯಂದಿರು ಇದರ ಉಪಯೋಗ ಮಾಡದೇ ಇದ್ದರೆ ಒಳ್ಳೆಯದು.</p>

ಗರ್ಭಿಣಿ ಹಾಗು ಹಾಲುಣಿಸುವ ತಾಯಿಯಂದಿರು ಇದರ ಉಪಯೋಗ ಮಾಡದೇ ಇದ್ದರೆ ಒಳ್ಳೆಯದು.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹುಪಯೋಗಿ ಏಲಕ್ಕಿ
Recommended image2
ಮಲೆನಾಡಿನ ಮಳೆಗಾಲದ ಸವಿ ಕಳಲೆ ಪಲ್ಯ: ಆದ್ರೆ ಈ ಒಂದು ಪದಾರ್ಥ ಸೇರಿಸದಿದ್ರೆ ಕಳಲೇಪಲ್ಯದ ರುಚಿ ಅಷ್ಟಕಷ್ಟೇ!
Recommended image3
7 ಗಂಟೆ 18 ನಿಮಿಷದ ನಿದ್ದೆಯಲ್ಲಿ ಅಡಗಿದೆ ಬಿಪಿ, ಶುಗರ್ ಗುಟ್ಟು, ಏನಿದು ಹೊಸ ಅಧ್ಯಯನ ವರದಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved