MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Life
  • Health
  • ಪದೇ ಪದೇ ತಲೆತಿರುಗಿತ್ತಿದ್ಯಾ? ಇಗ್ನೋರ್ ಮಾಡಲೇ ಬೇಡಿ..

ಪದೇ ಪದೇ ತಲೆತಿರುಗಿತ್ತಿದ್ಯಾ? ಇಗ್ನೋರ್ ಮಾಡಲೇ ಬೇಡಿ..

ದೇಹಕ್ಕೆ ಸುಸ್ತಾದಾಗ ಬೆವರುವುದು ಅಥವಾ ತಲೆ ತಿರುಗುವುದು ಸಾಮಾನ್ಯ. ಹಾಗಂತ ಯಾವುದೇ ಕಾರಣಕ್ಕೂ ಇಂತಹ ಸಮಸ್ಯೆಗಳನ್ನು ಕಡೆಗಣಿಸಬೇಡಿ. ಇದು ಮೂರ್ಛೆ ಹೋಗುವ ಲಕ್ಷಣಗಳೂ ಆಗಿರಬಹುದು. ಮೂರ್ಛೆ ಹೋಗುವ ಸಮಯದಲ್ಲಿ ದೇಹದ ಸ್ಥಿತಿ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ವೈದ್ಯರನ್ನು ಭೇಟಿ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳಿತು.

1 Min read
Suvarna News | Asianet News
Published : Jun 14 2021, 04:21 PM IST
Share this Photo Gallery
  • FB
  • TW
  • Linkdin
  • Whatsapp
110
<p>ಪದೇ ಪದೇ ತಲೆ ಸುತ್ತುವಂತಾಗುತ್ತಿದೆ ಅಥವಾ ತಾತ್ಕಾಲಿಕವಾಗಿ ಪ್ರಜ್ಞೆ ಕಳೆದುಕೊಳ್ಳುತ್ತಿದ್ದೀರಿ ಎಂದಾದರೆ ದೇಹಕ್ಕೆ ಅಪಾಯಕಾರಿ ಒಡ್ಡುವ ಮುನ್ಸೂಚನೆಗಳಾಗಿರಬಹುದು. ಹಾಗಾಗಿ ಪ್ರಜ್ಞೆ ತಪ್ಪುವುದು ಸಾಮಾನ್ಯ ಎಂಬ ನಿರ್ಲಕ್ಷ್ಯ ಭಾವನೆ ಎಂದಿಗೂ ಬೇಡ.&nbsp;<br />&nbsp;</p>

<p>ಪದೇ ಪದೇ ತಲೆ ಸುತ್ತುವಂತಾಗುತ್ತಿದೆ ಅಥವಾ ತಾತ್ಕಾಲಿಕವಾಗಿ ಪ್ರಜ್ಞೆ ಕಳೆದುಕೊಳ್ಳುತ್ತಿದ್ದೀರಿ ಎಂದಾದರೆ ದೇಹಕ್ಕೆ ಅಪಾಯಕಾರಿ ಒಡ್ಡುವ ಮುನ್ಸೂಚನೆಗಳಾಗಿರಬಹುದು. ಹಾಗಾಗಿ ಪ್ರಜ್ಞೆ ತಪ್ಪುವುದು ಸಾಮಾನ್ಯ ಎಂಬ ನಿರ್ಲಕ್ಷ್ಯ ಭಾವನೆ ಎಂದಿಗೂ ಬೇಡ.&nbsp;<br />&nbsp;</p>

ಪದೇ ಪದೇ ತಲೆ ಸುತ್ತುವಂತಾಗುತ್ತಿದೆ ಅಥವಾ ತಾತ್ಕಾಲಿಕವಾಗಿ ಪ್ರಜ್ಞೆ ಕಳೆದುಕೊಳ್ಳುತ್ತಿದ್ದೀರಿ ಎಂದಾದರೆ ದೇಹಕ್ಕೆ ಅಪಾಯಕಾರಿ ಒಡ್ಡುವ ಮುನ್ಸೂಚನೆಗಳಾಗಿರಬಹುದು. ಹಾಗಾಗಿ ಪ್ರಜ್ಞೆ ತಪ್ಪುವುದು ಸಾಮಾನ್ಯ ಎಂಬ ನಿರ್ಲಕ್ಷ್ಯ ಭಾವನೆ ಎಂದಿಗೂ ಬೇಡ. 
 

210
<p>ತಲೆ ತಿರುಗುವಂತ ಅನುಭವ ಉಂಟಾದರೆ ಆ ಸಮಯದಲ್ಲಿ ಹೆಚ್ಚಿನ ಕೆಲಸಗಳು ಬೇಡ. ವಿಶ್ರಾಂತಿ ತೆಗೆದುಕೊಳ್ಳಿ. ಆಹಾರ ಕ್ರಮ ಬದಲಿಸಿಕೊಳ್ಳಿ. ಹೆಚ್ಚು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ದೇಹದ ಸೃದೃಢವಾಗುತ್ತದೆ ಹಾಗೂ ನರದೌರ್ಬಲ್ಯದಂತಹ ಸಮಸ್ಯೆ ಪರಿಹಾರವಾಗುತ್ತದೆ.</p>

<p>ತಲೆ ತಿರುಗುವಂತ ಅನುಭವ ಉಂಟಾದರೆ ಆ ಸಮಯದಲ್ಲಿ ಹೆಚ್ಚಿನ ಕೆಲಸಗಳು ಬೇಡ. ವಿಶ್ರಾಂತಿ ತೆಗೆದುಕೊಳ್ಳಿ. ಆಹಾರ ಕ್ರಮ ಬದಲಿಸಿಕೊಳ್ಳಿ. ಹೆಚ್ಚು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ದೇಹದ ಸೃದೃಢವಾಗುತ್ತದೆ ಹಾಗೂ ನರದೌರ್ಬಲ್ಯದಂತಹ ಸಮಸ್ಯೆ ಪರಿಹಾರವಾಗುತ್ತದೆ.</p>

ತಲೆ ತಿರುಗುವಂತ ಅನುಭವ ಉಂಟಾದರೆ ಆ ಸಮಯದಲ್ಲಿ ಹೆಚ್ಚಿನ ಕೆಲಸಗಳು ಬೇಡ. ವಿಶ್ರಾಂತಿ ತೆಗೆದುಕೊಳ್ಳಿ. ಆಹಾರ ಕ್ರಮ ಬದಲಿಸಿಕೊಳ್ಳಿ. ಹೆಚ್ಚು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ದೇಹದ ಸೃದೃಢವಾಗುತ್ತದೆ ಹಾಗೂ ನರದೌರ್ಬಲ್ಯದಂತಹ ಸಮಸ್ಯೆ ಪರಿಹಾರವಾಗುತ್ತದೆ.

310
<p>ಆರೋಗ್ಯದಲ್ಲಿ ಏನೇ ಏರುಪೇರಾದರೂ ತಕ್ಷಣವೇ ವೈದ್ಯರ ಸಲಹೆ ಪಡೆಯಿರಿ. ಚಿಕ್ಕ ಸಮಸ್ಯೆಯೂ ಮುಂದೊಂದು ದಿನ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಉಂಟುಮಾಡಬಲ್ಲದು. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಯಾವುದೇ ನಿರ್ಲಕ್ಷ್ಯ ಬೇಡ.</p>

<p>ಆರೋಗ್ಯದಲ್ಲಿ ಏನೇ ಏರುಪೇರಾದರೂ ತಕ್ಷಣವೇ ವೈದ್ಯರ ಸಲಹೆ ಪಡೆಯಿರಿ. ಚಿಕ್ಕ ಸಮಸ್ಯೆಯೂ ಮುಂದೊಂದು ದಿನ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಉಂಟುಮಾಡಬಲ್ಲದು. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಯಾವುದೇ ನಿರ್ಲಕ್ಷ್ಯ ಬೇಡ.</p>

ಆರೋಗ್ಯದಲ್ಲಿ ಏನೇ ಏರುಪೇರಾದರೂ ತಕ್ಷಣವೇ ವೈದ್ಯರ ಸಲಹೆ ಪಡೆಯಿರಿ. ಚಿಕ್ಕ ಸಮಸ್ಯೆಯೂ ಮುಂದೊಂದು ದಿನ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಉಂಟುಮಾಡಬಲ್ಲದು. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಯಾವುದೇ ನಿರ್ಲಕ್ಷ್ಯ ಬೇಡ.

410
<p>ಲಕ್ಷಣಗಳು ಯಾವುದು?<br />* ತಲೆನೋವು<br />* ಪ್ರಜ್ಞೆ ತಪ್ಪುವುದು<br />* ತಲೆತಿರುಗುವುದು<br />* ಅಸ್ಥಿರತೆ ಅಥವಾ ದುರ್ಬಲತೆ</p>

<p>ಲಕ್ಷಣಗಳು ಯಾವುದು?<br />* ತಲೆನೋವು<br />* ಪ್ರಜ್ಞೆ ತಪ್ಪುವುದು<br />* ತಲೆತಿರುಗುವುದು<br />* ಅಸ್ಥಿರತೆ ಅಥವಾ ದುರ್ಬಲತೆ</p>

ಲಕ್ಷಣಗಳು ಯಾವುದು?
* ತಲೆನೋವು
* ಪ್ರಜ್ಞೆ ತಪ್ಪುವುದು
* ತಲೆತಿರುಗುವುದು
* ಅಸ್ಥಿರತೆ ಅಥವಾ ದುರ್ಬಲತೆ

510
<p><strong>ತಲೆ ನೋವು : </strong>ದಿಢೀರ್ ಆಗಿ ತಲೆ ನೋವು ಆರಂಭವಾಗುತ್ತದೆ. ಸಹಿಸಲು ಸಾಧ್ಯವಾಗದಷ್ಟು ನೋವು ಉಂಟಾಗುತ್ತದೆ. ಇದರ ಜೊತೆಗೆ ಉಸಿರಾಟದ ತೊಂದರೆಯೂ ಉಂಟಾಗಬಹುದು.&nbsp;</p>

<p><strong>ತಲೆ ನೋವು : </strong>ದಿಢೀರ್ ಆಗಿ ತಲೆ ನೋವು ಆರಂಭವಾಗುತ್ತದೆ. ಸಹಿಸಲು ಸಾಧ್ಯವಾಗದಷ್ಟು ನೋವು ಉಂಟಾಗುತ್ತದೆ. ಇದರ ಜೊತೆಗೆ ಉಸಿರಾಟದ ತೊಂದರೆಯೂ ಉಂಟಾಗಬಹುದು.&nbsp;</p>

ತಲೆ ನೋವು : ದಿಢೀರ್ ಆಗಿ ತಲೆ ನೋವು ಆರಂಭವಾಗುತ್ತದೆ. ಸಹಿಸಲು ಸಾಧ್ಯವಾಗದಷ್ಟು ನೋವು ಉಂಟಾಗುತ್ತದೆ. ಇದರ ಜೊತೆಗೆ ಉಸಿರಾಟದ ತೊಂದರೆಯೂ ಉಂಟಾಗಬಹುದು. 

610
<p><strong>ಪ್ರಜ್ಞೆ ತಪ್ಪುವುದು : </strong>ಸರಿಯಾಗಿ ಉಸಿರಾಟವಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಮೈಯೆಲ್ಲಾ ಬೆವರಿದ ಅನುಭವ ಆಗುತ್ತದೆ. ಪ್ರಜ್ಞೆ ತಪ್ಪುವಂತಾಗುತ್ತದೆ.&nbsp;</p>

<p><strong>ಪ್ರಜ್ಞೆ ತಪ್ಪುವುದು : </strong>ಸರಿಯಾಗಿ ಉಸಿರಾಟವಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಮೈಯೆಲ್ಲಾ ಬೆವರಿದ ಅನುಭವ ಆಗುತ್ತದೆ. ಪ್ರಜ್ಞೆ ತಪ್ಪುವಂತಾಗುತ್ತದೆ.&nbsp;</p>

ಪ್ರಜ್ಞೆ ತಪ್ಪುವುದು : ಸರಿಯಾಗಿ ಉಸಿರಾಟವಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಮೈಯೆಲ್ಲಾ ಬೆವರಿದ ಅನುಭವ ಆಗುತ್ತದೆ. ಪ್ರಜ್ಞೆ ತಪ್ಪುವಂತಾಗುತ್ತದೆ. 

710
<p><strong>ತಲೆ ತಿರುಗುವುದು :</strong> ಮೈ ಬೆವರಿದ ಅನುಭವ ಉಂಟಾಗುತ್ತದೆ. ಬಾಯಲ್ಲಿ ನೀರು ಇಲ್ಲದೆ ಒಣಗಿದಂತಾಗುತ್ತದೆ. ತಲೆ ತಿರುಗಿದಂತಾಗುತ್ತದೆ.&nbsp;</p>

<p><strong>ತಲೆ ತಿರುಗುವುದು :</strong> ಮೈ ಬೆವರಿದ ಅನುಭವ ಉಂಟಾಗುತ್ತದೆ. ಬಾಯಲ್ಲಿ ನೀರು ಇಲ್ಲದೆ ಒಣಗಿದಂತಾಗುತ್ತದೆ. ತಲೆ ತಿರುಗಿದಂತಾಗುತ್ತದೆ.&nbsp;</p>

ತಲೆ ತಿರುಗುವುದು : ಮೈ ಬೆವರಿದ ಅನುಭವ ಉಂಟಾಗುತ್ತದೆ. ಬಾಯಲ್ಲಿ ನೀರು ಇಲ್ಲದೆ ಒಣಗಿದಂತಾಗುತ್ತದೆ. ತಲೆ ತಿರುಗಿದಂತಾಗುತ್ತದೆ. 

810
<p>ಅಸಮ ಹೃದಯ ಬಡಿತ. ಕೆಲವು ಸೆಕೆಂಡುಗಳ ಕಾಲ ಹೃದಯ ಬಡಿತ ತಾತ್ಕಾಲಿಕವಾಗಿ ನಿಲ್ಲುವುದರಿಂದ ಮೆದುಳಿಗೆ ರಕ್ತದ ಸಂಚಾರವು ಕೆಲಕಾಲ ಸ್ಥಗಿತಗೊಳ್ಳುತ್ತದೆ. ರಕ್ತದೊತ್ತಡ ಉಂಟಾಗುವುದರಿಂದ ಮೆದುಳಿಕೆ ರಕ್ತ ಪೂರೈಕೆ ಕಡಿಮೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.</p>

<p>ಅಸಮ ಹೃದಯ ಬಡಿತ. ಕೆಲವು ಸೆಕೆಂಡುಗಳ ಕಾಲ ಹೃದಯ ಬಡಿತ ತಾತ್ಕಾಲಿಕವಾಗಿ ನಿಲ್ಲುವುದರಿಂದ ಮೆದುಳಿಗೆ ರಕ್ತದ ಸಂಚಾರವು ಕೆಲಕಾಲ ಸ್ಥಗಿತಗೊಳ್ಳುತ್ತದೆ. ರಕ್ತದೊತ್ತಡ ಉಂಟಾಗುವುದರಿಂದ ಮೆದುಳಿಕೆ ರಕ್ತ ಪೂರೈಕೆ ಕಡಿಮೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.</p>

ಅಸಮ ಹೃದಯ ಬಡಿತ. ಕೆಲವು ಸೆಕೆಂಡುಗಳ ಕಾಲ ಹೃದಯ ಬಡಿತ ತಾತ್ಕಾಲಿಕವಾಗಿ ನಿಲ್ಲುವುದರಿಂದ ಮೆದುಳಿಗೆ ರಕ್ತದ ಸಂಚಾರವು ಕೆಲಕಾಲ ಸ್ಥಗಿತಗೊಳ್ಳುತ್ತದೆ. ರಕ್ತದೊತ್ತಡ ಉಂಟಾಗುವುದರಿಂದ ಮೆದುಳಿಕೆ ರಕ್ತ ಪೂರೈಕೆ ಕಡಿಮೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

910
<p><strong>ಪರಿಹಾರಗಳೇನು?&nbsp;</strong><br />* ನಿಯಮಿತವಾಗಿ ಊಟ ಮಾಡಿ. ಊಟಮಾಡುವುದನ್ನು ಎಂದೂ ತಪ್ಪಿಸಬೇಡಿ<br />* ಸಾಕಷ್ಟು ನೀರು ಕುಡಿಯಿರಿ<br />* ಒಂದೇ ಸ್ಥಳದಲ್ಲಿ ತುಂಬಾ ಸಮಯದವರೆಗೆ ಕಾಲುಗಳನ್ನು ಅಲುಗಾಡಿಸದಯೇ ಹಾಗೆಯೇ ಇರಬೇಡಿ</p>

<p><strong>ಪರಿಹಾರಗಳೇನು?&nbsp;</strong><br />* ನಿಯಮಿತವಾಗಿ ಊಟ ಮಾಡಿ. ಊಟಮಾಡುವುದನ್ನು ಎಂದೂ ತಪ್ಪಿಸಬೇಡಿ<br />* ಸಾಕಷ್ಟು ನೀರು ಕುಡಿಯಿರಿ<br />* ಒಂದೇ ಸ್ಥಳದಲ್ಲಿ ತುಂಬಾ ಸಮಯದವರೆಗೆ ಕಾಲುಗಳನ್ನು ಅಲುಗಾಡಿಸದಯೇ ಹಾಗೆಯೇ ಇರಬೇಡಿ</p>

ಪರಿಹಾರಗಳೇನು? 
* ನಿಯಮಿತವಾಗಿ ಊಟ ಮಾಡಿ. ಊಟಮಾಡುವುದನ್ನು ಎಂದೂ ತಪ್ಪಿಸಬೇಡಿ
* ಸಾಕಷ್ಟು ನೀರು ಕುಡಿಯಿರಿ
* ಒಂದೇ ಸ್ಥಳದಲ್ಲಿ ತುಂಬಾ ಸಮಯದವರೆಗೆ ಕಾಲುಗಳನ್ನು ಅಲುಗಾಡಿಸದಯೇ ಹಾಗೆಯೇ ಇರಬೇಡಿ

1010
<p>* ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರೆ, ಆದಷ್ಟು ಬಿಸಿಲಿನಿಂದ ದೂರವಿರಿ<br />* ಮಧುಮೇಹ ಅಥವಾ ಹೃದಯ ಸಂಬಂಧಿ ಕಾಯಿಲೆಯ ಸಮಸ್ಯೆಗೆ ಔಷಧಿಗಳನ್ನು ಸೂಚಿಸಿದಂತೆಯೇ ಸೇವನೆ ಮಾಡಿ<br />* ರಕ್ತದೊತ್ತಡವನ್ನು ನಿಯಂತ್ರಿಸಲು ನಿಯಮಿತವಾಗಿ ಉಪ್ಪು ಸೇವಿಸಿ.</p>

<p>* ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರೆ, ಆದಷ್ಟು ಬಿಸಿಲಿನಿಂದ ದೂರವಿರಿ<br />* ಮಧುಮೇಹ ಅಥವಾ ಹೃದಯ ಸಂಬಂಧಿ ಕಾಯಿಲೆಯ ಸಮಸ್ಯೆಗೆ ಔಷಧಿಗಳನ್ನು ಸೂಚಿಸಿದಂತೆಯೇ ಸೇವನೆ ಮಾಡಿ<br />* ರಕ್ತದೊತ್ತಡವನ್ನು ನಿಯಂತ್ರಿಸಲು ನಿಯಮಿತವಾಗಿ ಉಪ್ಪು ಸೇವಿಸಿ.</p>

* ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರೆ, ಆದಷ್ಟು ಬಿಸಿಲಿನಿಂದ ದೂರವಿರಿ
* ಮಧುಮೇಹ ಅಥವಾ ಹೃದಯ ಸಂಬಂಧಿ ಕಾಯಿಲೆಯ ಸಮಸ್ಯೆಗೆ ಔಷಧಿಗಳನ್ನು ಸೂಚಿಸಿದಂತೆಯೇ ಸೇವನೆ ಮಾಡಿ
* ರಕ್ತದೊತ್ತಡವನ್ನು ನಿಯಂತ್ರಿಸಲು ನಿಯಮಿತವಾಗಿ ಉಪ್ಪು ಸೇವಿಸಿ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
Latest Videos
Recommended Stories
Recommended image1
8 ವರ್ಷದ ಬಾಲಕಿ ಹೊಟ್ಟೇಲಿ 3 ಕೆಜಿ ಕೂದಲು ಪತ್ತೆ! ಏನಿದು ಹೊಸ ಕಾಯಿಲೆ?
Recommended image2
ಪುಟಿನ್​- ಜಿನ್‌ಪಿಂಗ್ ರಹಸ್ಯ ಭೇಟಿ ಫಲ? 150 ವರ್ಷ ಜೀವಿಸೋ ಮಾತ್ರೆ ಕಂಡುಹಿಡಿದ ಚೀನಾ! ಏನಿದರ ವಿಶೇಷತೆ?
Recommended image3
ಮಗುವಿಗೆ ಜ್ವರ ಬಂದಾಗ 15 ನಿಮಿಷದಲ್ಲಿ ಕಡಿಮೆ ಮಾಡುವುದು ಹೇಗೆ?, ವೈದ್ಯರು ಹೇಳಿದ ಮ್ಯಾಜಿಕ್ ತಂತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved